ನಿಧಿ ಆಸೆ ತೋರಿಸಿ ಯಮಾರಿಸುವ ಗ್ಯಾಂಗ್..! ಪೋನ್ ಮಾಡಿ ಬಂಗಾರ ತಗೊಳ್ಳಿ ಅಂತಾರೆ..!
ಶಕ್ತಿ ಯೋಜನೆಯಿಂದಾಗಿ ಬಸ್ ಸಿಗದೇ ವಿದ್ಯಾರ್ಥಿಗಳ ಪರದಾಟ, ಜೀವ ಭಯಬಿಟ್ಟು ಗೂಡ್ಸ್ ವಾಹನದಲ್ಲಿ ಓಡಾಟ!
ದೇಶದ ಅಭಿವೃದ್ಧಿ ಪ್ರಧಾನಿ ಮೋದಿ ಸರ್ಕಾರದ ಗ್ಯಾರಂಟಿ: ಸಂಸದ ಜಿ.ಎಂ.ಸಿದ್ದೇಶ್ವರ
ರಾಮ ಮಹಿಳೆಯರ ರಕ್ಷಣೆಗೆ ಹೋರಾಟ ಮಾಡಿದ, ನೀನೇನು ಮಾಡಿದೆ ಮೋದಿ: ವಿಎಸ್ ಉಗ್ರಪ್ಪ ಕಿಡಿ
ಹೆಚ್ಚಿದ ರಸ್ತೆ ಅಪಘಾತ: ಸಾವಿನ ಸಂಖ್ಯೆಯಲ್ಲೂ ಏರಿಕೆ..!
ಅಂತರ್ಜಾತಿ ಮದುವೆಗೆ ಪೋಷಕರ ವಿರೋಧ; ಸಿನಿಮೀಯ ರೀತಿ ಕಾರಿನಲ್ಲಿ ವಿವಾಹವಾದ ಜೋಡಿಹಕ್ಕಿ!
ಕಿರಾತಕ ಸಿನಿಮಾ ಸ್ಟೈಲ್ನಲ್ಲಿ ಕಾರಿನಲ್ಲಿ ಮದುವೆಯಾದ ಪ್ರೇಮಿಗಳು: ವಿರೋಧ ವ್ಯಕ್ತಪಡಿಸಿದ್ದ ಪೋಷಕರು!
ಬಿಜೆಪಿ ತೊರೆದ ಶ್ರೀರಾಮುಲು ತಂಗಿ ಶಾಂತಾ, ಬಳ್ಳಾರಿ ಬಿಟ್ಟು ಆಂಧ್ರದ ವೈಎಸ್ಆರ್ನಿಂದ ಲೋಕಸಭೆಗೆ ಸ್ಪರ್ಧೆ!
ಮಾತಿಗೆ ಮಾತು ಬೆಳೆದು ಚಾಕು ಹಾಕೇಬಿಟ್ರು..! ತಮ್ಮನ ಎದುರಲ್ಲೇ ಅಣ್ಣನನ್ನ ಕೊಂದು ಮುಗಿಸಿದ್ರು..!
ಮುಂದುವರಿದ ಮಹಿಳೆಯರ 'ಶಕ್ತಿ' ಪ್ರದರ್ಶನ; ಕಂಡಕ್ಟರ್, ಡ್ರೈವರ್ ಮೇಲೆಯೇ ಮನಬಂದಂತೆ ಹಲ್ಲೆ ನಡೆಸಿದ ರೌಡಿ ಗ್ಯಾಂಗ್!
ಬಳ್ಳಾರೀಲಿ ಸ್ಫೋಟಕ ವಸ್ತು ಖರೀದಿಸಿದ್ದ ಶಂಕಿತ ಉಗ್ರರು?
ಭತ್ತಕ್ಕೆ ಬಂಪರ್ ಬೆಲೆ: ಅಕ್ಕಿ ದುಬಾರಿ?
ಒಂದೇ ವರ್ಷದಲ್ಲಿ ಮೂರು ಬಾರಿ ಎನ್ಐಎ ದಾಳಿ: ಬಳ್ಳಾರಿಯನ್ನೇ ಸೆಂಟರ್ ಮಾಡಿಕೊಂಡ್ರಾ ಉಗ್ರರು?!
ಶಿಕ್ಷಣ ಸಚಿವರೇ ಇಲ್ಲಿ ನೋಡಿ; ಎಪಿಎಂಸಿ ಗೋದಾಮಿನಲ್ಲಿ ನಡೆಯುತ್ತಿದೆ ಕನ್ನಡ ಶಾಲೆ!
