Russia- Ukraine Crisis: ಭಾರತೀಯರ ಏರ್‌ಲಿಫ್ಟ್‌ಗೆ ನಾಲ್ವರು ಸಚಿವರಿಗೆ ಹೊಣೆ

Russia- Ukraine Crisis: ಭಾರತೀಯರ ಏರ್‌ಲಿಫ್ಟ್‌ಗೆ ನಾಲ್ವರು ಸಚಿವರಿಗೆ ಹೊಣೆ

Published : Feb 28, 2022, 04:10 PM IST

ಉಕ್ರೇನ್‌ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಭಾರತೀಯರ ಏರ್‌ಲಿಫ್ಟ್‌ಗೆ ಕೇಂದ್ರ ಸಚಿವರಿಗೆ ನೇತೃತ್ವ ವಹಿಸಲಾಗಿದೆ. ನಾಲ್ವರು ಸಚಿವರು 'ಆಪರೇಶನ್ ಗಂಗಾ' ನೇತೃತ್ವ ವಹಿಸಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾಗೆ ರೊಮೇನಿಯಾಗೆ ತೆರಳಲು ಸೂಚಿಸಿದ್ದಾರೆ.

ಉಕ್ರೇನ್‌ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಭಾರತೀಯರ ಏರ್‌ಲಿಫ್ಟ್‌ಗೆ ಕೇಂದ್ರ ಸಚಿವರಿಗೆ ನೇತೃತ್ವ ವಹಿಸಲಾಗಿದೆ. ನಾಲ್ವರು ಸಚಿವರು 'ಆಪರೇಶನ್ ಗಂಗಾ' ನೇತೃತ್ವ ವಹಿಸಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾಗೆ ರೊಮೇನಿಯಾಗೆ ತೆರಳಲು ಸೂಚಿಸಿದ್ದಾರೆ. ಕಿರಣ್ ರಿಜಿಜುಗೆ ಸ್ಲೊವಾಕಿಯಾಗೆ ತೆರಳಲು ಸೂಚನೆ ನೀಡಲಾಗಿದೆ. ಸಚಿವ ಹರ್ದೀಪ್ ಪುರಿಗೆ ಹಂಗೇರಿ, ವಿ.ಕೆ ಸಿಂಗ್‌ಗೆ ಪೊಲೆಂಡ್‌ಗೆ ತೆರಳಲು ಸೂಚನೆ ನೀಡಿದ್ದಾರೆ. 

ಯುದ್ಧ ಭೂಮಿ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯ ಮುಂದುವರೆದಿದೆ. ಯುದ್ಧಭೂಮಿಯಿಂದ ಈವರೆಗೆ 1158 ಜನ ವಾಪಸ್ಸಾಗಿದ್ದಾರೆ. ಇನ್ನೂ ಸಾವಿರಾರು ಜನರನ್ನು ಕರೆತರಲಿದೆ ಏರ್‌ ಇಂಡಿಯಾ. 

20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?
Read more