ಅನುಮಾನಾಸ್ಪದ ಬ್ಯಾಗ್ ಪತ್ತೆ; ಯಾದಗಿರಿ ಬಸ್ ನಿಲ್ದಾಣದಲ್ಲಿ ಟೆನ್ಷನ್​..ಟೆನ್ಷನ್​..!

ಅನುಮಾನಾಸ್ಪದ ಬ್ಯಾಗ್ ಪತ್ತೆ; ಯಾದಗಿರಿ ಬಸ್ ನಿಲ್ದಾಣದಲ್ಲಿ ಟೆನ್ಷನ್​..ಟೆನ್ಷನ್​..!

Published : Jan 21, 2020, 12:01 PM IST

ಮಂಗಳೂರು ಏರ್‌ಪೋರ್ಟ್‌ನಲ್ಲಿ ಬಾಂಬ್ ಪತ್ತೆ ಪ್ರಕರಣದ ನಂತರ ಯಾದಗಿರಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಕೂಡಲೇ ಸ್ಥಳಕ್ಕೆ ಡಿವೈಎಸ್ಪಿ ಶರಣಪ್ಪ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬ್ಯಾಗ್‌ನಲ್ಲಿ ಹಣ ಹಾಗೂ ಬಟ್ಟೆ ಪತ್ತೆಯಾಗಿದೆ. ಜನರ ಆತಂಕ, ಭಯ ನಿವಾರಿಸಿದ್ದಾರೆ ಪೊಲೀಸರು. ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ. 
 

ಯಾದಗಿರಿ (ಜ. 21): ಮಂಗಳೂರು ಏರ್‌ಪೋರ್ಟ್‌ನಲ್ಲಿ ಬಾಂಬ್ ಪತ್ತೆ ಪ್ರಕರಣದ ನಂತರ ಯಾದಗಿರಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು.

ಕೂಡಲೇ ಸ್ಥಳಕ್ಕೆ ಡಿವೈಎಸ್ಪಿ ಶರಣಪ್ಪ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬ್ಯಾಗ್‌ನಲ್ಲಿ ಹಣ ಹಾಗೂ ಬಟ್ಟೆ ಪತ್ತೆಯಾಗಿದೆ. ಜನರ ಆತಂಕ, ಭಯ ನಿವಾರಿಸಿದ್ದಾರೆ ಪೊಲೀಸರು. ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ. 
 

24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
06:27ರೌಡಿ ಶೀಟರ್​ನಿಂದ ಪೊಲೀಸ್ ಠಾಣೆಯಲ್ಲಿ ರಾಜ ದರ್ಬಾರ್: ಆತನ ಜೊತೆ ಪೊಲೀಸ್ ಸಬ್ ಇನ್ಸ್​ಪೆಕ್ಟರ್​ ದೋಸ್ತಿ!
02:18ಆಸ್ತಿಗಾಗಿ ದಾಯಾದಿಗಳ ಬಡಿದಾಟ, ಮೊದಲನೇ ಹೆಂಡ್ತಿ ಮೇಲೆ ಪತಿ, ಎರಡನೇ ಹೆಂಡ್ತಿ ಮಕ್ಕಳಿಂದ ಹಲ್ಲೆ!
03:19ಮಗಳು ಎರಡೆರಡು ಬಾರಿ ಓಡಿ ಹೋಗಿದ್ದರೂ ಅಂತರ್ಜಾತಿ ಪ್ರೀತಿಗೆ ವಿರೋಧ; ಯುವಕನ ಮೇಲೆ ಹಲ್ಲೆ!
20:43Yadgir Crime News: ಮದುವೆಯಾಗಿ ಒಂದು ವರ್ಷಕ್ಕೆ ಅವಳು ಬೇಡವಾದಳು..ಇಡೀ ಕುಟುಂಬವನ್ನೇ ಕೊಂದು ಶವವನ್ನು ಎಸೆದರು!
04:51ಅಕ್ಷರ ದಾಸೋಹ ಬಿಸಿಯೂಟ ಬೇಳೆಯಲ್ಲಿ ಹುಳು ಪತ್ತೆ! ಬಾಲಹುಳು, ನುಸಿಹುಳು ಕಂಡು ಆತಂಕಗೊಂಡ ಮಕ್ಕಳು,ಪೋಷಕರು!
01:54Yadgiri News: ವಿದ್ಯುತ್ ಕಂಬದ ವೈರ್‌ಗೆ ಜೋತು ಬಿದ್ದ ಪುರಸಭೆ ಡಿ ಗ್ರೂಪ್ ನೌಕರ..! ವಿಡಿಯೋ ನೋಡಿ
04:24ಪ್ರೀತಿ ನಿರಾಕರಿಸಿದ್ದಕ್ಕೆ ಮಗುವನ್ನೇ ಕೊಂದ ಅಪ್ರಾಪ್ತೆ..! ಪ್ರೀತಿ ಸಿಗಲಿಲ್ಲ ಎಂದು ಹೀಗೆ ಮಾಡೋದಾ ?