Malayalam English Kannada Telugu Tamil Bangla Hindi Marathi
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Bengaluru Urban

ಬೆಂಗಳೂರು ನಗರ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ಹೆಲ್ಮೆಟ್ ಹಾಕಲ್ಲ, ಫೈನ್ ಕಟ್ಟಲ್ಲ, ಜೆಡಿಎಸ್ ಕ್ಷೇತ್ರಾಧ್ಯಕ್ಷ ಎಂದು ಅವಾಜ್ ಹಾಕಿದವನ ವಿರುದ್ಧ ಎಫ್ಐಆರ್
ಹೆಲ್ಮೆಟ್ ಹಾಕಲ್ಲ, ಫೈನ್ ಕಟ್ಟಲ್ಲ, ಜೆಡಿಎಸ್ ಕ್ಷೇತ್ರಾಧ್ಯಕ್ಷ ಎಂದು ಅವಾಜ್ ಹಾಕಿದವನ ವಿರುದ್ಧ ಎಫ್ಐಆರ್
2252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ: ಕಂದಾಯ ಇಲಾಖೆಯಿಂದ ಎಚ್ಚರಿಕೆ
2252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ: ಕಂದಾಯ ಇಲಾಖೆಯಿಂದ ಎಚ್ಚರಿಕೆ
ಬೆಂಗಳೂರು ಸಂಸ್ಕೃತಿ ದ್ವೇಷಪೂರಿತವಾಗುತ್ತಿದೆಯಾ? ಅಸಮಾಧಾನ ವ್ಯಕ್ತಪಡಿಸಿದ ಕನ್ನಡಿಗ
ಬೆಂಗಳೂರು ಸಂಸ್ಕೃತಿ ದ್ವೇಷಪೂರಿತವಾಗುತ್ತಿದೆಯಾ? ಅಸಮಾಧಾನ ವ್ಯಕ್ತಪಡಿಸಿದ ಕನ್ನಡಿಗ
ಸಮಾಜ ತಿದ್ದುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ: ಬಿ.ವೈ.ವಿಜಯೇಂದ್ರ
ಸಮಾಜ ತಿದ್ದುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ: ಬಿ.ವೈ.ವಿಜಯೇಂದ್ರ
ಪ್ರತಿ ದಿನ 45 ನಿಮಿಷ ಉಳಿಸಿ, ಬೆಂಗಳೂರು ಸುರಂಗ ಮಾರ್ಗ ಮಾಹಿತಿ ಹಂಚಿಕೊಂಡ ಡಿಕೆಶಿ
ಪ್ರತಿ ದಿನ 45 ನಿಮಿಷ ಉಳಿಸಿ, ಬೆಂಗಳೂರು ಸುರಂಗ ಮಾರ್ಗ ಮಾಹಿತಿ ಹಂಚಿಕೊಂಡ ಡಿಕೆಶಿ
ಕೊಡಗು, ಮಲೆನಾಡಿನಲ್ಲಿ ಮಳೆ: 1 ವಾರ ಕರಾವಳಿಗೆ ಯೆಲ್ಲೋ ಅಲರ್ಟ್‌
ಕೊಡಗು, ಮಲೆನಾಡಿನಲ್ಲಿ ಮಳೆ: 1 ವಾರ ಕರಾವಳಿಗೆ ಯೆಲ್ಲೋ ಅಲರ್ಟ್‌
ಜಾಗ ಕೊಡಿ, ಇಲ್ಲವೇ ಕಸಾಪ ಕಟ್ಟಡದಲ್ಲೆ ಅರ್ಧ ಭಾಗ ಕೊಡಿ: ಘಂಟಿಬೆಂಗಳೂರಿಗೆ ಕರೆಂಟ್ ಶಾಕ್, ನಾಳೆಯೂ ನಗರದ ಹಲೆವೆಡೆ ಪವರ್ ಕಟ್ಬೆಂಗಳೂರು : ತುರ್ತು ನಿರ್ವಹಣೆ ಕಾಮಗಾರಿ - ಇಂದು, ನಾಳೆ ವಿದ್ಯುತ್‌ ವ್ಯತ್ಯಯಚೆಕ್‌ಬೌನ್ಸ್‌: ನೋಟಿಸ್‌ ಕೊಟ್ಟ 15 ದಿನದ ಬಳಿಕವಷ್ಟೆ ದೂರು ದಾಖಲಿಸಲು ಅ‍ವಕಾಶ

