Live| Karnataka Budget 2021: ಬಿಎಸ್‌ವೈ ಟಾನಿಕ್ ಬಜೆಟ್: ಇಲ್ಲಿದೆ ಹೈಲೈಟ್ಸ್!

Karnataka BSY Budget 2021 Live updates Kannada pod

ಸಿಎಂ ಬಿ. ಎಸ್. ಯಡಿಯೂರಪ್ಪ ಎಂಟನೇ ಬಾರಿ ಬಜೆಟ್ ಮಂಡಿಸಿದ್ದಾರೆ. 2,46,207 ಕೋಟಿ ರೂ. ಗಾತ್ರದ ಬಜೆಟ್‌ನಲ್ಲಿ ಜಿಲ್ಲಾವಾರು ಹಾಗೂ ಇಲಾಖಾವಾರು ಅನುದಾನ ಘೋಷಿಸಲಾಗಿದೆ. ಮಹಿಳಾ ದಿನದಂದೇ ಮಂಡಿಸಲಾದ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ನಾರಿ ಶಕ್ತಿ ಹಾಗೂ ಸುರಕ್ಷತೆಗೆ ಹೆಚ್ಚಿನ ಮಹತ್ವ ನೀಡಿದ್ದಾರೆ. ಇನ್ನು ಕೃಷಿ ಕ್ಷೇತ್ರಕ್ಕೂ ಅನುದಾನ ಘೋಷಿಸಿರುವ ಮುಖ್ಯಮಂತ್ರಿಗಳು ತೆರಿಗೆ ಹೆಚ್ಚಳಕ್ಕೆ ಬ್ರೇಕ್ ಹಾಕಿದ್ದಾರೆ. ಅತ್ತ ಧಾರ್ಮಿಕ ಕ್ಷೇತ್ರಕ್ಕೂ ಮಹತ್ವ ನಿಡಿರುವ ಬಿಎಸ್‌ವೈ, ಆರೋಗ್ಯ ಕ್ಷೇತ್ರಕ್ಕೂ ಭಾರೀ ಅನುದಾನ ಘೋಷಿಸಿದ್ದಾರೆ.  ಎಲ್ಲಾ ಜಿಲ್ಲೆಗಳಿಗೂ ಅನುದಾನ ಘೋಷಿಸಿರುವ ಬಿ. ಎಸ್. ವೈ ಬೆಂಗಳೂರು ಅಭಿವೃದ್ಧಿಗೆ ಹೆಚ್ಚಿನ ಪಾಲು ಮೀಸಲಿರಿಸಿದ್ದಾರೆ. ಬಿ. ಎಸ್. ಯಡಿಯೂರಪ್ಪ ಮಂಡಿಸಿದ ಬಜೆಟ್‌ ಹೈಲೈಟ್ಸ್ ಇಲ್ಲಿದೆ ನೋಡಿ

5:10 PM IST

ಬಜೆಟ್‌ನಲ್ಲಿ ತವರು ಜಿಲ್ಲೆ ಶಿವಮೊಗ್ಗಕ್ಕೆ ಬಂಪರ್ ಕೊಡುಗೆ ಕೊಟ್ಟ ಸಿಎಂ

 ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು (ಸೋಮವಾರ) 2021-22ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡಿದರು. ಸೋಮವಾರ ಮಧ್ಯಾಹ್ನ 12.05ಕ್ಕೆ ಬಜೆಟ್ ಭಾಷಣ ಆರಂಭಿಸಿದ ಬಿಎಸ್​ವೈ, 105 ಪುಟಗಳನ್ನು ಬರೋಬ್ಬರಿ ಎರಡು ತಾಸಲ್ಲಿ ಓದಿ ಮುಗಿಸಿದರು.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಬಜೆಟ್‌ನಲ್ಲಿ ತವರು ಜಿಲ್ಲೆ ಶಿವಮೊಗ್ಗಕ್ಕೆ ಬಂಪರ್ ಕೊಡುಗೆ ಕೊಟ್ಟ ಸಿಎಂ

5:10 PM IST

'ಓಲ್ಡ್ ವೈನ್ ಇನ್ ನ್ಯೂ ಬಾಟೆಲ್ ತರ ಬಜೆಟ್ ಮಂಡನೆ'

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು (ಸೋಮವಾರ) 2021-22ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡಿದರು. ಸಾಮಾನ್ಯವಾಗಿ ವಿರೋಧ ಪಕ್ಷಗಳು ಬಜೆಟ್‌ಗೆ ವ್ಯಂಗ್ಯವಾಡಿದ್ರೆ, ಆಡಳಿತ ಪಕ್ಷದ ನಾಯಕರು ಬಜೆಟ್‌ ಬಗ್ಗೆ ಸಮರ್ಥನೆ ಮಾಡಿಕೊಳ್ಳುತ್ತಾರೆ.

ಸಂಪೂರ್ಣ ಸುದ್ದಿಗಾಘಿ ಇಲ್ಲಿ ಕ್ಲಿಕ್ ಮಾಡಿ: 'ಓಲ್ಡ್ ವೈನ್ ಇನ್ ನ್ಯೂ ಬಾಟೆಲ್ ತರ ಬಜೆಟ್ ಮಂಡಿನೆ'

5:09 PM IST

ಕರ್ನಾಟಕ ಬಜೆಟ್ 2021: ಶಿಕ್ಷಣ ಕ್ಷೇತ್ರಕ್ಕೆ ಯಡಿಯೂರಪ್ಪ ಘೋಷಿಸಿದ ಪ್ರಮುಖಾಂಶಗಳು

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು (ಸೋಮವಾರ) ಮಂಡಿಸಿರುವ ಕರ್ನಾಟಕ ಬಜೆಟ್ 2021ರಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲಿ 50 ಮೆಟ್ರಿಕ್ ನಂತರದ ಹಾಸ್ಟೆಲ್ ಗಳ ಸ್ಥಾಪನೆ ಮಾಡುವುದಾಗಿ ಹೇಳಿರುವ ಯಡಿಯೂರಪ್ಪ, ಇದಕ್ಕಾಗಿ 50 ಕೋಟಿ ರೂಪಾಯಿ ವ್ಯಯಿಸಲಾಗುವುದು, ಇದರಿಂದ 5 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಕರ್ನಾಟಕ ಬಜೆಟ್ 2021: ಶಿಕ್ಷಣ ಕ್ಷೇತ್ರಕ್ಕೆ ಯಡಿಯೂರಪ್ಪ ಘೋಷಿಸಿದ ಪ್ರಮುಖಾಂಶಗಳು

5:08 PM IST

'ಒಂದು ಪೈಸೆ ತೆರಿಗೆ ಹಾಕಿಲ್ಲ, ಇದೊಂದು ಸರ್ವವ್ಯಾಪಿ ಬಜೆಟ್'

 ಬಜೆಟ್ ಮಂಡಿಸಿದ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿದ್ದಾರೆ. ಅತ್ಯಂತ ಸಂಕಷ್ಟದ ಸಂದರ್ಭದಲ್ಲಿ ಮಂಡನೆಯಾದ ಬಜೆಟ್ ಇದು. ನೈಸರ್ಕಿಗ ವಿಕೋಪ, ಕೊರೋನಾ ಕಾರಣಕ್ಕೆ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡಿದ್ದವು. ಲಾಕ್ ಡೌನ್ ಮತ್ತಿತರ ಕಾರಣಕ್ಕೆ ಆರ್ಥಿಕ ಚಟುವಟಿಕೆ ನಡೆಯದೆ ರಾಜಸ್ವ ಸಂಗ್ರಹಕ್ಕೆ ಪೆಟ್ಟು ಬಿದ್ದಿದೆ. ಆದರೆ ಧ್ರತಿಗೆಡದೆ ಸಂಬಳ
 

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 'ಒಂದು ಪೈಸೆ ತೆರಿಗೆ ಹಾಕಿಲ್ಲ, ಇದೊಂದು ಸರ್ವವ್ಯಾಪಿ ಬಜೆಟ್'

5:04 PM IST

ಬಿಎಸ್‌ವೈ ಬಜೆಟ್ ಹೈಲೈಟ್ಸ್

"

4:59 PM IST

ಬಜೆಟ್‌ ಬಗ್ಗೆ ನಿಮ್ಮ ಅಭಿಪ್ರಾಯವೇನು?

4:59 PM IST

ರಾಜ್ಯ ಬಜೆಟ್ ಗೆ ಸಿದ್ದರಾಮಯ್ಯ ಅಸಮಾಧಾನ

ಇದನ್ನ ಸಿಎಂ ಯಡಿಯೂರಪ್ಪ ಒಳ್ಳೆ ಬಜೆಟ್ ಅಂತ ಹೇಳ್ತಾ ಇದ್ದಾರೆ

ಇದು ಅಂತ್ಯತ ಕಳಪೆ ಬಜೆಟ್

ಈ ವರ್ಷದ ದಿವಾಳಿ ಬಜೆಟ್

ಹೋಗ್ಲಿ ಅಭಿವೃದ್ಧಿ ಕೆಲಸಕ್ಕೆ ಹಣ ಕೊಟ್ಟಿದ್ದಾರಾ?

ಕಳೆದ ವರ್ಷಕ್ಕಿಂತ ಕಡಿಮೆ ಅಯ್ತು

ರಾಜ್ಯ ಬಜೆಟ್ ಗೆ ಸಿದ್ದರಾಮಯ್ಯ ಅಸಮಾಧಾನ

4:24 PM IST

ರಾಜ್ಯ ಬಜೆಟ್ ಸಿಎಂ ತವರು ಶಿವಮೊಗ್ಗ ಜಿಲ್ಲೆಗೆ ಸಿಕ್ಕಿದ್ದೇನು

ಶಿವಮೊಗ್ಗದಲ್ಲಿ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ಕಾಲೇಜಿನಲ್ಲಿ ಸಂಶೋಧನಾ ಕೇಂದ್ರಕ್ಕೆ 2 ಕೋಟಿ ರೂಪಾಯಿ ಅನುದಾನ

ಆಯುರ್ವೇದ ಕಾಲೇಜ್ ಅನ್ನು ಆಯುಷ್ ವಿವಿ ಯಾಗಿ ಮೇಲ್ದರ್ಜೆಗೆ ಕ್ರಮ

ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ , ಕಿದ್ವಾಯಿ ಮಾದರಿಯ ಕ್ಯಾನ್ಸರ್ ಕೇಂದ್ರ ಸ್ಥಾಪನೆ

ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು ಕ್ರಮ

4:24 PM IST

ಮೀನುಗಾರಿಕೆಗೆ ಬಿಎಸ್‌ವೈ ಬಜೆಟ್‌ನಲ್ಲಿ ಸಿಕ್ಕ ಅನುದಾನ, ಕೊಡುಗೆ ಏನು?

ಕೊರೋನಾದಿಂದ ಕಂಗೆಟ್ಟು ಆರ್ಥಿಕವಾಗಿ ನಲುಗಿದ್ದ ರಾಜ್ಯಕ್ಕೆ ಬಿಎಸ್‌ ಯಡಿಯೂರಪ್ಪ ಬಜೆಟ್ ಟಾನಿಕ್ ನೀಡಿದ್ದಾರೆ. ಆರೋಗ್ಯ, ಕೃಷಿ, ಮಹಿಳಾ ವರ್ಗ ಹೀಗೆ ಅನೇಕ ಕ್ಷೇತ್ರಗಳಿಗೆ ಅನುದಾನ, ಘೊಷಣೆ ಮಾಡಿರುವ ಸಿಎಂ ಯಡಿಯೂರಪ್ಪ ಮೀನುಗಾರಿಕಾ ಕ್ಷೇತ್ರಕ್ಕೂ ಕೆಲ ಘೋಷಣೆಗಳನ್ನು ಮಾಡಿದ್ದಾರೆ.

sಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಮೀನುಗಾರಿಕೆಗೆ ಬಿಎಸ್‌ವೈ ಬಜೆಟ್‌ನಲ್ಲಿ ಸಿಕ್ಕ ಅನುದಾನ, ಕೊಡುಗೆ ಏನು?

4:00 PM IST

ಇಡೀ ದೇಶದಲ್ಲಿ ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಜಾಸ್ತಿ ಇದೆ

ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡಿಸೀಲ್ ತೆರಿಗೆ ಕಡಿಮೆ ಮಾಡದ ವಿಚಾರ.

ಇಡೀ ದೇಶದಲ್ಲಿ ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಜಾಸ್ತಿ ಇದೆ..

ಆದರೆ ಕರ್ನಾಟಕದಲ್ಲಿ ಮಾತ್ರ ಉಳಿದ ರಾಜ್ಯಕ್ಕಿಂತ ಕಡಿಮೆ ಇದೆ..

ಯಾವ ಇಲಾಖೆಗೂ ನಾನು ಹಣ ಕಟ್ ಮಾಡಿಲ್ಲ

ಕಳೆದ ವರ್ಷ ಕೊಟ್ಟಿದ್ದಕ್ಕಿಂತ ಈ ಬಾರಿ ಹೆಚ್ಚಿಗೆ ಇಲಾಖೆಗಳಿಗೆ ಅನುದಾನ ಕೊಟ್ಟಿದ್ದೇನೆ

4:00 PM IST

ಇದು ಆಶಾದಾಯಕ ಬಜೆಟ್ ಆಗಿದೆ.

ಈ ವರ್ಷ ಬೆಳೆ ವಿಮೆ ಯೋಜನೆಗೆ 900 ಕೋಟಿ.

ಸಾವಯವ ಕೃಷಿ ಉತ್ತೇಜನಕ್ಕೆ ಆದ್ಯತೆ ನೀಡಲಾಗಿದೆ.

ಫುಡ್ ಪಾರ್ಕ್ ನಿರ್ಮಾಣ. ಕೃಷಿ ವಿವಿಗಳಲ್ಲಿ ರೈತರ ಮಕ್ಕಳಿಗೆ 40 ರಿಂದ 50ಕ್ಕೆ ಮೀಸಲಾತಿ.

25-45 ಹೆಚ್.ಪಿ ಟ್ರಾಕ್ಟರ್ ನಿರ್ಮಾಣ ಮಾಡಲಾಗ್ತಿದೆ.

ಕಳೆದ ವರ್ಷದ ಯೋಜನೆಯನ್ನೂ ಮುಂದುವರೆಸಲಾಗ್ತಿದೆ.

ಇದು ಆಶಾದಾಯಕ ಬಜೆಟ್ ಆಗಿದೆ.

ಬಿಸಿ ಪಾಟೀಲ್ ಹೇಳಿಕೆ

4:00 PM IST

ಬಿಎಸ್‌ವೈ ಬಜೆಟ್ ಭಾಷಣದ ಒಂದು ಝಲಕ್!

"

4:00 PM IST

ಬಿಎಸ್‌ವೈ ಬಜೆಟ್ ಭಾಷಣದ ಪ್ರತಿ!

3:44 PM IST

ಜನಪ್ರಿಯ ಮುಖ್ಯ ಮಂತ್ರಿ ಬಜೆಟ್ ಮಂಡಿಸಿದ್ದಾರೆ

ಜನಪ್ರಿಯ ಮುಖ್ಯ ಮಂತ್ರಿ ಬಜೆಟ್ ಮಂಡಿಸಿದ್ದಾರೆ. ಗೋ ಹತ್ಯೆ ನಿಷೇಧ ಜಾರಿಗೆ ತಂದಿದ್ದಾರೆ. ಪ್ರತೀ ಜಿಲ್ಲೆಗೂ ಗೋಶಾಲೆ ನಿರ್ಮಾಣ ಮಾಡಿದ್ದಾರೆ. ನೂರು ಎಕರೆ ಜಾಗದಲ್ಲಿ ಪಿಪಿಪಿ ಮಾದರಿಯಲ್ಲಿ ಬೃಹತ್ ಪಾರ್ಕ್ ನಿರ್ಮಾಣ ಮಾಡಲಾಗ್ತಿದೆ. ಮುಂದಿನ ದಿನಗಳಲ್ಲಿ ಗೋ ಶಾಲೆ ಅಭಿವೃದ್ಧಿ ಮಾಡ್ತೀವಿ: ಸಚಿವ ಪ್ರಭು ಚೌಹಾಣ್ ಹೇಳಿಕೆ

3:44 PM IST

ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಮಹಿಳೆಯರ ಪರವಾದ ಬಜೆಟ್

ಈ ಬಜೆಟ್ ನಲ್ಲಿ ಮಹಿಳೆಯರಿಗೆ ವಿಶೇಷ ಆದ್ಯತೆಯನ್ನ ನೀಡಲಾಗಿದೆ. ಪ್ರತಿ ಕ್ಷೇತ್ರಕ್ಕೂ ನ್ಯಾಯ ಒದಗಿಸುವಂತ ಪ್ರಯತ್ನವನ್ನ ಸಿಎಂ ಮಾಡಿದ್ದಾರೆ. 3788 ಕೋಟಿ ಹಣವನ್ನ ಮಹಿಳಾ ಕಾರ್ಯಕ್ರಮಗಳಿಗೆ ಮೀಸಲಿಟ್ಟಿದ್ದಾರೆ. ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಮಹಿಳೆಯರ ಪರವಾದ ಬಜೆಟ್ ಇದಾಗಿದೆ. ಮಹಿಳೆಯರನ್ನ ಉಮ್ಯಮಿಗಳನ್ನಾಗಿಸುವ ವಿಶೇಷ ಯೋಜನೆಯನ್ನು ಘೋಷಿಸಲಾಗಿದೆ: ಸಚಿವ ಶಶಿಕಲಾ ಜೊಲ್ಲೆ ಹೇಳಿಕೆ

3:44 PM IST

'ಬೃಹ್ಮನಿಗೂ ಏನು ಮಾಡಲಾಗದ ಸಂದರ್ಭದಲ್ಲಿ ಬಿಎಸ್'ವೈ ಒಳ್ಳೆಯ ಬಜೆಟ್ ನೀಡಿದ್ದಾರೆ'

ಕರೋನಾದಂತ ಕಷ್ಟದ ಕಾಲದಲ್ಲಿ ಸಿಎಂ ಯಡಿಯೂರಪ್ಪ ಬಜೆಟ್

ಬೃಹ್ಮನಿಗೂ ಏನು ಮಾಡಲಾಗದ ಸಂದರ್ಭದಲ್ಲಿ ಬಿಎಸ್'ವೈ ಒಳ್ಳೆಯ ಬಜೆಟ್ ನೀಡಿದ್ದಾರೆ. 

ಒಕ್ಕಲಿಗ ಸಮುದಾಯದ ಅಭಿವೃದ್ಧಿಗೆ 500 ಕೋಟಿ ನೀಡಿದ್ದಾರೆ

ಎತ್ತಿನಹೊಳೆ ಯೋಜನೆಗೆ ವೇಗ ನೀಡಲು ಹೆಚ್ಚಿನ ಒತ್ತು ನೀಡಿದ್ದಾರೆ

ಬೆಂಗಳೂರಿಗೆ ಹೆಚ್ಚುವರಿ ನೀರು ತರಲು ಯೋಜನೆ ರೂಪಿಸಿದ್ದಾರೆ

ಕಂದಾಯ ಇಲಾಖೆ ಅಡಿ ಜನರಿಗೆ ಅನುಕೂಲ ಆಗುವಂತೆ,  ಮಲೆನಾಡಿನ ಭಾಗದ ಜನರ ಸಮಸ್ಯೆಗೆ ಪರಿಹಾರ ನೀಡಲು ಒತ್ತು ನೀಡಿದ್ದಾರೆ

ಕಾಂಗ್ರೆಸ್ ವಿರೋಧ ಮಾಡಿದ ವಿಚಾರ: ಕೇಂದ್ರದಲ್ಲಿ ಮೋದಿ ಬಗ್ಗೆ ಮಾತಾಡಲು ಕಾಂಗ್ರೆಸ್ ಗೆ ವಿಷಯ ಇಲ್ಲ
.
ರಾಜ್ಯದಲ್ಲಿ ಯಡಿಯೂರಪ್ಪ ವಿರುದ್ಧ ಮಾತಾಡಲು ವಿಚಾರ ಇಲ್ಲ

ಹೀಗಾಗಿ ಸುಮ್ನೆ ಕಾಂಗ್ರೆಸ್ ವಿರೊಕಧಕ್ಕಾಗಿ ವಿರೋಧ ಮಾಡಿದೆ ಅಷ್ಟೇ 

ಕಂದಾಯ ಸಚಿವ ಅಶೋಕ್ ಹೇಳಿಕೆ

2:59 PM IST

ಆರೋಗ್ಯವೇ ಭಾಗ್ಯ: ಯಡಿಯೂರಪ್ಪ ಆರೋಗ್ಯ ಕ್ಷೇತ್ರಕ್ಕೆ ಕೊಟ್ಟ ಕೊಡುಗೆಗಳು

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು 2021-22ನೇ ಸಾಲಿನ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹೊಸ ಕೊಡುಗೆಗಳನ್ನು ಘೋಷಿಸಿದ್ದಾರೆ. ಆರೋಗ್ಯವೇ ಭಾಗ್ಯ ಎಂಬ ನಾಣ್ಣುಡಿಯಿದೆ. ಆರೋಗ್ಯವಿದ್ದರೆ ಏನು ಬೇಕಿದ್ದರೂ ಪಡೆಯಬಹುದು ಎನ್ನುವುದು ಇದರರ್ಥ.ಅದರಂತೆ ಈ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಿಎಸ್‌ವೈ ಯಡಿಯೂಪ್ಪನವರು ಆರೋಗ್ಯ ಇಲಾಖೆಗೆ ಒಟ್ಟು 11,908 ಕೋಟಿ ರೂ. ಅನುದಾನ ನಿಗದಿಪಡಿಸಿದ್ದಾರೆ. ಹಾಗಾದ್ರೆ, ಆರೋಗ್ಯ ಇಲಾಖೆಗೆ ಏನೆಲ್ಲಾ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ಸಂಪೂರ್ಣ ಸುದ್ದಿಗಾಘಿ ಇಲ್ಲಿ ಕ್ಲಿಕ್ ಮಾಡಿ: ಆರೋಗ್ಯವೇ ಭಾಗ್ಯ: ಯಡಿಯೂರಪ್ಪ ಆರೋಗ್ಯ ಕ್ಷೇತ್ರಕ್ಕೆ ಕೊಟ್ಟ ಕೊಡುಗೆಗಳು

2:59 PM IST

ಕರ್ನಾಟಕ ಬಜೆಟ್; ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು? ಸಿದ್ದು ಬೇಡಿಕೆಗೆ ಮನ್ನಣೆ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಮಂಡಿಸಿರುವ 2021-22ನೇ ಸಾಲಿನ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಭರಪೂರ ಕೊಡುಗೆ ನೀಡಿದ್ದಾರೆ. ಕೃಷಿ ಕ್ಷೇತ್ರಕ್ಕೆ  31,028 ಕೋಟಿ ರೂ.ಅನುದಾನ ಮೀಸಲಿಡಲಾಗಿದೆ.  ಹಸಿರೆಲೆ ಗೊಬ್ಬರ, ಸಾವಯವ, ಸಿರಿಧಾನ್ಯ ಮಾರಾಟಕ್ಕೆ ಇ ಮಾರುಕಟ್ಟೆ ಪ್ರೈ. ಲಿಮಿಟೆಡ್, ಅಡಿಕೆ ಬೆಳೆಗೆ ಪರಿಹಾರ ಬೆಲೆಯಾಗಿ 25 ಕೋಟಿ ರೂಪಾಯಿ ಮೀಸಲಿಡುವುದಾಗಿ ಘೋಷಿಸಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಕರ್ನಾಟಕ ಬಜೆಟ್; ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು? ಸಿದ್ದು ಬೇಡಿಕೆಗೆ ಮನ್ನಣೆ

2:59 PM IST

ಕರ್ನಾಟಕ ಬಜೆಟ್‌: ಕ್ರೀಡಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಿಎಸ್‌ವೈ ನೀಡಿದ್ದೇನು?

