Asianet Suvarna News Asianet Suvarna News

ವೈಕುಂಠ ಏಕಾದಶಿ ತತ್ವ, ಮಹತ್ವ: ನಮೋ ವೆಂಕಟೇಶ, ನಮೋ ತಿರುಮಲೇಶ

ಇಂದು ವೈಕುಂಠ ಏಕಾದಶಿ ಸಂಭ್ರಮ. ನಾಡಿನಾದ್ಯಂತ ಭಕ್ತಾದಿಗಳು ವೈಕುಂಠನ ಆರಾಧನೆ ಮಾಡುತ್ತಾರೆ. ಇಂದು ಸ್ವರ್ಗದ ಬಾಗಿಲು ತೆಗೆಯುತ್ತದೆ ಎಂಬ ನಂಬಿಕೆ ಇದೆ. ಎಲ್ಲಾ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕಾಗಿ ಭಕ್ತರು ಸರತಿ ಸಾಲಿನಲ್ಲಿ ನಿಲ್ಲುವ ದೃಶ್ಯ ಸಾಮಾನ್ಯವಾಗಿದೆ. ವೈಕುಂಠ ಏಕಾದಶಿ ಮಹತ್ವವೇನು? ಹಿನ್ನಲೆಯೇನು? ಹೇಗೆ ಆಚರಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ. 

ಇಂದು ವೈಕುಂಠ ಏಕಾದಶಿ ಸಂಭ್ರಮ. ನಾಡಿನಾದ್ಯಂತ ಭಕ್ತಾದಿಗಳು ವೈಕುಂಠನ ಆರಾಧನೆ ಮಾಡುತ್ತಾರೆ. ಇಂದು ಸ್ವರ್ಗದ ಬಾಗಿಲು ತೆಗೆಯುತ್ತದೆ ಎಂಬ ನಂಬಿಕೆ ಇದೆ. ಎಲ್ಲಾ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕಾಗಿ ಭಕ್ತರು ಸರತಿ ಸಾಲಿನಲ್ಲಿ ನಿಲ್ಲುವ ದೃಶ್ಯ ಸಾಮಾನ್ಯವಾಗಿದೆ. ವೈಕುಂಠ ಏಕಾದಶಿ ಮಹತ್ವವೇನು? ಹಿನ್ನಲೆಯೇನು? ಹೇಗೆ ಆಚರಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ.