ಭಾರತೀಯ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ: ರಾಜನಾಥ್ ಸಿಂಗ್

ಭಾರತೀಯ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ: ರಾಜನಾಥ್ ಸಿಂಗ್

Published : Jun 17, 2020, 03:42 PM IST

ಭಾರತ ಚೀನಾ- ಗಡಿಯಲ್ಲಿ  ಸಂಘರ್ಷ ತಾರಕಕ್ಕೇರಿದೆ. ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಉಭಯ ದೇಶಗಳ ಯೋಧರ ನಡುವೆ ನಡೆದ ಘರ್ಷಣೆಯಲ್ಲಿ ಭಾರತದ ಕರ್ನಲ್ ಸಮೇತ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನೆ ತಿಳಿಸಿದೆ. 

ನವದೆಹಲಿ (ಜೂ. 17): ಭಾರತ ಚೀನಾ- ಗಡಿಯಲ್ಲಿ  ಸಂಘರ್ಷ ತಾರಕಕ್ಕೇರಿದೆ. ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಉಭಯ ದೇಶಗಳ ಯೋಧರ ನಡುವೆ ನಡೆದ ಘರ್ಷಣೆಯಲ್ಲಿ ಭಾರತದ ಕರ್ನಲ್ ಸಮೇತ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನೆ ತಿಳಿಸಿದೆ. 

ಗಾಲ್ವಾನ್ ಸಂಘರ್ಷದ ಬಗ್ಗೆ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ಭಾರತೀಯ ಯೋದರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ಚೀನಾ ದೇಶಕ್ಕೆ ತಕ್ಕ ಪಾಠ ಕಲಿಸುತ್ತೇವೆ. ಗ್ಯಾಲ್ವನ್‌ನಲ್ಲಿ ನಮ್ಮ ಯೋಧರು ಹುತಾತ್ಮರಾಗಿದ್ದು ನೋವಿನ ಸಂಗತಿ' ಎಂದಿದ್ದಾರೆ. 
 

20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
42:55ಮುರಿದು ಬಿದ್ದ ಶಾಂತಿ ಒಪ್ಪಂದ, ಖಮೇನಿ ಅಂತ್ಯಕ್ರಿಯೆ ಮೊದಲೇ ಅಮೆರಿಕ ಇರಾನ್ ಯುದ್ಧ ಶುರು
23:38ಅಯತೊಲ್ಲಾ ಖಮೇನಿ ದೇಹಕ್ಕೆ 4 ತಿಂಗಳ ಸಂರಕ್ಷಣೆ; ಏನಿದು ಜೀವಂತ ಶವ ಎಂಬಾಮಿಂಗ್?​​
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?
19:46108 ದಿನಗಳ ಅಮೆರಿಕ ಇರಾನ್ ಯುದ್ಧ ಅಂತ್ಯ, ತೈಲ ಬೆಲೆ , ಪೆಟ್ರೋಲ್, ಗ್ಯಾಸ್ ಬೆಲೆ ಕಡಿಮೆ ಆಗುತ್ತಾ?
24:36ಮೂರು ತಿಂಗಳ ಬಳಿಕ ಅಲಿ ಖಮೇನಿ ಅಂತ್ಯಕ್ರಿಯೆಗೆ ಡೇಟ್ ಫಿಕ್ಸ್, ವಿಳಂಬದ ಹಿಂದಿದೆ ಭಯಾನಕ ರಹಸ್ಯ
24:26ಆಫ್ರಿಕಾದ ಸಾಮಾನ್ಯ ಹುಡುಗ ಈಗ ವಿಶ್ವದ ನಂ.1 ಕುಬೇರ..! 95,00,000 ಕೋಟಿ ಇಟ್ಟುಕೊಂಡು ಮಸ್ಕ್ ಏನ್ ಮಾಡ್ಲಿಕ್ಕೆ ಹೊರಟಿದ್ದಾರೆ ಗೊತ್ತಾ..?
20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್