 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ತಮ್ಮ 8ನೇ ರಾಜ್ಯ ಬಜೆಟ್‌ ಮಂಡಿಸಿದ್ದು, ಎಲ್ಲಾ ಕ್ಷೇತ್ರಗಳಿಗೂ ಸಾಕಷ್ಟು ಅಳೆದು ತೂಗಿ ಬಂಪರ್ ಯೋಜನೆಗಳನ್ನು ಘೋಷಿಸಿದ್ದಾರೆ. ಅದೇ ರೀತಿ ಕ್ರೀಡಾ ಕ್ಷೇತ್ರಕ್ಕೂ ಸಿಎಂ ಬಿಎಸ್‌ವೈ ಅನುದಾನ ಮೀಸಲಿಟ್ಟಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಕರ್ನಾಟಕ ಬಜೆಟ್‌: ಕ್ರೀಡಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಿಎಸ್‌ವೈ ನೀಡಿದ್ದೇನು?

2:17 PM IST

ಕರ್ನಾಟಕ ಇತಿಹಾಸದಲ್ಲೇ ಕೆಟ್ಟ ಬಜೆಟ್

ಸಿಎಂ ಯಡಿಯೂರಪ್ಪ ಎಂಟನೇ ಬಜೆಟ್ ಮಂಡಿಸಿದ್ದಾರೆ. ಯಾವುದೇ ನಿರ್ಧಿಷ್ಟ ಗುರಿ, ಕಾರಣ ಇಲ್ಲದಿರೋ ಬಜೆಟ್.

ಕರ್ನಾಟಕ ಇತಿಹಾಸದಲ್ಲೇ ಕೆಟ್ಟ ಬಜೆಟ್. 71ಸಾವಿರ ಕೋಟಿ ಸಾಲ ಮಾಡಿರೋದಾಗಿ ಘೋಷಣೆ ಮಾಡಿದ್ದಾರೆ.

2002 ರಲ್ಲಿ ಫಿಸಿಕಲ್ ಆಕ್ಟ್ ತಂದಿದ್ದರು. ಅವರ ಪ್ರಕಾರ 25ರಷ್ಟು ಮೇಲೆ ಹೋಗದಂತೆ ಸೂಚಿಸಲಾಗಿತ್ತು.

ಅದನ್ನು ಮೀರಿ 26% ಸಾಲ ಪಡೆದಿದ್ದಾರೆ. ಮುಂದಿನ ದಿನದಲ್ಲಿ ಕರ್ನಾಟಕದ ಆಯವ್ಯಯ ಕೆಟ್ಟ ಪರಿಸ್ಥಿತಿ ಬರಲಿದೆ.

ಅಮೆಂಡ್ ಮಾಡಿ ಸರಿಸಮ ಮಾಡೋದಾಗಿ ಹೇಳಿದ್ದಾರೆ. ಆರ್ಥಿಕ ಪರಿಸ್ಥಿತಿ ಇನ್ ಡಿಸಿಪ್ಲೀನ್ ಮಾಡಲು ಹೊರಟಿದ್ದಾರೆ.

ಹಸಿರು ಶಾಲು ಹಾಕಿ ಬಜೆಟ್ ಮಂಡಿಸ್ತಿದ್ದಾರೆ. ಆದ್ರೆ ರೈತರಿಗೆ ಅನುಕೂಲವಾಗೋ ಯಾವುದೇ ಯೋಜನೆ ಕಾಣ್ತಿಲ್ಲ.

ಇಡೀ ದೇಶದಲ್ಲಿ ಕೃಷಿ ಅಮೇಂಡ್‌ಮೆಂಟ್ ವಿರೋಧಿಸ್ತಿದ್ದಾರೆ. ಕೃಷಿ, ನಿರಾವರಿಗೆ ಯಾವುದೇ ಯೋಜನೆ ಕಾಣ್ತಿಲ್ಲ.

ಎರಡು ಇದಾಯಕ್ಕೆ 500ಕೋಟಿ ಕೊಡೋದಾಗಿ ಘೋಷಿಸಿದ್ದಾರೆ. ಅಂಬೇಡ್ಕರ್, ಜಗಜೀವನ್ ಸೇರಿದಂತೆ ಕೆಲ ಕಾರ್ಪೊರೇಷನ್‌ಗಳಿಗೆ 500 ಕೋಟಿ ನೀಡಿದ್ದಾರೆ.

ಇದು ಯಾವ ಪುರುಷಾರ್ಥಕ್ಕೆ ಇದು ಘೋಷಿಸಬೇಕು. ಕಳೆದ‌ ಬಾರಿ ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ಬಿಡುಗಡೆ ಮಾಡೋದಾಗಿ ಹೇಳಿ, ಒಂದು ರೂಪಾಯಿ ಬಿಡುಗಡೆಯಾಗಿಲ್ಲ.

ದಾವೋಸ್‌ಗೆ ತೆರಳಿ ಹೂಡಿಕೆದಾರರನ್ನ ಕರೆದುಕೊಂಡು ಬರೋದಾಗಿ ಹೇಳಿದ್ರು. ಯಾರನ್ನೂ ಸಹ ಕರೆತಂದಿಲ್ಲ.

ಮಾಜಿ ಸಚಿವ ಪರಮೇಶ್ವರ್ ಹೇಳಿಕೆ

2:17 PM IST

ಬಜೆಟ್ ಮಂಡನೆ ಮುಕ್ತಾಯ!

2:17 PM IST

ಗೋ ಸಂಪತ್ತಿನ ರಕ್ಷಣೆಗೆ ಗೋಶಾಲೆಗಳು!

2:17 PM IST

ಮೀನುಗಾರಿಕೆಗೆ ಉತ್ತೇಜನ!

2:17 PM IST

ಚಿಕ್ಕಮಗಳೂರು ಜಿಲ್ಲೆಯ ‌ಪಾಲಿಗೆ ನಿರಾಶೆ

ಚಿಕ್ಕಮಗಳೂರು ಜಿಲ್ಲೆಯ ‌ಪಾಲಿಗೆ ನಿರಾಶೆ.

ಕಳೆದ ವರ್ಷ ಆದ್ಯತೆ ಇರಲಿಲ್ಲ, ಈ ಬಾರಿಯೂ ನಿರಾಶೆ

2:17 PM IST

ಸಹಕಾರ ಕ್ಷೇತ್ರದ ಮೂಲಕ ರೈತರ ಅಭಿವೃದ್ಧಿ

2:17 PM IST

ಇಲಾಖಾವಾರು ಅನುದಾನ ನಿಗದಿ!

2:17 PM IST

ನಾರಿ ಸುರಕ್ಷತೆಗೆ ಬಿಎಸ್‌ವೈ ಒತ್ತು!

2:17 PM IST

ಇದೊಂದು ಡಬ್ಬಾ ಬಜೆಟ್

ಈ ಬಜೆಟ್ ನಲ್ಲಿ ಏನೂ ಇಲ್ಲ. ಕಳೆದ ಬಾರಿ ಕೋವಿಡ್ ಇತ್ತು. ಬಡವರಿಗೆ ದೊಡ್ಡ ಮಟ್ಟದ ನಿರೀಕ್ಷೆ ಇತ್ತು. ಬೆಳೆ ನಾಶ ಆಗಿತ್ತು, ಬರವಿತ್ತು, ರೈತರಿಗೆ ಏನಾದ್ರೂ ಘೋಷಣೆ ಆಗಬಹುದು ಎಂಬ ನಿರೀಕ್ಷೆ ಇತ್ತು. 2019-20 ರಲ್ಲಿ ಘೋಷಣೆ  ಕಾರ್ಯಕ್ರಮ ಗಳಿಗೆ  ಇನ್ನೂ ಅನುದಾನ ಬಿಡುಗಡೆ ಆಗಿಲ್ಲ. ಪೆಟ್ರೋಲ್, ಡೀಸಲ್, ಗ್ಯಾಸ್ ಬೆಲೆ ಹೆಚ್ಚಾಗಿದೆ. ಅದರ ಮೇಲಿನ ತೆರಿಗೆ ಕಡಿಮೆ  ಮಾಡಬೇಕಾಗಿತ್ತು. ಇದೊಂದು ಡಬ್ಬಾ ಬಜೆಟ್ ದಿಕ್ಕು ದೆಸೆ ಇಲ್ಲದ ಬಜೆಟ್ ಇದು- ಬಂಡೆಪ್ಪ ಕಾಂಶಂಪುರ್ 

2:11 PM IST

ಬೆಂಗಳೂರು ಮಿಷನ್ 2022: ಬಜೆಟ್‌ನಲ್ಲಿ ರಾಜ್ಯ ರಾಜಧಾನಿಗೆ ಸಿಕ್ಕಿದ್ದಿಷ್ಟು...!

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು (ಸೋಮವಾರ) 2021-22ರ ಬಜೆಟ್ ಮಂಡನೆ ಮಾಡಿದ್ದು, ಸಿಲಿಕಾನ್ ಸಿಟಿ, ರಾಜ್ಯದ ರಾಜಧಾನಿ ಬೆಂಗಳೂರಿಗೆ ಅನುದಾದ ಜೊತೆ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಬೆಂಗಳೂರು ಮಿಷನ್ 2022: ಬಜೆಟ್‌ನಲ್ಲಿ ರಾಜ್ಯ ರಾಜಧಾನಿಗೆ ಸಿಕ್ಕಿದ್ದಿಷ್ಟು...!

2:11 PM IST

ಕರ್ನಾಟಕ ಬಜೆಟ್; ಗೋ ಹತ್ಯೆ ನಿಷೇಧ ಕಾಯ್ದೆ ನಂತರ ಪ್ರತಿ ಜಿಲ್ಲೆಯಲ್ಲಿ ಗೋಶಾಲೆ

ಗೋಹತ್ಯೆ ನಿಷೇಧ ಕಾಯಿದೆಯನ್ನು ಜಾರಿಗೆ ತಂದಿದ್ದ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಮತ್ತೊಂದು ದಿಟ್ಟ ಹೆಜ್ಜೆ  ಇಟ್ಟಿದೆ. ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ  ಸಮಗ್ರ ಗೋಸಂಕುಲ ಸಮೃದ್ಧಿ ಯೋಜನೆ ಜಾರಿ  ಮಾಡಿದ್ದಾರೆ. ಇದರ ಅನ್ವಯ ಜಿಲ್ಲೆಗೊಂದು ಗೋಶಾಲೆ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗೋ ಹತ್ಯೆ ನಿಷೇಧ ಕಾಯ್ದೆ ನಂತರ ಪ್ರತಿ ಜಿಲ್ಲೆಯಲ್ಲಿ ಗೋಶಾಲೆ

2:11 PM IST

ರಾಜ್ಯ ಬಜೆಟ್ 2021: ವಿಶ್ವ ಮಹಿಳಾ ದಿನಾಚರಣೆಯಂದೇ ಮಹಿಳೆಯರಿಗೆ ಭರ್ಜರಿ ಗಿಫ್ಟ್

 ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಇಂದು (ಸೋಮವಾರ) 2021ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಮಂಡನೆಯ ಆರಂಭದಲ್ಲಿ ವಿಶ್ವ ಮಹಿಳಾ ದಿನಾಚರಣೆಯಂದೇ ರಾಜ್ಯದ ಮಹಿಳೆಯರ ಕುರಿತಂತೆ ಮೊದಲು ಘೋಷಣೆಗಳನ್ನು ಮಾಡಿದಂತ ಸಿಎಂ ಯಡಿಯೂರಪ್ಪ ಅವರು,ತಮ್ಮ ಬಜೆಟ್‌ನಲ್ಲಿ ಮಹಿಳೆಯರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ. 

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಮಹಿಳೆಯರಿಗೆ ಭರ್ಜರಿ ಗಿಫ್ಟ್

1:58 PM IST

ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ಕ್ರಮ

ಬೆಂಗಳೂರಿನ ವಿವಿಧೆಡೆ ಮೇಲ್ಸೇತುವೆ ನಿರ್ಮಾಣಕ್ಕೆ ಆದ್ಯತೆ

ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ಕ್ರಮ

ರಮಂಗಲ ಕಣಿವೆ ರಾಜಕಾಲುವೆ ಅಭಿವೃದ್ಧಿಗೆ 169 ಕೋಟಿ

1:58 PM IST

ವಲಸೆ ಕಾರ್ಮಿಕರು, ಬಡವರಿಗಾಗಿ ಹೊಸ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ

ಬೆಂಗಳೂರು 57 ವಾರ್ಡ್‌ಗಳಲ್ಲಿ 10 ಕೋಟಿ ವೆಚ್ಚದ ಜನಾರೋಗ್ಯ ಕೇಂದ್ರ

ಆರೋಗ್ಯ ಇಲಾಖೆ ಮೂಲಕ ತಪಾಸಣಾ ಸೌಲಭ್ಯ ವ್ಯವಸ್ಥೆ

ಕೆಸಿ ಜನರಲ್ ಆಸ್ಪತ್ರೆಯಲ್ಲಿ 50 ಹಾಸಿಗೆಯ ಉಪಕೇಂದ್ರ ನಿರ್ಮಾಣ

20 ಕೋಟಿ ವೆಚ್ಚದಲ್ಲಿ ಉಪಕೇಂದ್ರ ನಿರ್ಮಾಣ

ವಿಕ್ಟೋರಿಯಾದಲ್ಲಿ ಅಂಗಾಂಗ ಕಸಿ ಸೌಲಭ್ಯಕ್ಕೆ ಚಾಲನೆ

28 ಕೋಟಿ ವೆಚ್ಚದಲ್ಲಿ 120 ಹಾಸಿಗೆ ವ್ಯವಸ್ಥೆ

ವಲಸೆ ಕಾರ್ಮಿಕರು, ಬಡವರಿಗಾಗಿ ಹೊಸ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ
 

1:50 PM IST

ಮುಖ್ಯಮಂತ್ರಿ ಗಳ ಮೆಗಾ ಸಂಯೋಜಿತ ಟೌನ್ ಶಿಪ್

ಬೆಂಗಳೂರು - ಮುಂಬೈ ಮಾರ್ಗದಲ್ಲಿ ಕೈಗಾರಿಕಾ ಕಾರಿಡಾರ್ ನಲ್ಲಿ 500 ಎಕರೆ ಜಮೀನಿನಲ್ಲಿ ಮುಖ್ಯಮಂತ್ರಿ ಗಳ ಮೆಗಾ ಸಂಯೋಜಿತ ಟೌನ್ ಶಿಪ್

1:50 PM IST

234 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿ

ವೃಷಭಾವತಿ ಕಣಿವೆಯಿಂದ 500 ಕೋಟಿ ರೂ ವೆಚ್ಚದಲ್ಲಿ ಬೆಂಗಳೂರು ನಗರ, ಗ್ರಾಮಾಂತರ , ತುಮಕೂರು, ಚಿಕ್ಕಬಳ್ಳಾಪುರದ 234 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿ

1:42 PM IST

ವಿವಿಧ ಜಾತಿ ಸಮುದಾಯಗಳಿಗೆ ಬಜೆಟ್ಟಿನಲ್ಲಿ ಇಷ್ಟಿಷ್ಟು ಕೋಟಿ ಅನುದಾನ

2021ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವರ್ಷವೂ ಮಠಗಳು, ಧಾರ್ಮಿಕ ಸಂಸ್ಥೆಗಳು ಮತ್ತು ಸಾಂಸ್ಕೃತಿಕ ಸಂಸ್ಥೆಗಳಿಗೆ ಅನುದಾನ ಘೋಷಿಸಿದ್ದಾರೆ

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಜಾತಿ ಸಮುದಾಯಗಳಿಗೆ, ಮಠಗಳು, ಧಾರ್ಮಿಕ ಸಂಸ್ಥೆಗಳು ಮತ್ತು ಸಾಂಸ್ಕೃತಿಕ ಸಂಸ್ಥೆಗಳಿಗೆ ಅನುದಾನ

1:42 PM IST

ಈ ಬಜೆಟ್ ನಲ್ಲಿ ಇಲಾಖಾವಾರು‌ ಅನುದಾನ ನಿಗದಿ

- ಶಿಕ್ಷಣ ಇಲಾಖೆ - 29,688 ಕೋಟಿ

- ನಗರಾಭಿವೃದ್ಧಿ ಇಲಾಖೆ - 27,386 ಕೋಟಿ 

- ಜಲಸಂಪನ್ಮೂಲ ಇಲಾಖೆ - 21,181 ಕೋಟಿ

- ಇಂಧನ ಇಲಾಖೆ - 16,516 ಕೋಟಿ ರೂ

- ಗ್ರಾಮೀಣಾಭಿವೃದ್ಧಿ ಇಲಾಖೆ - 16,036 ಕೋಟಿ

- ಕಂದಾಯ ಇಲಾಖೆ - 12,384 ಕೋಟಿ ರೂ

- ಆರೋಗ್ಯ ಇಲಾಖೆ - 11,908 ಕೋಟಿ ರೂ

- ಒಳಾಡಳಿತ ಮತ್ತು ಸಾರಿಗೆ - 10,330 ಕೋಟಿ ರೂ

- ಲೋಕೋಪಯೋಗಿ ಇಲಾಖೆ - 10,256 ಕೋಟಿ ರೂ

- ಸಮಾಜ ಕಲ್ಯಾಣ ಇಲಾಖೆ - 8,864 ಕೋಟಿ ರೂ

- ಕೃಷಿ/ತೋಟಗಾರಿಕೆ ಇಲಾಖೆ - 7,297 ಕೋಟಿ ರೂ

- ಮಹಿಳಾ / ಮಕ್ಕಳ ಕಲ್ಯಾಣ ಇಲಾಖೆ - 4,531 ಕೋಟಿ ರೂ

- ವಸತಿ ಇಲಾಖೆ - 2,290 ಕೋಟಿ ರೂ

- ಆಹಾರ ಇಲಾಖೆ - 2,374 ಕೋಟಿ ರೂ

1:42 PM IST

ಹೊಸ ಮಾರುಕಟ್ಟೆ ಸ್ಥಾಪನೆಯಿಂದ ರೈತರ ಆದಾಯ ಹೆಚ್ಚಳ!

1:42 PM IST

ಕೇಂದ್ರ ಸರ್ಕಾರದ ಮಾದರಿಯಲ್ಲಿ ಬ್ರಾಂಡ್ ಪ್ರೊಮೋಷನ್ ಕೌನ್ಸಿಲ್ ರಚನೆ..

ಸರ್ಕಾರದ ಜಾಹಿರಾತು ಮತ್ತು ಪ್ರಕಟಣೆಗಳನ್ನು ಸಂಯೋಜಿಸಲು ಕೇಂದ್ರ ಸರ್ಕಾರದ ಮಾದರಿಯಲ್ಲಿ ಬ್ರಾಂಡ್ ಪ್ರೊಮೋಷನ್ ಕೌನ್ಸಿಲ್ ರಚನೆ..

