ಕಷ್ಟಕಾಲದಲ್ಲಿ ಕಾಪಾಡಿದ ಇಸ್ಕಾನ್ ಮೇಲೆ ಬಾಂಗ್ಲಾಗೆ ಯಾಕಿಷ್ಟು ದ್ವೇಷ?

ಕಷ್ಟಕಾಲದಲ್ಲಿ ಕಾಪಾಡಿದ ಇಸ್ಕಾನ್ ಮೇಲೆ ಬಾಂಗ್ಲಾಗೆ ಯಾಕಿಷ್ಟು ದ್ವೇಷ?

Published : Dec 02, 2024, 03:25 PM IST

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹಿಂದೂ ಸಂತರ ಬಂಧನ ಮತ್ತು ವಕೀಲರ ಹತ್ಯೆಯಂತಹ ಘಟನೆಗಳು ಈ ಆಕ್ರೋಶಕ್ಕೆ ಕಾರಣವಾಗಿವೆ. 

ಬಾಂಗ್ಲಾದೇಶದ ಹಣೆಬರಹ ತೀರಾ ಹದಗೆಟ್ಟಿರೋ ಹಾಗೆ ಕಾಣ್ತಾ ಇದೆ,. ವಿನಾಶಕಾಲೆ ವಿಪರೀತ ಬುದ್ಧಿ ಅನ್ನೋಕೆ, ಬಾಂಗ್ಲಾದ ರಕ್ಕಸರ ಹುಚ್ಚಾಟಗಳು ಉದಾಹರಣೆಯಾಗೋ ಸಾಧ್ಯತೆ ಇದೆ. ಸಾಲು ಸಾಕು ಸಂತರ ಸೆರೆ ಹಿಡಿದರು.. ಅವರ ಪರ ನಿಂತ ವಕೀಲರ ಕೊಲೆಯೇ ನಡೆದೋಯ್ತು.. ಇದೆಲ್ಲದರ ಫಲವಾಗಿ ಬಾಂಗ್ಲಾದಲ್ಲಿ ಹಿಂದೂಗಳ ಆಕ್ರೋಶದ ಜ್ವಾಲೆ ಭುಗಿಲೆದ್ದಿದೆ.. ಕೆಣಕಿದ ಬಾಂಗ್ಲಾದೇಶಕ್ಕೆ, ಭಯಾನಕ ಉತ್ತರ ಕೊಡೋಕೆ ಕೆರಳಿ ನಿಂತಿದೆ ಭಾರತ.. ಏನಾಗಲಿದೆ ಗೊತ್ತಾ ಇದರ ಪರಿಣಾಮ? ಬಾಂಗ್ಲಾ ಹಿಂದೂಗಳ ಆಕ್ರಂದನ ಜಗತ್ತಿನ ಮೂಲೆ ಮೂಲೆಗೂ ಕೇಳುಸ್ತಾ ಇರೋ ಹೊತ್ತಲ್ಲಿ, ಹಿಂದೂಗಳ ಮೇಲೆ ದಾಳಿ ನಡೆದೇ ಇಲ್ಲ ಅಂತ ಅಂತಿದ್ದಾನೆ, ಬಾಂಗ್ಲಾದ ಮುಖಂಡ.. ಆ ಮಾತಿಗೆ ಭಾರತ ಕೊಟ್ಟ ತಪರಾಕಿ ಎಂಥದ್ದು? ಅದೆಲ್ಲದರ ಫುಲ್ ಡೀಟೇಲ್ಸ್ ನಿಮ್ಮ ಮುಂದಿಡೋದೇ ಇವತ್ತಿನ ಸ್ಪೆಷಲ್ ಸ್ಟೋರಿ, ಹಿಂದೂ ಆಕ್ರೋಶ.. ಬಾಂಗ್ಲಾ ನಾಶ?

26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
Read more