ಅಲ್ಲೇನೂ ಉಳಿದಿಲ್ಲ ಎಲ್ಲವೂ ನಾಶ: ಕಣ್ಣೀರಿಟ್ಟ ಅಪ್ಘಾನ್‌ ಸಂಸದ ನರೇಂದ್ರ ಸಿಂಗ್!

ಅಲ್ಲೇನೂ ಉಳಿದಿಲ್ಲ ಎಲ್ಲವೂ ನಾಶ: ಕಣ್ಣೀರಿಟ್ಟ ಅಪ್ಘಾನ್‌ ಸಂಸದ ನರೇಂದ್ರ ಸಿಂಗ್!

Published : Aug 22, 2021, 01:43 PM IST

ಅಫ್ಘಾನಿಸ್ತಾನದಿಂದ ಈಗ ಹಲವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರಲಾಗಿದೆ. ಇದರಲ್ಲಿ ಕೆವು ಸಿಖ್ಖರೂ ಇದ್ದಾರೆ. ಇದರಲ್ಲಿ ಅಪ್ಘಾನಿಸ್ತಾನ ನರೇಂದ್ರ ಸಿಂಗ್ ಕೂಡಾ ಒಬ್ಬರು. ಭಾರತಕ್ಕೆ ಕಾಲಿಡುತ್ತಿದ್ದಂತೆಯೇ ಅವರು ಕಣ್ನೀರಿಡುತ್ತಾ ಪ್ರಧಾನಿ ನರೇಂದ್ರ ಮೋದಿ, ಭಾರತೀಯ ವಾಯುಸೇನೆಗೆ ಧನ್ಯವಾದ ತಿಳಿಸಿದ್ದಾರೆ.

ನವದೆಹಲಿ(ಆ.22): ಅಫ್ಘಾನಿಸ್ತಾನದಿಂದ ಈಗ ಹಲವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರಲಾಗಿದೆ. ಇದರಲ್ಲಿ ಕೆವು ಸಿಖ್ಖರೂ ಇದ್ದಾರೆ. ಇದರಲ್ಲಿ ಅಪ್ಘಾನಿಸ್ತಾನ ನರೇಂದ್ರ ಸಿಂಗ್ ಕೂಡಾ ಒಬ್ಬರು. ಭಾರತಕ್ಕೆ ಕಾಲಿಡುತ್ತಿದ್ದಂತೆಯೇ ಅವರು ಕಣ್ನೀರಿಡುತ್ತಾ ಪ್ರಧಾನಿ ನರೇಂದ್ರ ಮೋದಿ, ಭಾರತೀಯ ವಾಯುಸೇನೆಗೆ ಧನ್ಯವಾದ ತಿಳಿಸಿದ್ದಾರೆ.

ಹೌದು ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಹದಗೆಟ್ಟ ಬಳಿಕ ಜನರನ್ನು ಸ್ಥಳಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಭಾರತೀಯರು ಕೂಡ ಈಗ ತಮ್ಮ ತಾಯ್ನಾಡಿಗೆ ಮರಳುತ್ತಿದ್ದಾರೆ. ಅಫ್ಘಾನಿ ಸಿಖ್ಖರು ಮತ್ತು ಇತರ ಅಲ್ಪಸಂಖ್ಯಾತ ಹಿಂದುಗಳೂ ಅಲ್ಲಿಂದ ಬೇರೆ ದೇಶಗಳಿಗೆ ತೆರಳುತ್ತಿದ್ದಾರೆ. ಅಫ್ಘಾನ್ ಸಂಸದರಾದ ಅನಾರ್ಕಲಿ ಹೊನ್ರಾಯರ್, ನರೇಂದ್ರ ಸಿಂಗ್ ಖಾಲ್ಸಾ ತಮ್ಮ ಕುಟುಂಬದೊಂದಿಗೆ ದೇಶವನ್ನು ತೊರೆದಿದ್ದಾರೆ. ಇಬ್ಬರೂ ತಮ್ಮ ಕುಟುಂಬದೊಂದಿಗೆ ಕಾಬೂಲ್ ವಿಮಾನ ನಿಲ್ದಾಣದಕ್ಕೆ ತಲುಪಿದ್ದು, ಭಾರತಕ್ಕೆ ಕರೆತರಲಾಗುತ್ತಿದೆ. ಸಂಸದ ನರೇಂದ್ರ ಸಿಂಗ್ ಖಾಲ್ಸಾ ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ್ದಾರೆ.

06:35War: ಇರಾನ್‌ ದಾಳಿಗೆ ಅಮೆರಿಕಾದ ಮೂವರು ಸೈನಿಕರು ಸಾವು; ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ
18:31ಅಮೆರಿಕಾದ ಶಸ್ತ್ರಾಸ್ತ್ರ ಗೋದಾಮು ಧ್ವಂಸ, ಸಿಡಿಮದ್ದು ಫ್ಯಾಕ್ಟರಿ ಉಡೀಸ್!
00:54Video: ಅಮೆರಿಕಾದ ಮಿಲಿಟರಿ ನೆಲೆಯನ್ನೇ ಗುರಿಯಾಗಿಸಿಕೊಂಡು ಇರಾನ್‌ನಿಂದ ಆಕ್ರಮಣಕಾರಿ ದಾಳಿ
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
17:53Suvarna Focus: ಖಮೇನಿ ಸಾಮ್ರಾಜ್ಯಕ್ಕೆ 15 ದಿನಗಳ ಗಡುವು.. ಯುದ್ಧದ ಸುಳಿವು! ಗುಡುಗಿದ ಟ್ರಂಪ್.. ನಡುಗದ ಇರಾನ್.. ಜಗತ್ತಿಗೇ ಕಂಟಕ!
21:32Suvarna Focus: ಟ್ರಂಪ್ ಅಂತಿಮ ಎಚ್ಚರಿಕೆ.. ಬಗ್ಗುತ್ತಾ ಇರಾನ್? ಗುಡುಗಿದ ಖಮೇನಿ.. ಅಮೆರಿಕಕ್ಕೆ 3 ಭಯಾನಕ ಎಚ್ಚರಿಕೆ!
19:29ಕೈ ಜಾರುತ್ತಿದೆಯಾ ಬಲೂಚ್? ಪಾಕ್ ಸಚಿವರೇ ಒಪ್ಪಿಕೊಂಡ ಸತ್ಯ: ಪಾಕ್ ಸೇನೆಗಿಂತಾ ಬಂಡುಕೋರರೇ ಹೈ-ಟೆಕ್!
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