MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Astrology
  • Festivals
  • ಕರ್ನಾಟಕದ ಕುಂಭ ಮೇಳಕ್ಕೆ ಸಜ್ಜಾಗಿದೆ ನಂಜನಗೂಡು

ಕರ್ನಾಟಕದ ಕುಂಭ ಮೇಳಕ್ಕೆ ಸಜ್ಜಾಗಿದೆ ನಂಜನಗೂಡು

ತಿರುಮಕೂಡಲು ನರಸೀಪುರ ತ್ರಿವೇಣಿ ಸಂಗಮದಲ್ಲಿ ಫೆ.17 ರಿಂದ 19ರವರೆಗೆ ನಡೆಯುವ 11ನೇ ಕುಂಭಮೇಳಕ್ಕೆ ದಶಕದ ಇತಿಹಾಸವಿದೆ...

2 Min read
Web Desk
Published : Feb 16 2019, 01:36 PM IST| Updated : Feb 16 2019, 01:40 PM IST
Share this Photo Gallery
  • FB
  • TW
  • Linkdin
  • Whatsapp
19
ತಿರುಮಕೂಡಲು ನರಸೀಪುರ ತ್ರಿವೇಣಿ ಸಂಗಮದಲ್ಲಿ ಫೆ.17 ರಿಂದ 19ರವರೆಗೆ ನಡೆಯುವ 11ನೇ ಕುಂಭಮೇಳಕ್ಕೆ ದಶಕದ ಇತಿಹಾಸವಿದೆ.

ತಿರುಮಕೂಡಲು ನರಸೀಪುರ ತ್ರಿವೇಣಿ ಸಂಗಮದಲ್ಲಿ ಫೆ.17 ರಿಂದ 19ರವರೆಗೆ ನಡೆಯುವ 11ನೇ ಕುಂಭಮೇಳಕ್ಕೆ ದಶಕದ ಇತಿಹಾಸವಿದೆ.

ತಿರುಮಕೂಡಲು ನರಸೀಪುರ ತ್ರಿವೇಣಿ ಸಂಗಮದಲ್ಲಿ ಫೆ.17 ರಿಂದ 19ರವರೆಗೆ ನಡೆಯುವ 11ನೇ ಕುಂಭಮೇಳಕ್ಕೆ ದಶಕದ ಇತಿಹಾಸವಿದೆ.
29
ಅಗಸ್ತ್ಯ ಮುನಿಗಳ ತಪಸ್ಸುಗೈದ ತಿರುಮಕೂಡಲು ಪುರಾಣ ಪ್ರಸಿದ್ಧ ಶ್ರೀ ಗುಂಜಾ ನರಸಿಂಹಸ್ವಾಮಿ, ಶ್ರೀ ಅಗಸ್ತೇಶ್ವರಸ್ವಾಮಿ, ಹರಿಯುವ ನದಿ ಮಧ್ಯದಲ್ಲಿರುವ ಶ್ರೀ ನಡುಹೊಳೆ ಬಸಪ್ಪ ನೆಲೆಸಿರುವ ಪವಿತ್ರ ಕ್ಷೇತ್ರವಾಗಿದೆ.

ಅಗಸ್ತ್ಯ ಮುನಿಗಳ ತಪಸ್ಸುಗೈದ ತಿರುಮಕೂಡಲು ಪುರಾಣ ಪ್ರಸಿದ್ಧ ಶ್ರೀ ಗುಂಜಾ ನರಸಿಂಹಸ್ವಾಮಿ, ಶ್ರೀ ಅಗಸ್ತೇಶ್ವರಸ್ವಾಮಿ, ಹರಿಯುವ ನದಿ ಮಧ್ಯದಲ್ಲಿರುವ ಶ್ರೀ ನಡುಹೊಳೆ ಬಸಪ್ಪ ನೆಲೆಸಿರುವ ಪವಿತ್ರ ಕ್ಷೇತ್ರವಾಗಿದೆ.

