MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Astrology
  • Festivals
  • ವೈಕುಂಠ ಏಕಾದಶಿ: ಹೇಗಿತ್ತು ಸಂಭ್ರಮ?

ವೈಕುಂಠ ಏಕಾದಶಿ: ಹೇಗಿತ್ತು ಸಂಭ್ರಮ?

ವೈಕುಂಠ ಏಕಾದಶಿ: ಆಸ್ತಿಕರಿಗೂ ಸೈ, ನಾಸ್ತಿಕರಿಗೂ ಜೈ

1 Min read
Web Desk
Published : Dec 18 2018, 02:27 PM IST
Share this Photo Gallery
  • FB
  • TW
  • Linkdin
  • Whatsapp
19
ವಿಷ್ಣುವಿನ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ವೈಕುಂಠ ಏಕಾದಶಿಯನ್ನು ಆಚರಿಸಲಾಗುತ್ತದೆ.

ವಿಷ್ಣುವಿನ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ವೈಕುಂಠ ಏಕಾದಶಿಯನ್ನು ಆಚರಿಸಲಾಗುತ್ತದೆ.

ವಿಷ್ಣುವಿನ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ವೈಕುಂಠ ಏಕಾದಶಿಯನ್ನು ಆಚರಿಸಲಾಗುತ್ತದೆ.
29
ಇಂದು ಉಪವಾಸ ಮಾಡಿದರೆ ವರ್ಷದಲ್ಲಿ ಬರುವ 23 ಏಕಾದಶಿಗೆ ಸಮವಾಗಿದ್ದು, ಹಿಂದೂಗಳಿಗೆ ವಿಶೇಷವಾದ ಈ ದಿನವನ್ನು ಜೈನರೂ ಆಚರಿಸುತ್ತಾರೆ.

ಇಂದು ಉಪವಾಸ ಮಾಡಿದರೆ ವರ್ಷದಲ್ಲಿ ಬರುವ 23 ಏಕಾದಶಿಗೆ ಸಮವಾಗಿದ್ದು, ಹಿಂದೂಗಳಿಗೆ ವಿಶೇಷವಾದ ಈ ದಿನವನ್ನು ಜೈನರೂ ಆಚರಿಸುತ್ತಾರೆ.

ಇಂದು ಉಪವಾಸ ಮಾಡಿದರೆ ವರ್ಷದಲ್ಲಿ ಬರುವ 23 ಏಕಾದಶಿಗೆ ಸಮವಾಗಿದ್ದು, ಹಿಂದೂಗಳಿಗೆ ವಿಶೇಷವಾದ ಈ ದಿನವನ್ನು ಜೈನರೂ ಆಚರಿಸುತ್ತಾರೆ.
39
ಹರಿಯನ್ನು ಜಪಿಸಿ... ವೇದ ಪುರಾಣದ ಪ್ರಕಾರ ಕಲಿಯುಗದಲ್ಲಿ ಶ್ರೀ ಕೃಷ್ಣನನ್ನು ಜಪಿಸಿದರೆ, ಶ್ರೇಷ್ಠ ಎಂಬ ನಂಬಿಕೆ ಇದೆ. ಈ ಮಂತ್ರ ಜಪಿಸುವುದರಿಂದ ಮನಸ್ಸಿಗೆ ನೆಮ್ಮದಿ ನೀಡುತ್ತದೆ ಹಾಗೂ ಮಾನಸಿಕವಾಗಿ ಮನುಷ್ಯನನ್ನು ಗಟ್ಟಿಯಾಗಿಸುತ್ತದೆ.

ಹರಿಯನ್ನು ಜಪಿಸಿ... ವೇದ ಪುರಾಣದ ಪ್ರಕಾರ ಕಲಿಯುಗದಲ್ಲಿ ಶ್ರೀ ಕೃಷ್ಣನನ್ನು ಜಪಿಸಿದರೆ, ಶ್ರೇಷ್ಠ ಎಂಬ ನಂಬಿಕೆ ಇದೆ. ಈ ಮಂತ್ರ ಜಪಿಸುವುದರಿಂದ ಮನಸ್ಸಿಗೆ ನೆಮ್ಮದಿ ನೀಡುತ್ತದೆ ಹಾಗೂ ಮಾನಸಿಕವಾಗಿ ಮನುಷ್ಯನನ್ನು ಗಟ್ಟಿಯಾಗಿಸುತ್ತದೆ.

