
ಕಠ್ಮಂಡು(ಏ.08): ಲಾಕ್ಡೌನ್ನಿಂದಾಗಿ ಪ್ರಾಣಿಗಳು ಕಾಡು ಬಿಟ್ಟು ನಾಡಿಗೆ ಬಂದ ನಿದರ್ಶನಗಳನ್ನು ನೋಡಿದ್ದೇವೆ. ಆದರೆ, ನೇಪಾಳದಲ್ಲಿ ಚಿತ್ವಾನ್ ನ್ಯಾಷನಲ್ ಪಾರ್ಕ್ನಿಂದ ತಪ್ಪಿಸಿಕೊಂಡ ಖಡ್ಗಮೃಗವೊಂದು ರಸ್ತೆಯಲ್ಲಿ ರಾಜಾರೋಷವಾಗಿ ಓಡಾಡಿದ್ದು, ಒಬ್ಬ ವ್ಯಕ್ತಿಯೊಬ್ಬನನ್ನು ಅಟ್ಟಿಸಿಕೊಂಡು ಹೋಗಿದೆ.
ನೇಪಾಳದಲ್ಲಿ ಲಾಕ್ಡೌನ್ ಇದ್ದಿದ್ದರಿಂದ ಖಡ್ಗಮೃಗವನ್ನು ನಿಯಂತ್ರಿಸಲು ಯಾರೂ ಇರಲಿಲ್ಲ. ನಗರವನ್ನು ಒಂದು ಸುತ್ತು ಹಾಕಿದ ಬಳಿಕ ಖಡ್ಗಮೃಗ ತಾನಾಗಿಯೇ ಗೂಡುಸೇರಿಕೊಂಡಿದೆ.
ಖಡ್ಗಮೃಗ ಖಾಲಿ ರಸ್ತೆಗಳಲ್ಲಿ ಅಡ್ಡಾಡುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