ಅಗಸ್ತ್ಯ ಮುನಿಗಳ ತಪಸ್ಸುಗೈದ ತಿರುಮಕೂಡಲು ಪುರಾಣ ಪ್ರಸಿದ್ಧ ಶ್ರೀ ಗುಂಜಾ ನರಸಿಂಹಸ್ವಾಮಿ, ಶ್ರೀ ಅಗಸ್ತೇಶ್ವರಸ್ವಾಮಿ, ಹರಿಯುವ ನದಿ ಮಧ್ಯದಲ್ಲಿರುವ ಶ್ರೀ ನಡುಹೊಳೆ ಬಸಪ್ಪ ನೆಲೆಸಿರುವ ಪವಿತ್ರ ಕ್ಷೇತ್ರವಾಗಿದೆ.
39
1989ರಲ್ಲಿ ಪ್ರಥಮ ಬಾರಿಗೆ ಶ್ರೀ ಕೈಲಾಸಾಶ್ರಮದ ತಿರುಚ್ಚಿ ಸ್ವಾಮೀಜಿ, ಶ್ರೀ ಆದಿ ಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಮೈಸೂರು ಅವಧೂತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಹಾಗೂ ಓಂಕಾರಾಶ್ರಮದ ಶಿವಪುರಿ ಸ್ವಾಮೀಜಿ ಅವರು ಕುಂಭಮೇಳವನ್ನು ಆರಂಭಿಸಿದರು.

1989ರಲ್ಲಿ ಪ್ರಥಮ ಬಾರಿಗೆ ಶ್ರೀ ಕೈಲಾಸಾಶ್ರಮದ ತಿರುಚ್ಚಿ ಸ್ವಾಮೀಜಿ, ಶ್ರೀ ಆದಿ ಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಮೈಸೂರು ಅವಧೂತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಹಾಗೂ ಓಂಕಾರಾಶ್ರಮದ ಶಿವಪುರಿ ಸ್ವಾಮೀಜಿ ಅವರು ಕುಂಭಮೇಳವನ್ನು ಆರಂಭಿಸಿದರು.

1989ರಲ್ಲಿ ಪ್ರಥಮ ಬಾರಿಗೆ ಶ್ರೀ ಕೈಲಾಸಾಶ್ರಮದ ತಿರುಚ್ಚಿ ಸ್ವಾಮೀಜಿ, ಶ್ರೀ ಆದಿ ಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಮೈಸೂರು ಅವಧೂತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಹಾಗೂ ಓಂಕಾರಾಶ್ರಮದ ಶಿವಪುರಿ ಸ್ವಾಮೀಜಿ ಅವರು ಕುಂಭಮೇಳವನ್ನು ಆರಂಭಿಸಿದರು.
49
ಫೆ.17ರ ಬೆಳಗ್ಗೆ 9 ಗಂಟೆಗೆ ತ್ರಯೋದಶಿ, ಶ್ರೀ ಅಗಸ್ತೇಶ್ವರ ಸನ್ನಿಧಿಯಲ್ಲಿ ಅನುಜ್ಞೆ, ಪುಣ್ಯಾಹ, ಗಣಹೋಮ, ಪೂರ್ಣಾಹುತಿ ಅಭಿಷೇಕ, ಮಹಾಮಂಗಳಾರತಿ, ಸಂಜೆ 5 ಗಂಟೆಗೆ ಧರ್ಮಸಭೆ, ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಧ್ವಜಾರೋಹಣ.

ಫೆ.17ರ ಬೆಳಗ್ಗೆ 9 ಗಂಟೆಗೆ ತ್ರಯೋದಶಿ, ಶ್ರೀ ಅಗಸ್ತೇಶ್ವರ ಸನ್ನಿಧಿಯಲ್ಲಿ ಅನುಜ್ಞೆ, ಪುಣ್ಯಾಹ, ಗಣಹೋಮ, ಪೂರ್ಣಾಹುತಿ ಅಭಿಷೇಕ, ಮಹಾಮಂಗಳಾರತಿ, ಸಂಜೆ 5 ಗಂಟೆಗೆ ಧರ್ಮಸಭೆ, ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಧ್ವಜಾರೋಹಣ.

ಫೆ.17ರ ಬೆಳಗ್ಗೆ 9 ಗಂಟೆಗೆ ತ್ರಯೋದಶಿ, ಶ್ರೀ ಅಗಸ್ತೇಶ್ವರ ಸನ್ನಿಧಿಯಲ್ಲಿ ಅನುಜ್ಞೆ, ಪುಣ್ಯಾಹ, ಗಣಹೋಮ, ಪೂರ್ಣಾಹುತಿ ಅಭಿಷೇಕ, ಮಹಾಮಂಗಳಾರತಿ, ಸಂಜೆ 5 ಗಂಟೆಗೆ ಧರ್ಮಸಭೆ, ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಧ್ವಜಾರೋಹಣ.
59
ಫೆ.18ರ ಬೆಳಗ್ಗೆ 9 ಗಂಟೆಗೆ ಚತುರ್ದಶಿ, ನದಿ ಪಾತ್ರದಲ್ಲಿ ಪುಣ್ಯಾಹ, ನವಗ್ರಹ ಹೋಮ, ಸುದರ್ಶನ ಹೋಮ, ರುದ್ರಹೋಮ, ಪೂರ್ಣಾಹುತಿ, ಇತ್ಯಾದಿ. ಬೆಳಗ್ಗೆ 11 ಗಂಟೆಗೆ ಧರ್ಮಸಭೆ, ಸಂಜೆ 6 ಗಂಟೆಗೆ ಮಹಾತ್ಮ ಸಂತರ ಮಹಾಮಂಲೇಶ್ವರರ ಸಂಗಮ ಕ್ಷೇತ್ರ ಪ್ರವೇಶ, ಶ್ರೀ ಗುಂಜಾ ನರಸಿಂಹಸ್ವಾಮಿ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ. ಸಂಜೆ 7 ಗಂಟೆಗೆ ಶ್ರೀರುದ್ರ ಹೋಮ ಹಾಗೂ ಪೂರ್ಣಾಹುತಿ ಹಾಗೂ ಸಂಜೆ ೭ ಗಂಟೆಗೆ ವಾರಾಣಾಸಿ ಮಾದರಿಯಲ್ಲಿ ದೀಪಾರತಿ ಕಾರ್ಯಕ್ರಮ.

ಫೆ.18ರ ಬೆಳಗ್ಗೆ 9 ಗಂಟೆಗೆ ಚತುರ್ದಶಿ, ನದಿ ಪಾತ್ರದಲ್ಲಿ ಪುಣ್ಯಾಹ, ನವಗ್ರಹ ಹೋಮ, ಸುದರ್ಶನ ಹೋಮ, ರುದ್ರಹೋಮ, ಪೂರ್ಣಾಹುತಿ, ಇತ್ಯಾದಿ. ಬೆಳಗ್ಗೆ 11 ಗಂಟೆಗೆ ಧರ್ಮಸಭೆ, ಸಂಜೆ 6 ಗಂಟೆಗೆ ಮಹಾತ್ಮ ಸಂತರ ಮಹಾಮಂಲೇಶ್ವರರ ಸಂಗಮ ಕ್ಷೇತ್ರ ಪ್ರವೇಶ, ಶ್ರೀ ಗುಂಜಾ ನರಸಿಂಹಸ್ವಾಮಿ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ. ಸಂಜೆ 7 ಗಂಟೆಗೆ ಶ್ರೀರುದ್ರ ಹೋಮ ಹಾಗೂ ಪೂರ್ಣಾಹುತಿ ಹಾಗೂ ಸಂಜೆ ೭ ಗಂಟೆಗೆ ವಾರಾಣಾಸಿ ಮಾದರಿಯಲ್ಲಿ ದೀಪಾರತಿ ಕಾರ್ಯಕ್ರಮ.

