ಬಹ್ರೇನ್‌ನಿಂದ ಬೆಂಗಳೂರಿಗೆ ವಿಶೇಷ ವಿಮಾನ; 169 ಕನ್ನಡಿಗರು ತಾಯ್ನಾಡಿಗೆ!

ಬಹ್ರೇನ್‌ನಿಂದ ಬೆಂಗಳೂರಿಗೆ ವಿಶೇಷ ವಿಮಾನ; 169 ಕನ್ನಡಿಗರು ತಾಯ್ನಾಡಿಗೆ!

Suvarna News   | Asianet News
Published : Jun 13, 2020, 09:22 PM IST

ವಂದೇ ಭಾರತ್ ಮಿಷನ್ ಅಡಿಯಲ್ಲಿ ಬಹ್ರೇನ್‌ನಿಂದ ಕನ್ನಡಿಗರನ್ನು ಕರೆತರಲು ವಿಶೇಷ ವಿಮಾನ ಸಜ್ಜಾಗಿದೆ. ಇಂದು ರಾತ್ರಿ 169 ಮಂದಿ ಕನ್ನಡಿಗರನ್ನು ಹೊತ್ತ ವಿಮಾನ ಬೆಂಗಳೂರಿಗೆ ಆಗಮಿಸಲಿದೆ. ಗರ್ಭಿಣಿಯರು, ಆರೋಗ್ಯ ಸಮಸ್ಯೆ ಇದ್ದವರು, ಉದ್ಯೋಗ ಕಳೆದುಕೊಂಡವರು ಸೇರಿದಂತೆ ಕೊರೋನಾ ವೈರಸ್ ಲಾಕ್‌ಡೌನ್ ಸಿಲುಕಿಕೊಂಡ ಕನ್ನಡಿಗರು ತಾಯ್ನಾಡಿಗೆ ವಾಪಸ್ ಆಗಲಿದ್ದಾರೆ.

ಬೆಂಗಳೂರು(ಜೂ.13): ವಂದೇ ಭಾರತ್ ಮಿಷನ್ ಅಡಿಯಲ್ಲಿ ಬಹ್ರೇನ್‌ನಿಂದ ಕನ್ನಡಿಗರನ್ನು ಕರೆತರಲು ವಿಶೇಷ ವಿಮಾನ ಸಜ್ಜಾಗಿದೆ. ಇಂದು ರಾತ್ರಿ 169 ಮಂದಿ ಕನ್ನಡಿಗರನ್ನು ಹೊತ್ತ ವಿಮಾನ ಬೆಂಗಳೂರಿಗೆ ಆಗಮಿಸಲಿದೆ. ಗರ್ಭಿಣಿಯರು, ಆರೋಗ್ಯ ಸಮಸ್ಯೆ ಇದ್ದವರು, ಉದ್ಯೋಗ ಕಳೆದುಕೊಂಡವರು ಸೇರಿದಂತೆ ಕೊರೋನಾ ವೈರಸ್ ಲಾಕ್‌ಡೌನ್ ಸಿಲುಕಿಕೊಂಡ ಕನ್ನಡಿಗರು ತಾಯ್ನಾಡಿಗೆ ವಾಪಸ್ ಆಗಲಿದ್ದಾರೆ.

98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
19:06ಕಿಮ್ ಕುಟುಂಬವೇ ರಹಸ್ಯಗಳ ಗೂಡು, ನಿಗೂಢ ರಹಸ್ಯ ಭೇದಿಸಿದಾಗ ಬಯಲಾಗಿದ್ದೇನು?