Asianet Suvarna News Asianet Suvarna News

ಸಿದ್ದು-ಜಾರ್ಜ್ ಜೋಡಿ ‘ನೆಲದಡಿ’ ಅವ್ಯವಹಾರ ಮಾಡಿದರಾ?

ನೆಲದ ಅಡಿ ಕಸದ ಡಬ್ಬಿ ಅಳವಡಿಕೆ ಮಾಡುವ ವ್ಯವಹಾರದಲ್ಲಿ ಭಾರೀ ಅವ್ಯವಹಾರ ಆಗಿದೆ ಎಂದು ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಆರೋಪಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಾರ್ಜ್ ವಿರುದ್ಧ ನೇರ ಆರೋಪ ಮಾಡಿರುವ ರಮೇಶ್ ಎಸಿಬಿ ಮತ್ತು ಲೋಕಾಯುಕ್ತಕ್ಕೂ ದೂರು ಸಲ್ಲಿಸಿದ್ದಾರೆ.

ನೆಲದ ಅಡಿ ಕಸದ ಡಬ್ಬಿ ಅಳವಡಿಕೆ ಮಾಡುವ ವ್ಯವಹಾರದಲ್ಲಿ ಭಾರೀ ಅವ್ಯವಹಾರ ಆಗಿದೆ ಎಂದು ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಆರೋಪಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಾರ್ಜ್ ವಿರುದ್ಧ ನೇರ ಆರೋಪ ಮಾಡಿರುವ ರಮೇಶ್ ಎಸಿಬಿ ಮತ್ತು ಲೋಕಾಯುಕ್ತಕ್ಕೂ ದೂರು ಸಲ್ಲಿಸಿದ್ದಾರೆ.

Video Top Stories