ಇನ್ನಷ್ಟು ಸುದ್ದಿ

ನಗರದ ವಿವಿಧೆಡೆ ಉತ್ತಮ ಮಳೆ - ಕೆಲ ದಿನಗಳಿಂದ ದುರ್ಬಲವಾಗಿದ್ದ ಮಳೆ ಮತ್ತೆ ಚುರುಕು
ನಗರದ ವಿವಿಧೆಡೆ ಉತ್ತಮ ಮಳೆ - ಕೆಲ ದಿನಗಳಿಂದ ದುರ್ಬಲವಾಗಿದ್ದ ಮಳೆ ಮತ್ತೆ ಚುರುಕು

ಕಳೆದ ಕೆಲವು ದಿನಗಳಿಂದ ನಗರದಲ್ಲಿ ದುರ್ಬಲವಾಗಿದ್ದ ಮುಂಗಾರು, ಮತ್ತೆ ಚುರುಕು ಪಡೆದಿದ್ದು ಭಾನುವಾರ ಮಧ್ಯಾಹ್ನ ವಿವಿಧೆಡೆ ಮಳೆಯಾಗಿದೆ.

ಸಿಲ್ಕ್‌ ಬೋರ್ಡ್‌ನಿಂದ ಹೆಬ್ಬಾಳವರೆಗೆ ಸುರಂಗ ರಸ್ತೆ ಯೋಜನೆಗೆ ಶೀಘ್ರ ಟೆಂಡರ್‌
ಸಿಲ್ಕ್‌ ಬೋರ್ಡ್‌ನಿಂದ ಹೆಬ್ಬಾಳವರೆಗೆ ಸುರಂಗ ರಸ್ತೆ ಯೋಜನೆಗೆ ಶೀಘ್ರ ಟೆಂಡರ್‌

ಹೆಬ್ಬಾಳದಿಂದ ಸಿಲ್ಕ್‌ ಬೋರ್ಡ್‌ವರೆಗೆ ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಆರ್ಥಿಕ ಇಲಾಖೆಗೆ ಸಲ್ಲಿಸಿರುವ ಪ್ರಸ್ತಾವನೆಗೆ ಅನುಮೋದನೆ ದೊರೆಯುತ್ತಿದ್ದಂತೆ ಟೆಂಡರ್‌ ಆಹ್ವಾನಿಸಲು ಪಾಲಿಕೆ ಸಿದ್ಧತೆ ಮಾಡಿಕೊಂಡಿದೆ

ಇ-ಕಾಮರ್ಸ್‌ ಖಾಸಗಿ ಬೈಕ್‌ಗೆ ಕೇಂದ್ರ ಬ್ರೇಕ್?
ಇ-ಕಾಮರ್ಸ್‌ ಖಾಸಗಿ ಬೈಕ್‌ಗೆ ಕೇಂದ್ರ ಬ್ರೇಕ್?

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ನಿಷೇಧದ ಬಳಿಕ ಇ-ಕಾಮರ್ಸ್‌, ಕ್ವಿಕ್‌ ಕಾಮರ್ಸ್‌ ಉದ್ದೇಶಕ್ಕೆ ಖಾಸಗಿ ವಾಹನ ಬಳಸುವವರಿಗೂ ಸಮಸ್ಯೆ ಕಾದಿದೆಯೇ ಎಂಬ ಆತಂಕ ಗಿಗ್‌ ಕಾರ್ಮಿಕರು ಮತ್ತು ಉದ್ಯಮಿಗಳಲ್ಲಿ ಮೂಡಿದೆ.

