ರಷ್ಯಾ ಸಂಘರ್ಷ: ಉಕ್ರೇನ್ ಶಾಂತಿ ಸಮ್ಮೇಳನಕ್ಕೆ ಭಾರತಕ್ಕೆ ಜೆಲೆನ್‌ಸ್ಕಿ ಆಹ್ವಾನ

Published : Sep 26, 2024, 06:45 AM IST
ರಷ್ಯಾ ಸಂಘರ್ಷ: ಉಕ್ರೇನ್ ಶಾಂತಿ ಸಮ್ಮೇಳನಕ್ಕೆ ಭಾರತಕ್ಕೆ ಜೆಲೆನ್‌ಸ್ಕಿ ಆಹ್ವಾನ

ಸಾರಾಂಶ

ಮುಖ್ಯವಾಗಿ ನಾವೆಲ್ಲಾ ಒಂದಾಗಿ ಕಾರ್ಯನಿರ್ವಹಿಸಬೇಕು. ಯುದ್ಧ ನಿಲ್ಲಿಸಲು ನಾವು 2ನೇ ಶಾಂತಿ ಸಮ್ಮೇಳನ ಆಯೋಜಿಸಬೇಕಿದೆ. ಇದಕ್ಕೆ ನಾನು ನಿಮ್ಮೆಲ್ಲರನ್ನೂ ಆಹ್ವಾನಿಸುತ್ತೇನೆ. ಭಾರತಕ್ಕೆ ಈಗಾಗಲೇ ಆಹ್ವಾನ ನೀಡಿದ್ದೇನೆ' ಎಂದ ಉಕ್ರೇನ್‌ ಅಧ್ಯಕ್ಷ ವೊಲೊಡಿ ಮಿ‌ರ್ ಜೆಲೆನ್‌ಸ್ಕಿ 

ವಿಶ್ವಸಂಸ್ಥೆ(ಸೆ.26): ರಷ್ಯಾದೊಂದಿಗೆ ನಡೆಯುತ್ತಿರುವ ಸಂಘರ್ಷ ಕೊನೆಗಾಣಿಸುವ ನಿಟ್ಟಿನಲ್ಲಿ 2ನೇ ಶಾಂತಿ ಸಮ್ಮೇಳನ ಆಯೋಜನೆಗೆ ಕೈಜೋಡಿಸುವಂತೆ ಭಾರತ ಸೇರಿದಂತೆ ಜಗತ್ತಿನ ಪ್ರಮುಖ ದೇಶಗಳಿಗೆ ಉಕ್ರೇನ್‌ ಅಧ್ಯಕ್ಷ ವೊಲೊಡಿ ಮಿ‌ರ್ ಜೆಲೆನ್‌ಸ್ಕಿ ಕರೆ ನೀಡಿದ್ದಾರೆ. 

ಮಂಗಳವಾರ ವಿಶ್ವಸಂಸ್ಥೆ ಸಭೆಯಲ್ಲಿ ಮಾತನಾಡಿದ ಅವರು, 'ರಷ್ಯಾದ ಯುದ್ಧ ಸ್ಥಗಿತಗೊಳಿಸಲು ಮತ್ತು ಶಾಂತಿಯುತ ಗೊತ್ತುವಳಿಯತ್ತ ಸಾಗಲು ಒಗ್ಗಟ್ಟಿನ ಪ್ರಯತ್ನದ ಅವಶ್ಯಕತೆ ಇದೆ. ನಾವು ಪರಿಸ್ಥಿತಿಯನ್ನು ಪ್ರಾಮಾಣಿಕವಾಗಿ ಪರಿಶೀಲಿಸಿ ದರೆ ಮತ್ತು ನಿಜವಾಗಿಯೂ ರಷ್ಯಾ ಯುದ್ಧವನ್ನು ನಿಲ್ಲಿಸಬೇಕು ಎಂದಾದಲ್ಲಿ ನಾವೇನು ಮಾಡಬೇಕಿದೆ ಎಂಬುದು ನಮಗೆಲ್ಲರಿಗೂ ಗೊತ್ತು. 

ಉಕ್ರೇನ್-ರಷ್ಯಾ ಶಾಂತಿಗೆ ನೆರವು: ಪ್ರಧಾನಿ ಮೋದಿ

ಮುಖ್ಯವಾಗಿ ನಾವೆಲ್ಲಾ ಒಂದಾಗಿ ಕಾರ್ಯನಿರ್ವಹಿಸಬೇಕು. ಯುದ್ಧ ನಿಲ್ಲಿಸಲು ನಾವು 2ನೇ ಶಾಂತಿ ಸಮ್ಮೇಳನ ಆಯೋಜಿಸಬೇಕಿದೆ. ಇದಕ್ಕೆ ನಾನು ನಿಮ್ಮೆಲ್ಲರನ್ನೂ ಆಹ್ವಾನಿಸುತ್ತೇನೆ. ಭಾರತಕ್ಕೆ ಈಗಾಗಲೇ ಆಹ್ವಾನ ನೀಡಿದ್ದೇನೆ' ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವೃತ್ತಿಪರತೆ ಅಂತ್ಯಸಂಸ್ಕಾರ, ಪ್ರಶ್ನೆ ಕೇಳಿದ ಪತ್ರಕರ್ತೆಗೆ ಕಣ್ಣು ಹೊಡೆದ ಪಾಕಿಸ್ತಾನ ಸೇನಾ ಲೆ.ಜನರಲ್
ಜಪಾನ್‌ನಲ್ಲಿ 7.5 ತೀವ್ರತೆಯ ಭೂಕಂಪ: ಧರಣಿ ಗರ ಗರನೇ ತಿರುಗಿದ ಕ್ಷಣದ ವೀಡಿಯೋಗಳು ವೈರಲ್