Russia- Ukraine Crisis: ಭಾರತೀಯರ ಏರ್‌ಲಿಫ್ಟ್‌ಗೆ ನಾಲ್ವರು ಸಚಿವರಿಗೆ ಹೊಣೆ

Russia- Ukraine Crisis: ಭಾರತೀಯರ ಏರ್‌ಲಿಫ್ಟ್‌ಗೆ ನಾಲ್ವರು ಸಚಿವರಿಗೆ ಹೊಣೆ

Published : Feb 28, 2022, 04:10 PM IST

ಉಕ್ರೇನ್‌ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಭಾರತೀಯರ ಏರ್‌ಲಿಫ್ಟ್‌ಗೆ ಕೇಂದ್ರ ಸಚಿವರಿಗೆ ನೇತೃತ್ವ ವಹಿಸಲಾಗಿದೆ. ನಾಲ್ವರು ಸಚಿವರು 'ಆಪರೇಶನ್ ಗಂಗಾ' ನೇತೃತ್ವ ವಹಿಸಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾಗೆ ರೊಮೇನಿಯಾಗೆ ತೆರಳಲು ಸೂಚಿಸಿದ್ದಾರೆ.

ಉಕ್ರೇನ್‌ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಭಾರತೀಯರ ಏರ್‌ಲಿಫ್ಟ್‌ಗೆ ಕೇಂದ್ರ ಸಚಿವರಿಗೆ ನೇತೃತ್ವ ವಹಿಸಲಾಗಿದೆ. ನಾಲ್ವರು ಸಚಿವರು 'ಆಪರೇಶನ್ ಗಂಗಾ' ನೇತೃತ್ವ ವಹಿಸಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾಗೆ ರೊಮೇನಿಯಾಗೆ ತೆರಳಲು ಸೂಚಿಸಿದ್ದಾರೆ. ಕಿರಣ್ ರಿಜಿಜುಗೆ ಸ್ಲೊವಾಕಿಯಾಗೆ ತೆರಳಲು ಸೂಚನೆ ನೀಡಲಾಗಿದೆ. ಸಚಿವ ಹರ್ದೀಪ್ ಪುರಿಗೆ ಹಂಗೇರಿ, ವಿ.ಕೆ ಸಿಂಗ್‌ಗೆ ಪೊಲೆಂಡ್‌ಗೆ ತೆರಳಲು ಸೂಚನೆ ನೀಡಿದ್ದಾರೆ. 

ಯುದ್ಧ ಭೂಮಿ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯ ಮುಂದುವರೆದಿದೆ. ಯುದ್ಧಭೂಮಿಯಿಂದ ಈವರೆಗೆ 1158 ಜನ ವಾಪಸ್ಸಾಗಿದ್ದಾರೆ. ಇನ್ನೂ ಸಾವಿರಾರು ಜನರನ್ನು ಕರೆತರಲಿದೆ ಏರ್‌ ಇಂಡಿಯಾ. 

98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
19:06ಕಿಮ್ ಕುಟುಂಬವೇ ರಹಸ್ಯಗಳ ಗೂಡು, ನಿಗೂಢ ರಹಸ್ಯ ಭೇದಿಸಿದಾಗ ಬಯಲಾಗಿದ್ದೇನು?
Read more