ನಾಡಿನಾದ್ಯಂತ ವೈಕುಂಠ ಏಕಾದಶಿ ಸಂಭ್ರಮ ; ಇದರ ಮಹತ್ವವೇನು ಗೊತ್ತಾ?
ಇಂದು ವೈಕುಂಠ ಏಕಾದಶಿ ಸಂಭ್ರಮ. ನಾಡಿನಾದ್ಯಂತ ಭಕ್ತಾದಿಗಳು ವೈಕುಂಠನ ಆರಾಧನೆ ಮಾಡುತ್ತಾರೆ. ಇಂದು ಸ್ವರ್ಗದ ಬಾಗಿಲು ತೆಗೆಯುತ್ತದೆ ಎಂಬ ನಂಬಿಕೆ ಇದೆ. ಎಲ್ಲಾ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕಾಗಿ ಭಕ್ತರು ಸರತಿ ಸಾಲಿನಲ್ಲಿ ನಿಲ್ಲುವ ದೃಶ್ಯ ಸಾಮಾನ್ಯವಾಗಿದೆ.
ಇಂದು ವೈಕುಂಠ ಏಕಾದಶಿ ಸಂಭ್ರಮ. ನಾಡಿನಾದ್ಯಂತ ಭಕ್ತಾದಿಗಳು ವೈಕುಂಠನ ಆರಾಧನೆ ಮಾಡುತ್ತಾರೆ. ಇಂದು ಸ್ವರ್ಗದ ಬಾಗಿಲು ತೆಗೆಯುತ್ತದೆ ಎಂಬ ನಂಬಿಕೆ ಇದೆ. ಎಲ್ಲಾ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕಾಗಿ ಭಕ್ತರು ಸರತಿ ಸಾಲಿನಲ್ಲಿ ನಿಲ್ಲುವ ದೃಶ್ಯ ಸಾಮಾನ್ಯವಾಗಿದೆ.