Kannada Cultural Festival: ಬೆಂಗಳೂರಲ್ಲಿ ಜುಲೈ 26-27ರಂದು ಕುಂದಾಪ್ರ ಕನ್ನಡ ಹಬ್ಬ ಆಚರಣೆ, 2 ದಿನಗಳ ಕಾರ್ಯಕ್ರಮದ ಸಂಪೂರ್ಣ ವಿವರ ಇಲ್ಲಿದೆ
Kannada Cultural Festival: ಬೆಂಗಳೂರಲ್ಲಿ ಜುಲೈ 26-27ರಂದು ಕುಂದಾಪ್ರ ಕನ್ನಡ ಹಬ್ಬ ಆಚರಣೆ, 2 ದಿನಗಳ ಕಾರ್ಯಕ್ರಮದ ಸಂಪೂರ್ಣ ವಿವರ ಇಲ್ಲಿದೆ
ಜುಲೈ ೨೬ ಮತ್ತು ೨೭ ರಂದು ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್‌ನಲ್ಲಿ 'ಕುಂದಾಪ್ರ ಕನ್ನಡ ಹಬ್ಬ-೨೦೨೫' ನಡೆಯಲಿದೆ. ಕಾರ್ಯಕ್ರಮದಲ್ಲಿ ಯಕ್ಷಗಾನ, ಸಂಗೀತ, ನೃತ್ಯ, ಕ್ರೀಡೆಗಳು ಸೇರಿದಂತೆ ಹಲವು ವಿಶೇಷ ಕಾರ್ಯಕ್ರಮಗಳು ಇರಲಿವೆ. ಕುಂದಾಪುರ ಮೂಲದ ಸಾಧಕರನ್ನು ಸನ್ಮಾನಿಸಲಾಗುವುದು.
ಬೆಂಗಳೂರು ರಸ್ತೆಯಲ್ಲಿ ಜೋಡಿ ಹಕ್ಕಿಯ ಸ್ಟಂಟ್ಸ್, ವಿಡಿಯೋ ವೈರಲ್ ಬೆನ್ನಲ್ಲೇ ಸಂಕಷ್ಟ
ಬೆಂಗಳೂರು ರಸ್ತೆಯಲ್ಲಿ ಜೋಡಿ ಹಕ್ಕಿಯ ಸ್ಟಂಟ್ಸ್, ವಿಡಿಯೋ ವೈರಲ್ ಬೆನ್ನಲ್ಲೇ ಸಂಕಷ್ಟ

ಬೆಂಗಳೂರಿನ ರಸ್ತೆಯಲ್ಲಿ ಜೋಡಿಯೊಂದು ಸ್ಕೂಟರ್ ಮೂಲಕ ಸ್ಟಂಟ್ ಮಾಡಿದ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಇತರ ವಾಹನಗಳ ನಡುವೆ ಈ ಜೋಡಿ ಮಾಡಿದ ಸ್ಟಂಟ್ ನಿಯಮ ಉಲ್ಲಂಘಿಸಿದೆ.

ಮೋಹನದಾಸ್ ಪೈ ಸೇರಿ ಬೈಕ್ ಟ್ಯಾಕ್ಸಿ ಚಾಲಕರ ವಿರುದ್ಧ ದೂರು; 10 ಜನರ ವಿರುದ್ಧ ಎಫ್‌ಐಆರ್!
ಮೋಹನದಾಸ್ ಪೈ ಸೇರಿ ಬೈಕ್ ಟ್ಯಾಕ್ಸಿ ಚಾಲಕರ ವಿರುದ್ಧ ದೂರು; 10 ಜನರ ವಿರುದ್ಧ ಎಫ್‌ಐಆರ್!

ಬೈಕ್ ಟ್ಯಾಕ್ಸಿ ಚಾಲಕರ ಪ್ರತಿಭಟನೆ, ಮೋಹನ್ ದಾಸ್ ಪೈ ವಿರುದ್ಧ ದೂರು, ಮತ್ತು ನ್ಯಾಯಾಲಯದ ಆದೇಶ ಉಲ್ಲಂಘನೆ ಕುರಿತು ಘಟನಾವಳಿಗಳ ಸಂಕ್ಷಿಪ್ತ ವಿವರಣೆ. 10 ಜನ ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ವಿಧಾನಸೌಧ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.

