ಕಷ್ಟಕಾಲದಲ್ಲಿ ಕಾಪಾಡಿದ ಇಸ್ಕಾನ್ ಮೇಲೆ ಬಾಂಗ್ಲಾಗೆ ಯಾಕಿಷ್ಟು ದ್ವೇಷ?

ಕಷ್ಟಕಾಲದಲ್ಲಿ ಕಾಪಾಡಿದ ಇಸ್ಕಾನ್ ಮೇಲೆ ಬಾಂಗ್ಲಾಗೆ ಯಾಕಿಷ್ಟು ದ್ವೇಷ?

Published : Dec 02, 2024, 03:25 PM IST

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹಿಂದೂ ಸಂತರ ಬಂಧನ ಮತ್ತು ವಕೀಲರ ಹತ್ಯೆಯಂತಹ ಘಟನೆಗಳು ಈ ಆಕ್ರೋಶಕ್ಕೆ ಕಾರಣವಾಗಿವೆ. 

ಬಾಂಗ್ಲಾದೇಶದ ಹಣೆಬರಹ ತೀರಾ ಹದಗೆಟ್ಟಿರೋ ಹಾಗೆ ಕಾಣ್ತಾ ಇದೆ,. ವಿನಾಶಕಾಲೆ ವಿಪರೀತ ಬುದ್ಧಿ ಅನ್ನೋಕೆ, ಬಾಂಗ್ಲಾದ ರಕ್ಕಸರ ಹುಚ್ಚಾಟಗಳು ಉದಾಹರಣೆಯಾಗೋ ಸಾಧ್ಯತೆ ಇದೆ. ಸಾಲು ಸಾಕು ಸಂತರ ಸೆರೆ ಹಿಡಿದರು.. ಅವರ ಪರ ನಿಂತ ವಕೀಲರ ಕೊಲೆಯೇ ನಡೆದೋಯ್ತು.. ಇದೆಲ್ಲದರ ಫಲವಾಗಿ ಬಾಂಗ್ಲಾದಲ್ಲಿ ಹಿಂದೂಗಳ ಆಕ್ರೋಶದ ಜ್ವಾಲೆ ಭುಗಿಲೆದ್ದಿದೆ.. ಕೆಣಕಿದ ಬಾಂಗ್ಲಾದೇಶಕ್ಕೆ, ಭಯಾನಕ ಉತ್ತರ ಕೊಡೋಕೆ ಕೆರಳಿ ನಿಂತಿದೆ ಭಾರತ.. ಏನಾಗಲಿದೆ ಗೊತ್ತಾ ಇದರ ಪರಿಣಾಮ? ಬಾಂಗ್ಲಾ ಹಿಂದೂಗಳ ಆಕ್ರಂದನ ಜಗತ್ತಿನ ಮೂಲೆ ಮೂಲೆಗೂ ಕೇಳುಸ್ತಾ ಇರೋ ಹೊತ್ತಲ್ಲಿ, ಹಿಂದೂಗಳ ಮೇಲೆ ದಾಳಿ ನಡೆದೇ ಇಲ್ಲ ಅಂತ ಅಂತಿದ್ದಾನೆ, ಬಾಂಗ್ಲಾದ ಮುಖಂಡ.. ಆ ಮಾತಿಗೆ ಭಾರತ ಕೊಟ್ಟ ತಪರಾಕಿ ಎಂಥದ್ದು? ಅದೆಲ್ಲದರ ಫುಲ್ ಡೀಟೇಲ್ಸ್ ನಿಮ್ಮ ಮುಂದಿಡೋದೇ ಇವತ್ತಿನ ಸ್ಪೆಷಲ್ ಸ್ಟೋರಿ, ಹಿಂದೂ ಆಕ್ರೋಶ.. ಬಾಂಗ್ಲಾ ನಾಶ?

22:39ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?
20:42ಎಪ್‌ಸ್ಟೀನ್ ಪಟ್ಟಿಯಲ್ಲಿ ಭಾರತದ ಘಟಾನುಘಟಿಗಳು: ಕಾಮುಕನ ಸೀಕ್ರೆಟ್ ಫೈಲ್ಸ್ ಸತ್ಯ ಹೊರಬರುತ್ತಾ? ಸಮಾಧಿಯಾಗುತ್ತಾ?
98:27ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
Read more