ವಿದ್ಯುತ್ ಕೊರತೆ ಆಗದಂತೆ ತುರ್ತು ಕ್ರಮ: ಸಚಿವ ಎಂ.ಬಿ.ಪಾಟೀಲ
ಆಪರೇಷನ್ ಕಮಲ ಖಚಿತ: ಮಾಜಿ ಸಚಿವ ಮುರುಗೇಶ ನಿರಾಣಿ
ಆಂತರಿಕ ಕಚ್ಚಾಟದಿಂದ ಕಾಂಗ್ರೆಸ್ ಸರ್ಕಾರದ ಆಯಸ್ಸು ಕಡಿಮೆ: ಗೋವಿಂದ ಕಾರಜೋಳ
ಇದೆಂಥ ನಿರ್ಲಕ್ಷ್ಯ; ರಾಜ್ಯೋತ್ಸವ ಪೂರ್ವಭಾವಿ ಸಭೆಗೆ ಅಧಿಕಾರಿಗಳೇ ಗೈರು !
ಲೋಕಸಭಾ ಚುನಾವಣೆಗೂ ಮುನ್ನ ಭಾರೀ ಬದಲಾವಣೆ: ಆಪರೇಷನ್ ಕಮಲ ಮುನ್ಸೂಚನೆ ಕೊಟ್ಟ ನಿರಾಣಿ..!
ರಾಜ್ಯ ಸರ್ಕಾರದಿಂದ ಜನರ ನಂಬಿಕೆಗೆ ದ್ರೋಹ: ಶಾಸಕ ಸಿದ್ದು ಸವದಿ
ಡಿಕೆಶಿ ಸಂಕಷ್ಟಕ್ಕೆ ಸಿಲುಕಿದರೆ ಸಿದ್ದರಾಮಯ್ಯ ಒಳಗೊಳಗೇ ಖುಷಿ ಪಡ್ತಾರೆ: ನಿರಾಣಿ
ದೈವಶಕ್ತಿ ರೂಪದಲ್ಲಿ ಭವಿಷ್ಯ ನುಡಿದ ಮಹಿಳೆ,ವೀಣಾ ಕಾಶಪ್ಪನವರ್ಗೆ ದೇವಿ ಆಶೀರ್ವಾದ
ಹುಳುಗಳ ಕಾಟಕ್ಕೆ ಬೇಸತ್ತ ಬಾಗಲಕೋಟೆ ಮಂದಿ: ಅಧಿಕಾರಿಗಳಿಗೆ ಹಿಡಿಶಾಪ..!
ಉಲ್ಟಾ ಹೊಡೆದ ಮಹಾಲಿಂಗೇಶ್ವರ ಸ್ವಾಮೀಜಿ: ಮೋದಿ ಆಯ್ಕೆ ಮಾಡಿಲ್ಲಾಂದ್ರೆ ಯಾರೂ ಉಳಿಯೊಲ್ಲವೆಂದು ನಾನು ಹೇಳಿಲ್ಲ
ದೇಶದಲ್ಲಿ ಮೋದಿ ಆಯ್ಕೆ ಮಾಡಿದ್ರೆ ಉಳಿತೀರಿ, ಇಲ್ಲಾಂದ್ರೆ ಯಾರೂ ಉಳಿಯೊಲ್ಲ: ಮಹಾಲಿಂಗೇಶ್ವರ ಸ್ವಾಮೀಜಿ ಭವಿಷ್ಯ!
ಅಮವಾಸ್ಯೆಯಂದು ಶಕ್ತಿ ಪ್ರದರ್ಶಿಸಿದ ಮಹಿಳೆಯರು: ಎಲ್ಲ ಕೆಎಸ್ಆರ್ಟಿಸಿ ಬಸ್ ಫುಲ್ ರಶ್
ಇಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ ; ಆಂಜನೇಯಗೆ ಬೆಳ್ಳಿ ಗದೆ ನೀಡಿ ಕ್ರೀಡಾಭಿನಿಗಳಿಂದ ವಿಶೇಷ ಪೂಜೆ
ಸರ್ಕಾರ ಹಾಲಿನಂತೆ ಮನೆ ಬಾಗಿಲಿಗೇ ಸಾರಾಯಿ ಸಪ್ಲೈ ಮಾಡ್ಲಿ: ಕಾರಜೋಳ
ವಾರಂಟಿ ಇಲ್ಲದ ಗ್ಯಾರಂಟಿ ನೀಡಿದ ಕಾಂಗ್ರೆಸ್: ಮಾಜಿ ಸಿಎಂ ಬೊಮ್ಮಾಯಿ ಲೇವಡಿ
ಕಾಂಗ್ರೆಸ್ ನಾಯಕರು ಹಸಿದ ತೋಳ, ರಣಹದ್ದುಗಳಂತಾಗಿದ್ದಾರೆ: ಮಾಜಿ ಡಿಸಿಎಂ ಗೋವಿಂದ ಕಾರಜೋಳ ವಾಗ್ದಾಳಿ
ತನ್ನ ಬಳಿ ನಾನು ಸಾಲ ತಗೊಳಲ್ಲ ಎಂದ ಮಹಿಳೆಗೆ, ಚಾಕು ಇರಿದ ವ್ಯಕ್ತಿ!
