ಭಾರತೀಯರ ವರ್ಕ್‌ ಪರ್ಮಿಟ್‌ ರದ್ದು ಮಾಡಿ: ಹದಿ ಬೆಂಬಲಿಗರ ಆಗ್ರಹ

Kannadaprabha News   | Kannada Prabha
Published : Dec 30, 2025, 05:25 AM IST
Osman Hadi

ಸಾರಾಂಶ

‘ಬಾಂಗ್ಲಾದೇಶದಲ್ಲಿ ಭಾರತೀಯ ಪ್ರಜೆಗಳಿಗೆ ಕೆಲಸದ ಪರವಾನಗಿಯನ್ನು ಸ್ಥಗಿತಗೊಳಿಸಬೇಕೆಂದು’ ಹತ ಬಾಂಗ್ಲಾ ವಿದ್ಯಾರ್ಥಿ ನಾಯಕ ಉಸ್ಮಾನ್ ಹದಿ ಅವರ ವಿದ್ಯಾರ್ಥಿ ಸಂಘಟನೆ ‘ಇಂಕ್ವಿಲಾಬ್ ಮೊಂಚೊ’ ಸದಸ್ಯರು ಒತ್ತಾಯಿಸಿದ್ದಾರೆ.

ಢಾಕಾ: ‘ಬಾಂಗ್ಲಾದೇಶದಲ್ಲಿ ಭಾರತೀಯ ಪ್ರಜೆಗಳಿಗೆ ಕೆಲಸದ ಪರವಾನಗಿಯನ್ನು ಸ್ಥಗಿತಗೊಳಿಸಬೇಕೆಂದು’ ಹತ ಬಾಂಗ್ಲಾ ವಿದ್ಯಾರ್ಥಿ ನಾಯಕ ಉಸ್ಮಾನ್ ಹದಿ ಅವರ ವಿದ್ಯಾರ್ಥಿ ಸಂಘಟನೆ ‘ಇಂಕ್ವಿಲಾಬ್ ಮೊಂಚೊ’ ಸದಸ್ಯರು ಒತ್ತಾಯಿಸಿದ್ದಾರೆ.

ಹದಿ ಹತ್ಯೆಯ ತನಿಖೆಯಲ್ಲಿ ಪ್ರಗತಿ ಸಾಧಿಸದಿದ್ದರೆ ಕಠಿಣ ಕ್ರಮ

ಅಲ್ಲದೆ, ಹದಿ ಹತ್ಯೆಯ ತನಿಖೆಯಲ್ಲಿ ಪ್ರಗತಿ ಸಾಧಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಭಾರತದ ವಿರುದ್ಧ ತೀವ್ರ ಟೀಕಾಕಾರನಾಗಿದ್ದ

ಭಾರತದ ವಿರುದ್ಧ ತೀವ್ರ ಟೀಕಾಕಾರನಾಗಿದ್ದ ಹದಿಯ ಕೊಲೆಗಾರರು ಭಾರತಕ್ಕೆ ಪರಾರಿಯಾಗಿದ್ದಾರೆ ಎಂದು ಬಾಂಗ್ಲಾದೇಶ ಪೊಲೀಸರು ಹೇಳಿದ ನಂತರ ಈ ಕರೆ ಬಂದಿದೆ. ಆದರೆ ಅವರು ಭಾರತಕ್ಕೆ ಬಂದಿಲ್ಲ ಎಂದು ಬಿಎಸ್ಎಫ್‌ ಈಗಾಗಲೇ ನಿರಾಕರಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಮನೆ ಧ್ವಂಸ ಬಗ್ಗೆ ಕೇರಳ ಬಳಿಕ ಪಾಕಿಸ್ತಾನ ಕ್ಯಾತೆ
ಕಿಬ್ಬೊಟ್ಟೆ ನೋವೆಂದು ಆಸ್ಪತ್ರೆಗೆ ಹೋದ 82 ವರ್ಷದ ವೃದ್ಧೆಗೆ ಸ್ಕ್ಯಾನಿಂಗ್ ರಿಪೋರ್ಟ್ ನೋಡಿ ಆಘಾತ