ಮಗುವಿನ ನಾಮಕರಣದ ವಿಡಿಯೋ ಶೇರ್ ಮಾಡಿ ಗಂಡು ಮಗು ಎಂದು ಹೇಳಿದ ಸೀತಾರಾಮ ಸೀತಾ ಉರ್ಫ್ ವೈಷ್ಣವಿ ಗೌಡ. ಫ್ಯಾನ್ಸ್ ಶಾಕ್
ಬೆಂಗಳೂರಿನ ಪಾರ್ಕ್ನಲ್ಲಿ ಭೇಟಿಯಾದ ಅಕ್ಷಯ ಎಂಬ ಯುವಕನ ಕಥೆ ಇದು. ಪ್ರೀತಿ, ದ್ವೇಷ, ಮತ್ತು ವಿಧಿಯಾಟದ ನಡುವೆ ಸಿಲುಕಿದ ಆತನ ಜೀವನದ ಕಥೆಯನ್ನು ಲೇಖಕರು ಕನಸಿನಲ್ಲಿ ಕಂಡಿದ್ದಾರೆ.
ಆದಿತ್ಯ ಯೋಗದ ಶುಭ ಸಂಯೋಜನೆಯು ಏಪ್ರಿಲ್ ಮೂರನೇ ವಾರದಲ್ಲಿ ರೂಪುಗೊಳ್ಳಲಿದೆ.
ಬೆಂಗಳೂರು: ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಆರ್ಥಿಕ ಸಮೀಕ್ಷೆ (ಜಾತಿಗಣತಿ)ಯ ಅಂತಿಮ ವರದಿ ಕೊನೆಗೂ ಸಚಿವ ಸಂಪುಟ ಸಭೆಯಲ್ಲಿ ಶುಕ್ರವಾರ ಮಂಡನೆಯಾಗಿದ್ದು, ಬರೋಬ್ಬರಿ 50 ಸಂಪುಟಗಳುಳ್ಳ ವರದಿಯ ಮುಖ್ಯಾಂಶಗಳನ್ನು ಸಚಿವರಿಗೆ ವಿವರಿಸಲಾಗಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಏ.17ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಮುಂದಾಗಿದ್ದು, ಈ ಮೂಲಕ ಬಿಜೆಪಿಗೆ ಸಡ್ಡು ಹೊಡೆದಿದೆ. ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷದ ರಾಜ್ಯ ಸರ್ಕಾರ ಈಗ 80 ಪರ್ಸೆಂಟ್ ಭ್ರಷ್ಟಾಚಾರ ನಡೆಸಿ ದೇಶದಲ್ಲೇ ನಂ.1 ಭ್ರಷ್ಟಾಚಾರದ ಸರ್ಕಾರವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪ ಮಾಡಿದ್ದಾರೆ.
'ಅಪ್ಪಾಜಿ (ಡಾ ರಾಜ್ಕುಮಾರ್) ಅವರನ್ನು ನಾನು 30 ವರ್ಷಕ್ಕೂ ಹೆಚ್ಚು ಕಾಲ ದಿನಾಲೂ ನೋಡಿದ್ದೇನೆ. ಅವರ ದಿನಚರಿ, ವೃತ್ತಿ, ಪ್ರವೃತ್ತಿ ಎಲ್ಲವನ್ನೂ ನಾನು ಚೆನ್ನಾಗಿ ಅರಿತಿದ್ದೇನೆ. ನನಗೆ ಬುದ್ದಿ ಬಂದಾಗಿನಿಂದ ನಾನು ನೋಡಿದಂತೆ ಅವರು..
ದೆಹಲಿಯಲ್ಲಿ ಪತ್ನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಆಕೆ ಧರಿಸಿದ ಮೂಗುತಿ ಈ ಕೊಲೆ ಪ್ರಕರಣದಲ್ಲಿ ಮಹತ್ವದ ಸುಳಿವು ನೀಡಿದೆ. ಇದು ಪೊಲೀಸರಿಗೆ ನಿಗೂಢ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಸಹಾಯ ಮಾಡಿದೆ.
ಭಾರತದ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ಪೂಮಾ ಜೊತೆಗಿನ 8 ವರ್ಷಗಳ ಒಪ್ಪಂದವನ್ನು ಮುಗಿಸಿದ್ದಾರೆ ಎಂಬ ಸುದ್ದಿ ಇದೆ. ವಿರಾಟ್ ಕೊಹ್ಲಿ ಮತ್ತು ಪೂಮಾ ನಡುವೆ 110 ಕೋಟಿ ರೂಪಾಯಿ ಒಪ್ಪಂದವಾಗಿತ್ತು.
ಜಿಲ್ಲೆಯ ಕನಕಗಿರಿ ತಾಲೂಕಿನ ವಿಠಲಾಪುರದಲ್ಲಿ ಮಗುವಿಗೆ ಜ್ವರ ಬಂದಿದೆ ಎಂದು ಪೋಷಕರು ಊದುಬತ್ತಿಯಿಂದ ಸುಟ್ಟಿದ್ದು, ಇದರಿಂದ ಮಗು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಅಂತಹದ್ದೇ 18 ಪ್ರಕರಣಗಳು ಬೆಳಕಿಗೆ ಬಂದಿವೆ.
ಏಜೆಂಟಿಕ್ AI ಭಾರತದ ಬೆಳವಣಿಗೆಗೆ ಒಂದು ಪ್ರಮುಖ ಎಂಜಿನ್ ಆಗಿ ಬೆಳೆಯುತ್ತಿದೆ. ನಂಬಿಕೆ, ಗೌಪ್ಯತೆ ಮತ್ತು ಅನುಸರಣೆ AI ಅರ್ಥಪೂರ್ಣ ಪರಿಣಾಮವನ್ನು ಬೀರುವುದನ್ನು ಖಚಿತಪಡಿಸಿಕೊಳ್ಳಲು ಅಡಿಪಾಯವಾಗಿವೆ.
India-US Trade: ಭಾರತದಿಂದ 600 ಟನ್ ತೂಕದ 15 ಲಕ್ಷ ಐಫೋನ್ಗಳನ್ನು ಅಮೆರಿಕಕ್ಕೆ ಸಾಗಿಸಲಾಗಿದೆ. ಆ್ಯಪಲ್ ಕಂಪನಿಯು ಚೆನ್ನೈ ವಿಮಾನ ನಿಲ್ದಾಣದಿಂದ ಈ ಐಫೋನ್ಗಳನ್ನು ಸಾಗಿಸಿದೆ.