1:36 PM IST

ಹೊಸ ವಿಜಯನಗರ ಜಿಲ್ಲೆಯ ಮೂಲಸೌಕರ್ಯ ಕ್ಕೆ ಪ್ರತ್ಯೇಕ ನಿಧಿ ಇಲ್ಲ

ಹೊಸ ವಿಜಯನಗರ ಜಿಲ್ಲೆಯ ಮೂಲಸೌಕರ್ಯ ಕ್ಕೆ ಪ್ರತ್ಯೇಕ ನಿಧಿ ಇಲ್ಲ

ಆದ್ಯತೆ ಮೇಲೆ ಮೂಲಸೌಕರ್ಯ ಒದಗಿಸಲು ತಿರ್ಮಾನ

ಎಲ್ಲಾ ಶೈಕ್ಷಣಿಕ ದಾಖಲೆಗಳು ಆನ್ ಲೈನ್ ನಲ್ಲಿ ಸಂಗ್ರಹ

1:22 PM IST

ರೈತರಿಗೆ ಮಾರುಕಟ್ಟೆ ಅವಕಾಶಗಳ ವಿಸ್ತರಣೆ

1:22 PM IST

ಆಹಾರ ಸಂಸ್ಕರಣೆ, ಉದ್ಯಮದಲ್ಲಿ ಆತ್ಮನಿರ್ಭರ!

1:22 PM IST

ಸಿದ್ದರಾಮಯ್ಯ ಆಗ್ರಹಕ್ಕೆ ಮಣಿದ ಸರ್ಕಾರ

ಸಿದ್ದರಾಮಯ್ಯ ಆಗ್ರಹಕ್ಕೆ ಮಣಿದ ಸರ್ಕಾರ..

ಅಕಾಲಿಕ ಸಾವನ್ನಪ್ಪಿದ ಕುರಿಗಳಿಗೆ ಪರಿಹಾರ ನೀಡುವ ಅನುಗ್ರಹ ಯೋಜನೆ ಮುಂದುವರಿಕೆ.

1:22 PM IST

SC/ST ಅಭಿವೃದ್ಧಿಗೆ ಈ ವರ್ಷದ ಅನುದಾನದಲ್ಲಿ ಕಡಿತ

SC/ST ಅಭಿವೃದ್ಧಿಗೆ ಈ ವರ್ಷದ ಅನುದಾನದಲ್ಲಿ ಕಡಿತ

SC/ST ಅಭಿವೃದ್ಧಿಗೆ 26,005 ಕೋಟಿ ಮೀಸಲು 

1:22 PM IST

ಸಾವಯವ ಕೃಷಿಗೆ ಉತ್ತೇಜನ, ಹೈಬ್ರಿಡ್ ಬೀಜ ನೀತಿ!

1:22 PM IST

ತ್ರಾಸಿ, ಮರವಂತೆ, ಒತ್ತಿನೆಣಿ ಬೀಚ್ ಗಳ ಅಭಿವೃದ್ಧಿ ಮಾಡಲು 10 ಕೋಟಿ ರೂ

ತ್ರಾಸಿ, ಮರವಂತೆ, ಒತ್ತಿನೆಣಿ ಬೀಚ್ ಗಳ ಅಭಿವೃದ್ಧಿ ಮಾಡಲು 10 ಕೋಟಿ ರೂ

ಸೋಮೇಶ್ವರ ಕಡಲ ತೀರ ಅಭಿವೃದ್ಧಿ ಮಾಡಲು 10 ಕೋಟಿ

ಕುಡಿತಿನಿ ಭೂದಿದಿಬ್ಬ ಅಭಿವೃದ್ಧಿ ಮಾಡಲು 5 ಕೋಟಿ

ತದಡಿಯಲ್ಲಿ 1000 ಎಕರೆ ಪ್ರದೇಶದಲ್ಲಿ ಪರಿಸರ ಪ್ರವಾಸೋದ್ಯಮ ಉದ್ಯಾನ ಅಭಿವೃದ್ಧಿ

1:20 PM IST

ಹುಬ್ಬಳ್ಳಿ, ಬಳ್ಳಾರಿಯಲ್ಲಿ ವಿಧಿ ವಿಜ್ಞಾನ ಕೇಂದ್ರ

ಹುಬ್ಬಳ್ಳಿ, ಬಳ್ಳಾರಿಯಲ್ಲಿ ವಿಧಿ ವಿಜ್ಞಾನ ಕೇಂದ್ರ

H ನರಸಿಂಹಯ್ಯನವರ ಜನ್ಮಸ್ಥಳ ದಲ್ಲಿ ಅಂತರರಾಷ್ಟ್ರೀಯ ವಿಜ್ಞಾನ ಕೇಂದ್ರ

ಕಿತ್ತೂರು ರಾಣಿ ಶಿಶುಪಾಲನಾ ಕೇಂದ್ರ ಸ್ಥಾಪನೆ

ಸಂಚಾರಿ ಆರೋಗ್ಯ ಕೇಂದ್ರ ಸ್ಥಾಪನೆ.

1:20 PM IST

ಉದ್ಯೋಗಸ್ಥ ಮಹಿಳೆಯರಿಗೆ ಸರ್ಕಾರದ ನೆರವು!

1:10 PM IST

ಹೆಣ್ಣು ಮಕ್ಕಳ ಸುರಕ್ಷತೆಗೆ ಒತ್ತು!

1:08 PM IST

ಸಬಲ ಮಹಿಳೆ, ಸಮೃದ್ಧ ಸಮಾಜ

1:08 PM IST

ಕಿತ್ತೂರು ರಾಣಿ ಶಿಶುಪಾಲನಾ ಕೇಂದ್ರ ಸ್ಥಾಪನೆ

ಹುಬ್ಬಳ್ಳಿ, ಬಳ್ಳಾರಿಯಲ್ಲಿ ವಿಧಿ ವಿಜ್ಞಾನ ಕೇಂದ್ರ

H ನರಸಿಂಹಯ್ಯನವರ ಜನ್ಮಸ್ಥಳದಲ್ಲಿ ಅಂತರರಾಷ್ಟ್ರೀಯ ವಿಜ್ಞಾನ ಕೇಂದ್ರ

ಕಿತ್ತೂರು ರಾಣಿ ಶಿಶುಪಾಲನಾ ಕೇಂದ್ರ ಸ್ಥಾಪನೆ

ಸಂಚಾರಿ ಆರೋಗ್ಯ ಕೇಂದ್ರ ಸ್ಥಾಪನೆ.

1:08 PM IST

ವಿದ್ಯುತ್ ಚಾಲಿತ ವಾಹನಗಳನ್ನು ಬೆಂಬಲಿಸಲು ಯಡಿಯೂರಪ್ಪ ಯೋಜನೆ

ವಿದ್ಯುತ್ ಚಾಲಿತ ವಾಹನಗಳನ್ನು ಬೆಂಬಲಿಸಲು ಯಡಿಯೂರಪ್ಪ ಯೋಜನೆ

ರಾಜ್ಯದಲ್ಲಿ 1000 ವಿದ್ಯುತ್ ಚಾಲಿತ ವಾಹನಗಳ ಚಾರ್ಜಿಂಗ್ ಕೇಂದ್ರ ಸ್ಥಾಪನೆ

1:05 PM IST

2.5 ಕೋಟಿ ರೂಗಳ ವೆಚ್ಚದಲ್ಲಿ ತಾಯಂದಿರ ಎದೆಹಾಲಿನ ಬ್ಯಾಂಕ್

ಮಕ್ಕಳ ಉದ್ದೇಶಿತ ಯೋಜನೆಗಗಳಿಗೆ 37,527 ಕೋಟಿ ಅನುದಾನ

ಗರ್ಭಿಣಿ ಯರಿಗೆ ಸ್ಕ್ಯಾನಿಂಗ್ ಮಾಡಲು ಉತ್ತೇಜಿಸಲು ಚಿಗುರು 10 ಕೋಟಿ ರೂ ವೆಚ್ಚ ದಲ್ಲಿ ಆರಂಭ

2.5 ಕೋಟಿ ರೂಗಳ ವೆಚ್ಚದಲ್ಲಿ ತಾಯಂದಿರ ಎದೆಹಾಲಿನ ಬ್ಯಾಂಕ್

12:59 AM IST

ಸಿದ್ದರಾಮಯ್ಯರ ಬಾದಾಮಿ ಕ್ಷೇತ್ರದ ಗುಳೇದಗುಡ್ಡ ದಲ್ಲಿ ಜವಳಿ ಪಾರ್ಕ್

ಸಿದ್ದರಾಮಯ್ಯರ ಬಾದಾಮಿ ಕ್ಷೇತ್ರದ ಗುಳೇದಗುಡ್ಡ ದಲ್ಲಿ ಜವಳಿ ಪಾರ್ಕ್

ಯಾದಗಿರಿಯಲ್ಲಿ ವಿಶ್ವದರ್ಜೆಯ ಬಲ್ಕ್ ಡ್ರಗ್ ಪಾರ್ಕ್ ಸ್ಥಾಪನೆ

ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್

ಟಿಲಿ ಐಸಿಯೂಗಾಗಿವಿಶೇಷ ತಜ್ಞರ ಕೊರತೆಯನ್ನು ನೀಗಿಸಲು 2 ಕೋಟಿ ರೂ ಅನುದಾನ ಮೀಸಲು

ಪೀಣ್ಯದಲ್ಲಿ 100 ಕೋಟಿ ವೆಚ್ಚದಲ್ಲಿ  ಹೊಸ ಕೈಗಾರಿಕಾ ಟೌನ್ ಶಿಪ್

ನೇಕಾರ ಸಮ್ಮಾನ್ ಯೋಜನೆಯಡಿ 2000 ರೂ ಗಳ ಆರ್ಥಿಕ ನೆರವು

ಬೆಂಗಳೂರಿನಲ್ಲಿ signature business park ಸ್ಥಾಪನೆ

ಉತ್ತರಕರ್ನಾಟಕ ಭಾಗದಲ್ಲಿ Smart hand loom studio  ಸ್ಥಾಪನೆ

12:59 PM IST

ಖೈದಿಗಳಿಗೆ ಆನ್ ಲೈನ್ ಮೂಲಕವೇ ನ್ಯಾಯಾಲಯ ಕಲಾಪ

ಖೈದಿಗಳಿಗೆ ಆನ್ ಲೈನ್ ಮೂಲಕವೇ ನ್ಯಾಯಾಲಯ ಕಲಾಪಕ್ಕೆ ಹಾಜರುಪಡಿಸಲು 15 ಕೋಟಿ ವೆಚ್ಚದಲ್ಲಿ ವೀಡಿಯೋ ಕಾನ್ಫಿರೆನ್ಸ್ ಸೌಲಭ್ಯಕ್ಕೆ ಅನುಷ್ಠಾನ

12:59 PM IST

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಹೆಸರು ಬದಲಾವಣೆ!

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಹೆಸರು ಬದಲಾವಣೆ

ಕರಾವಳಿ ಅಭಿವೃದ್ಧಿ ಮಂಡಳಿಯಾಗಿ ಹೆಸರು

100 ಕೋಟಿ ರೂಗಿಂತ ಹೆಚ್ಚಿನ ವೆಚ್ಚದ ಎಲ್ಲಾ ಯೋಜನೆಗಳನ್ನು ಮೌಲ್ಯ ಮಾಪನ ಮಾಡಲು ತಿರ್ಮಾನ

ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಕಾಲುಸಂಕ ನಿರ್ಮಿಸುವ ಗ್ರಾಮಬಂಧ ಸೇತುವೆ ಯೋಜನೆ ಜಾರಿ

12:56 PM IST

ದಿವಂಗತ ಸುರೇಶ್ ಅಂಗಡಿ ಅವರ ಕನಸಿನ ಯೋಜನೆ ಜಾರಿ

ದಿವಂಗತ ಸುರೇಶ್ ಅಂಗಡಿ ಅವರ ಕನಸಿನ ಯೋಜನೆ ಜಾರಿ...

ಧಾರವಾಡ - ಕಿತ್ತೂರು -ಬೆಳಗಾವಿ ರೈಲ್ವೆ ಯೋಜನೆಗೆ ಒಪ್ಪಿಗೆ

12:50 AM IST

20 ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ ಆರ್ಥಿಕ ನೆರವು ನೀಡಿದ ಸಿಎಂ

ಶ್ರವಣಬೆಳಗೊಳದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 50 ಕೋಟಿ

ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲು 25 ಸಂಚಾರಿ ಆರೋಗ್ಯ ತಪಾಸಣೆ ಕೇಂದ್ರ

ಬಸವನಬಾಗೇವಾಡಿಯ ಇಂಗಳಗಿ ಅಭಿವೃದ್ಧಿಗೆ 5 ಕೋಟಿ

ನಾಥ ಪರಂಪರೆ ಪರಿಚಯಿಸಲು ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರ ಸ್ಥಾಪನೆಗೆ 10 ಕೋಟಿ

ವಿವಿಧ ಅಭಿವೃದ್ಧಿ ನಿಗಮಗಳಿಗೆ 500 ಕೋಟಿ ರೂ. ಬಿಡುಗಡೆ

20 ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ ಆರ್ಥಿಕ ನೆರವು ನೀಡಿದ ಸಿಎಂ

12:50 AM IST

ಅಲ್ಪಸಂಖ್ಯಾತರ ಅಭಿವೃದ್ಧಿಗೆ 1500 ಕೋಟಿ ರೂ

ಅಲ್ಪಸಂಖ್ಯಾತರ ಅಭಿವೃದ್ಧಿಗೆ 1500 ಕೋಟಿ ರೂ..

ಕ್ರಿಶ್ಚಿಯನ್ ಚರ್ಚ್ಗಳ ದುರಸ್ತಿಗೆ 200 ಕೋಟಿ..

ಉರ್ದು ಶಾಲೆಗಳಲ್ಲಿ ಇಂಗ್ಲಿಷ್ ತರಗತಿಯ ಆರಂಭ.

ಉರ್ದು ಮಾಧ್ಯಮದೊಂದಿಗೆ, ಆಂಗ್ಲ ಮಾಧ್ಯಮ ಸ್ಥಾಪಿಸಲು ಮುಂದಾದ ಕರ್ನಾಟಕ ಸರಕಾ

12:48 PM IST

ಬೆಂಗಳೂರು ನಗರ ಸಮಗ್ರ ಅಭಿವೃದ್ದಿ 7795 ಕೋಟಿ ಮೀಸಲು

ಬಿಎಂಟಿಸಿ ಗೆ ಅಟೊಮೆಟಿಕ್ ಫೇರ್ ಕಲೆಕ್ಷನ್ ಸಿಸ್ಟಮ್ ಯೋಜನೆ ಅನುಷ್ಠಾನ

ಬಿಬಿಎಂಪಿ ಶಾಲೆಗಳ ನವೀಕರಣಕ್ಕೆ 33 ಕೋಟಿ ಅನುದಾನ

ಬೆಂಗಳೂರು ನಗರ ಸಮಗ್ರ ಅಭಿವೃದ್ದಿ 7795 ಕೋಟಿ ಮೀಸಲು

12:48 PM IST

ಸಬ್ ಅರ್ಬನ್ ರೈಲು ಯೋಜನೆಗೆ 15,767 ಕೋಟಿ

* .ಸಿ ವ್ಯಾಲಿಯಲ್ಲಿ ಎಸ್.ಟಿ.ಪಿ ಪುನಶ್ಚೇತನಕ್ಕೆ 450 ಕೋಟಿ ರೂ
* .65 ಕಿ.ಮೀ ಫೆರಿಫರಲದ ರಿಂಗ್ ರಸ್ತೆಯಲ್ಲಿ ಖಾಸಗಿ ಸಹಭಾತ್ವದಲ್ಲಿ ಆರಂಭಿಸುವ ಘೋಷಣೆ
* .ಉಪನಗರ ರೈಲ್ವೇ ಯೋಜನೆಗೆ ಈ ಬಾರಿ 850 ಕೋಟಿ ಅನುದಾನ
* .ಸಬ್ ಅರ್ಬನ್ ರೈಲು ಯೋಜನೆಗೆ 15,767 ಕೋಟಿ
* .ಯಶಂತಪುರ ಚಿನ್ನಸಂದ್ರ, ಬಯ್ಯಪ್ಪನಹಳ್ಳಿ ಹೊಸೂರು ನಡುವೆ ದ್ವಿಪಥ ಯೋಜನೆಗೆ 813 ಕೋಟಿ
* .ಕೇಂಪೇಗೌಡ ಏರ್ಪೋರ್ಟ್ ಎರಡನೇ ರನ್ ವೇ, ಟರ್ಮಿನಲ್ ಕಟ್ಟಡ ನಿರ್ಮಾಣಕ್ಕೆ 4751 ಕೋಟಿ ಮೀಸಲು
* .ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಿರ್ಮಾಣವನ್ನ ಇದೇ ವರ್ಷ ಪೂರ್ಣಗೊಳಿಸುವುದು
* .ಏರ್ಪೋರ್ಟ್ ಪಕ್ಕದಲ್ಲಿ ಅಂತರಾಷ್ಟ್ರೀಯ ಮಟ್ಟದ ಬೆಂಗಳೂರು ಸಿಗ್ನೇಚರ್ ಬ್ಯೂಸಿನೆಸ್ ಪಾರ್ಕ್

12:46 PM IST

ದಾವಣಗೆರೆಯಲ್ಲಿ ಜಯದೇವ ಆಸ್ಪತ್ರೆ ಆರಂಭ

ದಾವಣಗೆರೆಯಲ್ಲಿ ಜಯದೇವ ಆಸ್ಪತ್ರೆ ಆರಂಭ

ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು

ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಹೃದಯ ಚಿಕಿತ್ಸೆಗಾಗಿ 50 ಹಾಸಿಗೆ ಸಾಮಾರ್ಥ್ಯದ ಜಯದೇವ ಉಪಕೇಂದ್ರ, 20 ಕೋಟಿ ವೆಚ್ಚ

12:46 PM IST

ಬಜೆಟ್ ಮಂಡನೆ ನೇರಪ್ರಸಾರ

12:44 PM IST

ಒಂದು ರಾಷ್ಟ್ರ ಒಂದು ಕಾರ್ಡ್

51 ನಿಲ್ದಾಣಗಳನ್ನ ಒಳಗೊಂಡ ಸಂಪೂರ್ಣ ಮೆಟ್ರೋ ಜಾಲ.

ಅಗಸ್ಟ್ 2021 ರೊಳಗೆ ಕಾರ್ಡ್ ವಿತರಣೆ.

ಬಿಎಂಟಿಸಿ ಮತ್ತು ಮೆಟ್ರೋ ಎರಡರಲ್ಲಿ ಕಾರ್ಡ್ ಬಳಕೆಗೆ ಅವಕಾಶ
 

12:43 PM IST

ಶಿವಮೊಗ್ಗದ ಆಯುಷ್ ಕಾಲೇಜು ಆಯುಷ್ ವಿಶ್ವವಿದ್ಯಾಲಯ ಆಗಿ ಮೇಲ್ದರ್ಜೆಗೆ

ರಾಜ್ಯದ ಆಯ್ದ ಮಹಾನಗರ ಪಾಲಿಕೆಗಳಲ್ಲಿ ಪ್ರಾಯೋಗಿಕವಾಗಿ ಸಂಜೆ ಕಾಲೇಜು ಪ್ರಾರಂಭ

ಕೆಲ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಜೆ ಕಾಲೇಜು ಆರಂಭ

ಶಿವಮೊಗ್ಗದ ಆಯುಷ್ ಕಾಲೇಜು ಆಯುಷ್ ವಿಶ್ವವಿದ್ಯಾಲಯ ಆಗಿ ಮೇಲ್ದರ್ಜೆಗೆ

ಚಿತ್ರದುರ್ಗ ಜಿಲ್ಲೆಯಲ್ಲಿ ಹೊಸ ವೈದ್ಯಕೀಯ ಕಾಲೇಜು ಪ್ರಾರಂಭ.

ಸಾರ್ವಜನಿಕ ಖಾಸಗಿ ಸಹಭಾಗಿತ್ವದಡಿ ಪ್ರಾರಂಭ
 

12:41 PM IST

ಅಯೋಧ್ಯೆಯಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕೆ 10 ಕೋಟಿ

ಅಯೋಧ್ಯೆಯಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕೆ 10 ಕೋಟಿ

ಅಯೋಧ್ಯೆಯ ದಲ್ಲಿ ಕರ್ನಾಟಕದ ಭಕ್ತರಿಗೆ ಯಾತ್ರಿ ನಿವಾಸ

ಉತ್ತರ ಪ್ರದೇಶ ಸರ್ಕಾರ ಐದು ಎಕರೆ ನೀಡಿದೆ..

ಕಟ್ಟಡ ನಿರ್ಮಾಣಕ್ಕೆ 10 ಕೋಟಿ ಮೀಸಲು
 

12:39 PM IST

ಸೂಕ್ಷ್ಮ ನೀರಾವರಿ ಮೂಲಕ 5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನೀರಾವರಿ ಗುರಿ

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆಗೆ ಪ್ರಸ್ತಾವನೆ

ಕೃಷ್ಣ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯ ಮಾನ್ಯತೆ ಪಡೆಯಲು ಕ್ರಮ

ಬೇಡ್ತಿ - ವರದಾ ನದಿ ಜೋಡಣೆಗೆ ತಿರ್ಮಾನ.

ಸೂಕ್ಷ್ಮ ನೀರಾವರಿ ಮೂಲಕ 5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನೀರಾವರಿ ಗುರಿ
 

12:38 AM IST

ಕುಮಾರಸ್ವಾಮಿ ಕ್ಷೇತ್ರಕ್ಕೆ ಕೊಡುಗೆ

ರಾಮನಗರದಲ್ಲಿ ಹೈಟೆಕ್ ರೇಷ್ಮೆ ಗೂಡು  ಮಾರುಕಟ್ಟೆ  ನಿರ್ಮಾಣ

75 ಕೋಟಿ ವೆಚ್ಚದಲ್ಲಿ ನಿರ್ಮಾಣ

ಕುಮಾರಸ್ವಾಮಿ ಕ್ಷೇತ್ರಕ್ಕೆ ಕೊಡುಗೆ

12:34 PM IST

150 ಕೋಟಿ ರೂ ರೇಷ್ಮೆ ಭವನ ನಿರ್ಮಾಣ

ಹೈಬ್ರೀಡ್ ಬೀಜ ನೀತಿ ಜಾರಿ ಮಾಡಲು ತಿರ್ಮಾನ..