ಫೆ.18ರ ಬೆಳಗ್ಗೆ 9 ಗಂಟೆಗೆ ಚತುರ್ದಶಿ, ನದಿ ಪಾತ್ರದಲ್ಲಿ ಪುಣ್ಯಾಹ, ನವಗ್ರಹ ಹೋಮ, ಸುದರ್ಶನ ಹೋಮ, ರುದ್ರಹೋಮ, ಪೂರ್ಣಾಹುತಿ, ಇತ್ಯಾದಿ. ಬೆಳಗ್ಗೆ 11 ಗಂಟೆಗೆ ಧರ್ಮಸಭೆ, ಸಂಜೆ 6 ಗಂಟೆಗೆ ಮಹಾತ್ಮ ಸಂತರ ಮಹಾಮಂಲೇಶ್ವರರ ಸಂಗಮ ಕ್ಷೇತ್ರ ಪ್ರವೇಶ, ಶ್ರೀ ಗುಂಜಾ ನರಸಿಂಹಸ್ವಾಮಿ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ. ಸಂಜೆ 7 ಗಂಟೆಗೆ ಶ್ರೀರುದ್ರ ಹೋಮ ಹಾಗೂ ಪೂರ್ಣಾಹುತಿ ಹಾಗೂ ಸಂಜೆ ೭ ಗಂಟೆಗೆ ವಾರಾಣಾಸಿ ಮಾದರಿಯಲ್ಲಿ ದೀಪಾರತಿ ಕಾರ್ಯಕ್ರಮ.
69
ಫೆ. 19ರಂದು ಪೂರ್ಣಿಮಾ ಬೆಳಗ್ಗೆ ನದಿ ಪಾತ್ರದಲ್ಲಿ ಚಂಡಿಹೋಮ, ಪೂರ್ಣಾಹುತಿ, ಕುಂಭೋಧ್ವಾಸನ ಹಾಗೂ ಸಪ್ತ ಪವಿತ್ರ ನದಿಗಳಿಂದ ತಂದ ತೀರ್ಥಗಳನ್ನು ತ್ರಿವೇಣಿ ಸಂಗಮದಲ್ಲಿ ಸಂಯೋಜನೆ ಪುಣ್ಯಸ್ನಾನ, ಧರ್ಮ ಸಭೆ ಜರುಗಲಿದ್ದು, ಮಹೋದಯ ಪುಣ್ಯಕಾಲದ ಮಹಾಮಾಘ ಸ್ನಾನಕ್ಕೆ ಮೀನ ಲಗ್ನ ಪ್ರಾತಕಾಲ 9.35ರಿಂದ 9.50ರವರೆಗೆ ಹಾಗೂ ವೃಷಭ ಲಗ್ನ ಮಧ್ಯಾಹ್ನ 11.30ರಿಂದ 12ರವರೆಗೆ ಪ್ರಶಸ್ತ ಕಾಲವಾಗಿದೆ.

ಫೆ. 19ರಂದು ಪೂರ್ಣಿಮಾ ಬೆಳಗ್ಗೆ ನದಿ ಪಾತ್ರದಲ್ಲಿ ಚಂಡಿಹೋಮ, ಪೂರ್ಣಾಹುತಿ, ಕುಂಭೋಧ್ವಾಸನ ಹಾಗೂ ಸಪ್ತ ಪವಿತ್ರ ನದಿಗಳಿಂದ ತಂದ ತೀರ್ಥಗಳನ್ನು ತ್ರಿವೇಣಿ ಸಂಗಮದಲ್ಲಿ ಸಂಯೋಜನೆ ಪುಣ್ಯಸ್ನಾನ, ಧರ್ಮ ಸಭೆ ಜರುಗಲಿದ್ದು, ಮಹೋದಯ ಪುಣ್ಯಕಾಲದ ಮಹಾಮಾಘ ಸ್ನಾನಕ್ಕೆ ಮೀನ ಲಗ್ನ ಪ್ರಾತಕಾಲ 9.35ರಿಂದ 9.50ರವರೆಗೆ ಹಾಗೂ ವೃಷಭ ಲಗ್ನ ಮಧ್ಯಾಹ್ನ 11.30ರಿಂದ 12ರವರೆಗೆ ಪ್ರಶಸ್ತ ಕಾಲವಾಗಿದೆ.