ಹರಿಯನ್ನು ಜಪಿಸಿ... ವೇದ ಪುರಾಣದ ಪ್ರಕಾರ ಕಲಿಯುಗದಲ್ಲಿ ಶ್ರೀ ಕೃಷ್ಣನನ್ನು ಜಪಿಸಿದರೆ, ಶ್ರೇಷ್ಠ ಎಂಬ ನಂಬಿಕೆ ಇದೆ. ಈ ಮಂತ್ರ ಜಪಿಸುವುದರಿಂದ ಮನಸ್ಸಿಗೆ ನೆಮ್ಮದಿ ನೀಡುತ್ತದೆ ಹಾಗೂ ಮಾನಸಿಕವಾಗಿ ಮನುಷ್ಯನನ್ನು ಗಟ್ಟಿಯಾಗಿಸುತ್ತದೆ.
49
ಭಗವದ್ ಗೀತ ಓದ ಬೇಕು ಗೀತಾ ಜಯಂತಿಯೂ ವೈಕುಂಠ ಏಕಾದಶಿ ದಿನವೇ ಬರುತ್ತದೆ.

ಭಗವದ್ ಗೀತ ಓದ ಬೇಕು ಗೀತಾ ಜಯಂತಿಯೂ ವೈಕುಂಠ ಏಕಾದಶಿ ದಿನವೇ ಬರುತ್ತದೆ.

ಭಗವದ್ ಗೀತ ಓದ ಬೇಕು ಗೀತಾ ಜಯಂತಿಯೂ ವೈಕುಂಠ ಏಕಾದಶಿ ದಿನವೇ ಬರುತ್ತದೆ.
59
ಗೀತ ಜಯಂತಿ ಆಚರಿಸಲು ಕಾರಣ ಏನೆಂದರೆ ಈ ದಿನದಂದು ಶ್ರೀ ಕೃಷ್ಣ ಅರ್ಜುನನಿಗೆ ಆಧ್ಯಾತ್ಮಕ ಜ್ಞಾನ ಕಲ್ಪಿಸುತ್ತಾನೆ.

ಗೀತ ಜಯಂತಿ ಆಚರಿಸಲು ಕಾರಣ ಏನೆಂದರೆ ಈ ದಿನದಂದು ಶ್ರೀ ಕೃಷ್ಣ ಅರ್ಜುನನಿಗೆ ಆಧ್ಯಾತ್ಮಕ ಜ್ಞಾನ ಕಲ್ಪಿಸುತ್ತಾನೆ.

ಗೀತ ಜಯಂತಿ ಆಚರಿಸಲು ಕಾರಣ ಏನೆಂದರೆ ಈ ದಿನದಂದು ಶ್ರೀ ಕೃಷ್ಣ ಅರ್ಜುನನಿಗೆ ಆಧ್ಯಾತ್ಮಕ ಜ್ಞಾನ ಕಲ್ಪಿಸುತ್ತಾನೆ.
69
ಈ ದಿನ ಪರಮಾತ್ಮನ ದರ್ಶನ ಪಡೆಯುವ ಜನರು ಜೀವನ ಸಾರ್ಥಕವಾಯಿತೆಂದೇ ಭಾವಿಸುತ್ತಾರೆ.

ಈ ದಿನ ಪರಮಾತ್ಮನ ದರ್ಶನ ಪಡೆಯುವ ಜನರು ಜೀವನ ಸಾರ್ಥಕವಾಯಿತೆಂದೇ ಭಾವಿಸುತ್ತಾರೆ.

ಈ ದಿನ ಪರಮಾತ್ಮನ ದರ್ಶನ ಪಡೆಯುವ ಜನರು ಜೀವನ ಸಾರ್ಥಕವಾಯಿತೆಂದೇ ಭಾವಿಸುತ್ತಾರೆ.
79
ವಿಷ್ಣುವನ್ನು ದರ್ಶಿಸಿ.... ಇಂದು ವಿಷ್ಣುವಿನ ದೇವಸ್ಥಾನ ಅಥವಾ ಅವನ ಅವತಾರದಲ್ಲಿ ಒಂದಾಗಿರುವ ಗುಡಿಗೆ ಭೇಟಿ ನೀಡಬೇಕು.