ಸಂಸತ್ ಅಕ್ರಮ ಪ್ರವೇಶ ದೇಶವೇ ತಲೆ ತಗ್ಗಿಸುವಂತಾಗಿದೆ: ಉಗ್ರಪ್ಪ
ಹಾಲಿನ ದರ ಏರಿಕೆಗೆ ಮುಖ್ಯಮಂತ್ರಿ ಸೂಚನೆ ನೀಡಿಲ್ಲ: ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ
ಬಳ್ಳಾರಿ: ಸಿನಿಮಾ ಟಾಕೀಸ್ನಲ್ಲೇ ನಡೀತಿದೆ ವಸತಿ ಶಾಲೆ, ಬಾಲಕಿಯರ ವಸತಿ ಶಾಲೆಯ ದುರಂತ ಕಥೆ
ಮಗಳ ಮದುವೆ ಸ್ವಾಗತ ಮೆರವಣಿಗೆಯಲ್ಲಿ ಶ್ರೀರಾಮುಲು ಭರ್ಜರಿ ಡ್ಯಾನ್ಸ್ ವಿಡಿಯೋ ವೈರಲ್!
ಬಳ್ಳಾರಿ: ಇದು ದೃಶ್ಯಂ ಸಿನಿಮಾದ ಮಾದರಿಯ ಮರ್ಡರ್ ಸ್ಟೋರಿ, 4 ತಿಂಗಳ ಬಳಿಕ ಆರೋಪಿ ಅರೆಸ್ಟ್
ಬಳ್ಳಾರಿ: ರಾತ್ರೋರಾತ್ರಿ ಖಾಸಗಿ ಕಂಪನಿಯಿಂದ ಬೆಳೆ ನಾಶ, ಸಂಕಷ್ಟದಲ್ಲಿ ಅನ್ನದಾತ..!
ಬಳ್ಳಾರಿ: ರಾತ್ರೋ ರಾತ್ರಿ ಟೋಲ್ ಗೇಟ್ ನಿರ್ಮಾಣ, ಗ್ಯಾರಂಟಿ ಹಣ ಸರಿದೂಗಿಸಲು ಸರ್ಕಾರದ ಪ್ಲಾನ್?
ಕುರುಗೋಡು ಪುರಸಭೆಯಲ್ಲಿ ದಾಖಲೆಗಳ ಗೋಲ್ಮಾಲ್..? ಪುರಸಭೆ ಸದಸ್ಯರಿಂದಲೇ ಬಯಲಾಯ್ತು ಕರಾಳ ಸತ್ಯ !
ಬಳ್ಳಾರಿ: ದಶಕಗಳಿಂದ ಉಳಿಮೆ ಮಾಡಿಕೊಂಡು ಬಂದಿದ್ದ ಜಮೀನು ಕೈತಪ್ಪುವ ಆತಂಕ!
ಹೆಂಡ್ತಿ ಸರಿಯಾಗಿ ಆರೈಕೆ ಮಾಡ್ತಿಲ್ಲವೆಂದು ಕೊಡಲಿಯಿಂದ ಕೊಚ್ಚಿ ಕೊಲೆಗೈದ ಪಾಪಿ ಗಂಡ
ದೇಶದ್ಯಾಂತ ಸಂಚಲನ ಮೂಡಿಸಿದ ನಕಲಿ ನೋಟು ಚಲಾವಣೆ ಪ್ರಕರಣ; ಎನ್ಐಎ ಬಂಧಿಸಿದ ಬಳ್ಳಾರಿಯ ಈ ವ್ಯಕ್ತಿ ಯಾರು?
ಮೆಣಸಿನಕಾಯಿ ಬೆಳೆಗೆ ಕಂಟಕವಾದ ಕಪ್ಪು ನುಸಿ ರೋಗ: ಆತಂಕದಲ್ಲಿ ರೈತರು
ಬಳ್ಳಾರಿ ವಿಮ್ಸ್ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ನಿರ್ದೇಶಕ ಗಂಗಾಧರ ಗೌಡ ವಿರುದ್ಧ ಎಫ್ಐಆರ್
ಬಳ್ಳಾರಿ-ವಿಜಯನಗರ: ನಕಲಿ ಡಾಕ್ಟರ್ಗೆ ಕಡಿವಾಣ ಹಾಕೋದಕ್ಕೆ ಆರೋಗ್ಯ ಇಲಾಖೆ ಹರಸಾಹಸ..!
ಬಳ್ಳಾರಿ: ಸಚಿವ ನಾಗೇಂದ್ರ ವರ್ಸಸ್ ಶಾಸಕ ಭರತ್ ರೆಡ್ಡಿ?, ಮುಸಕಿನ ಗುದ್ದಾಟದ ಮಧ್ಯೆ ಚುನಾವಣೆ ಮುಂದೂಡಿಕೆ