ಖರ್ಗೆ ಮುಳುಗುತ್ತಿರುವ ಹಡಗಿನ ಪ್ರೆಸಿಡೆಂಟ್: ಗೋವಿಂದ ಕಾರಜೋಳ
ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸಿ ಇಬ್ಬರು ಮಹಿಳಾ ಡೀಸಿಗಳ ಮಾದರಿ ನಡೆ
ಬಾಗಲಕೋಟೆಯಲ್ಲಿ ಬರ ಅಧ್ಯಯನ ತಂಡದಿಂದ ಸಮೀಕ್ಷೆ: ಅಧಿಕಾರಿಗಳ ಮುಂದೆ ಅನ್ನದಾತರ ಅಳಲು !
ಬಾಗಲಕೋಟೆ: ಮರೀಚಿಕೆಯಾದ ಐಹೊಳೆ ಸ್ಥಳಾಂತರ, ಸಚಿವರ ಭೇಟಿಗೆ ಮುಂದಾದ ಕಾಂಗ್ರೆಸ್ ನಾಯಕರು
ಕಾಂಗ್ರೆಸ್ ಅಧಿಕಾರದಲ್ಲಿ ಮುಸ್ಲಿಂ ಅಧಿಕಾರಿಯ ದರ್ಪ: ಸ್ವಪಕ್ಷದ ವಿರುದ್ಧವೇ ಸಿಡಿದೆದ್ದ ಶಾಸಕ
ಆರ್ಎಸ್ಎಸ್ ಮುಖಂಡನಿಗೆ ಹೃದಯಾಘಾತ: ಕಾರಲ್ಲಿ ಕುಳಿತುಕೊಂಡೇ ಪ್ರಾಣಬಿಟ್ರು
ಬಾಗಲಕೋಟೆ: ಅಪಾಯಕಾರಿ ಟ್ಯೂಮರ್ ಗಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ, ಮಕ್ಕಳಿಗೆ ಪುನರ್ಜನ್ಮ ನೀಡಿದ ವೈದ್ಯರು..!
ಬನಹಟ್ಟಿ ಕಾಡಸಿದ್ದೇಶ್ವರ ಜಾತ್ರಾ ಮಹೋತ್ಸವ: ಹರಕೆ ತೀರಿಸಿಲು ಲಕ್ಷಾಂತರ ಮೌಲ್ಯದ ಪಟಾಕಿ ಸಿಡಿಸುವ ಭಕ್ತರು!
ಬಾಗಲಕೋಟೆಯಲ್ಲಿ ಗಾಂಧಿ ಜಯಂತಿ ಮುನ್ನಾ ದಿನದಿಂದಲೇ ಸಾರಾಯಿ ವಿರುದ್ದ ಹೋರಾಟಕ್ಕಿಳಿದ ಮಹಿಳೆಯರು!
ಕನ್ನಡಪ್ರಭ ಪತ್ರಿಕೆ ಜಮಖಂಡಿ ತಾಲೂಕ ವರದಿಗಾರ ಗುರುರಾಜ್ ವಾಳ್ವೇಕರ್ ನಿಧನ
ಕನ್ನಡ ಸಿನಿಮಾ ಕ್ಷೇತ್ರಕ್ಕೂ ಕಾಲಿಟ್ಟ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ
ವಿಧಾನಸಭೆ ಸೋತವರಿಗೆ ಲೋಕ ಗೆಲ್ಲುವ ಆಸೆ: ನಾನು ಟಿಕೆಟ್ ಆಕಾಂಕ್ಷಿ ಎಂದ ಬಿಜೆಪಿ ಮಾಜಿ ಶಾಸಕ
ಜಮಖಂಡಿ: 9ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು