ಅಫ್ಘನ್‌ನಲ್ಲಿದ್ದ 150 ಭಾರತೀಯರ ರೋಚಕ ಏರ್‌ಲಿಫ್ಟ್, ಸಾಹಸದ ಹಿಂದೆ ಇವರೇ ಕಿಂಗ್!

ಅಫ್ಘನ್‌ನಲ್ಲಿದ್ದ 150 ಭಾರತೀಯರ ರೋಚಕ ಏರ್‌ಲಿಫ್ಟ್, ಸಾಹಸದ ಹಿಂದೆ ಇವರೇ ಕಿಂಗ್!

Published : Aug 18, 2021, 03:58 PM IST

-- ಆಫ್ಘನ್‌ನಲ್ಲಿ ಸಿಲುಕಿದ್ದ ರಾಯಭಾರ ಸಿಬ್ಬಂದಿ, ಐಟಿಬಿಪಿ ಕಮಾಂಡೋಗಳು ತವರಿಗೆ

- ಸಚಿವ ಜೈಶಂಕರ್‌, ಅಜಿತ್‌ ಧೋವಲ್‌ ತಡರಾತ್ರಿ ಕಾರಾರ‍ಯಚರಣೆಗೆ ಭಾರಿ ಮೆಚ್ಚುಗೆ

- ತಾಲಿಬಾನ್‌ ವಶದಲ್ಲಿರುವ ಆಫ್ಘನ್‌ನಲ್ಲಿ 150 ಭಾರತೀಯರು ಸಿಲುಕಿದ್ದರು

 

ಬೆಂಗಳೂರು (ಆ. 18): ಅಷ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಸಿಲುಕಿದ್ದ ರಾಯಭಾರ ಸಿಬ್ಬಂದಿ, ಐಟಿಬಿಪಿಯ ಕಮಾಂಡೋಗಳು ಸೇರಿ 150 ಮಂದಿ ಮತ್ತು 3 ಶ್ವಾನಗಳನ್ನು ರೋಚಕ ಕಾರ್ಯಾಚರಣೆ ಬಳಿಕ ಯಶಸ್ವಿಯಾಗಿ ಭಾರತಕ್ಕೆ ಕರೆತರಲಾಗಿದೆ. ತಾಲಿಬಾನಿಗಳ ಸವಾಲನ್ನು ಮೆಟ್ಟಿನಿಂತು ಭಾರತೀಯರನ್ನು ಕರೆತರಲು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಧೋವಲ್‌ ನಡೆಸಿದ ತಡರಾತ್ರಿ ಕಾರ್ಯಾಚರಣೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

ಕಾಬೂಲ್‌ನಲ್ಲಿ ಸಿಲುಕಿದ್ದ ರಾಯಭಾರ ಸಿಬ್ಬಂದಿ, ಇಂಡೋ ಟಿಬೆಟಿಯನ್‌ ಬಾರ್ಡರ್‌ ಪೊಲೀಸ್‌ (ಐಟಿಬಿಪಿ) ಪಡೆಯ ಸಿಬ್ಬಂದಿಗಳನ್ನು ರಕ್ಷಣೆ ಮಾಡಲು ಭಾರತ ಸರ್ಕಾರ ಸೋಮವಾರವೇ ಸಿ-17 ವಿಮಾನ ಸಜ್ಜು ಮಾಡಿತ್ತು. ಆದರೆ ಕಾಬೂಲ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸದ್ಯ ಅಮೆರಿಕ ಸೇನೆ ವಶದಲ್ಲಿರುವ ಕಾರಣ, ಭಾರತದ ವಿಮಾನ ಇಳಿಸಲು ಅಮೆರಿಕದ ಅನುಮತಿ ಬೇಕಾಗಿತ್ತು. ಈ ಹಂತದಲ್ಲಿ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌, ಹಾಗೂ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಧೋವಲ್‌ ಮಾಡಿದ ಕಾರ್ಯಾಚರಣೆ ಹೀಗಿತ್ತು. 

 

46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