ಯಾದಗಿರಿ:  ಕುಸಿದ ನೀರಿನ ಟ್ಯಾಂಟ್‌ಗೆ ಕಾರ್ಮಿಕ ಬಲಿ

Published : Jul 07, 2019, 10:33 PM ISTUpdated : Jul 07, 2019, 10:43 PM IST
ಯಾದಗಿರಿ:  ಕುಸಿದ ನೀರಿನ ಟ್ಯಾಂಟ್‌ಗೆ ಕಾರ್ಮಿಕ ಬಲಿ

ಸಾರಾಂಶ

ಕುಡಿಯುವ ನೀರಿನ ಟ್ಯಾಂಕ್ ಕುಸಿದು ಬಿದ್ದು ಕಾರ್ಮಿಕರೊಬ್ಬರು ದಾರುಣ ಸಾವಿಗೀಡಾಗಿದ್ದಾರೆ. ಯಾದಗಿರಿ ಜಿಲ್ಲೆಯ ಈ ಪ್ರಕರಣ ಒಂದು ಕ್ಷಣ ನಮಗೆ ನಾವೆ ಪ್ರಶ್ನೆ ಮಾಡಿಕೊಳ್ಳುವಂತೆ ಇದೆ.

ಯಾದಗಿರಿ[ಜು. 07]  ಕುಡಿಯುವ ನೀರಿನ ಬೃಹತ್ ಟ್ಯಾಂಕ್ ಕುಸಿದು ಕೂಲಿ ಕಾರ್ಮಿಕ ಸಾವಿಗೀಡಾಗಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ರಾಜನಕೋಳೂರಿನಲ್ಲಿ ಭಾನುವಾರ ನೀರಿನ ಟ್ಯಾಂಕ್ ಕುಸಿದು ಬಿದ್ದಿದೆ.

ಪಶ್ಚಿಮ ಬಂಗಾಳ ಮೂಲದ ಮಹಮದ್ ಕಬೀರ್ (30) ಸಾವನ್ನಪ್ಪಿದ ಕಾರ್ಮಿಕ.  ಭಾನುವಾರ ಕಬೀರ್ ಮತ್ತು ಅವರ ಕೆಸಲಗಾರರು ಶಿಥಿಲಗೊಂಡಿದ್ದ ಟ್ಯಾಂಕ್ ಕೆಡವುತ್ತಿದ್ದರು. ಈ ವೇಳೆ ಏಕಾಏಕಿ ಟ್ಯಾಂಕ್ ಈ ಇಬ್ಬರೂ ಕಾರ್ಮಿಕರ ಮೇಲೆ ಕುಸಿದು ಬಿದ್ದಿದೆ.

ಮುಂಜಾಗ್ರತೆಯ ಇಲ್ಲದೆ ಬೃಹತ್ ಟ್ಯಾಂಕ್ ಕೆಡುವಲು ಗುತ್ತಿಗೆದಾರ ಮುಂದಾಗಿರುವುದೆ ಈ ಅವಘಡಕ್ಕೆ ಕಾರಣ ಎನ್ನಲಾಗುತ್ತದೆ. ಮುಂಜಾಗರುಕತೆ ವಹಿಸದೇ ಇರುವುದೇ ಅವಘಡಕ್ಕೆ ಕಾರಣ ಎನ್ನಲಾಗಿದೆ.

PREV
click me!

Recommended Stories

ಯಾದಗಿರಿ: ಚಾಲಕನಿಂದಲೇ ಸರ್ಕಾರಿ ಬಸ್ ಕಳ್ಳತನ! ಕುಡಿದ ಮತ್ತಿನಲ್ಲಿ KKRTC ಬಸ್ ಎಸ್ಕೇಪ್‌ ಮಾಡಿದ ಕಿಲಾಡಿ
ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ತನಿಖೆಗೆ ಹೈಕೋರ್ಟ್ ತಡೆ, ನಿಟ್ಟುಸಿರು ಬಿಟ್ಟ ಭಕ್ತರು