ಅಡಿಕೆಯ ಹಳದಿ ಎಲೆ ರೋಗ ಸಂಶೋಧನೆ ಗೆ 25 ಕೋಟಿ ರೂ.

ಕರ್ನಾಟಕ ದ್ರಾಕ್ಷಿ ಹಾಗೂ ದ್ರಾಕ್ಷಾರಸ ಮಂಡಳಿ ಪುನರ್ರಚನೆ..

150 ಕೋಟಿ ರೂ ರೇಷ್ಮೆ ಭವನ ನಿರ್ಮಾಣ.

ಸಮಗ್ರ ಗೋಸಂಕುಲ ಸಮೃದ್ಧಿ ಯೋಜನೆ ಜಾರಿ.

ಜಿಲ್ಲೆಗೊಂದು ಗೋಸಾಲೆ.

12:31 PM IST

ಕಿತ್ತೂರು ಕೋಟೆ ಅಭಿವೃದ್ಧಿಗೆ 50 ಕೋಟಿ ಅನುದಾನ

ಜಿಲ್ಲಾ ಕೇಂದ್ರದಲ್ಲಿ ಎರಡು ಶಿಶು ಪಾಲನಾ ಕೇಂದ್ರಗಳು

ಕಿತ್ತೂರು ಕೋಟೆ ಅಭಿವೃದ್ಧಿಗೆ 50 ಕೋಟಿ ಅನುದಾನ

ಬಸವ ಕಲ್ಯಾಣ ಅಭಿವೃದ್ಧಿಗೆ 200 ಕೋಟಿ ರೂ.

ಆದಿಚುಂಚನಗಿರಿ ಕ್ಷೇತ್ರಕ್ಕೆ  10 ಕೋಟಿ ರೂ. ಅನುದಾನ

 

12:30 PM IST

ಪೊಲೀಸ್ ಠಾಣೆಯಲ್ಲಿ 7500 ಕ್ಯಾಮೆರಾ

ಪೊಲೀಸ್ ಠಾಣೆಯಲ್ಲಿ 7500 ಕ್ಯಾಮೆರಾ

ನಿರ್ಭಯಾ ಯೋಜನೆಯಡಿ ಕ್ಯಾಮೆರಾ ಅಳವಡಿಕೆ

12:28 PM IST

ಕೃಷಿ ವಿವಿಯಲ್ಲಿ ರೈತರ ಮಕ್ಕಳಿಗೆ ಮೀಸಲಾತಿ

ಬಜೆಟ್ ಮಂಡಿಸುತ್ತಿರುವ ಬಿ. ಎಸ್. ಯಡಿಯೂರಪ್ಪ ಕೃಷಿ ವಿವಿಯಲ್ಲಿ ರೈತರ ಮಕ್ಕಳಿಗೆ ಮೀಸಲಾತಿ ನೀಡುವುದಾಗಿ ಘೋಷಿಸಿದ್ದಾರೆ.

 

12:25 PM IST

ವೀತ್ತಿಯ ಕೊರತೆ 59240 ಕೋಟಿ

ಬಜೆಟ್ ಗಾತ್ರ 2,46207 ಕೋಟಿ

2021- 22 ರ ಕೊನೆಯಲ್ಲಿ ಒಟ್ಟು 457899 ಕೋಟಿ ಸಾಲ

ವೀತ್ತಿಯ ಕೊರತೆ 59240 ಕೋಟಿ

ರಾಜ್ಯದ ಆಂತರಿಕ ಉತ್ಪನ್ನದ ಶೇ 3.48 ರಷ್ಟು ಕೊರತೆ

ಜಿಎಸ್.ಟಿ ನಷ್ಟ ಪರಿಹಾರ ಒಳಗೊಂಡಂತೆ ರಾಜ್ಯದ ರಾಜಸ್ವ ತೆರಿಗೆ 124202 ಕೋಟಿ ರೂ ನಿರೀಕ್ಷೆ.

ತೆರಿಗೇತರ ರಾಜಸ್ವ ಸಂಗ್ರಹದ ನಿರೀಕ್ಷೆ 8258 ಕೋಟಿ ರೂ

ಈ ಬಾರಿ ಕೇಂದ್ರದ ತೆರಿಗೆ ರೂಪದಲ್ಲಿ 24273 ಕೋಟಿ ಬರುವ ನಿರೀಕ್ಷೆ

ಕೇಂದ್ರದ ಸಹಾಯಧನದ ನಿರೀಕ್ಷೆ 15538 ಕೋಟಿ

ಈ ಬಾರಿಯ ಬಜೆಟ್ ನಲ್ಲಿ 71332 ಕೋಟಿ ರೂ ಒಟ್ಟು ಸಾಲ

12:23 AM IST

ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ

ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ

ಆಡಳಿತ ಸುಧಾರಣೆ, ಸಾರ್ವಜನಿಕ ಸೇವಾ ವಲಯಕ್ಕೆ 52 ಸಾವಿರ 519 ಕೋಟಿ ಮೀಸಲು

ಮಹಿಳಾ ಉದ್ಯಮಿಗಳಿಗೆ ಶೇ. 4 ಬಡ್ಡಿದರದಲ್ಲಿ ಸಾಲ

ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಕಾರ್ಮಿಕರಿಗೆ ಬಿಎಂಟಿಸಿ ರಿಯಾಯಿತಿ ದರದಲ್ಲಿ ಬಸ್ ಪಾಸ್.

ಮಹಿಳಾ ಸಂಗಾತಿ ಹೆಸರಿನಲ್ಲಿ ಬಸ್ ಪಾಸ್

2 ಕೋಟಿ ಮಹಿಳಾ ಉದ್ಯಮಿಗಳಿಗೆ ಸಾಲ

ಎಪಿಎಂಸಿಯಲ್ಲಿ ಮಹಿಳೆಯರಿಗೆ ಶೇ. 20ರಷ್ಟು ಮೀಸಲಾತಿ

12:20 PM IST

2 ಲಕ್ಷ 43 ಸಾವಿರದ 734 ಕೋಟಿ ಗಾತ್ರದ ಬಜೆಟ್!

2 ಲಕ್ಷ 43 ಸಾವಿರದ 734 ಕೋಟಿ ಗಾತ್ರದ ಬಜೆಟ್!

ಈ ವರ್ಷ 5 ಸಾವಿರ ಕೋಟಿ ರೂ. ಹೆಚ್ಚಳ

ಹೆಚ್ಚುವರಿ ತೆರಿಗೆ ವಿಧಿಸದಿರಲು ನಿರ್ಧಾರ

ಪೆಟ್ರೋಲ್, ಡೀಸೆಲ್ ತೆರಿಗೆಯಲ್ಲಿ ಬದಲಾವಣೆ ಇಲ್ಲ

ವಲಯವಾರು ಆದ್ಯತೆ ಮೇಲೆ ಬಜಟ್ ಮಂಡನೆ


 

12:16 PM IST

ಕೊರೋನಾ ವಾರಿಯರ್ಸ್‌ಗೆ ಸರ್ಕಾರ ಋಣಿ

ಕೊರೋನಾ ನಿಯಂತ್ರಣದಲ್ಲಿ ಸರ್ಕಾರ ಯಶಸ್ವಿಯಾಗಿದೆ. ಕೊರೋನಾ ವಾರಿಯರ್ಸ್‌ಗೆ ಸರ್ಕಾರ ಋಣಿ: ಯಡಿಯೂರಪ್ಪ

12:12 AM IST

ಆತ್ಮನಿರ್ಭರ ಯೋಜನೆಗೆ ಜೈ ಎಂದ ಯಡಿಯೂರಪ್ಪ!

ಕೊರೋನಾ ಸಂಕಷ್ಟದ ನಡುವೆ ಪಿಎಂ ಮೋದಿ ಘೋಷಿಸಿದ ಆತ್ಮನಿರ್ಭರ್ ಯೋಜನೆ ಅಗೋಚರ ಶತ್ರುವಿನ ಜೊತೆ ಸೆಣಸಾಡಲು ಒತ್ತಾಸೆಯಾಗಿದೆ. 

ಕರ್ನಾಟಕದಲ್ಲಿ ಕೊರೋನಾ ನಿರ್ವಹಣೆಗೆ 5,372 ಕೋಟಿ. ರೂ ಖರ್ಚು

ಕೊರೋನಾದಿಂದಾಗಿ ಇಡೀ ವ್ಯವಸ್ಥೆಯೇ ಬುಡಮೇಲು

12:11 PM IST

ಗದ್ದಲದ ನಡುವೆಯೂ ಸಿಎಂ ಬಜೆಟ್ ಮಂಡನೆ!

ಕಾಂಗ್ರೆಸ್‌ ನಾಯಕರು ಬಜೆಟ್ ವಿರೋಧಿಸಿ ಗದ್ದಲ ನಡೆಸಿರುವ ಮಧ್ಯೆಯೂ ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆ ಆರಮಭಿಸಿದ್ದಾರೆ

12:07 AM IST

ಸಿದ್ದರಾಮಯ್ಯ ಅಬ್ಬರ, ಸದನದಲ್ಲಿ ಗದ್ದಲ!

ಬಜೆಟ್‌ ಮಂಡನೆಗೂ ಮೊದಲೇ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಗುಡುಗಿದ್ದಾರೆ. ಅಲ್ಲದೇ ತಾವು ಸುದ್ದಿಗೋಷ್ಠಿಯಲ್ಲಿ ತಿಳಿಸಿದಂತೆ ಸಭಾತ್ಯಾಗ ಮಾಡಿದ್ದಾರೆ

12:04 PM IST

ಬಜೆಟ್‌ಗೆ ಸಹಕರಿಸಿ, ಸಿದ್ದುಗೆ ಸಚಿವರ ಮನವಿ!

ಬಜಟ್ ಮಂಡನೆಗೂ ಮೊದಲೇ ಯಡಿಯೂರಪ್ಪಗೆ ಕಾಂಗ್ರೆಸ್ ನಾಯಕರು ಶಾಕ್ ನಿಡಿದ್ದಾರೆ. ವಿಧಾನಸಭೆಗೆ ಕಪ್ಪುಪಟ್ಟಿ ಧರಿಸಿ ಬರುವುದಾಗಿ ತಿಳಿಸಿರುವ ಕೈ ನಾಯಕರು, ಬಜೆಟ್‌ ಮಂಡನೆ ವೇಳೆ ಸಭಾತ್ಯಾಗ ಮಾಡುವುದಾಗಿಯೂ ಹೇಳಿದ್ದಾರೆ. ಹೀಗಿರುವಾಗ ರಾಜ್ಯ ಸಚಿವರಾದ ಬೊಮ್ಮಾಯಿ ಹಾಗೂ ಸೋಮಣ್ಣ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಕಚೇರಿಗೆ ಧಾವಿಸಿ ಬಜೆಟ್‌ ವೇಳೆ ಸಹಕರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

11:51 AM IST

ಬಜೆಟ್‌ಗೆ ಕೌಂಟ್‌ಡೌನ್!

"

11:49 AM IST

ಸಂಪುಟ ಸಬೆಯಲ್ಲಿ ಬಜೆಟ್‌ಗೆ ಅನುಮೋದನೆ!

ಬಜೆಟ್‌ ಮಂಡನೆಗೂ ಮುನ್ನ ನಡೆದ ಸಂಪುಟ ಸಭೆಯಲ್ಲಿ ಬಿಎಸ್‌ವೈ ಅನುಮೋದನೆ ಪಡೆದುಕೊಂಡಿದ್ದಾರೆ. ಇದೇ ವೇಳೆ ಕ್ಯಾಬಿನೆಟ್‌ನಲ್ಲಿ ಸಿಎಂ ಸಚಿವರಿಗೆ ಸಿಹಿ ಹಂಚಿದ್ದಾರೆ.

11:43 AM IST

ಗುರುರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವಿಶೇಷ ಪೂಜೆ!

11:43 AM IST

ಬಜೆಟ್ ಮಂಡನೆಗೆ ರಾಜಾಹುಲಿ ರೆಡಿ!

11:36 AM IST

ಆರ್ಥಿಕ ಸಂಕಷ್ಟದ ನಡುವೆ ಜನರ ನಿರೀಕ್ಷೆಗಳು

"

11:33 AM IST

ಮಹಿಳೆಯರು ಗರ್ಭಿಣಿ ಸ್ತೀಯರು ಹಾಗೂ ವಿಕಲಚೇತನರಿಗೆ ವಿಶೇಷ ಸವಲತ್ತಿಗೆ ಬೇಡಿಕೆ

ರಾಜ್ಯದ ಜನತಗೆ ಮಹಿಳಾ ದಿನಾಚರಣೆಯ ಶುಭಾಶಯ. ಮಹಿಳಾ ದಿನಾಚರಣೆಯಂದೇ ಬಜೆಟ್ ಮಂಡಿಸುತ್ತಿದ್ದಾರೆ ಸಿಎಂ. ಹೀಗಾಗಿ ಅವರಿಗ ಅರತಿ ಬೆಳಗಿ ಅಭಿನಂದನೆ ಸಲ್ಲಿಸಿದ್ದೇವೆ. ಹಲವು ಸವಾಲುಗಳ ಮಧ್ಯೆ ಬಜೆಟ್ ಮಂಡಿಸುತ್ತಿದ್ದಾರೆ ಸಿಎಂ. ಒಳ್ಳೆಯ ಬಜೆಟ್ ಮಂಡಿಸುತ್ತರೆ ಸಿಎಂ ಎಂಬ ವಿಶ್ವಾಸವಿದೆ. ಮಹಿಳೆಯರು ಗರ್ಭಿಣಿ ಸ್ತೀಯರು ಹಾಗೂ ವಿಕಲಚೇತನರಿಗೆ ವಿಶೇಷ ಸವಲತ್ತಿಗೆ ಬೇಡಿಕೆ ಇಟ್ಟಿದ್ದೇವೆ- ಶಶಿಕಲಾ ಜೊಲ್ಲೆ

11:32 AM IST

ವಿಧಾನಸೌಧಕ್ಕೆ ಸಿಎಂ ಆಗಮನ!

ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಿಎಂ ಕಚೇರಿಯಲ್ಲಿ ಸಭೆ

ಸಚಿವರ ಜೊತೆ ಅನೌಪಚಾರಿಕ ಚರ್ಚೆ ನಡೆಸುತ್ತಿರುವ ಸಿಎಂ.

ಸಂಪುಟ ಸಭೆಗೂ ಮುನ್ನ ತಮ್ಮ ಕಚೇರಿಯಲ್ಲಿ ಚರ್ಚೆ ನಡೆಸುತ್ತಿರುವ ಸಿಎಂ.

11:29 AM IST

ಕಾವೇರಿ ನಿವಾಸದಲ್ಲಿ ಪೂಜೆ!

ಕೊರೋನಾ ಹಾವಳಿ ನಡುವೆ ಆರ್ಥಿಕ ಸಂಕಷ್ಟ ಎದುರಾಗಿದೆ. ಹೀಗಿರುವಾಗ ಬಿಎಸ್‌ವೈ ಎದುರು ಆರ್ಥಿಕತೆ ಮೇಲೆತ್ತುವ ಹೊರೆ ಇದೆ. ಈಗಾಗಲೇ ಬಜೆಟ್ ಮಂಡನೆಗೆ ಸಕಲ ಸಿದ್ಧತೆ ನಡೆದಿದ್ದು, ವಿಧಾನಸೌಧಕ್ಕೂ ತೆರಳುವ ಮುನ್ನ ಸಿಎಂ ಯಡಿಯೂರಪ್ಪ ಕಾವೇರಿ ನಿವಾಸದಲ್ಲಿ ದೇವರಿಗೆ ಕೈಮುಗಿದು ಪೂಜೆ ನೆರವೇರಿಸಿದ್ದಾರೆ.

 

11:25 AM IST

ಬಜೆಟ್ ಮಂಡನೆಗೂ ಮುನ್ನ ಸಿಡಿದ ಸಿದ್ದು!

ಬಿಎಸ್‌ವೈ ಬಜೆಟ್ ಮಂಡನೆಗೂ ಮೊದಲೇ ಮಾಜಿ ಸಿಎಂ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ ಆಯೋಜಿಸಿದ್ದಾರೆ. ಈ ವೇಳೆ ಈ ಸರ್ಕಾರಕ್ಕೆ ಬಜೆಟ್‌ ಮಂಡಿಸುವ ನೈತಿಕತೆ ಇಲ್ಲ ಎಂದು ಗುಡುಗಿದ್ದಾರೆ. ಇದೇ ವೇಳೆ ಬಜೆಟ್ ಮಂಡನೆ ವೇಳೆ ಕಾಂಗ್ರೆಸ್ ಸಭಾತ್ಯಾಗ ಮಾಡುವುಗಿಯೂ ತಿಳಿಸಿದ್ದಾರೆ

11:24 AM IST

ಬಿಎಸ್‌ವೈ ಬಜೆಟ್ ಟಾನಿಕ್!

"

11:11 AM IST

ಬಜೆಟ್‌ ನಿರೀಕ್ಷೆ: ಮಹದಾಯಿ ಕನಸು ನನಸಾಗುವುದೇ?

ಉತ್ತರ ಕರ್ನಾಟಕ ಭಾಗದ 4 ಜಿಲ್ಲೆಯ 11 ತಾಲೂಕಿನ ರೈತರು ಕಳೆದ 20 ವರ್ಷದಿಂದ ಮಹದಾಯಿ ಹಾಗೂ ಕಳಸಾ ಬಂಡೂರಿ ಯೋಜನೆ ಜಾರಿಗಾಗಿ ಹೋರಾಡುತ್ತಿದ್ದರೂ ಈ ವರೆಗೆ ಯೋಜನೆ ಜಾರಿಯಾಗಲೇ ಇಲ್ಲ. ಇದೇ ತಾಲೂಕಿನ ಜನರ ಪ್ರಮುಖ ಬೇಡಿಕೆ. ಈ ಬಜೆಟ್‌ನಲ್ಲಾದರೂ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡುವುದೇ ಎಂದು ಜನರು ಕಾಯುತ್ತಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಬಜೆಟ್‌ ನಿರೀಕ್ಷೆ: ಮಹದಾಯಿ ಕನಸು ನನಸಾಗುವುದೇ?

11:09 AM IST

3-4 ತಿಂಗಳಿಂದ ಆರ್ಥಿಕ ಪರಿಸ್ಥಿತಿ ಚೇತರಿಕೆ: ಕೋವಿಡ್‌ ಸಂಕಷ್ಟದಲ್ಲೂ ಬಜೆಟ್ ಕಡಿತ ಇಲ್ಲ!

ಕೋವಿಡ್‌ ಸಂಕಷ್ಟದ ನಡುವೆಯೂ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಈ ಬಾರಿ ಮಾಚ್‌ರ್‍ 8ರಂದು ಎಂದಿನಂತೆ ರಾಜ್ಯದ ಬಜೆಟ್‌ ಮಂಡಿಸಲು ಸಜ್ಜಾಗಿದ್ದಾರೆ. ಲಾಕ್‌ಡೌನ್‌ ಬಳಿಕ ಇತ್ತೀಚಿನ 3-4 ತಿಂಗಳಲ್ಲಿ ರಾಜ್ಯದ ಬೊಕ್ಕಸಕ್ಕೆ ನಿರೀಕ್ಷೆ ಮೀರಿ ಹೆಚ್ಚಿನ ಆದಾಯ ಹರಿದು ಬಂದಿದ್ದು, ಕೋವಿಡ್‌ ಪರಿಣಾಮ ಈ ಬಾರಿ ಕಡಮೆ ಗಾತ್ರದ ಬಜೆಟ್‌ ಮಂಡಿಸಬೇಕಾಗಿ ಬರಬಹುದು ಎಂಬ ಆತಂಕ ದೂರವಾಗಿದೆ.ಲಮಾಡಿ

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 3-4 ತಿಂಗಳಿಂದ ಆರ್ಥಿಕ ಪರಿಸ್ಥಿತಿ ಚೇತರಿಕೆ: ಕೋವಿಡ್‌ ಸಂಕಷ್ಟದಲ್ಲೂ ಬಜೆಟ್ ಕಡಿತ ಇಲ್ಲ!

11:01 AM IST

ಬಜೆಟ್‌ನ ಸಂಭಾವ್ಯ ಘೋಷಣೆಗಳು

ಸಂಭಾವ್ಯ ಘೋಷಣೆಗಳು

- ಹೋಬಳಿ ಮಟ್ಟದ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಯೋಜನೆ

- ಮಹಿಳೆಯರು, ರೈತರಿಗೆ ವಿಶೇಷ ಕಾರ್ಯಕ್ರಮ ಘೋಷಣೆ

- ನೋಂದಣಿ- ಮುದ್ರಾಂಕ ಶುಲ್ಕ, ಆಸ್ತಿ ತೆರಿಗೆ ಹೆಚ್ಚಳ

- ಕೃಷಿ, ಪ್ರವಾಸೋದ್ಯಮ, ನೀರಾವರಿಗೆ ಒತ್ತು ಸಂಭವ

- ಸಂಪನ್ಮೂಲ ಕ್ರೋಢೀಕರಣಕ್ಕೆ ಅಬಕಾರಿ ತೆರಿಗೆ ಹೆಚ್ಚಳ

- ಸಿದ್ದು, ಎಚ್‌ಡಿಕೆ ಕಾಲದ ಯೋಜನೆಗಳಿಗೆ ಅಧಿಕೃತ ಕೊಕ್‌

11:01 AM IST

ಯಾವ್ಯಾವ ಕ್ಷೇತ್ರಗಳಿಗೆ ಒತ್ತು?