Entrepreneur Couple: Bengaluru ನಮ್ಮನ್ನು ಕೊಲ್ತಿದೆ, ನೀವೂ ದ್ವೇಷಿಸಿದ್ರೂ OK, ಈ ಊರು ಬಿಟ್ಟೋಗ್ತೀವಿ: ದಂಪತಿ ವಿಡಿಯೋ ವೈರಲ್
Entrepreneur Couple: Bengaluru ನಮ್ಮನ್ನು ಕೊಲ್ತಿದೆ, ನೀವೂ ದ್ವೇಷಿಸಿದ್ರೂ OK, ಈ ಊರು ಬಿಟ್ಟೋಗ್ತೀವಿ: ದಂಪತಿ ವಿಡಿಯೋ ವೈರಲ್

ವಿವಿಧ ಕಾರಣಕ್ಕೆ ಬೆಂಗಳೂರಿನಲ್ಲಿ ಇರಬೇಕು ಅಂತ ಜನರು ಬಯಸ್ತಾರೆ. ಬೆಂಗಳೂರಿನ ಜನಸಂಖ್ಯೆ ಜಾಸ್ತಿ ಇದೆ. ಇಲ್ಲೋರ್ವ ದಂಪತಿ ತಮ್ಮ ಆರೋಗ್ಯದ ದೃಷ್ಟಿಯಿಂದ ಬೆಂಗಳೂರು ತೊರೆಯುವ ನಿರ್ಧಾರ ಮಾಡಿದ್ದಾರೆ. 

 

ಬೆಂಗಳೂರು: ಮೂವರು ಹೆಣ್ಣು ಮಕ್ಕಳ ಕಾಲೇಜು ಶುಲ್ಕಕ್ಕೆ ಸಾಲ ಮಾಡಿ ಇಟ್ಟಿದ್ದ ಹಣ ಕಳ್ಳತನ!
ಬೆಂಗಳೂರು: ಮೂವರು ಹೆಣ್ಣು ಮಕ್ಕಳ ಕಾಲೇಜು ಶುಲ್ಕಕ್ಕೆ ಸಾಲ ಮಾಡಿ ಇಟ್ಟಿದ್ದ ಹಣ ಕಳ್ಳತನ!

ಬೆಂಗಳೂರು ಪ್ಯಾಲೇಸ್ ಆವರಣದಲ್ಲಿ ವಾಸಿಸುವ ಶ್ರೀನಿವಾಸ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದ್ದು, ಮೂವರು ಹೆಣ್ಣುಮಕ್ಕಳ ಕಾಲೇಜು ಶುಲ್ಕಕ್ಕೆ ಸಾಲ ಮಾಡಿ ಇಟ್ಟಿದ್ದ 65 ಸಾವಿರ ರೂಪಾಯಿ ಹಾಗೂ 5 ಗ್ರಾಂ ಚಿನ್ನಾಭರಣವನ್ನು ಕಳ್ಳರು ದೋಚಿದ್ದಾರೆ. ಸದಾಶಿವನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಯೋಗ ನಮ್ಮ ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಯೋಗ ನಮ್ಮ ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಯೋಗಾಭ್ಯಾಸ ನಮ್ಮನ್ನು ಅಹಿಂಸೆ, ಕರುಣೆ, ಶಾಂತಿ ಕಡೆಗೆ ಕೊಂಡೊಯ್ಯುತ್ತದೆ. ಪರಿಪೂರ್ಣ ಆರೋಗ್ಯಕ್ಕೆ ಯೋಗ ಸಹಕಾರಿಯಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು.

ಲಡಾಕ್‌ನಲ್ಲಿ ವಚನಾನಂದ ಶ್ರೀ ಯೋಗ ದಿನಾಚರಣೆ: ಶ್ರೀಗಳಿಂದ ಒಂದು ಭೂಮಿ ಒಂದು ಆರೋಗ್ಯ ಸಂದೇಶ
ಲಡಾಕ್‌ನಲ್ಲಿ ವಚನಾನಂದ ಶ್ರೀ ಯೋಗ ದಿನಾಚರಣೆ: ಶ್ರೀಗಳಿಂದ ಒಂದು ಭೂಮಿ ಒಂದು ಆರೋಗ್ಯ ಸಂದೇಶ

ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಹರಿಹರ ಪಂಚಮಸಾಲಿ ಜಗದ್ಗುರು ಪೀಠಾಧ್ಯಕ್ಷ ಹಾಗೂ ಶ್ವಾಸಯೋಗ ಸಂಸ್ಥೆಯ ವಚನಾನಂದ ಸ್ವಾಮೀಜಿ ಮಾರ್ಗದರ್ಶನದಲ್ಲಿ ಯೋಗಾಭ್ಯಾಸ ಪ್ರದರ್ಶನ ನಡೆಸಲಾಯಿತು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 2593
  • 2594
  • 2595
  • next >
Top Stories