ಫೆ. 19ರಂದು ಪೂರ್ಣಿಮಾ ಬೆಳಗ್ಗೆ ನದಿ ಪಾತ್ರದಲ್ಲಿ ಚಂಡಿಹೋಮ, ಪೂರ್ಣಾಹುತಿ, ಕುಂಭೋಧ್ವಾಸನ ಹಾಗೂ ಸಪ್ತ ಪವಿತ್ರ ನದಿಗಳಿಂದ ತಂದ ತೀರ್ಥಗಳನ್ನು ತ್ರಿವೇಣಿ ಸಂಗಮದಲ್ಲಿ ಸಂಯೋಜನೆ ಪುಣ್ಯಸ್ನಾನ, ಧರ್ಮ ಸಭೆ ಜರುಗಲಿದ್ದು, ಮಹೋದಯ ಪುಣ್ಯಕಾಲದ ಮಹಾಮಾಘ ಸ್ನಾನಕ್ಕೆ ಮೀನ ಲಗ್ನ ಪ್ರಾತಕಾಲ 9.35ರಿಂದ 9.50ರವರೆಗೆ ಹಾಗೂ ವೃಷಭ ಲಗ್ನ ಮಧ್ಯಾಹ್ನ 11.30ರಿಂದ 12ರವರೆಗೆ ಪ್ರಶಸ್ತ ಕಾಲವಾಗಿದೆ.
79
ಪುಣ್ಯಸ್ನಾನಕ್ಕೆ ಜನರು ನದಿಗಿಳಿಯುವುದರಿಂದ ನದಿಯ ಆಯಕಟ್ಟಿನ ಸ್ಥಳಗಳಲ್ಲಿ ಬ್ಯಾರಿಕೇಡ್ ಹಾಕಿ ಮುಂಜಾಗ್ರತಾ ಕ್ರಮವಾಗಿ 80 ಮಂದಿ ನುರಿತ ಈಜುಗಾರರು ಹಾಗೂ 3 ಮೋಟಾರ್ ಬೋಟ್ ಕರ್ತವ್ಯಕ್ಕೆ ನಿಯೋಜಿಸಿಕೊಳ್ಳಲಾಗಿ.

ಪುಣ್ಯಸ್ನಾನಕ್ಕೆ ಜನರು ನದಿಗಿಳಿಯುವುದರಿಂದ ನದಿಯ ಆಯಕಟ್ಟಿನ ಸ್ಥಳಗಳಲ್ಲಿ ಬ್ಯಾರಿಕೇಡ್ ಹಾಕಿ ಮುಂಜಾಗ್ರತಾ ಕ್ರಮವಾಗಿ 80 ಮಂದಿ ನುರಿತ ಈಜುಗಾರರು ಹಾಗೂ 3 ಮೋಟಾರ್ ಬೋಟ್ ಕರ್ತವ್ಯಕ್ಕೆ ನಿಯೋಜಿಸಿಕೊಳ್ಳಲಾಗಿ.

ಪುಣ್ಯಸ್ನಾನಕ್ಕೆ ಜನರು ನದಿಗಿಳಿಯುವುದರಿಂದ ನದಿಯ ಆಯಕಟ್ಟಿನ ಸ್ಥಳಗಳಲ್ಲಿ ಬ್ಯಾರಿಕೇಡ್ ಹಾಕಿ ಮುಂಜಾಗ್ರತಾ ಕ್ರಮವಾಗಿ 80 ಮಂದಿ ನುರಿತ ಈಜುಗಾರರು ಹಾಗೂ 3 ಮೋಟಾರ್ ಬೋಟ್ ಕರ್ತವ್ಯಕ್ಕೆ ನಿಯೋಜಿಸಿಕೊಳ್ಳಲಾಗಿ.
89
ತ್ರಿವೇಣಿ ಸಂಗಮ ಕ್ಷೇತ್ರ ಕ್ಕೆ ಮೂರು ತಾತ್ಕಾಲಿಕ ನಿಲ್ದಾಣಗಳಿಂದ ಉಚಿತ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಸಾರ್ವಜನಿಕರಿಗಾಗಿ ಐದು ಮಾಹಿತಿ ಕೇಂದ್ರ ಹಾಗೂ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ.

