ಅಫ್ಘನ್‌ನಲ್ಲಿದ್ದ 150 ಭಾರತೀಯರ ರೋಚಕ ಏರ್‌ಲಿಫ್ಟ್, ಸಾಹಸದ ಹಿಂದೆ ಇವರೇ ಕಿಂಗ್!

ಅಫ್ಘನ್‌ನಲ್ಲಿದ್ದ 150 ಭಾರತೀಯರ ರೋಚಕ ಏರ್‌ಲಿಫ್ಟ್, ಸಾಹಸದ ಹಿಂದೆ ಇವರೇ ಕಿಂಗ್!

Published : Aug 18, 2021, 03:58 PM IST

-- ಆಫ್ಘನ್‌ನಲ್ಲಿ ಸಿಲುಕಿದ್ದ ರಾಯಭಾರ ಸಿಬ್ಬಂದಿ, ಐಟಿಬಿಪಿ ಕಮಾಂಡೋಗಳು ತವರಿಗೆ

- ಸಚಿವ ಜೈಶಂಕರ್‌, ಅಜಿತ್‌ ಧೋವಲ್‌ ತಡರಾತ್ರಿ ಕಾರಾರ‍ಯಚರಣೆಗೆ ಭಾರಿ ಮೆಚ್ಚುಗೆ

- ತಾಲಿಬಾನ್‌ ವಶದಲ್ಲಿರುವ ಆಫ್ಘನ್‌ನಲ್ಲಿ 150 ಭಾರತೀಯರು ಸಿಲುಕಿದ್ದರು

 

ಬೆಂಗಳೂರು (ಆ. 18): ಅಷ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಸಿಲುಕಿದ್ದ ರಾಯಭಾರ ಸಿಬ್ಬಂದಿ, ಐಟಿಬಿಪಿಯ ಕಮಾಂಡೋಗಳು ಸೇರಿ 150 ಮಂದಿ ಮತ್ತು 3 ಶ್ವಾನಗಳನ್ನು ರೋಚಕ ಕಾರ್ಯಾಚರಣೆ ಬಳಿಕ ಯಶಸ್ವಿಯಾಗಿ ಭಾರತಕ್ಕೆ ಕರೆತರಲಾಗಿದೆ. ತಾಲಿಬಾನಿಗಳ ಸವಾಲನ್ನು ಮೆಟ್ಟಿನಿಂತು ಭಾರತೀಯರನ್ನು ಕರೆತರಲು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಧೋವಲ್‌ ನಡೆಸಿದ ತಡರಾತ್ರಿ ಕಾರ್ಯಾಚರಣೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

ಕಾಬೂಲ್‌ನಲ್ಲಿ ಸಿಲುಕಿದ್ದ ರಾಯಭಾರ ಸಿಬ್ಬಂದಿ, ಇಂಡೋ ಟಿಬೆಟಿಯನ್‌ ಬಾರ್ಡರ್‌ ಪೊಲೀಸ್‌ (ಐಟಿಬಿಪಿ) ಪಡೆಯ ಸಿಬ್ಬಂದಿಗಳನ್ನು ರಕ್ಷಣೆ ಮಾಡಲು ಭಾರತ ಸರ್ಕಾರ ಸೋಮವಾರವೇ ಸಿ-17 ವಿಮಾನ ಸಜ್ಜು ಮಾಡಿತ್ತು. ಆದರೆ ಕಾಬೂಲ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸದ್ಯ ಅಮೆರಿಕ ಸೇನೆ ವಶದಲ್ಲಿರುವ ಕಾರಣ, ಭಾರತದ ವಿಮಾನ ಇಳಿಸಲು ಅಮೆರಿಕದ ಅನುಮತಿ ಬೇಕಾಗಿತ್ತು. ಈ ಹಂತದಲ್ಲಿ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌, ಹಾಗೂ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಧೋವಲ್‌ ಮಾಡಿದ ಕಾರ್ಯಾಚರಣೆ ಹೀಗಿತ್ತು. 

 

06:35War: ಇರಾನ್‌ ದಾಳಿಗೆ ಅಮೆರಿಕಾದ ಮೂವರು ಸೈನಿಕರು ಸಾವು; ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ
18:31ಅಮೆರಿಕಾದ ಶಸ್ತ್ರಾಸ್ತ್ರ ಗೋದಾಮು ಧ್ವಂಸ, ಸಿಡಿಮದ್ದು ಫ್ಯಾಕ್ಟರಿ ಉಡೀಸ್!
00:54Video: ಅಮೆರಿಕಾದ ಮಿಲಿಟರಿ ನೆಲೆಯನ್ನೇ ಗುರಿಯಾಗಿಸಿಕೊಂಡು ಇರಾನ್‌ನಿಂದ ಆಕ್ರಮಣಕಾರಿ ದಾಳಿ
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
17:53Suvarna Focus: ಖಮೇನಿ ಸಾಮ್ರಾಜ್ಯಕ್ಕೆ 15 ದಿನಗಳ ಗಡುವು.. ಯುದ್ಧದ ಸುಳಿವು! ಗುಡುಗಿದ ಟ್ರಂಪ್.. ನಡುಗದ ಇರಾನ್.. ಜಗತ್ತಿಗೇ ಕಂಟಕ!
21:32Suvarna Focus: ಟ್ರಂಪ್ ಅಂತಿಮ ಎಚ್ಚರಿಕೆ.. ಬಗ್ಗುತ್ತಾ ಇರಾನ್? ಗುಡುಗಿದ ಖಮೇನಿ.. ಅಮೆರಿಕಕ್ಕೆ 3 ಭಯಾನಕ ಎಚ್ಚರಿಕೆ!
19:29ಕೈ ಜಾರುತ್ತಿದೆಯಾ ಬಲೂಚ್? ಪಾಕ್ ಸಚಿವರೇ ಒಪ್ಪಿಕೊಂಡ ಸತ್ಯ: ಪಾಕ್ ಸೇನೆಗಿಂತಾ ಬಂಡುಕೋರರೇ ಹೈ-ಟೆಕ್!
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