ನಶೆ ಏರಿಸುವಂತಿರೋ ನಿಶಾ ಯೋಗೇಶ್ವರ್ ಕಾಂಗ್ರೆಸ್ ಕೈ ಹಿಡಿಯುತ್ತಾರಾ?
ಬೆಂಗಳೂರಿನಲ್ಲಿ ಪೊಲೀಸರ ಕಾರ್ಯಾಚರಣೆ ಜಿಲೆಟಿನ್ ಕಡ್ಡಿಗಳು, ಸ್ಪೋಟಕ ವಸ್ತುಗಳು ಪತ್ತೆ!
ಹವಾ ಸೃಷ್ಟಿಸಲು ಮಾರಕಾಸ್ತ್ರ ಹಿಡಿದು ಪುಂಡಾಟ: 4 ಬಂಧನ
ಬಿಸಿನೀರಿನ ಪಾತ್ರೆಗೆ ಆಯಾತಪ್ಪಿ ಬಿದ್ದು ಗಾಯಗೊಂಡಿದ್ದ ಅಡುಗೆ ಸಿಬ್ಬಂದಿ; ಚಿಕಿತ್ಸೆ ಫಲಿಸದೇ ಸಾವು
ಬೆಂಗಳೂರಿನ 110 ಹಳ್ಳಿಗಳಿಗೆ ಜೂನ್ ವೇಳೆಗೆ 775 ಎಂಎಲ್ಡಿ ನೀರು ಪೂರೈಕೆ; ಸಿಎಂ ಸಿದ್ದರಾಮಯ್ಯ
ಬೆಂಗಳೂರು ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್; ಚಿನ್ನಸ್ವಾಮಿ ಸ್ಟೇಡಿಯಂಗೆ 12 ಸ್ಥಳದಿಂದ ಬಿಎಂಟಿಸಿ ಬಸ್ ಸಂಚಾರ
ಬೆಂಗಳೂರಿನಲ್ಲಿ ತಯಾರಿಸಿದ 123 ಅಡಿ ಉದ್ದದ ದೋಸೆ ಗಿನ್ನಿಸ್ ದಾಖಲೆ!
ಪೊಲೀಸರ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನ; ಆರೋಪಿ ಕಾಲಿಗೆ ಗುಂಡೇಟು
ಸರಸ ಸಲ್ಲಾಪಕ್ಕೆ ಅಡ್ಡಿ: 4 ವರ್ಷದ ಹೆಣ್ಣು ಮಗುವಿನ ಮಲತಂದೆ ಕ್ರೌರ್ಯ!
ಬಿಡಿಎ ಸೈಟ್ ಖರೀದಿಗೆ ಮತ್ತೆ ಅವಕಾಶ ಕೊಟ್ಟ ಸಚಿವ ಸಂಪುಟ, ಅರ್ಧ ಹಣ ಕಟ್ಟಿದ್ರೆ ಈಗ್ಲೇ ಕ್ಲೀಯರ್ ಮಾಡಿಕೊಳ್ಳಿ
ರಿಂಗ್ ರೋಡ್, ಕಡಬಗೆರೆ ಮೆಟ್ರೋಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ, 15,611 ಕೋಟಿ ರೂ ವೆಚ್ಚ ಮೀಸಲು
'ಸೇವೆ V/S ಸುಲಿಗೆ..' ಜೆಡಿಎಸ್ ಟ್ವೀಟ್, ಮತದಾರರ ಹೃದಯ ಗೆಲ್ತಾರಾ ಮಂಜುನಾಥ್?
ಟಿಟಿಡಿ ರಾಜಕೀಯಕ್ಕೆ ಬಳಸಿಲ್ಲ: ಶಾಸಕ ವಿಶ್ವನಾಥ್
ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೆಆರ್ ಪುರಂ ಠಾಣೆ ಇನ್ಸ್ಪೆಕ್ಟರ್, ಪಿಎಸ್ಐ!
ಬೆಳ್ಳಂಬೆಳಗ್ಗೆ ಜ್ಯುವೆಲ್ಲರಿ ಶಾಪ್ ಮಾಲೀಕರ ಮೇಲೆ ಗುಂಡಿನ ದಾಳಿ, ಇಬ್ಬರ ಸ್ಥಿತಿ ಗಂಭೀರ
ಕಾಂಗ್ರೆಸ್ದು ಕೇವಲ ಚುನಾವಣೆ ಗಿಮಿಕ್ ಅಷ್ಟೇ: ಎಂಟಿಬಿ ನಾಗರಾಜ್
ಬೆಂಗಳೂರು ಹೊರ ವಲಯದಲ್ಲಿ ವಕೀಲರ ಬೆನ್ನಿಗೆ ಚಾಕು ಇರಿದ ದುಷ್ಕರ್ಮಿ!
