Russia- Ukraine Crisis: ಭಾರತೀಯರ ಏರ್‌ಲಿಫ್ಟ್‌ಗೆ ನಾಲ್ವರು ಸಚಿವರಿಗೆ ಹೊಣೆ

Russia- Ukraine Crisis: ಭಾರತೀಯರ ಏರ್‌ಲಿಫ್ಟ್‌ಗೆ ನಾಲ್ವರು ಸಚಿವರಿಗೆ ಹೊಣೆ

Published : Feb 28, 2022, 04:10 PM IST

ಉಕ್ರೇನ್‌ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಭಾರತೀಯರ ಏರ್‌ಲಿಫ್ಟ್‌ಗೆ ಕೇಂದ್ರ ಸಚಿವರಿಗೆ ನೇತೃತ್ವ ವಹಿಸಲಾಗಿದೆ. ನಾಲ್ವರು ಸಚಿವರು 'ಆಪರೇಶನ್ ಗಂಗಾ' ನೇತೃತ್ವ ವಹಿಸಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾಗೆ ರೊಮೇನಿಯಾಗೆ ತೆರಳಲು ಸೂಚಿಸಿದ್ದಾರೆ.

ಉಕ್ರೇನ್‌ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಭಾರತೀಯರ ಏರ್‌ಲಿಫ್ಟ್‌ಗೆ ಕೇಂದ್ರ ಸಚಿವರಿಗೆ ನೇತೃತ್ವ ವಹಿಸಲಾಗಿದೆ. ನಾಲ್ವರು ಸಚಿವರು 'ಆಪರೇಶನ್ ಗಂಗಾ' ನೇತೃತ್ವ ವಹಿಸಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾಗೆ ರೊಮೇನಿಯಾಗೆ ತೆರಳಲು ಸೂಚಿಸಿದ್ದಾರೆ. ಕಿರಣ್ ರಿಜಿಜುಗೆ ಸ್ಲೊವಾಕಿಯಾಗೆ ತೆರಳಲು ಸೂಚನೆ ನೀಡಲಾಗಿದೆ. ಸಚಿವ ಹರ್ದೀಪ್ ಪುರಿಗೆ ಹಂಗೇರಿ, ವಿ.ಕೆ ಸಿಂಗ್‌ಗೆ ಪೊಲೆಂಡ್‌ಗೆ ತೆರಳಲು ಸೂಚನೆ ನೀಡಿದ್ದಾರೆ. 

ಯುದ್ಧ ಭೂಮಿ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯ ಮುಂದುವರೆದಿದೆ. ಯುದ್ಧಭೂಮಿಯಿಂದ ಈವರೆಗೆ 1158 ಜನ ವಾಪಸ್ಸಾಗಿದ್ದಾರೆ. ಇನ್ನೂ ಸಾವಿರಾರು ಜನರನ್ನು ಕರೆತರಲಿದೆ ಏರ್‌ ಇಂಡಿಯಾ. 

46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
Read more