ಬಿ.ಎಸ್‌. ಯಡಿಯೂರಪ್ಪ ಅವರೇ ಹೇಳಿರುವಂತೆ, ಮಹಿಳೆಯರಿಗೆ ವಿಶೇಷ ಕಾರ್ಯಕ್ರಮ ಘೋಷಿಸಲಿದ್ದು ಆರೋಗ್ಯ, ಕೃಷಿ, ಪ್ರವಾಸೋದ್ಯಮ, ನೀರಾವರಿ ಮತ್ತು ಬೆಂಗಳೂರು ಅಭಿವೃದ್ಧಿಗೆ ಒತ್ತು ನೀಡುವ ನಿರೀಕ್ಷೆ ಇದೆ.

11:01 AM IST

ಈ ವರ್ಷವೂ ಸಾಲದ ಹೊರೆ ಹೆಚ್ಚಳ

ಕಳೆದ ವರ್ಷ 2.37 ಲಕ್ಷ ಕೋಟಿ ರು. ಗಾತ್ರದ 495.43 ಕೋಟಿ ರು.ಗಳ ಉಳಿತಾಯ ಬಜೆಟ್‌ ಅನ್ನು ಯಡಿಯೂರಪ್ಪ ಮಂಡಿಸಿದ್ದರು. ಈ ವೇಳೆ 53,214 ಕೋಟಿ ರು. ಸಾಲ ಪಡೆಯುವುದಾಗಿ ಪ್ರಸ್ತಾಪಿಸಿದ್ದರು. ಇದರ ಜೊತೆಗೆ ಕೇಂದ್ರದ ಅನುಮತಿ ಮೇರೆಗೆ 37 ಸಾವಿರ ಕೋಟಿ ರು. ಹೆಚ್ಚುವರಿ ಸಾಲ ಪಡೆಯಲು ಅವಕಾಶ ಮಾಡಿಕೊಂಡು ಈವರೆಗೆ 65 ಸಾವಿರ ಕೋಟಿ ರು. ಸಾಲ ಪಡೆದಿದ್ದಾರೆ.

ಇದಲ್ಲದೆ 2018-19ರ 41,914 ಕೋಟಿ ರು., 2019-20ರ 48490 ಕೋಟಿ ರು. ಸಾಲ ಪಡೆದಿದ್ದಾರೆ. ಈ ಬಾರಿಯ ಬಜೆಟ್‌ನಲ್ಲೂ ಸಾಲ ಪ್ರಮುಖ ಆದಾಯ ಮೂಲಗಳಲ್ಲಿ ಒಂದಾಗಲಿದ್ದು, ರಾಜ್ಯದ ಒಟ್ಟು ಸಾಲ 4 ಲಕ್ಷ ಕೋಟಿ ರು.ಗಳ ಗಡಿ ದಾಟುವ ಅಂದಾಜಿದೆ.

10:58 AM IST

ಅಂತಿಮ ಹಂತದ ಬಜೆಟ್ ಪರಿಶೀಲನೆ!

2021-22ನೇ ಸಾಲಿನ ಆಯವ್ಯಯ ಮಂಡನೆಯ ಮುನ್ನಾ ದಿನ ಅಂತಿಮ ಹಂತದ ಪರಿಶೀಲನೆ ನಡೆಸಿದರು.

10:51 AM IST

ಅಬಕಾರಿ ತೆರಿಗೆ ಹೆಚ್ಚಳ?

ಜಿಎಸ್‌ಟಿ ಬಳಿಕ ರಾಜ್ಯದ ಬಳಿ ತೆರಿಗೆ ಹೆಚ್ಚಳ ಮಾಡುವ ಅಧಿಕಾರ ಇಲ್ಲ. ಹೀಗಾಗಿ ಈ ಬಾರಿಯೂ ಅಬಕಾರಿ ಹಾಗೂ ಇಂಧನದ ಮೇಲಿನ ತೆರಿಗೆ ಹೆಚ್ಚಳದ ಮೂಲಕವೇ ಸಂಪನ್ಮೂಲ ಕ್ರೋಢೀಕರಿಸಬೇಕಾಗಿದೆ. ಆದರೆ, ಈಗಾಗಲೇ ಪೆಟ್ರೋಲ್‌-ಡೀಸೆಲ್‌ ಬೆಲೆ ಗಗನಕ್ಕೇರಿದ್ದು ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲೆ ತೆರಿಗೆ ಹೆಚ್ಚಳ ಮಾಡುವ ಸಾಧ್ಯತೆ ಕಡಿಮೆ. ಆದರೆ, ಎಂದಿನಂತೆ ಈ ವರ್ಷವೂ ಅಬಕಾರಿ ಇಲಾಖೆಯೇ ತೆರಿಗೆ ಹೆಚ್ಚಳಕ್ಕೆ ಪ್ರಮುಖ ಮೂಲವಾಗಲಿದ್ದು, ಮದ್ಯಪ್ರಿಯರ ಜೇಬಿಗೆ ಕೈ ಹಾಕಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

10:51 AM IST

ರೈತರಿಗೆ ಸಿಗುತ್ತಾ ವಿಶೇಷ ಕೊಡುಗೆ?

ಕಳೆದ ಬಾರಿ 2.37 ಲಕ್ಷ ಕೋಟಿ ರು. ಗಾತ್ರದ ಬಜೆಟ್‌ ಮಂಡಿಸಿದ್ದ ಯಡಿಯೂರಪ್ಪ ಕೊರೋನಾ ನಡುವೆಯೂ ಈ ಬಾರಿ ಗಾತ್ರ ಹಿಗ್ಗಿಸುವ ಪ್ರಯತ್ನದಲ್ಲಿದ್ದಾರೆ. ಇದೇ ವೇಳೆ ಈಗಾಗಲೇ ಸ್ಥಗಿತಗೊಳಿಸಿರುವ ಸಿದ್ದರಾಮಯ್ಯ ಹಾಗೂ ಎಚ್‌.ಡಿ. ಕುಮಾರಸ್ವಾಮಿ ಸರ್ಕಾರದ ಯೋಜನೆಗಳಿಗೆ ಅಧಿಕೃತ ಕತ್ತರಿ ಬೀಳುವ ಸಾಧ್ಯತೆ ಇದೆ. ಜೊತೆಗೆ ತಮ್ಮ ಸರ್ಕಾರಕ್ಕೆ ಹೆಸರು ತಂದುಕೊಡುವ ನಿಟ್ಟಿನಲ್ಲಿ ಮಹಿಳೆಯರು ಹಾಗೂ ರೈತರಿಗೆ ವಿಶೇಷ ಕೊಡುಗೆಗಳನ್ನು ಘೋಷಿಸುವ ಸಾಧ್ಯತೆ ಇದೆ. ಆರೋಗ್ಯ ಇಲಾಖೆಯಲ್ಲಿ ಪ್ರತಿ ಹೋಬಳಿ ಮಟ್ಟದಲ್ಲೂ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಮಹತ್ವಾಕಾಂಕ್ಷಿ ಯೋಜನೆ ಸೇರಿದಂತೆ ಹಲವು ಘೋಷಣೆಗಳನ್ನು ಮಾಡುವ ನಿರೀಕ್ಷೆ ಇದೆ.

10:50 AM IST

ಮಹಿಳೆಯರಿಗಾಗಿ ಹಲವು ವಿಶೇಷ ಕಾರ್ಯಕ್ರಮ ಘೋಷಣೆ?

2006-07 ರಿಂದ 2011-12ರ ನಡುವೆ ಉಪಮುಖ್ಯಮಂತ್ರಿಯಾಗಿ ಎರಡು ಬಾರಿ ಹಾಗೂ ಮುಖ್ಯಮಂತ್ರಿಯಾಗಿ ನಾಲ್ಕು ಬಾರಿ ಯಡಿಯೂರಪ್ಪ ಮುಂಗಡಪತ್ರ ಮಂಡಿಸಿದ್ದರು. ಇದೀಗ ಮುಖ್ಯಮಂತ್ರಿಯಾಗಿ ಐದನೇ ಹಾಗೂ ಒಟ್ಟಾರೆ ಈವರೆಗೆ ಏಳು ಬಜೆಟ್‌ ಮಂಡಿಸಿರುವ ಅವರು, ಸೋಮವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನ ತಮ್ಮ 8ನೇ ಬಜೆಟ್‌ ಮಂಡಿಸುತ್ತಿದ್ದಾರೆ. ಹೀಗಾಗಿ, ಈ ಬಾರಿಯ ಬಜೆಟ್‌ನಲ್ಲಿ ಮಹಿಳೆಯರಿಗಾಗಿ ಹಲವು ವಿಶೇಷ ಕಾರ್ಯಕ್ರಮಗಳನ್ನು ಘೋಷಿಸುವ ನಿರೀಕ್ಷೆಯಿದೆ. ಜತೆಗೆ, ರೈತರು ಹಾಗೂ ಕೊರೋನಾ ಕಾರಣ ಆರೋಗ್ಯ ಕ್ಷೇತ್ರಕ್ಕೆ ವಿಶೇಷ ಘೋಷಣೆ ಮಾಡುವ ಸಾಧ್ಯತೆ ಕೂಡ ಇದೆ.

5:11 PM IST:

 ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು (ಸೋಮವಾರ) 2021-22ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡಿದರು. ಸೋಮವಾರ ಮಧ್ಯಾಹ್ನ 12.05ಕ್ಕೆ ಬಜೆಟ್ ಭಾಷಣ ಆರಂಭಿಸಿದ ಬಿಎಸ್​ವೈ, 105 ಪುಟಗಳನ್ನು ಬರೋಬ್ಬರಿ ಎರಡು ತಾಸಲ್ಲಿ ಓದಿ ಮುಗಿಸಿದರು.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಬಜೆಟ್‌ನಲ್ಲಿ ತವರು ಜಿಲ್ಲೆ ಶಿವಮೊಗ್ಗಕ್ಕೆ ಬಂಪರ್ ಕೊಡುಗೆ ಕೊಟ್ಟ ಸಿಎಂ

5:11 PM IST:

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು (ಸೋಮವಾರ) 2021-22ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡಿದರು. ಸಾಮಾನ್ಯವಾಗಿ ವಿರೋಧ ಪಕ್ಷಗಳು ಬಜೆಟ್‌ಗೆ ವ್ಯಂಗ್ಯವಾಡಿದ್ರೆ, ಆಡಳಿತ ಪಕ್ಷದ ನಾಯಕರು ಬಜೆಟ್‌ ಬಗ್ಗೆ ಸಮರ್ಥನೆ ಮಾಡಿಕೊಳ್ಳುತ್ತಾರೆ.

ಸಂಪೂರ್ಣ ಸುದ್ದಿಗಾಘಿ ಇಲ್ಲಿ ಕ್ಲಿಕ್ ಮಾಡಿ: 'ಓಲ್ಡ್ ವೈನ್ ಇನ್ ನ್ಯೂ ಬಾಟೆಲ್ ತರ ಬಜೆಟ್ ಮಂಡಿನೆ'

5:10 PM IST:

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು (ಸೋಮವಾರ) ಮಂಡಿಸಿರುವ ಕರ್ನಾಟಕ ಬಜೆಟ್ 2021ರಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲಿ 50 ಮೆಟ್ರಿಕ್ ನಂತರದ ಹಾಸ್ಟೆಲ್ ಗಳ ಸ್ಥಾಪನೆ ಮಾಡುವುದಾಗಿ ಹೇಳಿರುವ ಯಡಿಯೂರಪ್ಪ, ಇದಕ್ಕಾಗಿ 50 ಕೋಟಿ ರೂಪಾಯಿ ವ್ಯಯಿಸಲಾಗುವುದು, ಇದರಿಂದ 5 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಕರ್ನಾಟಕ ಬಜೆಟ್ 2021: ಶಿಕ್ಷಣ ಕ್ಷೇತ್ರಕ್ಕೆ ಯಡಿಯೂರಪ್ಪ ಘೋಷಿಸಿದ ಪ್ರಮುಖಾಂಶಗಳು

5:09 PM IST:

 ಬಜೆಟ್ ಮಂಡಿಸಿದ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿದ್ದಾರೆ. ಅತ್ಯಂತ ಸಂಕಷ್ಟದ ಸಂದರ್ಭದಲ್ಲಿ ಮಂಡನೆಯಾದ ಬಜೆಟ್ ಇದು. ನೈಸರ್ಕಿಗ ವಿಕೋಪ, ಕೊರೋನಾ ಕಾರಣಕ್ಕೆ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡಿದ್ದವು. ಲಾಕ್ ಡೌನ್ ಮತ್ತಿತರ ಕಾರಣಕ್ಕೆ ಆರ್ಥಿಕ ಚಟುವಟಿಕೆ ನಡೆಯದೆ ರಾಜಸ್ವ ಸಂಗ್ರಹಕ್ಕೆ ಪೆಟ್ಟು ಬಿದ್ದಿದೆ. ಆದರೆ ಧ್ರತಿಗೆಡದೆ ಸಂಬಳ
 

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 'ಒಂದು ಪೈಸೆ ತೆರಿಗೆ ಹಾಕಿಲ್ಲ, ಇದೊಂದು ಸರ್ವವ್ಯಾಪಿ ಬಜೆಟ್'

5:04 PM IST:

"

5:01 PM IST:

4:59 PM IST:

ಇದನ್ನ ಸಿಎಂ ಯಡಿಯೂರಪ್ಪ ಒಳ್ಳೆ ಬಜೆಟ್ ಅಂತ ಹೇಳ್ತಾ ಇದ್ದಾರೆ

ಇದು ಅಂತ್ಯತ ಕಳಪೆ ಬಜೆಟ್

ಈ ವರ್ಷದ ದಿವಾಳಿ ಬಜೆಟ್

ಹೋಗ್ಲಿ ಅಭಿವೃದ್ಧಿ ಕೆಲಸಕ್ಕೆ ಹಣ ಕೊಟ್ಟಿದ್ದಾರಾ?

ಕಳೆದ ವರ್ಷಕ್ಕಿಂತ ಕಡಿಮೆ ಅಯ್ತು

ರಾಜ್ಯ ಬಜೆಟ್ ಗೆ ಸಿದ್ದರಾಮಯ್ಯ ಅಸಮಾಧಾನ

4:27 PM IST:

ಶಿವಮೊಗ್ಗದಲ್ಲಿ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ಕಾಲೇಜಿನಲ್ಲಿ ಸಂಶೋಧನಾ ಕೇಂದ್ರಕ್ಕೆ 2 ಕೋಟಿ ರೂಪಾಯಿ ಅನುದಾನ

ಆಯುರ್ವೇದ ಕಾಲೇಜ್ ಅನ್ನು ಆಯುಷ್ ವಿವಿ ಯಾಗಿ ಮೇಲ್ದರ್ಜೆಗೆ ಕ್ರಮ

ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ , ಕಿದ್ವಾಯಿ ಮಾದರಿಯ ಕ್ಯಾನ್ಸರ್ ಕೇಂದ್ರ ಸ್ಥಾಪನೆ

ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು ಕ್ರಮ

4:24 PM IST:

ಕೊರೋನಾದಿಂದ ಕಂಗೆಟ್ಟು ಆರ್ಥಿಕವಾಗಿ ನಲುಗಿದ್ದ ರಾಜ್ಯಕ್ಕೆ ಬಿಎಸ್‌ ಯಡಿಯೂರಪ್ಪ ಬಜೆಟ್ ಟಾನಿಕ್ ನೀಡಿದ್ದಾರೆ. ಆರೋಗ್ಯ, ಕೃಷಿ, ಮಹಿಳಾ ವರ್ಗ ಹೀಗೆ ಅನೇಕ ಕ್ಷೇತ್ರಗಳಿಗೆ ಅನುದಾನ, ಘೊಷಣೆ ಮಾಡಿರುವ ಸಿಎಂ ಯಡಿಯೂರಪ್ಪ ಮೀನುಗಾರಿಕಾ ಕ್ಷೇತ್ರಕ್ಕೂ ಕೆಲ ಘೋಷಣೆಗಳನ್ನು ಮಾಡಿದ್ದಾರೆ.

sಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಮೀನುಗಾರಿಕೆಗೆ ಬಿಎಸ್‌ವೈ ಬಜೆಟ್‌ನಲ್ಲಿ ಸಿಕ್ಕ ಅನುದಾನ, ಕೊಡುಗೆ ಏನು?

4:05 PM IST:

ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡಿಸೀಲ್ ತೆರಿಗೆ ಕಡಿಮೆ ಮಾಡದ ವಿಚಾರ.

ಇಡೀ ದೇಶದಲ್ಲಿ ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಜಾಸ್ತಿ ಇದೆ..

ಆದರೆ ಕರ್ನಾಟಕದಲ್ಲಿ ಮಾತ್ರ ಉಳಿದ ರಾಜ್ಯಕ್ಕಿಂತ ಕಡಿಮೆ ಇದೆ..

ಯಾವ ಇಲಾಖೆಗೂ ನಾನು ಹಣ ಕಟ್ ಮಾಡಿಲ್ಲ

ಕಳೆದ ವರ್ಷ ಕೊಟ್ಟಿದ್ದಕ್ಕಿಂತ ಈ ಬಾರಿ ಹೆಚ್ಚಿಗೆ ಇಲಾಖೆಗಳಿಗೆ ಅನುದಾನ ಕೊಟ್ಟಿದ್ದೇನೆ

4:03 PM IST:

ಈ ವರ್ಷ ಬೆಳೆ ವಿಮೆ ಯೋಜನೆಗೆ 900 ಕೋಟಿ.

ಸಾವಯವ ಕೃಷಿ ಉತ್ತೇಜನಕ್ಕೆ ಆದ್ಯತೆ ನೀಡಲಾಗಿದೆ.

ಫುಡ್ ಪಾರ್ಕ್ ನಿರ್ಮಾಣ. ಕೃಷಿ ವಿವಿಗಳಲ್ಲಿ ರೈತರ ಮಕ್ಕಳಿಗೆ 40 ರಿಂದ 50ಕ್ಕೆ ಮೀಸಲಾತಿ.

25-45 ಹೆಚ್.ಪಿ ಟ್ರಾಕ್ಟರ್ ನಿರ್ಮಾಣ ಮಾಡಲಾಗ್ತಿದೆ.

ಕಳೆದ ವರ್ಷದ ಯೋಜನೆಯನ್ನೂ ಮುಂದುವರೆಸಲಾಗ್ತಿದೆ.

ಇದು ಆಶಾದಾಯಕ ಬಜೆಟ್ ಆಗಿದೆ.

ಬಿಸಿ ಪಾಟೀಲ್ ಹೇಳಿಕೆ

4:02 PM IST:

"

4:00 PM IST:

3:49 PM IST:

ಜನಪ್ರಿಯ ಮುಖ್ಯ ಮಂತ್ರಿ ಬಜೆಟ್ ಮಂಡಿಸಿದ್ದಾರೆ. ಗೋ ಹತ್ಯೆ ನಿಷೇಧ ಜಾರಿಗೆ ತಂದಿದ್ದಾರೆ. ಪ್ರತೀ ಜಿಲ್ಲೆಗೂ ಗೋಶಾಲೆ ನಿರ್ಮಾಣ ಮಾಡಿದ್ದಾರೆ. ನೂರು ಎಕರೆ ಜಾಗದಲ್ಲಿ ಪಿಪಿಪಿ ಮಾದರಿಯಲ್ಲಿ ಬೃಹತ್ ಪಾರ್ಕ್ ನಿರ್ಮಾಣ ಮಾಡಲಾಗ್ತಿದೆ. ಮುಂದಿನ ದಿನಗಳಲ್ಲಿ ಗೋ ಶಾಲೆ ಅಭಿವೃದ್ಧಿ ಮಾಡ್ತೀವಿ: ಸಚಿವ ಪ್ರಭು ಚೌಹಾಣ್ ಹೇಳಿಕೆ

3:46 PM IST:

ಈ ಬಜೆಟ್ ನಲ್ಲಿ ಮಹಿಳೆಯರಿಗೆ ವಿಶೇಷ ಆದ್ಯತೆಯನ್ನ ನೀಡಲಾಗಿದೆ. ಪ್ರತಿ ಕ್ಷೇತ್ರಕ್ಕೂ ನ್ಯಾಯ ಒದಗಿಸುವಂತ ಪ್ರಯತ್ನವನ್ನ ಸಿಎಂ ಮಾಡಿದ್ದಾರೆ. 3788 ಕೋಟಿ ಹಣವನ್ನ ಮಹಿಳಾ ಕಾರ್ಯಕ್ರಮಗಳಿಗೆ ಮೀಸಲಿಟ್ಟಿದ್ದಾರೆ. ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಮಹಿಳೆಯರ ಪರವಾದ ಬಜೆಟ್ ಇದಾಗಿದೆ. ಮಹಿಳೆಯರನ್ನ ಉಮ್ಯಮಿಗಳನ್ನಾಗಿಸುವ ವಿಶೇಷ ಯೋಜನೆಯನ್ನು ಘೋಷಿಸಲಾಗಿದೆ: ಸಚಿವ ಶಶಿಕಲಾ ಜೊಲ್ಲೆ ಹೇಳಿಕೆ

3:45 PM IST:

ಕರೋನಾದಂತ ಕಷ್ಟದ ಕಾಲದಲ್ಲಿ ಸಿಎಂ ಯಡಿಯೂರಪ್ಪ ಬಜೆಟ್

ಬೃಹ್ಮನಿಗೂ ಏನು ಮಾಡಲಾಗದ ಸಂದರ್ಭದಲ್ಲಿ ಬಿಎಸ್'ವೈ ಒಳ್ಳೆಯ ಬಜೆಟ್ ನೀಡಿದ್ದಾರೆ. 

ಒಕ್ಕಲಿಗ ಸಮುದಾಯದ ಅಭಿವೃದ್ಧಿಗೆ 500 ಕೋಟಿ ನೀಡಿದ್ದಾರೆ

ಎತ್ತಿನಹೊಳೆ ಯೋಜನೆಗೆ ವೇಗ ನೀಡಲು ಹೆಚ್ಚಿನ ಒತ್ತು ನೀಡಿದ್ದಾರೆ

ಬೆಂಗಳೂರಿಗೆ ಹೆಚ್ಚುವರಿ ನೀರು ತರಲು ಯೋಜನೆ ರೂಪಿಸಿದ್ದಾರೆ

ಕಂದಾಯ ಇಲಾಖೆ ಅಡಿ ಜನರಿಗೆ ಅನುಕೂಲ ಆಗುವಂತೆ,  ಮಲೆನಾಡಿನ ಭಾಗದ ಜನರ ಸಮಸ್ಯೆಗೆ ಪರಿಹಾರ ನೀಡಲು ಒತ್ತು ನೀಡಿದ್ದಾರೆ

ಕಾಂಗ್ರೆಸ್ ವಿರೋಧ ಮಾಡಿದ ವಿಚಾರ: ಕೇಂದ್ರದಲ್ಲಿ ಮೋದಿ ಬಗ್ಗೆ ಮಾತಾಡಲು ಕಾಂಗ್ರೆಸ್ ಗೆ ವಿಷಯ ಇಲ್ಲ
.
ರಾಜ್ಯದಲ್ಲಿ ಯಡಿಯೂರಪ್ಪ ವಿರುದ್ಧ ಮಾತಾಡಲು ವಿಚಾರ ಇಲ್ಲ

ಹೀಗಾಗಿ ಸುಮ್ನೆ ಕಾಂಗ್ರೆಸ್ ವಿರೊಕಧಕ್ಕಾಗಿ ವಿರೋಧ ಮಾಡಿದೆ ಅಷ್ಟೇ 

ಕಂದಾಯ ಸಚಿವ ಅಶೋಕ್ ಹೇಳಿಕೆ

3:02 PM IST:

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು 2021-22ನೇ ಸಾಲಿನ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹೊಸ ಕೊಡುಗೆಗಳನ್ನು ಘೋಷಿಸಿದ್ದಾರೆ. ಆರೋಗ್ಯವೇ ಭಾಗ್ಯ ಎಂಬ ನಾಣ್ಣುಡಿಯಿದೆ. ಆರೋಗ್ಯವಿದ್ದರೆ ಏನು ಬೇಕಿದ್ದರೂ ಪಡೆಯಬಹುದು ಎನ್ನುವುದು ಇದರರ್ಥ.ಅದರಂತೆ ಈ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಿಎಸ್‌ವೈ ಯಡಿಯೂಪ್ಪನವರು ಆರೋಗ್ಯ ಇಲಾಖೆಗೆ ಒಟ್ಟು 11,908 ಕೋಟಿ ರೂ. ಅನುದಾನ ನಿಗದಿಪಡಿಸಿದ್ದಾರೆ. ಹಾಗಾದ್ರೆ, ಆರೋಗ್ಯ ಇಲಾಖೆಗೆ ಏನೆಲ್ಲಾ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ಸಂಪೂರ್ಣ ಸುದ್ದಿಗಾಘಿ ಇಲ್ಲಿ ಕ್ಲಿಕ್ ಮಾಡಿ: ಆರೋಗ್ಯವೇ ಭಾಗ್ಯ: ಯಡಿಯೂರಪ್ಪ ಆರೋಗ್ಯ ಕ್ಷೇತ್ರಕ್ಕೆ ಕೊಟ್ಟ ಕೊಡುಗೆಗಳು

3:01 PM IST:

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಮಂಡಿಸಿರುವ 2021-22ನೇ ಸಾಲಿನ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಭರಪೂರ ಕೊಡುಗೆ ನೀಡಿದ್ದಾರೆ. ಕೃಷಿ ಕ್ಷೇತ್ರಕ್ಕೆ  31,028 ಕೋಟಿ ರೂ.ಅನುದಾನ ಮೀಸಲಿಡಲಾಗಿದೆ.  ಹಸಿರೆಲೆ ಗೊಬ್ಬರ, ಸಾವಯವ, ಸಿರಿಧಾನ್ಯ ಮಾರಾಟಕ್ಕೆ ಇ ಮಾರುಕಟ್ಟೆ ಪ್ರೈ. ಲಿಮಿಟೆಡ್, ಅಡಿಕೆ ಬೆಳೆಗೆ ಪರಿಹಾರ ಬೆಲೆಯಾಗಿ 25 ಕೋಟಿ ರೂಪಾಯಿ ಮೀಸಲಿಡುವುದಾಗಿ ಘೋಷಿಸಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಕರ್ನಾಟಕ ಬಜೆಟ್; ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು? ಸಿದ್ದು ಬೇಡಿಕೆಗೆ ಮನ್ನಣೆ

2:59 PM IST:

 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ತಮ್ಮ 8ನೇ ರಾಜ್ಯ ಬಜೆಟ್‌ ಮಂಡಿಸಿದ್ದು, ಎಲ್ಲಾ ಕ್ಷೇತ್ರಗಳಿಗೂ ಸಾಕಷ್ಟು ಅಳೆದು ತೂಗಿ ಬಂಪರ್ ಯೋಜನೆಗಳನ್ನು ಘೋಷಿಸಿದ್ದಾರೆ. ಅದೇ ರೀತಿ ಕ್ರೀಡಾ ಕ್ಷೇತ್ರಕ್ಕೂ ಸಿಎಂ ಬಿಎಸ್‌ವೈ ಅನುದಾನ ಮೀಸಲಿಟ್ಟಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಕರ್ನಾಟಕ ಬಜೆಟ್‌: ಕ್ರೀಡಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಿಎಸ್‌ವೈ ನೀಡಿದ್ದೇನು?

2:43 PM IST:

ಸಿಎಂ ಯಡಿಯೂರಪ್ಪ ಎಂಟನೇ ಬಜೆಟ್ ಮಂಡಿಸಿದ್ದಾರೆ. ಯಾವುದೇ ನಿರ್ಧಿಷ್ಟ ಗುರಿ, ಕಾರಣ ಇಲ್ಲದಿರೋ ಬಜೆಟ್.

ಕರ್ನಾಟಕ ಇತಿಹಾಸದಲ್ಲೇ ಕೆಟ್ಟ ಬಜೆಟ್. 71ಸಾವಿರ ಕೋಟಿ ಸಾಲ ಮಾಡಿರೋದಾಗಿ ಘೋಷಣೆ ಮಾಡಿದ್ದಾರೆ.

2002 ರಲ್ಲಿ ಫಿಸಿಕಲ್ ಆಕ್ಟ್ ತಂದಿದ್ದರು. ಅವರ ಪ್ರಕಾರ 25ರಷ್ಟು ಮೇಲೆ ಹೋಗದಂತೆ ಸೂಚಿಸಲಾಗಿತ್ತು.

ಅದನ್ನು ಮೀರಿ 26% ಸಾಲ ಪಡೆದಿದ್ದಾರೆ. ಮುಂದಿನ ದಿನದಲ್ಲಿ ಕರ್ನಾಟಕದ ಆಯವ್ಯಯ ಕೆಟ್ಟ ಪರಿಸ್ಥಿತಿ ಬರಲಿದೆ.

ಅಮೆಂಡ್ ಮಾಡಿ ಸರಿಸಮ ಮಾಡೋದಾಗಿ ಹೇಳಿದ್ದಾರೆ. ಆರ್ಥಿಕ ಪರಿಸ್ಥಿತಿ ಇನ್ ಡಿಸಿಪ್ಲೀನ್ ಮಾಡಲು ಹೊರಟಿದ್ದಾರೆ.

ಹಸಿರು ಶಾಲು ಹಾಕಿ ಬಜೆಟ್ ಮಂಡಿಸ್ತಿದ್ದಾರೆ. ಆದ್ರೆ ರೈತರಿಗೆ ಅನುಕೂಲವಾಗೋ ಯಾವುದೇ ಯೋಜನೆ ಕಾಣ್ತಿಲ್ಲ.

ಇಡೀ ದೇಶದಲ್ಲಿ ಕೃಷಿ ಅಮೇಂಡ್‌ಮೆಂಟ್ ವಿರೋಧಿಸ್ತಿದ್ದಾರೆ. ಕೃಷಿ, ನಿರಾವರಿಗೆ ಯಾವುದೇ ಯೋಜನೆ ಕಾಣ್ತಿಲ್ಲ.

ಎರಡು ಇದಾಯಕ್ಕೆ 500ಕೋಟಿ ಕೊಡೋದಾಗಿ ಘೋಷಿಸಿದ್ದಾರೆ. ಅಂಬೇಡ್ಕರ್, ಜಗಜೀವನ್ ಸೇರಿದಂತೆ ಕೆಲ ಕಾರ್ಪೊರೇಷನ್‌ಗಳಿಗೆ 500 ಕೋಟಿ ನೀಡಿದ್ದಾರೆ.

ಇದು ಯಾವ ಪುರುಷಾರ್ಥಕ್ಕೆ ಇದು ಘೋಷಿಸಬೇಕು. ಕಳೆದ‌ ಬಾರಿ ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ಬಿಡುಗಡೆ ಮಾಡೋದಾಗಿ ಹೇಳಿ, ಒಂದು ರೂಪಾಯಿ ಬಿಡುಗಡೆಯಾಗಿಲ್ಲ.

ದಾವೋಸ್‌ಗೆ ತೆರಳಿ ಹೂಡಿಕೆದಾರರನ್ನ ಕರೆದುಕೊಂಡು ಬರೋದಾಗಿ ಹೇಳಿದ್ರು. ಯಾರನ್ನೂ ಸಹ ಕರೆತಂದಿಲ್ಲ.

ಮಾಜಿ ಸಚಿವ ಪರಮೇಶ್ವರ್ ಹೇಳಿಕೆ

2:36 PM IST:

2:34 PM IST:

2:33 PM IST:

2:30 PM IST:

ಚಿಕ್ಕಮಗಳೂರು ಜಿಲ್ಲೆಯ ‌ಪಾಲಿಗೆ ನಿರಾಶೆ.

ಕಳೆದ ವರ್ಷ ಆದ್ಯತೆ ಇರಲಿಲ್ಲ, ಈ ಬಾರಿಯೂ ನಿರಾಶೆ

2:24 PM IST:

2:22 PM IST:

2:19 PM IST:

2:18 PM IST:

ಈ ಬಜೆಟ್ ನಲ್ಲಿ ಏನೂ ಇಲ್ಲ. ಕಳೆದ ಬಾರಿ ಕೋವಿಡ್ ಇತ್ತು. ಬಡವರಿಗೆ ದೊಡ್ಡ ಮಟ್ಟದ ನಿರೀಕ್ಷೆ ಇತ್ತು. ಬೆಳೆ ನಾಶ ಆಗಿತ್ತು, ಬರವಿತ್ತು, ರೈತರಿಗೆ ಏನಾದ್ರೂ ಘೋಷಣೆ ಆಗಬಹುದು ಎಂಬ ನಿರೀಕ್ಷೆ ಇತ್ತು. 2019-20 ರಲ್ಲಿ ಘೋಷಣೆ  ಕಾರ್ಯಕ್ರಮ ಗಳಿಗೆ  ಇನ್ನೂ ಅನುದಾನ ಬಿಡುಗಡೆ ಆಗಿಲ್ಲ. ಪೆಟ್ರೋಲ್, ಡೀಸಲ್, ಗ್ಯಾಸ್ ಬೆಲೆ ಹೆಚ್ಚಾಗಿದೆ. ಅದರ ಮೇಲಿನ ತೆರಿಗೆ ಕಡಿಮೆ  ಮಾಡಬೇಕಾಗಿತ್ತು. ಇದೊಂದು ಡಬ್ಬಾ ಬಜೆಟ್ ದಿಕ್ಕು ದೆಸೆ ಇಲ್ಲದ ಬಜೆಟ್ ಇದು- ಬಂಡೆಪ್ಪ ಕಾಂಶಂಪುರ್ 

2:13 PM IST:

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು (ಸೋಮವಾರ) 2021-22ರ ಬಜೆಟ್ ಮಂಡನೆ ಮಾಡಿದ್ದು, ಸಿಲಿಕಾನ್ ಸಿಟಿ, ರಾಜ್ಯದ ರಾಜಧಾನಿ ಬೆಂಗಳೂರಿಗೆ ಅನುದಾದ ಜೊತೆ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಬೆಂಗಳೂರು ಮಿಷನ್ 2022: ಬಜೆಟ್‌ನಲ್ಲಿ ರಾಜ್ಯ ರಾಜಧಾನಿಗೆ ಸಿಕ್ಕಿದ್ದಿಷ್ಟು...!

2:12 PM IST:

ಗೋಹತ್ಯೆ ನಿಷೇಧ ಕಾಯಿದೆಯನ್ನು ಜಾರಿಗೆ ತಂದಿದ್ದ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಮತ್ತೊಂದು ದಿಟ್ಟ ಹೆಜ್ಜೆ  ಇಟ್ಟಿದೆ. ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ  ಸಮಗ್ರ ಗೋಸಂಕುಲ ಸಮೃದ್ಧಿ ಯೋಜನೆ ಜಾರಿ  ಮಾಡಿದ್ದಾರೆ. ಇದರ ಅನ್ವಯ ಜಿಲ್ಲೆಗೊಂದು ಗೋಶಾಲೆ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗೋ ಹತ್ಯೆ ನಿಷೇಧ ಕಾಯ್ದೆ ನಂತರ ಪ್ರತಿ ಜಿಲ್ಲೆಯಲ್ಲಿ ಗೋಶಾಲೆ

2:11 PM IST:

 ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಇಂದು (ಸೋಮವಾರ) 2021ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಮಂಡನೆಯ ಆರಂಭದಲ್ಲಿ ವಿಶ್ವ ಮಹಿಳಾ ದಿನಾಚರಣೆಯಂದೇ ರಾಜ್ಯದ ಮಹಿಳೆಯರ ಕುರಿತಂತೆ ಮೊದಲು ಘೋಷಣೆಗಳನ್ನು ಮಾಡಿದಂತ ಸಿಎಂ ಯಡಿಯೂರಪ್ಪ ಅವರು,ತಮ್ಮ ಬಜೆಟ್‌ನಲ್ಲಿ ಮಹಿಳೆಯರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ. 

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಮಹಿಳೆಯರಿಗೆ ಭರ್ಜರಿ ಗಿಫ್ಟ್

2:02 PM IST:

ಬೆಂಗಳೂರಿನ ವಿವಿಧೆಡೆ ಮೇಲ್ಸೇತುವೆ ನಿರ್ಮಾಣಕ್ಕೆ ಆದ್ಯತೆ

ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ಕ್ರಮ

ರಮಂಗಲ ಕಣಿವೆ ರಾಜಕಾಲುವೆ ಅಭಿವೃದ್ಧಿಗೆ 169 ಕೋಟಿ

1:58 PM IST:

ಬೆಂಗಳೂರು 57 ವಾರ್ಡ್‌ಗಳಲ್ಲಿ 10 ಕೋಟಿ ವೆಚ್ಚದ ಜನಾರೋಗ್ಯ ಕೇಂದ್ರ

ಆರೋಗ್ಯ ಇಲಾಖೆ ಮೂಲಕ ತಪಾಸಣಾ ಸೌಲಭ್ಯ ವ್ಯವಸ್ಥೆ

ಕೆಸಿ ಜನರಲ್ ಆಸ್ಪತ್ರೆಯಲ್ಲಿ 50 ಹಾಸಿಗೆಯ ಉಪಕೇಂದ್ರ ನಿರ್ಮಾಣ

20 ಕೋಟಿ ವೆಚ್ಚದಲ್ಲಿ ಉಪಕೇಂದ್ರ ನಿರ್ಮಾಣ

ವಿಕ್ಟೋರಿಯಾದಲ್ಲಿ ಅಂಗಾಂಗ ಕಸಿ ಸೌಲಭ್ಯಕ್ಕೆ ಚಾಲನೆ

28 ಕೋಟಿ ವೆಚ್ಚದಲ್ಲಿ 120 ಹಾಸಿಗೆ ವ್ಯವಸ್ಥೆ

ವಲಸೆ ಕಾರ್ಮಿಕರು, ಬಡವರಿಗಾಗಿ ಹೊಸ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ
 

1:52 PM IST:

ಬೆಂಗಳೂರು - ಮುಂಬೈ ಮಾರ್ಗದಲ್ಲಿ ಕೈಗಾರಿಕಾ ಕಾರಿಡಾರ್ ನಲ್ಲಿ 500 ಎಕರೆ ಜಮೀನಿನಲ್ಲಿ ಮುಖ್ಯಮಂತ್ರಿ ಗಳ ಮೆಗಾ ಸಂಯೋಜಿತ ಟೌನ್ ಶಿಪ್

1:51 PM IST:

ವೃಷಭಾವತಿ ಕಣಿವೆಯಿಂದ 500 ಕೋಟಿ ರೂ ವೆಚ್ಚದಲ್ಲಿ ಬೆಂಗಳೂರು ನಗರ, ಗ್ರಾಮಾಂತರ , ತುಮಕೂರು, ಚಿಕ್ಕಬಳ್ಳಾಪುರದ 234 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿ

1:49 PM IST:

2021ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವರ್ಷವೂ ಮಠಗಳು, ಧಾರ್ಮಿಕ ಸಂಸ್ಥೆಗಳು ಮತ್ತು ಸಾಂಸ್ಕೃತಿಕ ಸಂಸ್ಥೆಗಳಿಗೆ ಅನುದಾನ ಘೋಷಿಸಿದ್ದಾರೆ

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಜಾತಿ ಸಮುದಾಯಗಳಿಗೆ, ಮಠಗಳು, ಧಾರ್ಮಿಕ ಸಂಸ್ಥೆಗಳು ಮತ್ತು ಸಾಂಸ್ಕೃತಿಕ ಸಂಸ್ಥೆಗಳಿಗೆ ಅನುದಾನ

1:45 PM IST:

- ಶಿಕ್ಷಣ ಇಲಾಖೆ - 29,688 ಕೋಟಿ

- ನಗರಾಭಿವೃದ್ಧಿ ಇಲಾಖೆ - 27,386 ಕೋಟಿ 

- ಜಲಸಂಪನ್ಮೂಲ ಇಲಾಖೆ - 21,181 ಕೋಟಿ

- ಇಂಧನ ಇಲಾಖೆ - 16,516 ಕೋಟಿ ರೂ

- ಗ್ರಾಮೀಣಾಭಿವೃದ್ಧಿ ಇಲಾಖೆ - 16,036 ಕೋಟಿ

- ಕಂದಾಯ ಇಲಾಖೆ - 12,384 ಕೋಟಿ ರೂ

- ಆರೋಗ್ಯ ಇಲಾಖೆ - 11,908 ಕೋಟಿ ರೂ

- ಒಳಾಡಳಿತ ಮತ್ತು ಸಾರಿಗೆ - 10,330 ಕೋಟಿ ರೂ

- ಲೋಕೋಪಯೋಗಿ ಇಲಾಖೆ - 10,256 ಕೋಟಿ ರೂ

- ಸಮಾಜ ಕಲ್ಯಾಣ ಇಲಾಖೆ - 8,864 ಕೋಟಿ ರೂ

- ಕೃಷಿ/ತೋಟಗಾರಿಕೆ ಇಲಾಖೆ - 7,297 ಕೋಟಿ ರೂ

- ಮಹಿಳಾ / ಮಕ್ಕಳ ಕಲ್ಯಾಣ ಇಲಾಖೆ - 4,531 ಕೋಟಿ ರೂ

- ವಸತಿ ಇಲಾಖೆ - 2,290 ಕೋಟಿ ರೂ

- ಆಹಾರ ಇಲಾಖೆ - 2,374 ಕೋಟಿ ರೂ

1:43 PM IST:

1:43 PM IST:

ಸರ್ಕಾರದ ಜಾಹಿರಾತು ಮತ್ತು ಪ್ರಕಟಣೆಗಳನ್ನು ಸಂಯೋಜಿಸಲು ಕೇಂದ್ರ ಸರ್ಕಾರದ ಮಾದರಿಯಲ್ಲಿ ಬ್ರಾಂಡ್ ಪ್ರೊಮೋಷನ್ ಕೌನ್ಸಿಲ್ ರಚನೆ..

1:36 PM IST:

ಹೊಸ ವಿಜಯನಗರ ಜಿಲ್ಲೆಯ ಮೂಲಸೌಕರ್ಯ ಕ್ಕೆ ಪ್ರತ್ಯೇಕ ನಿಧಿ ಇಲ್ಲ

ಆದ್ಯತೆ ಮೇಲೆ ಮೂಲಸೌಕರ್ಯ ಒದಗಿಸಲು ತಿರ್ಮಾನ

ಎಲ್ಲಾ ಶೈಕ್ಷಣಿಕ ದಾಖಲೆಗಳು ಆನ್ ಲೈನ್ ನಲ್ಲಿ ಸಂಗ್ರಹ

1:30 PM IST:

1:30 PM IST:

1:28 PM IST:

ಸಿದ್ದರಾಮಯ್ಯ ಆಗ್ರಹಕ್ಕೆ ಮಣಿದ ಸರ್ಕಾರ..

ಅಕಾಲಿಕ ಸಾವನ್ನಪ್ಪಿದ ಕುರಿಗಳಿಗೆ ಪರಿಹಾರ ನೀಡುವ ಅನುಗ್ರಹ ಯೋಜನೆ ಮುಂದುವರಿಕೆ.

1:28 PM IST:

SC/ST ಅಭಿವೃದ್ಧಿಗೆ ಈ ವರ್ಷದ ಅನುದಾನದಲ್ಲಿ ಕಡಿತ

SC/ST ಅಭಿವೃದ್ಧಿಗೆ 26,005 ಕೋಟಿ ಮೀಸಲು 

1:24 PM IST:

1:22 PM IST:

ತ್ರಾಸಿ, ಮರವಂತೆ, ಒತ್ತಿನೆಣಿ ಬೀಚ್ ಗಳ ಅಭಿವೃದ್ಧಿ ಮಾಡಲು 10 ಕೋಟಿ ರೂ

ಸೋಮೇಶ್ವರ ಕಡಲ ತೀರ ಅಭಿವೃದ್ಧಿ ಮಾಡಲು 10 ಕೋಟಿ

ಕುಡಿತಿನಿ ಭೂದಿದಿಬ್ಬ ಅಭಿವೃದ್ಧಿ ಮಾಡಲು 5 ಕೋಟಿ

ತದಡಿಯಲ್ಲಿ 1000 ಎಕರೆ ಪ್ರದೇಶದಲ್ಲಿ ಪರಿಸರ ಪ್ರವಾಸೋದ್ಯಮ ಉದ್ಯಾನ ಅಭಿವೃದ್ಧಿ

1:21 PM IST:

ಹುಬ್ಬಳ್ಳಿ, ಬಳ್ಳಾರಿಯಲ್ಲಿ ವಿಧಿ ವಿಜ್ಞಾನ ಕೇಂದ್ರ

H ನರಸಿಂಹಯ್ಯನವರ ಜನ್ಮಸ್ಥಳ ದಲ್ಲಿ ಅಂತರರಾಷ್ಟ್ರೀಯ ವಿಜ್ಞಾನ ಕೇಂದ್ರ

ಕಿತ್ತೂರು ರಾಣಿ ಶಿಶುಪಾಲನಾ ಕೇಂದ್ರ ಸ್ಥಾಪನೆ

ಸಂಚಾರಿ ಆರೋಗ್ಯ ಕೇಂದ್ರ ಸ್ಥಾಪನೆ.

1:20 PM IST:

1:11 PM IST:

1:10 PM IST:

1:09 PM IST:

ಹುಬ್ಬಳ್ಳಿ, ಬಳ್ಳಾರಿಯಲ್ಲಿ ವಿಧಿ ವಿಜ್ಞಾನ ಕೇಂದ್ರ

H ನರಸಿಂಹಯ್ಯನವರ ಜನ್ಮಸ್ಥಳದಲ್ಲಿ ಅಂತರರಾಷ್ಟ್ರೀಯ ವಿಜ್ಞಾನ ಕೇಂದ್ರ

ಕಿತ್ತೂರು ರಾಣಿ ಶಿಶುಪಾಲನಾ ಕೇಂದ್ರ ಸ್ಥಾಪನೆ

ಸಂಚಾರಿ ಆರೋಗ್ಯ ಕೇಂದ್ರ ಸ್ಥಾಪನೆ.

1:08 PM IST:

ವಿದ್ಯುತ್ ಚಾಲಿತ ವಾಹನಗಳನ್ನು ಬೆಂಬಲಿಸಲು ಯಡಿಯೂರಪ್ಪ ಯೋಜನೆ

ರಾಜ್ಯದಲ್ಲಿ 1000 ವಿದ್ಯುತ್ ಚಾಲಿತ ವಾಹನಗಳ ಚಾರ್ಜಿಂಗ್ ಕೇಂದ್ರ ಸ್ಥಾಪನೆ

1:06 PM IST:

ಮಕ್ಕಳ ಉದ್ದೇಶಿತ ಯೋಜನೆಗಗಳಿಗೆ 37,527 ಕೋಟಿ ಅನುದಾನ

ಗರ್ಭಿಣಿ ಯರಿಗೆ ಸ್ಕ್ಯಾನಿಂಗ್ ಮಾಡಲು ಉತ್ತೇಜಿಸಲು ಚಿಗುರು 10 ಕೋಟಿ ರೂ ವೆಚ್ಚ ದಲ್ಲಿ ಆರಂಭ

2.5 ಕೋಟಿ ರೂಗಳ ವೆಚ್ಚದಲ್ಲಿ ತಾಯಂದಿರ ಎದೆಹಾಲಿನ ಬ್ಯಾಂಕ್

1:11 PM IST:

ಸಿದ್ದರಾಮಯ್ಯರ ಬಾದಾಮಿ ಕ್ಷೇತ್ರದ ಗುಳೇದಗುಡ್ಡ ದಲ್ಲಿ ಜವಳಿ ಪಾರ್ಕ್

ಯಾದಗಿರಿಯಲ್ಲಿ ವಿಶ್ವದರ್ಜೆಯ ಬಲ್ಕ್ ಡ್ರಗ್ ಪಾರ್ಕ್ ಸ್ಥಾಪನೆ

ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್

ಟಿಲಿ ಐಸಿಯೂಗಾಗಿವಿಶೇಷ ತಜ್ಞರ ಕೊರತೆಯನ್ನು ನೀಗಿಸಲು 2 ಕೋಟಿ ರೂ ಅನುದಾನ ಮೀಸಲು

ಪೀಣ್ಯದಲ್ಲಿ 100 ಕೋಟಿ ವೆಚ್ಚದಲ್ಲಿ  ಹೊಸ ಕೈಗಾರಿಕಾ ಟೌನ್ ಶಿಪ್

ನೇಕಾರ ಸಮ್ಮಾನ್ ಯೋಜನೆಯಡಿ 2000 ರೂ ಗಳ ಆರ್ಥಿಕ ನೆರವು

ಬೆಂಗಳೂರಿನಲ್ಲಿ signature business park ಸ್ಥಾಪನೆ

ಉತ್ತರಕರ್ನಾಟಕ ಭಾಗದಲ್ಲಿ Smart hand loom studio  ಸ್ಥಾಪನೆ

12:59 PM IST:

ಖೈದಿಗಳಿಗೆ ಆನ್ ಲೈನ್ ಮೂಲಕವೇ ನ್ಯಾಯಾಲಯ ಕಲಾಪಕ್ಕೆ ಹಾಜರುಪಡಿಸಲು 15 ಕೋಟಿ ವೆಚ್ಚದಲ್ಲಿ ವೀಡಿಯೋ ಕಾನ್ಫಿರೆನ್ಸ್ ಸೌಲಭ್ಯಕ್ಕೆ ಅನುಷ್ಠಾನ

12:59 PM IST:

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಹೆಸರು ಬದಲಾವಣೆ

ಕರಾವಳಿ ಅಭಿವೃದ್ಧಿ ಮಂಡಳಿಯಾಗಿ ಹೆಸರು

100 ಕೋಟಿ ರೂಗಿಂತ ಹೆಚ್ಚಿನ ವೆಚ್ಚದ ಎಲ್ಲಾ ಯೋಜನೆಗಳನ್ನು ಮೌಲ್ಯ ಮಾಪನ ಮಾಡಲು ತಿರ್ಮಾನ

ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಕಾಲುಸಂಕ ನಿರ್ಮಿಸುವ ಗ್ರಾಮಬಂಧ ಸೇತುವೆ ಯೋಜನೆ ಜಾರಿ

12:56 PM IST:

ದಿವಂಗತ ಸುರೇಶ್ ಅಂಗಡಿ ಅವರ ಕನಸಿನ ಯೋಜನೆ ಜಾರಿ...

ಧಾರವಾಡ - ಕಿತ್ತೂರು -ಬೆಳಗಾವಿ ರೈಲ್ವೆ ಯೋಜನೆಗೆ ಒಪ್ಪಿಗೆ

12:56 PM IST:

ಶ್ರವಣಬೆಳಗೊಳದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 50 ಕೋಟಿ

ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲು 25 ಸಂಚಾರಿ ಆರೋಗ್ಯ ತಪಾಸಣೆ ಕೇಂದ್ರ

ಬಸವನಬಾಗೇವಾಡಿಯ ಇಂಗಳಗಿ ಅಭಿವೃದ್ಧಿಗೆ 5 ಕೋಟಿ

ನಾಥ ಪರಂಪರೆ ಪರಿಚಯಿಸಲು ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರ ಸ್ಥಾಪನೆಗೆ 10 ಕೋಟಿ

ವಿವಿಧ ಅಭಿವೃದ್ಧಿ ನಿಗಮಗಳಿಗೆ 500 ಕೋಟಿ ರೂ. ಬಿಡುಗಡೆ

20 ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ ಆರ್ಥಿಕ ನೆರವು ನೀಡಿದ ಸಿಎಂ

1:06 PM IST:

ಅಲ್ಪಸಂಖ್ಯಾತರ ಅಭಿವೃದ್ಧಿಗೆ 1500 ಕೋಟಿ ರೂ..

ಕ್ರಿಶ್ಚಿಯನ್ ಚರ್ಚ್ಗಳ ದುರಸ್ತಿಗೆ 200 ಕೋಟಿ..

ಉರ್ದು ಶಾಲೆಗಳಲ್ಲಿ ಇಂಗ್ಲಿಷ್ ತರಗತಿಯ ಆರಂಭ.

ಉರ್ದು ಮಾಧ್ಯಮದೊಂದಿಗೆ, ಆಂಗ್ಲ ಮಾಧ್ಯಮ ಸ್ಥಾಪಿಸಲು ಮುಂದಾದ ಕರ್ನಾಟಕ ಸರಕಾ

12:50 PM IST:

ಬಿಎಂಟಿಸಿ ಗೆ ಅಟೊಮೆಟಿಕ್ ಫೇರ್ ಕಲೆಕ್ಷನ್ ಸಿಸ್ಟಮ್ ಯೋಜನೆ ಅನುಷ್ಠಾನ

ಬಿಬಿಎಂಪಿ ಶಾಲೆಗಳ ನವೀಕರಣಕ್ಕೆ 33 ಕೋಟಿ ಅನುದಾನ

ಬೆಂಗಳೂರು ನಗರ ಸಮಗ್ರ ಅಭಿವೃದ್ದಿ 7795 ಕೋಟಿ ಮೀಸಲು

12:48 PM IST:

* .ಸಿ ವ್ಯಾಲಿಯಲ್ಲಿ ಎಸ್.ಟಿ.ಪಿ ಪುನಶ್ಚೇತನಕ್ಕೆ 450 ಕೋಟಿ ರೂ
* .65 ಕಿ.ಮೀ ಫೆರಿಫರಲದ ರಿಂಗ್ ರಸ್ತೆಯಲ್ಲಿ ಖಾಸಗಿ ಸಹಭಾತ್ವದಲ್ಲಿ ಆರಂಭಿಸುವ ಘೋಷಣೆ
* .ಉಪನಗರ ರೈಲ್ವೇ ಯೋಜನೆಗೆ ಈ ಬಾರಿ 850 ಕೋಟಿ ಅನುದಾನ
* .ಸಬ್ ಅರ್ಬನ್ ರೈಲು ಯೋಜನೆಗೆ 15,767 ಕೋಟಿ
* .ಯಶಂತಪುರ ಚಿನ್ನಸಂದ್ರ, ಬಯ್ಯಪ್ಪನಹಳ್ಳಿ ಹೊಸೂರು ನಡುವೆ ದ್ವಿಪಥ ಯೋಜನೆಗೆ 813 ಕೋಟಿ
* .ಕೇಂಪೇಗೌಡ ಏರ್ಪೋರ್ಟ್ ಎರಡನೇ ರನ್ ವೇ, ಟರ್ಮಿನಲ್ ಕಟ್ಟಡ ನಿರ್ಮಾಣಕ್ಕೆ 4751 ಕೋಟಿ ಮೀಸಲು
* .ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಿರ್ಮಾಣವನ್ನ ಇದೇ ವರ್ಷ ಪೂರ್ಣಗೊಳಿಸುವುದು
* .ಏರ್ಪೋರ್ಟ್ ಪಕ್ಕದಲ್ಲಿ ಅಂತರಾಷ್ಟ್ರೀಯ ಮಟ್ಟದ ಬೆಂಗಳೂರು ಸಿಗ್ನೇಚರ್ ಬ್ಯೂಸಿನೆಸ್ ಪಾರ್ಕ್

12:48 PM IST:

ದಾವಣಗೆರೆಯಲ್ಲಿ ಜಯದೇವ ಆಸ್ಪತ್ರೆ ಆರಂಭ

ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು

ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಹೃದಯ ಚಿಕಿತ್ಸೆಗಾಗಿ 50 ಹಾಸಿಗೆ ಸಾಮಾರ್ಥ್ಯದ ಜಯದೇವ ಉಪಕೇಂದ್ರ, 20 ಕೋಟಿ ವೆಚ್ಚ

12:46 PM IST:

12:44 PM IST:

51 ನಿಲ್ದಾಣಗಳನ್ನ ಒಳಗೊಂಡ ಸಂಪೂರ್ಣ ಮೆಟ್ರೋ ಜಾಲ.

ಅಗಸ್ಟ್ 2021 ರೊಳಗೆ ಕಾರ್ಡ್ ವಿತರಣೆ.

ಬಿಎಂಟಿಸಿ ಮತ್ತು ಮೆಟ್ರೋ ಎರಡರಲ್ಲಿ ಕಾರ್ಡ್ ಬಳಕೆಗೆ ಅವಕಾಶ
 

12:43 PM IST:

ರಾಜ್ಯದ ಆಯ್ದ ಮಹಾನಗರ ಪಾಲಿಕೆಗಳಲ್ಲಿ ಪ್ರಾಯೋಗಿಕವಾಗಿ ಸಂಜೆ ಕಾಲೇಜು ಪ್ರಾರಂಭ

ಕೆಲ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಜೆ ಕಾಲೇಜು ಆರಂಭ

ಶಿವಮೊಗ್ಗದ ಆಯುಷ್ ಕಾಲೇಜು ಆಯುಷ್ ವಿಶ್ವವಿದ್ಯಾಲಯ ಆಗಿ ಮೇಲ್ದರ್ಜೆಗೆ

ಚಿತ್ರದುರ್ಗ ಜಿಲ್ಲೆಯಲ್ಲಿ ಹೊಸ ವೈದ್ಯಕೀಯ ಕಾಲೇಜು ಪ್ರಾರಂಭ.

ಸಾರ್ವಜನಿಕ ಖಾಸಗಿ ಸಹಭಾಗಿತ್ವದಡಿ ಪ್ರಾರಂಭ
 

12:41 PM IST:

ಅಯೋಧ್ಯೆಯಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕೆ 10 ಕೋಟಿ

ಅಯೋಧ್ಯೆಯ ದಲ್ಲಿ ಕರ್ನಾಟಕದ ಭಕ್ತರಿಗೆ ಯಾತ್ರಿ ನಿವಾಸ

ಉತ್ತರ ಪ್ರದೇಶ ಸರ್ಕಾರ ಐದು ಎಕರೆ ನೀಡಿದೆ..

ಕಟ್ಟಡ ನಿರ್ಮಾಣಕ್ಕೆ 10 ಕೋಟಿ ಮೀಸಲು
 

12:40 PM IST:

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆಗೆ ಪ್ರಸ್ತಾವನೆ

ಕೃಷ್ಣ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯ ಮಾನ್ಯತೆ ಪಡೆಯಲು ಕ್ರಮ

ಬೇಡ್ತಿ - ವರದಾ ನದಿ ಜೋಡಣೆಗೆ ತಿರ್ಮಾನ.

ಸೂಕ್ಷ್ಮ ನೀರಾವರಿ ಮೂಲಕ 5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನೀರಾವರಿ ಗುರಿ
 

12:39 PM IST:

ರಾಮನಗರದಲ್ಲಿ ಹೈಟೆಕ್ ರೇಷ್ಮೆ ಗೂಡು  ಮಾರುಕಟ್ಟೆ  ನಿರ್ಮಾಣ

75 ಕೋಟಿ ವೆಚ್ಚದಲ್ಲಿ ನಿರ್ಮಾಣ

ಕುಮಾರಸ್ವಾಮಿ ಕ್ಷೇತ್ರಕ್ಕೆ ಕೊಡುಗೆ

12:35 PM IST:

ಹೈಬ್ರೀಡ್ ಬೀಜ ನೀತಿ ಜಾರಿ ಮಾಡಲು ತಿರ್ಮಾನ..

ಅಡಿಕೆಯ ಹಳದಿ ಎಲೆ ರೋಗ ಸಂಶೋಧನೆ ಗೆ 25 ಕೋಟಿ ರೂ.

ಕರ್ನಾಟಕ ದ್ರಾಕ್ಷಿ ಹಾಗೂ ದ್ರಾಕ್ಷಾರಸ ಮಂಡಳಿ ಪುನರ್ರಚನೆ..

150 ಕೋಟಿ ರೂ ರೇಷ್ಮೆ ಭವನ ನಿರ್ಮಾಣ.

ಸಮಗ್ರ ಗೋಸಂಕುಲ ಸಮೃದ್ಧಿ ಯೋಜನೆ ಜಾರಿ.

ಜಿಲ್ಲೆಗೊಂದು ಗೋಸಾಲೆ.

12:33 PM IST:

ಜಿಲ್ಲಾ ಕೇಂದ್ರದಲ್ಲಿ ಎರಡು ಶಿಶು ಪಾಲನಾ ಕೇಂದ್ರಗಳು

ಕಿತ್ತೂರು ಕೋಟೆ ಅಭಿವೃದ್ಧಿಗೆ 50 ಕೋಟಿ ಅನುದಾನ

ಬಸವ ಕಲ್ಯಾಣ ಅಭಿವೃದ್ಧಿಗೆ 200 ಕೋಟಿ ರೂ.

ಆದಿಚುಂಚನಗಿರಿ ಕ್ಷೇತ್ರಕ್ಕೆ  10 ಕೋಟಿ ರೂ. ಅನುದಾನ

 

12:31 PM IST:

ಪೊಲೀಸ್ ಠಾಣೆಯಲ್ಲಿ 7500 ಕ್ಯಾಮೆರಾ

ನಿರ್ಭಯಾ ಯೋಜನೆಯಡಿ ಕ್ಯಾಮೆರಾ ಅಳವಡಿಕೆ

12:29 PM IST:

ಬಜೆಟ್ ಮಂಡಿಸುತ್ತಿರುವ ಬಿ. ಎಸ್. ಯಡಿಯೂರಪ್ಪ ಕೃಷಿ ವಿವಿಯಲ್ಲಿ ರೈತರ ಮಕ್ಕಳಿಗೆ ಮೀಸಲಾತಿ ನೀಡುವುದಾಗಿ ಘೋಷಿಸಿದ್ದಾರೆ.

 

12:26 PM IST:

ಬಜೆಟ್ ಗಾತ್ರ 2,46207 ಕೋಟಿ

2021- 22 ರ ಕೊನೆಯಲ್ಲಿ ಒಟ್ಟು 457899 ಕೋಟಿ ಸಾಲ

ವೀತ್ತಿಯ ಕೊರತೆ 59240 ಕೋಟಿ

ರಾಜ್ಯದ ಆಂತರಿಕ ಉತ್ಪನ್ನದ ಶೇ 3.48 ರಷ್ಟು ಕೊರತೆ

ಜಿಎಸ್.ಟಿ ನಷ್ಟ ಪರಿಹಾರ ಒಳಗೊಂಡಂತೆ ರಾಜ್ಯದ ರಾಜಸ್ವ ತೆರಿಗೆ 124202 ಕೋಟಿ ರೂ ನಿರೀಕ್ಷೆ.

ತೆರಿಗೇತರ ರಾಜಸ್ವ ಸಂಗ್ರಹದ ನಿರೀಕ್ಷೆ 8258 ಕೋಟಿ ರೂ

ಈ ಬಾರಿ ಕೇಂದ್ರದ ತೆರಿಗೆ ರೂಪದಲ್ಲಿ 24273 ಕೋಟಿ ಬರುವ ನಿರೀಕ್ಷೆ

ಕೇಂದ್ರದ ಸಹಾಯಧನದ ನಿರೀಕ್ಷೆ 15538 ಕೋಟಿ

ಈ ಬಾರಿಯ ಬಜೆಟ್ ನಲ್ಲಿ 71332 ಕೋಟಿ ರೂ ಒಟ್ಟು ಸಾಲ

12:30 PM IST:

ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ

ಆಡಳಿತ ಸುಧಾರಣೆ, ಸಾರ್ವಜನಿಕ ಸೇವಾ ವಲಯಕ್ಕೆ 52 ಸಾವಿರ 519 ಕೋಟಿ ಮೀಸಲು

ಮಹಿಳಾ ಉದ್ಯಮಿಗಳಿಗೆ ಶೇ. 4 ಬಡ್ಡಿದರದಲ್ಲಿ ಸಾಲ

ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಕಾರ್ಮಿಕರಿಗೆ ಬಿಎಂಟಿಸಿ ರಿಯಾಯಿತಿ ದರದಲ್ಲಿ ಬಸ್ ಪಾಸ್.

