ಅಫ್ಘನ್‌ನಲ್ಲಿದ್ದ 150 ಭಾರತೀಯರ ರೋಚಕ ಏರ್‌ಲಿಫ್ಟ್, ಸಾಹಸದ ಹಿಂದೆ ಇವರೇ ಕಿಂಗ್!

ಅಫ್ಘನ್‌ನಲ್ಲಿದ್ದ 150 ಭಾರತೀಯರ ರೋಚಕ ಏರ್‌ಲಿಫ್ಟ್, ಸಾಹಸದ ಹಿಂದೆ ಇವರೇ ಕಿಂಗ್!

Published : Aug 18, 2021, 03:58 PM IST

-- ಆಫ್ಘನ್‌ನಲ್ಲಿ ಸಿಲುಕಿದ್ದ ರಾಯಭಾರ ಸಿಬ್ಬಂದಿ, ಐಟಿಬಿಪಿ ಕಮಾಂಡೋಗಳು ತವರಿಗೆ

- ಸಚಿವ ಜೈಶಂಕರ್‌, ಅಜಿತ್‌ ಧೋವಲ್‌ ತಡರಾತ್ರಿ ಕಾರಾರ‍ಯಚರಣೆಗೆ ಭಾರಿ ಮೆಚ್ಚುಗೆ

- ತಾಲಿಬಾನ್‌ ವಶದಲ್ಲಿರುವ ಆಫ್ಘನ್‌ನಲ್ಲಿ 150 ಭಾರತೀಯರು ಸಿಲುಕಿದ್ದರು

 

ಬೆಂಗಳೂರು (ಆ. 18): ಅಷ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಸಿಲುಕಿದ್ದ ರಾಯಭಾರ ಸಿಬ್ಬಂದಿ, ಐಟಿಬಿಪಿಯ ಕಮಾಂಡೋಗಳು ಸೇರಿ 150 ಮಂದಿ ಮತ್ತು 3 ಶ್ವಾನಗಳನ್ನು ರೋಚಕ ಕಾರ್ಯಾಚರಣೆ ಬಳಿಕ ಯಶಸ್ವಿಯಾಗಿ ಭಾರತಕ್ಕೆ ಕರೆತರಲಾಗಿದೆ. ತಾಲಿಬಾನಿಗಳ ಸವಾಲನ್ನು ಮೆಟ್ಟಿನಿಂತು ಭಾರತೀಯರನ್ನು ಕರೆತರಲು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಧೋವಲ್‌ ನಡೆಸಿದ ತಡರಾತ್ರಿ ಕಾರ್ಯಾಚರಣೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

ಕಾಬೂಲ್‌ನಲ್ಲಿ ಸಿಲುಕಿದ್ದ ರಾಯಭಾರ ಸಿಬ್ಬಂದಿ, ಇಂಡೋ ಟಿಬೆಟಿಯನ್‌ ಬಾರ್ಡರ್‌ ಪೊಲೀಸ್‌ (ಐಟಿಬಿಪಿ) ಪಡೆಯ ಸಿಬ್ಬಂದಿಗಳನ್ನು ರಕ್ಷಣೆ ಮಾಡಲು ಭಾರತ ಸರ್ಕಾರ ಸೋಮವಾರವೇ ಸಿ-17 ವಿಮಾನ ಸಜ್ಜು ಮಾಡಿತ್ತು. ಆದರೆ ಕಾಬೂಲ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸದ್ಯ ಅಮೆರಿಕ ಸೇನೆ ವಶದಲ್ಲಿರುವ ಕಾರಣ, ಭಾರತದ ವಿಮಾನ ಇಳಿಸಲು ಅಮೆರಿಕದ ಅನುಮತಿ ಬೇಕಾಗಿತ್ತು. ಈ ಹಂತದಲ್ಲಿ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌, ಹಾಗೂ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಧೋವಲ್‌ ಮಾಡಿದ ಕಾರ್ಯಾಚರಣೆ ಹೀಗಿತ್ತು. 

 

98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
19:06ಕಿಮ್ ಕುಟುಂಬವೇ ರಹಸ್ಯಗಳ ಗೂಡು, ನಿಗೂಢ ರಹಸ್ಯ ಭೇದಿಸಿದಾಗ ಬಯಲಾಗಿದ್ದೇನು?