Suvarna Focus: 12 ದಿನಗಳ ಯುದ್ಧ, 12 ಗಂಟೆಯಲ್ಲೇ ಮುಗೀತಾ? ಕದನ ವಿರಾಮ ಯಾರಿಗೆ ಲಾಭ? ಯಾರು ಗೆದ್ದಂತೆ?

Suvarna Focus: 12 ದಿನಗಳ ಯುದ್ಧ, 12 ಗಂಟೆಯಲ್ಲೇ ಮುಗೀತಾ? ಕದನ ವಿರಾಮ ಯಾರಿಗೆ ಲಾಭ? ಯಾರು ಗೆದ್ದಂತೆ?

Published : Jun 26, 2025, 06:54 PM IST
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ಭಾರತಕ್ಕೆ ಕಂಟಕವಾಗುವ ಸಾಧ್ಯತೆ ಇದೆ. ಕದನ ವಿರಾಮ ಘೋಷಣೆಯ ನಂತರವೂ ಸಂಘರ್ಷ ಮುಂದುವರೆದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಯಾವ ಪ್ರಯತ್ನಗಳು ನಡೆಯುತ್ತಿವೆ ಎಂಬುದು ಚರ್ಚೆಯಲ್ಲಿದೆ.

ಬೆಂಗಳೂರು (ಜೂ.26): ಮಧ್ಯಪ್ರಾಚ್ಯ ಅನ್ನೋದು ಈಗ ಬರೀ ಭೂಪ್ರದೇಶವಾಗಿ ಉಳಿದಿಲ್ಲ. ಅದೀಗ ಅಕ್ಷರಶಃ ಅಗ್ನಿ ಪರ್ವತ. ಯಾವಾಗ ಮರುಭೂಮಿಯ ಆ ಜ್ವಾಲಾಮುಖಿ, ಅತಿ ಭೀಕರವಾಗಿ ಸ್ಫೋಟಗೊಳ್ಳುತ್ತೋ, ಆಗ ಅದರ ಪರಿಣಾಮ ಭೂಮಂಡಲವನ್ನೆಲ್ಲಾ ಆವರಿಸಿಕೊಳ್ಳುತ್ತದೆ.

ಕೊನೆಗೆ ಅದರ ಕಂಟಕ ಭಾರತವನ್ನೂ ಕಾಡುತ್ತದೆ. ಅಷ್ಟಕ್ಕೂ, ಇಂಥಾ ಲೋಕಕಂಟಕ ಯುದ್ಧವನ್ನ ನಿಲ್ಲಿಸೋಕೆ, ಯಾರು ಏನು ಪ್ರಯತ್ನ ಪಡ್ತಾ ಇದಾರೆ? ಅದರ ಪರಿಣಾಮ ಏನಾಗಿದೆ? ಅಸಲಿಗೆ ಕದನ ವಿರಾಮ ಘೋಷಿಸಿದ ನಂತರವೂ ಸಂಘರ್ಷ ಸಾಗುತ್ತಿರೋದು ಯಾಕೆ? 

ಇಂಥಾ ಹತ್ತಾರು ಪ್ರಶ್ನೆಗಳು ಎಲ್ಲರನ್ನೂ ಕಾಡುತ್ತಿದೆ. ಅದಕ್ಕೆ ಇದೇ ಉತ್ತರ  ಅಂತ ಹೇಳೋಕೆ ಸದ್ಯಕ್ಕಂತೂ ಯಾರಿಗೂ ಸಾಧ್ಯವಿಲ್ಲ. ಆದರೆ,  ಒಂದು ವೇಳೆ ಕದನ ವಿರಾಮ ಸ್ಥಾಪನೆಯಾಗದೇ ಇದ್ದರೆ, ವಿನಾಶವಾಗೋದು ಏನೇನು ಗೊತ್ತಾ? 
 

98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
19:06ಕಿಮ್ ಕುಟುಂಬವೇ ರಹಸ್ಯಗಳ ಗೂಡು, ನಿಗೂಢ ರಹಸ್ಯ ಭೇದಿಸಿದಾಗ ಬಯಲಾಗಿದ್ದೇನು?
Read more