Ukraine Crisis: ತಾಯ್ನಾಡಿಗೆ ಬಂದು ಖುಷಿಯಾಗುತ್ತದೆ, ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದು ಹೀಗೆ

Ukraine Crisis: ತಾಯ್ನಾಡಿಗೆ ಬಂದು ಖುಷಿಯಾಗುತ್ತದೆ, ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದು ಹೀಗೆ

Published : Mar 01, 2022, 04:54 PM ISTUpdated : Mar 01, 2022, 05:17 PM IST

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ನಡೆಸುತ್ತಿರುವ ‘ಆಪರೇಷನ್‌ ಗಂಗಾ’ ಏರ್‌ಲಿಫ್ಟ್‌ನಲ್ಲಿ ಈವರೆಗೆ ರಾಜ್ಯದ 44 ವಿದ್ಯಾರ್ಥಿಗಳು ಸುರಕ್ಷಿತವಾಗಿ ಆಗಮಿಸಿದ್ದಾರೆ. 

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ನಡೆಸುತ್ತಿರುವ ‘ಆಪರೇಷನ್‌ ಗಂಗಾ’ ಏರ್‌ಲಿಫ್ಟ್‌ನಲ್ಲಿ ಈವರೆಗೆ ರಾಜ್ಯದ 44 ವಿದ್ಯಾರ್ಥಿಗಳು ಸುರಕ್ಷಿತವಾಗಿ ಆಗಮಿಸಿದ್ದಾರೆ. 
ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ ವಿದ್ಯಾರ್ಥಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಧನ್ಯವಾದ ಹೇಳಿ ಕೃತಜ್ಞತೆ ಸಲ್ಲಿಸಿದರು.

‘ಉಕ್ರೇನ್‌ನಲ್ಲಿ ಉಳಿದಿರುವ ನಿಮ್ಮ ಸಹಪಾಠಿ, ಸ್ನೇಹಿತರನ್ನು ಶೀಘ್ರ ಕರೆಸಿಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಗಾಬರಿಯಾಗದಂತೆ ಹಾಗೂ ಸುರಕ್ಷಿತ ಸ್ಥಳದಲ್ಲಿರುವಂತೆ ತಿಳಿಸಿ ಧೈರ್ಯ ತುಂಬಬೇಕು. ಸಾಧ್ಯವಾದಷ್ಟುಅವರೊಟ್ಟಿಗೆ ಸಂಪರ್ಕದಲ್ಲಿರಿ’ಎಂದು ನೋಡಲ್‌ ಅಧಿಕಾರಿ ಮನೋಜ್‌ ರಾಜನ್‌ ಧೈರ್ಯ ತುಂಬಿದರು.  451 ಕನ್ನಡಿಗರು ಸೋಮವಾರದ ಅಂತ್ಯಕ್ಕೆ ನೋಂದಣಿ ಮಾಡಿಸಿದ್ದು, ಈ ಪೈಕಿ 44 ಮಂದಿ ಮಾತ್ರ ತವರು ಸೇರಿದಂತಾಗಿದೆ. ಉಳಿದ 407 ಮಂದಿ ಉಕ್ರೇನ್‌ನಲ್ಲಿ ಉಳಿದಿದ್ದಾರೆ.

 

20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
Read more