ಅಫ್ಘನ್‌ನಲ್ಲಿದ್ದ 150 ಭಾರತೀಯರ ರೋಚಕ ಏರ್‌ಲಿಫ್ಟ್, ಸಾಹಸದ ಹಿಂದೆ ಇವರೇ ಕಿಂಗ್!

ಅಫ್ಘನ್‌ನಲ್ಲಿದ್ದ 150 ಭಾರತೀಯರ ರೋಚಕ ಏರ್‌ಲಿಫ್ಟ್, ಸಾಹಸದ ಹಿಂದೆ ಇವರೇ ಕಿಂಗ್!

Published : Aug 18, 2021, 03:58 PM IST

-- ಆಫ್ಘನ್‌ನಲ್ಲಿ ಸಿಲುಕಿದ್ದ ರಾಯಭಾರ ಸಿಬ್ಬಂದಿ, ಐಟಿಬಿಪಿ ಕಮಾಂಡೋಗಳು ತವರಿಗೆ

- ಸಚಿವ ಜೈಶಂಕರ್‌, ಅಜಿತ್‌ ಧೋವಲ್‌ ತಡರಾತ್ರಿ ಕಾರಾರ‍ಯಚರಣೆಗೆ ಭಾರಿ ಮೆಚ್ಚುಗೆ

- ತಾಲಿಬಾನ್‌ ವಶದಲ್ಲಿರುವ ಆಫ್ಘನ್‌ನಲ್ಲಿ 150 ಭಾರತೀಯರು ಸಿಲುಕಿದ್ದರು

 

ಬೆಂಗಳೂರು (ಆ. 18): ಅಷ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಸಿಲುಕಿದ್ದ ರಾಯಭಾರ ಸಿಬ್ಬಂದಿ, ಐಟಿಬಿಪಿಯ ಕಮಾಂಡೋಗಳು ಸೇರಿ 150 ಮಂದಿ ಮತ್ತು 3 ಶ್ವಾನಗಳನ್ನು ರೋಚಕ ಕಾರ್ಯಾಚರಣೆ ಬಳಿಕ ಯಶಸ್ವಿಯಾಗಿ ಭಾರತಕ್ಕೆ ಕರೆತರಲಾಗಿದೆ. ತಾಲಿಬಾನಿಗಳ ಸವಾಲನ್ನು ಮೆಟ್ಟಿನಿಂತು ಭಾರತೀಯರನ್ನು ಕರೆತರಲು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಧೋವಲ್‌ ನಡೆಸಿದ ತಡರಾತ್ರಿ ಕಾರ್ಯಾಚರಣೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

ಕಾಬೂಲ್‌ನಲ್ಲಿ ಸಿಲುಕಿದ್ದ ರಾಯಭಾರ ಸಿಬ್ಬಂದಿ, ಇಂಡೋ ಟಿಬೆಟಿಯನ್‌ ಬಾರ್ಡರ್‌ ಪೊಲೀಸ್‌ (ಐಟಿಬಿಪಿ) ಪಡೆಯ ಸಿಬ್ಬಂದಿಗಳನ್ನು ರಕ್ಷಣೆ ಮಾಡಲು ಭಾರತ ಸರ್ಕಾರ ಸೋಮವಾರವೇ ಸಿ-17 ವಿಮಾನ ಸಜ್ಜು ಮಾಡಿತ್ತು. ಆದರೆ ಕಾಬೂಲ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸದ್ಯ ಅಮೆರಿಕ ಸೇನೆ ವಶದಲ್ಲಿರುವ ಕಾರಣ, ಭಾರತದ ವಿಮಾನ ಇಳಿಸಲು ಅಮೆರಿಕದ ಅನುಮತಿ ಬೇಕಾಗಿತ್ತು. ಈ ಹಂತದಲ್ಲಿ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌, ಹಾಗೂ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಧೋವಲ್‌ ಮಾಡಿದ ಕಾರ್ಯಾಚರಣೆ ಹೀಗಿತ್ತು. 

 

20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?