9ನೇ ದಿನಕ್ಕೆ ಕಾಲಿಟ್ಟ ಮಹಾಯುದ್ಧ: ಅಂದುಕೊಂಡಿದ್ದನ್ನ ಸಾಧಿಸದೇ ಬಿಡೋದಿಲ್ಲ ಎಂದ ಪುಟಿನ್..!

9ನೇ ದಿನಕ್ಕೆ ಕಾಲಿಟ್ಟ ಮಹಾಯುದ್ಧ: ಅಂದುಕೊಂಡಿದ್ದನ್ನ ಸಾಧಿಸದೇ ಬಿಡೋದಿಲ್ಲ ಎಂದ ಪುಟಿನ್..!

Suvarna News   | Asianet News
Published : Mar 04, 2022, 10:53 AM IST

*   ದಿನೇ ದಿನೇ ಯುದ್ಧದ ಭೀತಿ ಹೆಚ್ಚಿಸುತ್ತಿರುವ ರಷ್ಯಾ
*  ಉಕ್ರೇನ್‌ನ ಪರಮಾಣು ಸ್ಥಾವರದ ಮೇಲೆ ರಷ್ಯಾ ದಾಳಿ 
*  ಅಣುಸ್ಥಾವರ ಸ್ಫೋಟಗೊಂಡರೆ ಇಡೀ ಯುರೋಪ್‌ ಉಡೀಸ್‌

ಬೆಂಗಳೂರು(ಮಾ.04): ರಷ್ಯಾ ಉಕ್ರೇನ್‌ ಮಹಾಯುದ್ಧ ಇಂದು(ಶುಕ್ರವಾರ) 9ನೇ ದಿನಕ್ಕೆ ಕಾಲಿಟ್ಟಿದೆ. ದಿನೇ ದಿನೇ ಯುದ್ಧದ ಭೀತಿಯನ್ನ ರಷ್ಯಾ ಹೆಚ್ಚಿಸುತ್ತಿದೆ. ಅಂದುಕೊಂಡಿದ್ದನ್ನ ಸಾಧಿಸದೇ ಬಿಡೋದಿಲ್ಲ ಅಂತ ಪುಟಿನ್‌. ಹೀಗಾಗಿಯೇ ಯುದ್ಧದ ಭೀತಿ ಮತ್ತುಷ್ಟು ಹೆಚ್ಚಾಗುತ್ತಿದೆ. ಉಕ್ರೇನ್‌ನ ಪರಮಾಣು ಸ್ಥಾವರದ ಮೇಲೆ ರಷ್ಯಾ ದಾಳಿ ಮಾಡಿದೆ. ನಿನ್ನೆ ತೈಲ ಘಟಕ ಇಂದು ಅಣುಸ್ಥಾವರದ ಮೇಲೆ ದಾಳಿ ಮಾಡಿದೆ. ಅಣುಸ್ಥಾವರ ಸ್ಫೋಟಗೊಂಡರೆ ಇಡೀ ಯುರೋಪ್‌ ಉಡೀಸ್‌ ಆಗುತ್ತದೆ.  ಹಟಕ್ಕೆ ಬಿದ್ದಿರುವ ಪುಟಿನ್‌ ಮತ್ತಷ್ಟು ದಾಳಿಯನ್ನ ಹೆಚ್ಚಿಸಿದ್ದಾರೆ. ರಷ್ಯಾ ಏರ್‌ಸ್ಟ್ರೈಕ್‌ ಇಡೀ ಯುರೋಪ್‌ಗೆ ಕಂಟಕವಾಗುತ್ತೆ ಎಂದು ಹೇಳಲಾಗುತ್ತಿದೆ. ದಿನೇ ದಿನೇ ಯುದ್ಧ ಬಹಳಷ್ಟು ಭೀಕರತೆ ಪಡೆದುಕೊಳ್ಳುತ್ತಿದೆ. ರಷ್ಯಾ ದಾಳಿಗೆ ಉಕ್ರೇನ್‌ನ ಪ್ರಮುಖ ನಗರಗಲು ತತ್ತರಿಸಿವೆ. 

Russia Ukraine War: ಉಕ್ರೇನ್‌ನ ಕರಾವಳಿ ಪ್ರದೇಶಕ್ಕೆ ನುಗ್ಗಿದ ರಷ್ಯಾ ಸೇನೆ: ಮರಿಯಾಪೌಲ್‌ ವಶಕ್ಕೆ

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
Read more