Ukraine Crisis: ತಾಯ್ನಾಡಿಗೆ ಬಂದು ಖುಷಿಯಾಗುತ್ತದೆ, ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದು ಹೀಗೆ

Ukraine Crisis: ತಾಯ್ನಾಡಿಗೆ ಬಂದು ಖುಷಿಯಾಗುತ್ತದೆ, ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದು ಹೀಗೆ

Published : Mar 01, 2022, 04:54 PM ISTUpdated : Mar 01, 2022, 05:17 PM IST

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ನಡೆಸುತ್ತಿರುವ ‘ಆಪರೇಷನ್‌ ಗಂಗಾ’ ಏರ್‌ಲಿಫ್ಟ್‌ನಲ್ಲಿ ಈವರೆಗೆ ರಾಜ್ಯದ 44 ವಿದ್ಯಾರ್ಥಿಗಳು ಸುರಕ್ಷಿತವಾಗಿ ಆಗಮಿಸಿದ್ದಾರೆ. 

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ನಡೆಸುತ್ತಿರುವ ‘ಆಪರೇಷನ್‌ ಗಂಗಾ’ ಏರ್‌ಲಿಫ್ಟ್‌ನಲ್ಲಿ ಈವರೆಗೆ ರಾಜ್ಯದ 44 ವಿದ್ಯಾರ್ಥಿಗಳು ಸುರಕ್ಷಿತವಾಗಿ ಆಗಮಿಸಿದ್ದಾರೆ. 
ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ ವಿದ್ಯಾರ್ಥಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಧನ್ಯವಾದ ಹೇಳಿ ಕೃತಜ್ಞತೆ ಸಲ್ಲಿಸಿದರು.

‘ಉಕ್ರೇನ್‌ನಲ್ಲಿ ಉಳಿದಿರುವ ನಿಮ್ಮ ಸಹಪಾಠಿ, ಸ್ನೇಹಿತರನ್ನು ಶೀಘ್ರ ಕರೆಸಿಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಗಾಬರಿಯಾಗದಂತೆ ಹಾಗೂ ಸುರಕ್ಷಿತ ಸ್ಥಳದಲ್ಲಿರುವಂತೆ ತಿಳಿಸಿ ಧೈರ್ಯ ತುಂಬಬೇಕು. ಸಾಧ್ಯವಾದಷ್ಟುಅವರೊಟ್ಟಿಗೆ ಸಂಪರ್ಕದಲ್ಲಿರಿ’ಎಂದು ನೋಡಲ್‌ ಅಧಿಕಾರಿ ಮನೋಜ್‌ ರಾಜನ್‌ ಧೈರ್ಯ ತುಂಬಿದರು.  451 ಕನ್ನಡಿಗರು ಸೋಮವಾರದ ಅಂತ್ಯಕ್ಕೆ ನೋಂದಣಿ ಮಾಡಿಸಿದ್ದು, ಈ ಪೈಕಿ 44 ಮಂದಿ ಮಾತ್ರ ತವರು ಸೇರಿದಂತಾಗಿದೆ. ಉಳಿದ 407 ಮಂದಿ ಉಕ್ರೇನ್‌ನಲ್ಲಿ ಉಳಿದಿದ್ದಾರೆ.

 

20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?
Read more