ಕಷ್ಟಕಾಲದಲ್ಲಿ ಕಾಪಾಡಿದ ಇಸ್ಕಾನ್ ಮೇಲೆ ಬಾಂಗ್ಲಾಗೆ ಯಾಕಿಷ್ಟು ದ್ವೇಷ?

ಕಷ್ಟಕಾಲದಲ್ಲಿ ಕಾಪಾಡಿದ ಇಸ್ಕಾನ್ ಮೇಲೆ ಬಾಂಗ್ಲಾಗೆ ಯಾಕಿಷ್ಟು ದ್ವೇಷ?

Published : Dec 02, 2024, 03:25 PM IST

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹಿಂದೂ ಸಂತರ ಬಂಧನ ಮತ್ತು ವಕೀಲರ ಹತ್ಯೆಯಂತಹ ಘಟನೆಗಳು ಈ ಆಕ್ರೋಶಕ್ಕೆ ಕಾರಣವಾಗಿವೆ. 

ಬಾಂಗ್ಲಾದೇಶದ ಹಣೆಬರಹ ತೀರಾ ಹದಗೆಟ್ಟಿರೋ ಹಾಗೆ ಕಾಣ್ತಾ ಇದೆ,. ವಿನಾಶಕಾಲೆ ವಿಪರೀತ ಬುದ್ಧಿ ಅನ್ನೋಕೆ, ಬಾಂಗ್ಲಾದ ರಕ್ಕಸರ ಹುಚ್ಚಾಟಗಳು ಉದಾಹರಣೆಯಾಗೋ ಸಾಧ್ಯತೆ ಇದೆ. ಸಾಲು ಸಾಕು ಸಂತರ ಸೆರೆ ಹಿಡಿದರು.. ಅವರ ಪರ ನಿಂತ ವಕೀಲರ ಕೊಲೆಯೇ ನಡೆದೋಯ್ತು.. ಇದೆಲ್ಲದರ ಫಲವಾಗಿ ಬಾಂಗ್ಲಾದಲ್ಲಿ ಹಿಂದೂಗಳ ಆಕ್ರೋಶದ ಜ್ವಾಲೆ ಭುಗಿಲೆದ್ದಿದೆ.. ಕೆಣಕಿದ ಬಾಂಗ್ಲಾದೇಶಕ್ಕೆ, ಭಯಾನಕ ಉತ್ತರ ಕೊಡೋಕೆ ಕೆರಳಿ ನಿಂತಿದೆ ಭಾರತ.. ಏನಾಗಲಿದೆ ಗೊತ್ತಾ ಇದರ ಪರಿಣಾಮ? ಬಾಂಗ್ಲಾ ಹಿಂದೂಗಳ ಆಕ್ರಂದನ ಜಗತ್ತಿನ ಮೂಲೆ ಮೂಲೆಗೂ ಕೇಳುಸ್ತಾ ಇರೋ ಹೊತ್ತಲ್ಲಿ, ಹಿಂದೂಗಳ ಮೇಲೆ ದಾಳಿ ನಡೆದೇ ಇಲ್ಲ ಅಂತ ಅಂತಿದ್ದಾನೆ, ಬಾಂಗ್ಲಾದ ಮುಖಂಡ.. ಆ ಮಾತಿಗೆ ಭಾರತ ಕೊಟ್ಟ ತಪರಾಕಿ ಎಂಥದ್ದು? ಅದೆಲ್ಲದರ ಫುಲ್ ಡೀಟೇಲ್ಸ್ ನಿಮ್ಮ ಮುಂದಿಡೋದೇ ಇವತ್ತಿನ ಸ್ಪೆಷಲ್ ಸ್ಟೋರಿ, ಹಿಂದೂ ಆಕ್ರೋಶ.. ಬಾಂಗ್ಲಾ ನಾಶ?

22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
18:48ಧೂಮ್ ಸಿನಿಮಾ ರೀತಿಯಲ್ಲಿ ಕೇವಲ ಏಳೇ ನಿಮಿಷದಲ್ಲಿ ದರೋಡೆ, 9 ಆಭರಣ ಮಾಯ
16:14ಡ್ಯೂರಂಡ್ ಗಡಿಯಲ್ಲಿ ಅಫ್ಘಾನ್-ಪಾಕ್ ಸಂಘರ್ಷ, ಅಫ್ಘಾನ್​ನಲ್ಲಿ ಸಂಭ್ರಮ! ಏನು ಗೊತ್ತಾ ಕಾರಣ?
17:20ಅಮೆರಿಕಾದಲ್ಲಿ ಪಾಕ್ ಪ್ರಧಾನಿಯ ಹೊಸ ಕಳ್ಳಾಟ! ಪಾಕ್-ಅಮೆರಿಕಾ ಜೂಜಾಟ! ಭಾರತಕ್ಕೆ ಕಂಟಕ!
17:17ಪಾಪಿಸ್ತಾನಕ್ಕೆ ಕೈ ತಪ್ಪುವ ಭೀತಿಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ, ಪಿಒಕೆಯಲ್ಲಿ ಜನಾಕ್ರೋಶ
44:18ಡೊನಾಲ್ಡ್ ಟ್ರಂಪ್ ಶಾಂತಿ ಸೂತ್ರ: ಇಸ್ರೇಲ್-ಗಾಜಾ ಯುದ್ಧಕ್ಕೆ ಬೀಳುತ್ತಾ ತೆರೆ?
22:58ಅಮೆರಿಕದಲ್ಲಿ ಕನ್ನಡಿಗನ ಶಿರಚ್ಛೇದ: ಹೆಂಡತಿ ಮಗನ ಕಣ್ಣೆದುರೇ ನಡೆಯಿತು ಘೋರ ಕೃತ್ಯ!
18:07ಕೊಲೆಗಡುಕರ ಟಾರ್ಗೆಟ್ ಆಗಿದ್ದೇಕೆ ಟ್ರಂಪ್ ಆಪ್ತ? ಅಮೆರಿಕಾದ ಪ್ರಭಾವಿಯ ಹತ್ಯೆಗೂ ಮುನ್ನ ಆಗಿದ್ದೇನು?
19:06ಕಿಮ್ ಕುಟುಂಬವೇ ರಹಸ್ಯಗಳ ಗೂಡು, ನಿಗೂಢ ರಹಸ್ಯ ಭೇದಿಸಿದಾಗ ಬಯಲಾಗಿದ್ದೇನು?
20:30ತ್ರಿಮೂರ್ತಿಗಳ ಶಕ್ತಿ ಪ್ರದರ್ಶನ! ಅಮೆರಿಕಾ ತಲ್ಲಣ! 3 ರಾಷ್ಟ್ರಗಳು ಒಟ್ಟಾದರೆ ಟ್ರಂಪ್ ಹುಚ್ಚಾಟ ದಿ ಎಂಡ್!
Read more