ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!

ಬೆಂಗಳೂರು ಸೌಂದರ್ಯ ನಗರದಲ್ಲಿರುವ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಭವ್ಯ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ವಾರ್ಷಿಕೋತ್ಸವ ಅದ್ಧೂರಿಯಾಗಿ ನಡೆಯಿತು. 

Share this Video
  • FB
  • Linkdin
  • Whatsapp

ಬೆಂಗಳೂರು ಸೌಂದರ್ಯ ನಗರದಲ್ಲಿರುವ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಭವ್ಯ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ವಾರ್ಷಿಕೋತ್ಸವ ಅದ್ಧೂರಿಯಾಗಿ ನೆರವೇರಿತು. ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ದೂರ ಪ್ರಯಾಣ ಸಾಧ್ಯವಾಗದ ಭಕ್ತರಿಗೆ ಇದೇ ದೈವಿಕ ಅನುಭವವನ್ನು ನೀಡುತ್ತಿರುವ ಈ ದೇವಾಲಯ ಭಕ್ತರ ಆಕರ್ಷಣೆಯ ಕೇಂದ್ರವಾಗಿದೆ. ಕರಾವಳಿ ಶೈಲಿಯ ಸುತ್ತು ಪೌಳಿಯೊಂದಿಗೆ ನಿರ್ಮಿತ ಈ ದೇವಸ್ಥಾನವನ್ನು ಸೌಂದರ್ಯ ಮಂಜಪ್ಪ ಅವರ ಕನಸಿನಂತೆ ಪ್ರತಿಷ್ಠಾಪಿಸಲಾಗಿದೆ. ಕಾರ್ಯಕ್ರಮದಲ್ಲಿ ಉಡುಪಿ ಪರ್ಯಾಯ ಪೇಜಾವರ ಶ್ರೀಗಳು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಭಕ್ತಿಭಾವ ಹೆಚ್ಚಿಸಿದರು.

Add Asianetnews Kannada as a Preferred SourcegooglePreferred

Related Video