ಭಾರತೀಯ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ: ರಾಜನಾಥ್ ಸಿಂಗ್

ಭಾರತೀಯ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ: ರಾಜನಾಥ್ ಸಿಂಗ್

Published : Jun 17, 2020, 03:42 PM IST

ಭಾರತ ಚೀನಾ- ಗಡಿಯಲ್ಲಿ  ಸಂಘರ್ಷ ತಾರಕಕ್ಕೇರಿದೆ. ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಉಭಯ ದೇಶಗಳ ಯೋಧರ ನಡುವೆ ನಡೆದ ಘರ್ಷಣೆಯಲ್ಲಿ ಭಾರತದ ಕರ್ನಲ್ ಸಮೇತ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನೆ ತಿಳಿಸಿದೆ. 

ನವದೆಹಲಿ (ಜೂ. 17): ಭಾರತ ಚೀನಾ- ಗಡಿಯಲ್ಲಿ  ಸಂಘರ್ಷ ತಾರಕಕ್ಕೇರಿದೆ. ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಉಭಯ ದೇಶಗಳ ಯೋಧರ ನಡುವೆ ನಡೆದ ಘರ್ಷಣೆಯಲ್ಲಿ ಭಾರತದ ಕರ್ನಲ್ ಸಮೇತ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನೆ ತಿಳಿಸಿದೆ. 

ಗಾಲ್ವಾನ್ ಸಂಘರ್ಷದ ಬಗ್ಗೆ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ಭಾರತೀಯ ಯೋದರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ಚೀನಾ ದೇಶಕ್ಕೆ ತಕ್ಕ ಪಾಠ ಕಲಿಸುತ್ತೇವೆ. ಗ್ಯಾಲ್ವನ್‌ನಲ್ಲಿ ನಮ್ಮ ಯೋಧರು ಹುತಾತ್ಮರಾಗಿದ್ದು ನೋವಿನ ಸಂಗತಿ' ಎಂದಿದ್ದಾರೆ. 
 

20:46ಸೂಪರ್ ಪವರ್ ಅಮೆರಿಕದಲ್ಲಿ ಭದ್ರತೆ ಇಷ್ಟೊಂದು ವೀಕಾ? ಟ್ರಂಪ್ ಮೇಲಿನ ದಾಳಿ ಸೀಕ್ರೆಟ್
21:11ಇರಾನ್ ಬತ್ತಳಿಕೆಯಲ್ಲಿ ಮತ್ತೊಂದು ಮಹಾ ಬ್ರಹ್ಮಾಸ್ತ್ರ: ಅಮೆರಿಕ‌ ಮಾತ್ರವಲ್ಲ.. ಜಗತ್ತನ್ನೇ ಸೋಲಿಸುವ ಜಲಾಸ್ತ್ರ!
20:37ಬೆಂಕಿ ಹಚ್ಚಿದವರೇ.. ಆರಿಸೋಕೆ ಬರ್ತಾರೆ.. ಅಮೆರಿಕದ ಅಸಲಿ ಮುಖ! ಯುದ್ಧ ಬೂದಿಯಲ್ಲಿ ಚಿನ್ನ ಹುಡುಕುವ ತಂತ್ರ
22:5750 ದಿನಗಳಾದರೂ ನಡೆದಿಲ್ಲ ಅಲಿ ಖಮೇನಿ ಅಂತ್ಯಸಂಸ್ಕಾರ: ಶೋಕಾಚರಣೆ ಮುಗಿದರೂ ದಫನ್ ಮಾಡಿಲ್ಲ‌ವೇಕೆ?
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?