ತ್ರಿವೇಣಿ ಸಂಗಮ ಕ್ಷೇತ್ರ ಕ್ಕೆ ಮೂರು ತಾತ್ಕಾಲಿಕ ನಿಲ್ದಾಣಗಳಿಂದ ಉಚಿತ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಸಾರ್ವಜನಿಕರಿಗಾಗಿ ಐದು ಮಾಹಿತಿ ಕೇಂದ್ರ ಹಾಗೂ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ.

ತ್ರಿವೇಣಿ ಸಂಗಮ ಕ್ಷೇತ್ರ ಕ್ಕೆ ಮೂರು ತಾತ್ಕಾಲಿಕ ನಿಲ್ದಾಣಗಳಿಂದ ಉಚಿತ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಸಾರ್ವಜನಿಕರಿಗಾಗಿ ಐದು ಮಾಹಿತಿ ಕೇಂದ್ರ ಹಾಗೂ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ.
99
ನಾಲ್ಕೈದು ಕಡೆಗಳಲ್ಲಿ ಮಹಿಳೆಯರು ವಸ್ತ್ರ ಬದಲಿಸುವ 200 ಕೊಠಡಿಗಳು ತಲೆಯೆತ್ತಿವೆ. ತ್ರಿವೇಣಿ ಸಂಗಮ ಕ್ಷೇತ್ರ ಕ್ಕೆ ಮೂರು ತಾತ್ಕಾಲಿಕ ನಿಲ್ದಾಣಗಳಿಂದ ಉಚಿತ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ.

ನಾಲ್ಕೈದು ಕಡೆಗಳಲ್ಲಿ ಮಹಿಳೆಯರು ವಸ್ತ್ರ ಬದಲಿಸುವ 200 ಕೊಠಡಿಗಳು ತಲೆಯೆತ್ತಿವೆ. ತ್ರಿವೇಣಿ ಸಂಗಮ ಕ್ಷೇತ್ರ ಕ್ಕೆ ಮೂರು ತಾತ್ಕಾಲಿಕ ನಿಲ್ದಾಣಗಳಿಂದ ಉಚಿತ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ.

ನಾಲ್ಕೈದು ಕಡೆಗಳಲ್ಲಿ ಮಹಿಳೆಯರು ವಸ್ತ್ರ ಬದಲಿಸುವ 200 ಕೊಠಡಿಗಳು ತಲೆಯೆತ್ತಿವೆ. ತ್ರಿವೇಣಿ ಸಂಗಮ ಕ್ಷೇತ್ರ ಕ್ಕೆ ಮೂರು ತಾತ್ಕಾಲಿಕ ನಿಲ್ದಾಣಗಳಿಂದ ಉಚಿತ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ.

About the Author

WD
Web Desk

Latest Videos
Recommended Stories
Recommended image1
2026 ರಲ್ಲಿ ಶನಿಯ ಧನ ರಾಜಯೋಗ, ಈ 40 ದಿನ ಈ 3 ರಾಶಿಗೆ ಕರೆನ್ಸಿ, ನೋಟು ಮಳೆ
Recommended image2
ಈ ರಾಶಿಗೆ ತೊಂದರೆ ಹೆಚ್ಚಾಗಬಹುದು, ರಾಹು ಕಾಟದಿಂದ ಉದ್ಯೋಗ, ವ್ಯವಹಾರದ ಮೇಲೆ ಪರಿಣಾಮ
Recommended image3
ಶುಕ್ರ ಪೂರ್ವ ಭಾದ್ರಪದ ನಕ್ಷತ್ರದಲ್ಲಿ, ಈ 3 ರಾಶಿಗೆ ಹೊಸ ಮನೆ ಅಥವಾ ವಾಹನ ಭಾಗ್ಯ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved