ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಯಲ್ಲಿ ವ್ಯತ್ಯಯ ಉಂಟಾಗಿದೆ. ವಿದ್ಯುತ್ ಪೂರೈಕೆ ವ್ಯತ್ಯಯದಿಂದ ಈ ಸಮಸ್ಯೆ ಎದುರಾಗುತ್ತಿದೆ. 

ಬೆಂಗಳೂರು: ತೊರೆಕಾಡನಹಳ್ಳಿಯ ಜಲಮಂ ಡಳಿ ಪಂ ಪಿಂಗ್ ಕೇಂದ್ರದಲ್ಲಿ ವಿದ್ಯುತ್ ಪೂರೈಕೆ ಯಲ್ಲಿ ವ್ಯತ್ಯಯ ವಾಗಿರುವುದರಿಂದ ಶುಕ್ರವಾರ (ಫೆ.8) ನಗರದ ಹಲವೆ ಡೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಯಶವಂತಪುರ, ಮಲ್ಲೇಶ್ವರ, ಮತ್ತೀಕೆರೆ, ಗೋಕುಲ್ ಎಕ್ಸ್ ಟೆನ್ಷನ್, ಜಯಮಹಲ್, ವಸಂತ ನಗರ, ಮುತ್ಯಾ ಲನಗರ, ಆರ್.ಟಿ. ನಗರ, ಸಂಜಯನಗರ, ಸದಾಶಿವನ ಗರ, ಹೆಬ್ಬಾ ಳ, ಭಾರತಿನಗರ, ಸುಧಾಮನಗರ, ಪ್ಯಾಲೇ ಸ್ ಗುಟ್ಟಹಳ್ಳಿ, ಮಾಚಳ್ಳಿ ಬೆಟ್ಟ, ಫ್ರೆಜರ್‌ಟೌನ್, ವಿಲ್ಸನ್‌ಗಾರ್ಡನ್, ಹೊಂಬೇಗೌಡನಗರ, ಪಿಳ್ಳ ಣ್ಣ ಗಾರ್ಡನ್, ಬನ್ನಪ್ಪ ಪಾರ್ಕ್, ಶಿವಾಜಿನಗರ, ಜೀವನ ಭೀಮಾನಗರ, ಚಿಕ್ಕ ಲಾಲ್‌ಬಾಗ್, ಗವಿಪುರ, ಬ್ಯಾಟರಾಯನಪುರ, ಮೆಜೆಸ್ಟಿಕ್, ಕಸ್ತೂರಬಾ ರಸ್ತೆ, ಮಡಿವಾಳ, ಯಲಚೇತನಹಳ್ಳಿ, ಇಸ್ರೋ ಲೇಔಟ್, ಪೂರ್ಣಪ್ರಜ್ಞಾ ಲೇಔಟ್, ನಲ್ಲಸಂದ್ರ, ಕೆ.ಆರ್.ಮಾರ್ಕೆಟ್, ಸಂಪಂಗಿ ರಾಮ ನಗ ರ, ಕುಮಾರ ಸ್ವಾಮಿ ಲೇಔಟ್, ಬನ ಶಂಕರಿ 2 ಮತ್ತು 3 ನೇ ಹಂತ, ಜಯನಗರ, ಜೆ.ಪಿ.ನಗರ, ಬನಗಿರಿ ನಗರ ಸುತ್ತಮುತ್ತಲ ಬಡಾವಣೆಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯವಾಗಲಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಂತೆಯೆ ಬಸವನಗುಡಿ, ಓಕಳಿಪುರ, ಚಾಮರಾಜ ಪೇಟೆ, ಪದ್ಮನಾಭನಗರ, ಹೊಸಕೆರೆಹಳ್ಳಿ, ಬೈರಸಂದ್ರ, ಲಿಂಗರಾಜಪುರ, ಜಾನಕಿರಾಮ ಲೇಔಟ್, ಆರ್. ಎಸ್.ಪಾಳ್ಯ, ಜಾನ್ಸನ್ ಮಾರ್ಕೆಟ್, ಆಡುಗೋಡಿ, ದೊಮ್ಮಲೂರು, ಬಿಟಿಎಂ ಲೇಔಟ್, ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯವಾಗಲಿದೆ.