Ukraine Crisis: ತಾಯ್ನಾಡಿಗೆ ಬಂದು ಖುಷಿಯಾಗುತ್ತದೆ, ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದು ಹೀಗೆ

Ukraine Crisis: ತಾಯ್ನಾಡಿಗೆ ಬಂದು ಖುಷಿಯಾಗುತ್ತದೆ, ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದು ಹೀಗೆ

Published : Mar 01, 2022, 04:54 PM ISTUpdated : Mar 01, 2022, 05:17 PM IST

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ನಡೆಸುತ್ತಿರುವ ‘ಆಪರೇಷನ್‌ ಗಂಗಾ’ ಏರ್‌ಲಿಫ್ಟ್‌ನಲ್ಲಿ ಈವರೆಗೆ ರಾಜ್ಯದ 44 ವಿದ್ಯಾರ್ಥಿಗಳು ಸುರಕ್ಷಿತವಾಗಿ ಆಗಮಿಸಿದ್ದಾರೆ. 

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ನಡೆಸುತ್ತಿರುವ ‘ಆಪರೇಷನ್‌ ಗಂಗಾ’ ಏರ್‌ಲಿಫ್ಟ್‌ನಲ್ಲಿ ಈವರೆಗೆ ರಾಜ್ಯದ 44 ವಿದ್ಯಾರ್ಥಿಗಳು ಸುರಕ್ಷಿತವಾಗಿ ಆಗಮಿಸಿದ್ದಾರೆ. 
ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ ವಿದ್ಯಾರ್ಥಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಧನ್ಯವಾದ ಹೇಳಿ ಕೃತಜ್ಞತೆ ಸಲ್ಲಿಸಿದರು.

‘ಉಕ್ರೇನ್‌ನಲ್ಲಿ ಉಳಿದಿರುವ ನಿಮ್ಮ ಸಹಪಾಠಿ, ಸ್ನೇಹಿತರನ್ನು ಶೀಘ್ರ ಕರೆಸಿಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಗಾಬರಿಯಾಗದಂತೆ ಹಾಗೂ ಸುರಕ್ಷಿತ ಸ್ಥಳದಲ್ಲಿರುವಂತೆ ತಿಳಿಸಿ ಧೈರ್ಯ ತುಂಬಬೇಕು. ಸಾಧ್ಯವಾದಷ್ಟುಅವರೊಟ್ಟಿಗೆ ಸಂಪರ್ಕದಲ್ಲಿರಿ’ಎಂದು ನೋಡಲ್‌ ಅಧಿಕಾರಿ ಮನೋಜ್‌ ರಾಜನ್‌ ಧೈರ್ಯ ತುಂಬಿದರು.  451 ಕನ್ನಡಿಗರು ಸೋಮವಾರದ ಅಂತ್ಯಕ್ಕೆ ನೋಂದಣಿ ಮಾಡಿಸಿದ್ದು, ಈ ಪೈಕಿ 44 ಮಂದಿ ಮಾತ್ರ ತವರು ಸೇರಿದಂತಾಗಿದೆ. ಉಳಿದ 407 ಮಂದಿ ಉಕ್ರೇನ್‌ನಲ್ಲಿ ಉಳಿದಿದ್ದಾರೆ.

 

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
Read more