Ukraine Crisis: ತಾಯ್ನಾಡಿಗೆ ಬಂದು ಖುಷಿಯಾಗುತ್ತದೆ, ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದು ಹೀಗೆ

Ukraine Crisis: ತಾಯ್ನಾಡಿಗೆ ಬಂದು ಖುಷಿಯಾಗುತ್ತದೆ, ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದು ಹೀಗೆ

Published : Mar 01, 2022, 04:54 PM ISTUpdated : Mar 01, 2022, 05:17 PM IST

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ನಡೆಸುತ್ತಿರುವ ‘ಆಪರೇಷನ್‌ ಗಂಗಾ’ ಏರ್‌ಲಿಫ್ಟ್‌ನಲ್ಲಿ ಈವರೆಗೆ ರಾಜ್ಯದ 44 ವಿದ್ಯಾರ್ಥಿಗಳು ಸುರಕ್ಷಿತವಾಗಿ ಆಗಮಿಸಿದ್ದಾರೆ. 

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ನಡೆಸುತ್ತಿರುವ ‘ಆಪರೇಷನ್‌ ಗಂಗಾ’ ಏರ್‌ಲಿಫ್ಟ್‌ನಲ್ಲಿ ಈವರೆಗೆ ರಾಜ್ಯದ 44 ವಿದ್ಯಾರ್ಥಿಗಳು ಸುರಕ್ಷಿತವಾಗಿ ಆಗಮಿಸಿದ್ದಾರೆ. 
ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ ವಿದ್ಯಾರ್ಥಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಧನ್ಯವಾದ ಹೇಳಿ ಕೃತಜ್ಞತೆ ಸಲ್ಲಿಸಿದರು.

‘ಉಕ್ರೇನ್‌ನಲ್ಲಿ ಉಳಿದಿರುವ ನಿಮ್ಮ ಸಹಪಾಠಿ, ಸ್ನೇಹಿತರನ್ನು ಶೀಘ್ರ ಕರೆಸಿಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಗಾಬರಿಯಾಗದಂತೆ ಹಾಗೂ ಸುರಕ್ಷಿತ ಸ್ಥಳದಲ್ಲಿರುವಂತೆ ತಿಳಿಸಿ ಧೈರ್ಯ ತುಂಬಬೇಕು. ಸಾಧ್ಯವಾದಷ್ಟುಅವರೊಟ್ಟಿಗೆ ಸಂಪರ್ಕದಲ್ಲಿರಿ’ಎಂದು ನೋಡಲ್‌ ಅಧಿಕಾರಿ ಮನೋಜ್‌ ರಾಜನ್‌ ಧೈರ್ಯ ತುಂಬಿದರು.  451 ಕನ್ನಡಿಗರು ಸೋಮವಾರದ ಅಂತ್ಯಕ್ಕೆ ನೋಂದಣಿ ಮಾಡಿಸಿದ್ದು, ಈ ಪೈಕಿ 44 ಮಂದಿ ಮಾತ್ರ ತವರು ಸೇರಿದಂತಾಗಿದೆ. ಉಳಿದ 407 ಮಂದಿ ಉಕ್ರೇನ್‌ನಲ್ಲಿ ಉಳಿದಿದ್ದಾರೆ.

 

46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
Read more