ಕಷ್ಟಕಾಲದಲ್ಲಿ ಕಾಪಾಡಿದ ಇಸ್ಕಾನ್ ಮೇಲೆ ಬಾಂಗ್ಲಾಗೆ ಯಾಕಿಷ್ಟು ದ್ವೇಷ?

ಕಷ್ಟಕಾಲದಲ್ಲಿ ಕಾಪಾಡಿದ ಇಸ್ಕಾನ್ ಮೇಲೆ ಬಾಂಗ್ಲಾಗೆ ಯಾಕಿಷ್ಟು ದ್ವೇಷ?

Published : Dec 02, 2024, 03:25 PM IST

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹಿಂದೂ ಸಂತರ ಬಂಧನ ಮತ್ತು ವಕೀಲರ ಹತ್ಯೆಯಂತಹ ಘಟನೆಗಳು ಈ ಆಕ್ರೋಶಕ್ಕೆ ಕಾರಣವಾಗಿವೆ. 

ಬಾಂಗ್ಲಾದೇಶದ ಹಣೆಬರಹ ತೀರಾ ಹದಗೆಟ್ಟಿರೋ ಹಾಗೆ ಕಾಣ್ತಾ ಇದೆ,. ವಿನಾಶಕಾಲೆ ವಿಪರೀತ ಬುದ್ಧಿ ಅನ್ನೋಕೆ, ಬಾಂಗ್ಲಾದ ರಕ್ಕಸರ ಹುಚ್ಚಾಟಗಳು ಉದಾಹರಣೆಯಾಗೋ ಸಾಧ್ಯತೆ ಇದೆ. ಸಾಲು ಸಾಕು ಸಂತರ ಸೆರೆ ಹಿಡಿದರು.. ಅವರ ಪರ ನಿಂತ ವಕೀಲರ ಕೊಲೆಯೇ ನಡೆದೋಯ್ತು.. ಇದೆಲ್ಲದರ ಫಲವಾಗಿ ಬಾಂಗ್ಲಾದಲ್ಲಿ ಹಿಂದೂಗಳ ಆಕ್ರೋಶದ ಜ್ವಾಲೆ ಭುಗಿಲೆದ್ದಿದೆ.. ಕೆಣಕಿದ ಬಾಂಗ್ಲಾದೇಶಕ್ಕೆ, ಭಯಾನಕ ಉತ್ತರ ಕೊಡೋಕೆ ಕೆರಳಿ ನಿಂತಿದೆ ಭಾರತ.. ಏನಾಗಲಿದೆ ಗೊತ್ತಾ ಇದರ ಪರಿಣಾಮ? ಬಾಂಗ್ಲಾ ಹಿಂದೂಗಳ ಆಕ್ರಂದನ ಜಗತ್ತಿನ ಮೂಲೆ ಮೂಲೆಗೂ ಕೇಳುಸ್ತಾ ಇರೋ ಹೊತ್ತಲ್ಲಿ, ಹಿಂದೂಗಳ ಮೇಲೆ ದಾಳಿ ನಡೆದೇ ಇಲ್ಲ ಅಂತ ಅಂತಿದ್ದಾನೆ, ಬಾಂಗ್ಲಾದ ಮುಖಂಡ.. ಆ ಮಾತಿಗೆ ಭಾರತ ಕೊಟ್ಟ ತಪರಾಕಿ ಎಂಥದ್ದು? ಅದೆಲ್ಲದರ ಫುಲ್ ಡೀಟೇಲ್ಸ್ ನಿಮ್ಮ ಮುಂದಿಡೋದೇ ಇವತ್ತಿನ ಸ್ಪೆಷಲ್ ಸ್ಟೋರಿ, ಹಿಂದೂ ಆಕ್ರೋಶ.. ಬಾಂಗ್ಲಾ ನಾಶ?

24:21ಇರಾನ್ ಅಸ್ತ್ರ ಪ್ರಯೋಗಿಸಿದ ಬೆನ್ನಲ್ಲೇ ಜಗತ್ತೆ ಅಲ್ಲೋಲಕಲ್ಲೋಲ, ತೈಲ ಬೆಲೆ ಏರಿಕೆ, ಷೇರುಮಾರುಕಟ್ಟೆ ಕುಸಿತ
19:31ದೊಡ್ಡಣ್ಣನ ಗರ್ವಭಂಗ! ನಾವು ಬೆಚ್ಚಿ ಬಿದ್ದಿದ್ದೇವೆ; ಕದನದ ಕಹಿಸತ್ಯ ಒಪ್ಪಿಕೊಂಡ ಟ್ರಂಪ್
18:59ಒಬ್ಬಂಟಿ ಐಲು ದೊರೆ ಟ್ರಂಪ್‌ಗೆ ಮಿತ್ರರ ಶಾಕ್: ಹಾರ್ಮುಜ್ ಬಿಕ್ಕಟ್ಟಿನಲ್ಲಿ ಅಮೆರಿಕ ಏಕಾಂಗಿ!
19:41ಅತಿ ಬುದ್ಧಿವಂತಿಕೆಯಿಂದ ಏಕಾಂಗಿಯಾಯ್ತು ಟ್ರಂಪ್ ಆಳ್ವಿಕೆಯ ಅಮೆರಿಕಾ! ದಾರಿ ತಪ್ಪಿದ್ದೆಲ್ಲಿ ದೊಡ್ಡಣ್ಣ?
19:4890 ಸೆಕೆಂಡುಗಳ ಬದುಕು..ಇಸ್ರೇಲ್, ಇರಾನ್‌ ಜನರ ಅನುಕ್ಷಣದ ತಳಮಳ!
42:27ಇರಾನ್ ವಿರುದ್ಧ ಯುದ್ಧಕ್ಕೆ ಅಮೆರಿಕಾ ಮಾಡಿದ ಖರ್ಚೆಷ್ಟು? ಯುದ್ಧದಿಂದ ಅಮೆರಿಕಕ್ಕೇನು ಲಾಭ?
19:11ಇರಾನ್ ಹೆಣೆದ ತೈಲ ಚಕ್ರವ್ಯೂಹಕ್ಕೆ ಜಗತ್ತೇ ತತ್ತರ: ಅಮೆರಿಕದ ಅಹಂ ಇಳಿಸಿದ ಇಸ್ಲಾಮಿಕ್ ರಾಷ್ಟ್ರದ ಮಾಸ್ಟರ್ ಪ್ಲ್ಯಾನ್!
18:49ಇರಾನ್ ಮೇಲೆ ಮುಗಿಬಿದ್ದ ಅಮೆರಿಕಗೆ ಕಂಟಕ, ಎಂಟ್ರಿಕೊಟ್ಟ ಉ.ಕೊರಿಯಾದ ಕಿಮ್ ಜಾಂಗ್
18:09ಕಪ್ಪು ಚಿನ್ನದ ರಕ್ತ ಚರಿತ್ರೆ! ಮಧ್ಯಪ್ರಾಚ್ಯದ ಮರಳಿನಡಿ ಸೇರಿದ್ದು ಹೇಗೆ ಜಗತ್ತನ್ನೇ ಆಳುವ ಮಹಾಶಕ್ತಿ
18:57ಟ್ರಂಪ್ 'ಹಿಟ್ ಲಿಸ್ಟ್' ರಹಸ್ಯ: 3ನೇ ಮಹಾಯುದ್ಧದ ಕಾರ್ಮೋಡ? ರಷ್ಯಾ-ನಾರ್ತ್ ಕೊರಿಯಾ ಗುಪ್ತ ಮೈತ್ರಿ!
Read more