ಡಾ.ಸಿ.ಎನ್. ಮಂಜುನಾಥ್ ನಾಳೆ ಬಿಜೆಪಿ ಸೇರ್ಪಡೆ, ಆರ್.ಆರ್.ನಗರದಲ್ಲಿ ಪ್ರಚಾರ ಪೂರ್ವಭಾವಿ ಸಭೆ
ಬಿಜೆಪಿ ಅವಧಿಯ ಕಾಮಗಾರಿಗಳಿಗೆ ಕಾಂಗ್ರೆಸ್ ಲೇಬಲ್: ಎಂಟಿಬಿ ನಾಗರಾಜ್
ಡಿಕೆ ಸುರೇಶ್ ವಿರುದ್ಧ ಡಾ.ಮಂಜುನಾಥ್ ಮೈತ್ರಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಬಿಜೆಪಿ ಪ್ಲಾನ್!
ಕೆಂಪೇಗೌಡ ಏರ್ಪೋರ್ಟಲ್ಲಿ ಇಂದಿರಾ ಕ್ಯಾಂಟೀನ್ ಶುರು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಗುರುವಾರ 50 ಗಂಟೆಗಳ ಕಾಲ ಕಾಂಕ್ರೀಟ್ ಸ್ಲ್ಯಾಬ್ ಕಾಮಗಾರಿ
ಬೆಂಗಳೂರಲ್ಲಿ ಸ್ವಂತ ಮನೆ ಕಟ್ಟುವವರಿಗೆ 'ನಂಬಿಕೆ ನಕ್ಷೆ' ವಿತರಣೆ; ಬಿಬಿಎಂಪಿಯಿಂದ ಹೊಸ ಆಸ್ತಿ ತೆರಿಗೆ ಪದ್ಧತಿ ಜಾರಿ!
ಬೆಂಗಳೂರು: ತಮಟೆ ಶಬ್ದಕ್ಕೆ ನೃತ್ಯ ಮಾಡುವ ವಿಚಾರದಲ್ಲಿ ನಡೆದ ಕೊಲೆ, ಅಪ್ರಾಪ್ತ ಸೇರಿ ನಾಲ್ವರು ಅರೆಸ್ಟ್
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದ ಸಮಸಮಾಜ ನಿರ್ಮಾಣ: ಸಿಎಂ ಸಿದ್ದರಾಮಯ್ಯ
ಬೆಂಗಳೂರಲ್ಲಿ ಬೋರ್ವೆಲ್ ಕೊರೆಸಲು ಜಲಮಂಡಳಿ ಅನುಮತಿ ಕಡ್ಡಾಯ; ಅರ್ಜಿ ಸಲ್ಲಿಕೆಗೆ ಮಾ.15ರವರೆಗೆ ಅವಕಾಶ
ಬೆಂಗಳೂರಿನಲ್ಲಿ ಆರ್ಟಿಐ ಕಾರ್ಯಕರ್ತನ ಹತ್ಯೆಗೆ ಬಿಜೆಪಿ ಮುಖಂಡ ಸ್ಕೆಚ್, ರೌಡಿ ಶೀಟರ್ ಸಹಿತ ಗ್ಯಾಂಗ್ ಅರೆಸ್ಟ್!
ಬೆಂಗಳೂರು ವಾಟರ್ ಟ್ಯಾಂಕರ್ ಮಾಲೀಕರಿಗೆ ಸಿಹಿಸುದ್ದಿ; ನೋಂದಣಿ ಅವಧಿ ಮಾ.15ರವರೆಗೆ ವಿಸ್ತರಣೆ
ನಮ್ಮನೆ ಬೋರ್ವೆಲ್ನಲ್ಲೂ ನೀರಿಲ್ಲ, ಬೇರೆಡೆಯಿಂದ ತರಿಸ್ತಿದ್ದೀವಿ: ಡಿಸಿಎಂ ಡಿ.ಕೆ. ಶಿವಕುಮಾರ್
ಲೋಕಸಭೆ ಚುನಾವಣೆಗೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸಲ್ಲ: ಎಂಟಿಬಿ ನಾಗರಾಜ್ ಸ್ಪಷ್ಟನೆ
Bengaluru Rural News (ಬೆಂಗಳೂರು ಗ್ರಾಮೀಣ ಸುದ್ದಿ): Suvarna News brings the Latest Bengaluru Rural News Headlines and Today's Breaking Bengaluru Rural News. Get a scoop of all the exclusive local Bengaluru Rural news, photos, videos and live updates online in Kannada. ಕರ್ನಾಟಕದ ಬೆಂಗಳೂರು ಗ್ರಾಮೀಣ ಜಿಲ್ಲೆಯ ಇತ್ತೀಚಿನ ಸುದ್ದಿಗಳನ್ನು ಓದಿ.