ವಿಷ್ಣುವನ್ನು ದರ್ಶಿಸಿ.... ಇಂದು ವಿಷ್ಣುವಿನ ದೇವಸ್ಥಾನ ಅಥವಾ ಅವನ ಅವತಾರದಲ್ಲಿ ಒಂದಾಗಿರುವ ಗುಡಿಗೆ ಭೇಟಿ ನೀಡಬೇಕು.

ವಿಷ್ಣುವನ್ನು ದರ್ಶಿಸಿ.... ಇಂದು ವಿಷ್ಣುವಿನ ದೇವಸ್ಥಾನ ಅಥವಾ ಅವನ ಅವತಾರದಲ್ಲಿ ಒಂದಾಗಿರುವ ಗುಡಿಗೆ ಭೇಟಿ ನೀಡಬೇಕು.
89
ಉಪವಾಸ ಕಡ್ಡಾಯ ನೀವು ನಾಸ್ತಿಕರಾದರೂ ಈ ದಿನ ಉಪವಾಸ ಮಾಡುವುದು ಆರೋಗ್ಯದ ದೃಷ್ಟಿಯಿಂದಲೂ ಒಳ್ಳೆಯದು.

ಉಪವಾಸ ಕಡ್ಡಾಯ ನೀವು ನಾಸ್ತಿಕರಾದರೂ ಈ ದಿನ ಉಪವಾಸ ಮಾಡುವುದು ಆರೋಗ್ಯದ ದೃಷ್ಟಿಯಿಂದಲೂ ಒಳ್ಳೆಯದು.

ಉಪವಾಸ ಕಡ್ಡಾಯ ನೀವು ನಾಸ್ತಿಕರಾದರೂ ಈ ದಿನ ಉಪವಾಸ ಮಾಡುವುದು ಆರೋಗ್ಯದ ದೃಷ್ಟಿಯಿಂದಲೂ ಒಳ್ಳೆಯದು.
99
ದೇವಾಲಯದೊಳಗೆ ಪ್ರವೇಶಿಸಿದಾಕ್ಷಣ ದ್ವಾರವನ್ನು ದಾಟಿ ಹೊರ ಬರಬೇಕು.

ದೇವಾಲಯದೊಳಗೆ ಪ್ರವೇಶಿಸಿದಾಕ್ಷಣ ದ್ವಾರವನ್ನು ದಾಟಿ ಹೊರ ಬರಬೇಕು.

ದೇವಾಲಯದೊಳಗೆ ಪ್ರವೇಶಿಸಿದಾಕ್ಷಣ ದ್ವಾರವನ್ನು ದಾಟಿ ಹೊರ ಬರಬೇಕು.

About the Author

WD
Web Desk

Latest Videos
Recommended Stories
Recommended image1
ಪೂಜೆಗೆ ಬಳಸುವ ಗಂಟೆಯಲ್ಲಿದೆ ಮಹಾನ್ ಶಕ್ತಿ, ತಪ್ಪಾಗಿ ಬಳಸಿದ್ರೆ ಕಷ್ಟ ಗ್ಯಾರಂಟಿ
Recommended image2
ಜನಕನ ಅಳಿಯ ಶ್ರೀರಾಮನಲ್ಲವಂತೆ.. ಹಾಗಾದ್ರೆ ನಿಜವಾದ ಅಳಿಯ ಯಾರು? ಇಲ್ಲಿದೆ ರಾಮಾಯಣದ ರಹಸ್ಯ!
Recommended image3
ಜನ್ಮ ದಿನಾಂಕ ಹೇಳಿ, 2026 ನಿಮ್ಮ ಪಾಲಿಗೆ ಹೇಗಿರಲಿದೆ ಎಂದು ನಾವು ನಿಮಗೆ ಹೇಳ್ತೇವೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved