ದಿನ ಭವಿಷ್ಯ: ಈ ರಾಶಿಯವರಿಗೆ ಕಷ್ಟಗಳು ಎದುರಾಗಲಿವೆ, ಧೈರ್ಯವಾಗಿ ಮುಂದೆ ಸಾಗಿದರೆ ಶುಭ ಫಲ
27 ಡಿಸೆಂಬರ್ 2020 ಭಾನುವಾರದ ಭವಿಷ್ಯ| ಯಾರಿಗಿಂದು ಶುಭ? ಯಾರಿಗೆ ಸುದಿನ? ಇಲ್ಲಿದೆ ಇಂದಿನ ರಾಶಿ ಫಲ
ಮೇಷ: ಆರೋಗ್ಯದಲ್ಲಿ ಚೇತರಿಕೆ, ಮಕ್ಕಳಿಂದ ಸಮಾಧಾನ, ಸುಬ್ರಹ್ಮಣ್ಯ ಕವಚ ಪಠಿಸಿ
ವೃಷಭ: ಮಕ್ಕಳಿಂದ ಸಹಕಾರ, ಸ್ತ್ರೀಯರಿಗೆ ಅನುಕೂಲದ ದಿನ, ಕುದೇವತಾರಾಧನೆ ಮಾಡಿ
ಮಿಥುನ: ದಾಂಪತ್ಯದಲ್ಲಿ ಎಚ್ಚರಿಕೆ ಇರಲಿ, ಕೃಷಿಕರಿಗೆ ಅನುಕೂಲ, ದ್ರವ ವ್ಯಾಪಾರಿಗಳಿಗೆ ಲಾಭ, ಅಮ್ಮನವರ ಪ್ರಾರ್ಥನೆ ಮಾಡಿ
ಕಟಕ: ಸಹೋದರರಿಂದ ಸಹಕಾರ, ಹಣ ಸಂಪಾದನೆಗೆ ಅನುಕೂಲ, ಲಾಭ ಇರಲಿದೆ, ಚಿಂತೆ ಬೇಡ, ಈಶ್ವರ ಪ್ರಾರ್ಥನೆ ಮಾಡಿ
ಸಿಂಹ: ಅಸಮಧಾನದ ದಿನ, ಬುದ್ಧಿಶಕ್ತಿಯಿಂದ ಉತ್ತಮ ನಿರ್ಧಾರ, ಕಾರ್ಯ ಸಾಧನೆ, ಈಶ್ವರ ಪ್ರಾರ್ಥನೆ ಮಾಡಿ
ಕನ್ಯಾ: ಲಾಭ ಸಮೃದ್ಧಿ, ಎಚ್ಚರಿಕೆಯೂ ಬೇಕು, ಕುಟುಂಬದಲ್ಲಿ ಸಮಾಧಾನ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ
ವಾರ ಭವಿಷ್ಯ: ಈ ರಾಶಿಯವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯುವ ಸಮಯವಿದು
ತುಲಾ: ಕೆಲಸದಲ್ಲಿ ನಷ್ಟತೆ, ಎಚ್ಚರಿಕೆ ಬೇಕು, ಉಳಿದಂತೆ ಎಲ್ಲವೂ ಚೆನ್ನಾಗಿದೆ, ಪರಮೇಶ್ವರನ ಪ್ರಾರ್ಥನೆ ಮಾಡಿ
ವೃಶ್ಚಿಕ : ಶುಚಿತ್ವಕ್ಕೆ ಹೆಚ್ಚು ಆದ್ಯತೆ ನೀಡಿ. ದೂರದ ಬಂಧುಗಳು ಇಂದು ಹತ್ತಿರವಾಗಲಿದ್ದೀರಿ. ಚಿಂತೆ ಮಾಡದೇ ಹಿಡಿದ ಕಾರ್ಯ ಸಾಧಿಸಿ.
ಧನಸ್ಸು : ನಿಮ್ಮಲ್ಲಿರುವ ಸಂತೋಷವನ್ನು ಮತ್ತೊ ಬ್ಬರಿಗೂ ಹಂಚುವಿರಿ. ಸಣ್ಣ ಸಣ್ಣ ವಿಚಾರ ಗಳಿಗೂ ಹೆಚ್ಚು ಮಾನ್ಯತೆ ನೀಡಲಿದ್ದೀರಿ
ಮಕರ : ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲಿದ್ದೀರಿ. ನಿಮ್ಮ ಇಷ್ಟಗಳನ್ನು ತಂದೆ ತಾಯಿಗಳಿಗೆ ಮುಕ್ತವಾಗಿ ತಿಳಿಸಿ.
ಕುಂಭ : ಮೀನ ಗಾಯದ ಮೇಲೆ ಬರೆ ಎಳೆದಂತೆ ಒಂದಷ್ಟು ಕಷ್ಟಗಳು ಎದುರಾಗಲಿವೆ. ಧೈರ್ಯವಾಗಿ ಮುಂದೆ ಸಾಗಿದರೆ ಶುಭ ಫಲ ಖಂಡಿತ ಇದೆ.
ಮೀನ : ಧನ ಸಮೃದ್ಧಿ, ಮಾತಿನಿಂದ ಲಾಭ, ಕುಟುಂಬದಲ್ಲಿ ಸ್ತ್ರೀಯರ ಸಹಕಾರ, ಗುರು-ಕುಜ ಪ್ರಾರ್ಥನೆ ಮಾಡಿ