ಮಹಿಳಾ ಸಂಗಾತಿ ಹೆಸರಿನಲ್ಲಿ ಬಸ್ ಪಾಸ್

2 ಕೋಟಿ ಮಹಿಳಾ ಉದ್ಯಮಿಗಳಿಗೆ ಸಾಲ

ಎಪಿಎಂಸಿಯಲ್ಲಿ ಮಹಿಳೆಯರಿಗೆ ಶೇ. 20ರಷ್ಟು ಮೀಸಲಾತಿ

12:20 PM IST:

2 ಲಕ್ಷ 43 ಸಾವಿರದ 734 ಕೋಟಿ ಗಾತ್ರದ ಬಜೆಟ್!

ಈ ವರ್ಷ 5 ಸಾವಿರ ಕೋಟಿ ರೂ. ಹೆಚ್ಚಳ

ಹೆಚ್ಚುವರಿ ತೆರಿಗೆ ವಿಧಿಸದಿರಲು ನಿರ್ಧಾರ

ಪೆಟ್ರೋಲ್, ಡೀಸೆಲ್ ತೆರಿಗೆಯಲ್ಲಿ ಬದಲಾವಣೆ ಇಲ್ಲ

ವಲಯವಾರು ಆದ್ಯತೆ ಮೇಲೆ ಬಜಟ್ ಮಂಡನೆ


 

12:17 PM IST:

ಕೊರೋನಾ ನಿಯಂತ್ರಣದಲ್ಲಿ ಸರ್ಕಾರ ಯಶಸ್ವಿಯಾಗಿದೆ. ಕೊರೋನಾ ವಾರಿಯರ್ಸ್‌ಗೆ ಸರ್ಕಾರ ಋಣಿ: ಯಡಿಯೂರಪ್ಪ

12:36 PM IST:

ಕೊರೋನಾ ಸಂಕಷ್ಟದ ನಡುವೆ ಪಿಎಂ ಮೋದಿ ಘೋಷಿಸಿದ ಆತ್ಮನಿರ್ಭರ್ ಯೋಜನೆ ಅಗೋಚರ ಶತ್ರುವಿನ ಜೊತೆ ಸೆಣಸಾಡಲು ಒತ್ತಾಸೆಯಾಗಿದೆ. 

ಕರ್ನಾಟಕದಲ್ಲಿ ಕೊರೋನಾ ನಿರ್ವಹಣೆಗೆ 5,372 ಕೋಟಿ. ರೂ ಖರ್ಚು

ಕೊರೋನಾದಿಂದಾಗಿ ಇಡೀ ವ್ಯವಸ್ಥೆಯೇ ಬುಡಮೇಲು

12:12 PM IST:

ಕಾಂಗ್ರೆಸ್‌ ನಾಯಕರು ಬಜೆಟ್ ವಿರೋಧಿಸಿ ಗದ್ದಲ ನಡೆಸಿರುವ ಮಧ್ಯೆಯೂ ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆ ಆರಮಭಿಸಿದ್ದಾರೆ

12:09 PM IST:

ಬಜೆಟ್‌ ಮಂಡನೆಗೂ ಮೊದಲೇ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಗುಡುಗಿದ್ದಾರೆ. ಅಲ್ಲದೇ ತಾವು ಸುದ್ದಿಗೋಷ್ಠಿಯಲ್ಲಿ ತಿಳಿಸಿದಂತೆ ಸಭಾತ್ಯಾಗ ಮಾಡಿದ್ದಾರೆ

12:04 PM IST:

ಬಜಟ್ ಮಂಡನೆಗೂ ಮೊದಲೇ ಯಡಿಯೂರಪ್ಪಗೆ ಕಾಂಗ್ರೆಸ್ ನಾಯಕರು ಶಾಕ್ ನಿಡಿದ್ದಾರೆ. ವಿಧಾನಸಭೆಗೆ ಕಪ್ಪುಪಟ್ಟಿ ಧರಿಸಿ ಬರುವುದಾಗಿ ತಿಳಿಸಿರುವ ಕೈ ನಾಯಕರು, ಬಜೆಟ್‌ ಮಂಡನೆ ವೇಳೆ ಸಭಾತ್ಯಾಗ ಮಾಡುವುದಾಗಿಯೂ ಹೇಳಿದ್ದಾರೆ. ಹೀಗಿರುವಾಗ ರಾಜ್ಯ ಸಚಿವರಾದ ಬೊಮ್ಮಾಯಿ ಹಾಗೂ ಸೋಮಣ್ಣ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಕಚೇರಿಗೆ ಧಾವಿಸಿ ಬಜೆಟ್‌ ವೇಳೆ ಸಹಕರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

11:52 AM IST:

"

11:50 AM IST:

ಬಜೆಟ್‌ ಮಂಡನೆಗೂ ಮುನ್ನ ನಡೆದ ಸಂಪುಟ ಸಭೆಯಲ್ಲಿ ಬಿಎಸ್‌ವೈ ಅನುಮೋದನೆ ಪಡೆದುಕೊಂಡಿದ್ದಾರೆ. ಇದೇ ವೇಳೆ ಕ್ಯಾಬಿನೆಟ್‌ನಲ್ಲಿ ಸಿಎಂ ಸಚಿವರಿಗೆ ಸಿಹಿ ಹಂಚಿದ್ದಾರೆ.

11:44 AM IST:

11:43 AM IST:

11:37 AM IST:

"

11:33 AM IST:

ರಾಜ್ಯದ ಜನತಗೆ ಮಹಿಳಾ ದಿನಾಚರಣೆಯ ಶುಭಾಶಯ. ಮಹಿಳಾ ದಿನಾಚರಣೆಯಂದೇ ಬಜೆಟ್ ಮಂಡಿಸುತ್ತಿದ್ದಾರೆ ಸಿಎಂ. ಹೀಗಾಗಿ ಅವರಿಗ ಅರತಿ ಬೆಳಗಿ ಅಭಿನಂದನೆ ಸಲ್ಲಿಸಿದ್ದೇವೆ. ಹಲವು ಸವಾಲುಗಳ ಮಧ್ಯೆ ಬಜೆಟ್ ಮಂಡಿಸುತ್ತಿದ್ದಾರೆ ಸಿಎಂ. ಒಳ್ಳೆಯ ಬಜೆಟ್ ಮಂಡಿಸುತ್ತರೆ ಸಿಎಂ ಎಂಬ ವಿಶ್ವಾಸವಿದೆ. ಮಹಿಳೆಯರು ಗರ್ಭಿಣಿ ಸ್ತೀಯರು ಹಾಗೂ ವಿಕಲಚೇತನರಿಗೆ ವಿಶೇಷ ಸವಲತ್ತಿಗೆ ಬೇಡಿಕೆ ಇಟ್ಟಿದ್ದೇವೆ- ಶಶಿಕಲಾ ಜೊಲ್ಲೆ

11:32 AM IST:

ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಿಎಂ ಕಚೇರಿಯಲ್ಲಿ ಸಭೆ

ಸಚಿವರ ಜೊತೆ ಅನೌಪಚಾರಿಕ ಚರ್ಚೆ ನಡೆಸುತ್ತಿರುವ ಸಿಎಂ.

ಸಂಪುಟ ಸಭೆಗೂ ಮುನ್ನ ತಮ್ಮ ಕಚೇರಿಯಲ್ಲಿ ಚರ್ಚೆ ನಡೆಸುತ್ತಿರುವ ಸಿಎಂ.

11:32 AM IST:

ಕೊರೋನಾ ಹಾವಳಿ ನಡುವೆ ಆರ್ಥಿಕ ಸಂಕಷ್ಟ ಎದುರಾಗಿದೆ. ಹೀಗಿರುವಾಗ ಬಿಎಸ್‌ವೈ ಎದುರು ಆರ್ಥಿಕತೆ ಮೇಲೆತ್ತುವ ಹೊರೆ ಇದೆ. ಈಗಾಗಲೇ ಬಜೆಟ್ ಮಂಡನೆಗೆ ಸಕಲ ಸಿದ್ಧತೆ ನಡೆದಿದ್ದು, ವಿಧಾನಸೌಧಕ್ಕೂ ತೆರಳುವ ಮುನ್ನ ಸಿಎಂ ಯಡಿಯೂರಪ್ಪ ಕಾವೇರಿ ನಿವಾಸದಲ್ಲಿ ದೇವರಿಗೆ ಕೈಮುಗಿದು ಪೂಜೆ ನೆರವೇರಿಸಿದ್ದಾರೆ.

 

11:48 AM IST:

ಬಿಎಸ್‌ವೈ ಬಜೆಟ್ ಮಂಡನೆಗೂ ಮೊದಲೇ ಮಾಜಿ ಸಿಎಂ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ ಆಯೋಜಿಸಿದ್ದಾರೆ. ಈ ವೇಳೆ ಈ ಸರ್ಕಾರಕ್ಕೆ ಬಜೆಟ್‌ ಮಂಡಿಸುವ ನೈತಿಕತೆ ಇಲ್ಲ ಎಂದು ಗುಡುಗಿದ್ದಾರೆ. ಇದೇ ವೇಳೆ ಬಜೆಟ್ ಮಂಡನೆ ವೇಳೆ ಕಾಂಗ್ರೆಸ್ ಸಭಾತ್ಯಾಗ ಮಾಡುವುಗಿಯೂ ತಿಳಿಸಿದ್ದಾರೆ

11:25 AM IST:

"

11:12 AM IST:

ಉತ್ತರ ಕರ್ನಾಟಕ ಭಾಗದ 4 ಜಿಲ್ಲೆಯ 11 ತಾಲೂಕಿನ ರೈತರು ಕಳೆದ 20 ವರ್ಷದಿಂದ ಮಹದಾಯಿ ಹಾಗೂ ಕಳಸಾ ಬಂಡೂರಿ ಯೋಜನೆ ಜಾರಿಗಾಗಿ ಹೋರಾಡುತ್ತಿದ್ದರೂ ಈ ವರೆಗೆ ಯೋಜನೆ ಜಾರಿಯಾಗಲೇ ಇಲ್ಲ. ಇದೇ ತಾಲೂಕಿನ ಜನರ ಪ್ರಮುಖ ಬೇಡಿಕೆ. ಈ ಬಜೆಟ್‌ನಲ್ಲಾದರೂ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡುವುದೇ ಎಂದು ಜನರು ಕಾಯುತ್ತಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಬಜೆಟ್‌ ನಿರೀಕ್ಷೆ: ಮಹದಾಯಿ ಕನಸು ನನಸಾಗುವುದೇ?

11:10 AM IST:

ಕೋವಿಡ್‌ ಸಂಕಷ್ಟದ ನಡುವೆಯೂ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಈ ಬಾರಿ ಮಾಚ್‌ರ್‍ 8ರಂದು ಎಂದಿನಂತೆ ರಾಜ್ಯದ ಬಜೆಟ್‌ ಮಂಡಿಸಲು ಸಜ್ಜಾಗಿದ್ದಾರೆ. ಲಾಕ್‌ಡೌನ್‌ ಬಳಿಕ ಇತ್ತೀಚಿನ 3-4 ತಿಂಗಳಲ್ಲಿ ರಾಜ್ಯದ ಬೊಕ್ಕಸಕ್ಕೆ ನಿರೀಕ್ಷೆ ಮೀರಿ ಹೆಚ್ಚಿನ ಆದಾಯ ಹರಿದು ಬಂದಿದ್ದು, ಕೋವಿಡ್‌ ಪರಿಣಾಮ ಈ ಬಾರಿ ಕಡಮೆ ಗಾತ್ರದ ಬಜೆಟ್‌ ಮಂಡಿಸಬೇಕಾಗಿ ಬರಬಹುದು ಎಂಬ ಆತಂಕ ದೂರವಾಗಿದೆ.ಲಮಾಡಿ

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 3-4 ತಿಂಗಳಿಂದ ಆರ್ಥಿಕ ಪರಿಸ್ಥಿತಿ ಚೇತರಿಕೆ: ಕೋವಿಡ್‌ ಸಂಕಷ್ಟದಲ್ಲೂ ಬಜೆಟ್ ಕಡಿತ ಇಲ್ಲ!

11:02 AM IST:

ಸಂಭಾವ್ಯ ಘೋಷಣೆಗಳು

- ಹೋಬಳಿ ಮಟ್ಟದ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಯೋಜನೆ

- ಮಹಿಳೆಯರು, ರೈತರಿಗೆ ವಿಶೇಷ ಕಾರ್ಯಕ್ರಮ ಘೋಷಣೆ

- ನೋಂದಣಿ- ಮುದ್ರಾಂಕ ಶುಲ್ಕ, ಆಸ್ತಿ ತೆರಿಗೆ ಹೆಚ್ಚಳ

- ಕೃಷಿ, ಪ್ರವಾಸೋದ್ಯಮ, ನೀರಾವರಿಗೆ ಒತ್ತು ಸಂಭವ

- ಸಂಪನ್ಮೂಲ ಕ್ರೋಢೀಕರಣಕ್ಕೆ ಅಬಕಾರಿ ತೆರಿಗೆ ಹೆಚ್ಚಳ

- ಸಿದ್ದು, ಎಚ್‌ಡಿಕೆ ಕಾಲದ ಯೋಜನೆಗಳಿಗೆ ಅಧಿಕೃತ ಕೊಕ್‌

11:01 AM IST:

ಬಿ.ಎಸ್‌. ಯಡಿಯೂರಪ್ಪ ಅವರೇ ಹೇಳಿರುವಂತೆ, ಮಹಿಳೆಯರಿಗೆ ವಿಶೇಷ ಕಾರ್ಯಕ್ರಮ ಘೋಷಿಸಲಿದ್ದು ಆರೋಗ್ಯ, ಕೃಷಿ, ಪ್ರವಾಸೋದ್ಯಮ, ನೀರಾವರಿ ಮತ್ತು ಬೆಂಗಳೂರು ಅಭಿವೃದ್ಧಿಗೆ ಒತ್ತು ನೀಡುವ ನಿರೀಕ್ಷೆ ಇದೆ.

11:01 AM IST:

ಕಳೆದ ವರ್ಷ 2.37 ಲಕ್ಷ ಕೋಟಿ ರು. ಗಾತ್ರದ 495.43 ಕೋಟಿ ರು.ಗಳ ಉಳಿತಾಯ ಬಜೆಟ್‌ ಅನ್ನು ಯಡಿಯೂರಪ್ಪ ಮಂಡಿಸಿದ್ದರು. ಈ ವೇಳೆ 53,214 ಕೋಟಿ ರು. ಸಾಲ ಪಡೆಯುವುದಾಗಿ ಪ್ರಸ್ತಾಪಿಸಿದ್ದರು. ಇದರ ಜೊತೆಗೆ ಕೇಂದ್ರದ ಅನುಮತಿ ಮೇರೆಗೆ 37 ಸಾವಿರ ಕೋಟಿ ರು. ಹೆಚ್ಚುವರಿ ಸಾಲ ಪಡೆಯಲು ಅವಕಾಶ ಮಾಡಿಕೊಂಡು ಈವರೆಗೆ 65 ಸಾವಿರ ಕೋಟಿ ರು. ಸಾಲ ಪಡೆದಿದ್ದಾರೆ.

ಇದಲ್ಲದೆ 2018-19ರ 41,914 ಕೋಟಿ ರು., 2019-20ರ 48490 ಕೋಟಿ ರು. ಸಾಲ ಪಡೆದಿದ್ದಾರೆ. ಈ ಬಾರಿಯ ಬಜೆಟ್‌ನಲ್ಲೂ ಸಾಲ ಪ್ರಮುಖ ಆದಾಯ ಮೂಲಗಳಲ್ಲಿ ಒಂದಾಗಲಿದ್ದು, ರಾಜ್ಯದ ಒಟ್ಟು ಸಾಲ 4 ಲಕ್ಷ ಕೋಟಿ ರು.ಗಳ ಗಡಿ ದಾಟುವ ಅಂದಾಜಿದೆ.

11:01 AM IST:

2021-22ನೇ ಸಾಲಿನ ಆಯವ್ಯಯ ಮಂಡನೆಯ ಮುನ್ನಾ ದಿನ ಅಂತಿಮ ಹಂತದ ಪರಿಶೀಲನೆ ನಡೆಸಿದರು.

10:52 AM IST:

ಜಿಎಸ್‌ಟಿ ಬಳಿಕ ರಾಜ್ಯದ ಬಳಿ ತೆರಿಗೆ ಹೆಚ್ಚಳ ಮಾಡುವ ಅಧಿಕಾರ ಇಲ್ಲ. ಹೀಗಾಗಿ ಈ ಬಾರಿಯೂ ಅಬಕಾರಿ ಹಾಗೂ ಇಂಧನದ ಮೇಲಿನ ತೆರಿಗೆ ಹೆಚ್ಚಳದ ಮೂಲಕವೇ ಸಂಪನ್ಮೂಲ ಕ್ರೋಢೀಕರಿಸಬೇಕಾಗಿದೆ. ಆದರೆ, ಈಗಾಗಲೇ ಪೆಟ್ರೋಲ್‌-ಡೀಸೆಲ್‌ ಬೆಲೆ ಗಗನಕ್ಕೇರಿದ್ದು ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲೆ ತೆರಿಗೆ ಹೆಚ್ಚಳ ಮಾಡುವ ಸಾಧ್ಯತೆ ಕಡಿಮೆ. ಆದರೆ, ಎಂದಿನಂತೆ ಈ ವರ್ಷವೂ ಅಬಕಾರಿ ಇಲಾಖೆಯೇ ತೆರಿಗೆ ಹೆಚ್ಚಳಕ್ಕೆ ಪ್ರಮುಖ ಮೂಲವಾಗಲಿದ್ದು, ಮದ್ಯಪ್ರಿಯರ ಜೇಬಿಗೆ ಕೈ ಹಾಕಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

10:51 AM IST:

ಕಳೆದ ಬಾರಿ 2.37 ಲಕ್ಷ ಕೋಟಿ ರು. ಗಾತ್ರದ ಬಜೆಟ್‌ ಮಂಡಿಸಿದ್ದ ಯಡಿಯೂರಪ್ಪ ಕೊರೋನಾ ನಡುವೆಯೂ ಈ ಬಾರಿ ಗಾತ್ರ ಹಿಗ್ಗಿಸುವ ಪ್ರಯತ್ನದಲ್ಲಿದ್ದಾರೆ. ಇದೇ ವೇಳೆ ಈಗಾಗಲೇ ಸ್ಥಗಿತಗೊಳಿಸಿರುವ ಸಿದ್ದರಾಮಯ್ಯ ಹಾಗೂ ಎಚ್‌.ಡಿ. ಕುಮಾರಸ್ವಾಮಿ ಸರ್ಕಾರದ ಯೋಜನೆಗಳಿಗೆ ಅಧಿಕೃತ ಕತ್ತರಿ ಬೀಳುವ ಸಾಧ್ಯತೆ ಇದೆ. ಜೊತೆಗೆ ತಮ್ಮ ಸರ್ಕಾರಕ್ಕೆ ಹೆಸರು ತಂದುಕೊಡುವ ನಿಟ್ಟಿನಲ್ಲಿ ಮಹಿಳೆಯರು ಹಾಗೂ ರೈತರಿಗೆ ವಿಶೇಷ ಕೊಡುಗೆಗಳನ್ನು ಘೋಷಿಸುವ ಸಾಧ್ಯತೆ ಇದೆ. ಆರೋಗ್ಯ ಇಲಾಖೆಯಲ್ಲಿ ಪ್ರತಿ ಹೋಬಳಿ ಮಟ್ಟದಲ್ಲೂ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಮಹತ್ವಾಕಾಂಕ್ಷಿ ಯೋಜನೆ ಸೇರಿದಂತೆ ಹಲವು ಘೋಷಣೆಗಳನ್ನು ಮಾಡುವ ನಿರೀಕ್ಷೆ ಇದೆ.

10:50 AM IST:

2006-07 ರಿಂದ 2011-12ರ ನಡುವೆ ಉಪಮುಖ್ಯಮಂತ್ರಿಯಾಗಿ ಎರಡು ಬಾರಿ ಹಾಗೂ ಮುಖ್ಯಮಂತ್ರಿಯಾಗಿ ನಾಲ್ಕು ಬಾರಿ ಯಡಿಯೂರಪ್ಪ ಮುಂಗಡಪತ್ರ ಮಂಡಿಸಿದ್ದರು. ಇದೀಗ ಮುಖ್ಯಮಂತ್ರಿಯಾಗಿ ಐದನೇ ಹಾಗೂ ಒಟ್ಟಾರೆ ಈವರೆಗೆ ಏಳು ಬಜೆಟ್‌ ಮಂಡಿಸಿರುವ ಅವರು, ಸೋಮವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನ ತಮ್ಮ 8ನೇ ಬಜೆಟ್‌ ಮಂಡಿಸುತ್ತಿದ್ದಾರೆ. ಹೀಗಾಗಿ, ಈ ಬಾರಿಯ ಬಜೆಟ್‌ನಲ್ಲಿ ಮಹಿಳೆಯರಿಗಾಗಿ ಹಲವು ವಿಶೇಷ ಕಾರ್ಯಕ್ರಮಗಳನ್ನು ಘೋಷಿಸುವ ನಿರೀಕ್ಷೆಯಿದೆ. ಜತೆಗೆ, ರೈತರು ಹಾಗೂ ಕೊರೋನಾ ಕಾರಣ ಆರೋಗ್ಯ ಕ್ಷೇತ್ರಕ್ಕೆ ವಿಶೇಷ ಘೋಷಣೆ ಮಾಡುವ ಸಾಧ್ಯತೆ ಕೂಡ ಇದೆ.