Karnataka Budget 2020 Live | ಕೃಷಿಕರಿಗೆ ಖುಷಿ, ಮದ್ಯಪ್ರಿಯರಿಗೆ ಶಾಕ್..!

Live blog Karnataka Budget 2020 how Fin minister BSY divided your rupee

ಸಿಎಂ ಯಡಿಯೂರಪ್ಪ 2020- 21ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ಕೃಷಿಕರಿಗೆ, ಮೀನುಗಾರರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಬೆಂಗಳೂರು ಅಭಿವೃದ್ಧಿಗೂ ಒತ್ತು ನೀಡಲಾಗಿದ್ದು, ಇತರ ಜಿಲ್ಲೆಗಳ ವಿಕಾಸಕ್ಕೂ ಒತ್ತು ನೀಡಿದ್ದಾರೆ. ಕೊಟ್ಟ ಮಾತಿನಂತೆ ಅನುಭವ ಮಂಟಪ ನಿರ್ಮಾಣಕ್ಕೆ 500 ಕೋಟಿ ಮೀಸಲಿಟ್ಟಿದ್ದು, ತವರುನಾಡು ಶಿವಮೊಗ್ಗಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಅನೇಕರಿಗೆ ಸಿಹಿ ನೀಡಿರುವ ಸಿಎಂ ಯಡಿಯೂರಪ್ಪ, ಮದ್ಯ ಪ್ರಿಯರಿಗೆ ಶಾಕ್ ನೀಡುವುದರೊಂದಿಗೆ, ಪೆಟ್ರೋಲ್, ಡೀಸೆಲ್ ದರ ಏರಿಕೆ ಬಿಸಿಯನ್ನೂ ಕೊಟ್ಟಿದ್ದಾರೆ. ಒಟ್ಟಾರೆಯಾಗಿ ಹೊಸ ಯೋಜನೆ ಘೊಷಣೆ ಇಲ್ಲದೆ, ಹಳೆ ಭಾಗ್ಯಗಳ ಕಡಿತ ಮಾಡದೆ, ಆರ್ಥಿಕ ಸಂಕಷ್ಟದ ನಡುವೆಯೇ 2 ಲಕ್ಷ 7 ಸಾವಿರ 893 ಕೋಟಿ ಗಾತ್ರದ ಬಜೆಟ್ ಸಮಾಧಾನಕರ ಬಜೆಟ್ ಮಂಡಿಸಿದ್ದಾರೆ.

2:05 PM IST

ಕರ್ನಾಟಕ ಬಜೆಟ್ 2020: ಯಾವುದು ಏರಿಕೆ? ಯಾವುದು ಇಳಿಕೆ?

 1 ಗಂಟೆ 40 ನಿಮಿಷದಲ್ಲಿ ರಾಜ್ಯದ ಆಯವ್ಯಯ ಮಂಡಿಸುವ ಮೂಲಕ ಯಡಿಯೂರಪ್ಪ ಅವರು ಇತಿಹಾಸದಲ್ಲಿ ಅತಿ ಕಡಿಮೆ ಅವಧಿಗೆ ಬಜೆಟ್ ಓದಿದ ಸಿಎಂ ಎನ್ನುವ ದಾಖಲೆ ಬರೆದರು. ಒಟ್ಟು 2,37,893 ಕೋಟಿ ರೂ. ಗಾತ್ರದ ರಾಜ್ಯ ಬಜೆಟ್‌ನಿಂದ ಯಾವುದು ಏರಿಕೆ? ಯಾವುದು ಇಳಿಕೆಯಾಗಿದೆ? 

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

2:05 PM IST

ಕರ್ನಾಟಕ ಬಜೆಟ್ 2020 : ಅಡಕೆ ಬೆಳೆಗಾರರಿಗೆ ಬಂಪರ್

ಕರ್ನಾಟಕ ಬಜೆಟ್ 2020 ರಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಡಕೆ ಬೆಳೆಗಾರರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ರೈತರು ಸಾಲದ ಮೇಲಿನ ಬಡ್ಡಿ ಮನ್ನಾ ಪ್ರಯೋಜನ ಪಡೆದುಕೊಳ್ಳಲಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

2:05 PM IST

ಇದು ಸ್ಪಷ್ಟತೆ ಇಲ್ಲದ ಬಜೆಟ್: ಖಾದರ್

ಬಜೆಟ್ ಮಂಡನೆ ಬಳಿಕ ಪ್ರತಿಕ್ರಿಯಿಸಿದ ಕಾಂಗ್ರೆಸ್ ಶಾಸಕ ಯು. ಟಿ. ಖಾದರ್ 'ಇದು ಸ್ಪಷ್ಟತೆ ಇಲ್ಲದ ಬಜೆಟ್. ಜನರನ್ನ ಕತ್ತಲಲ್ಲಿ ಇಡುವ ಬಜೆಟ್ ಆಗಿದೆ. ಅನ್ನ ಭಾಗ್ಯದ ಯೋಜನೆ ಕೈಬಿಟ್ಟಿದ್ದಾರೆ. 10 ಕೆಜಿ ಅಥವಾ 7 ಕೆಜಿ ಅನ್ನೋದು ಸ್ಪಷ್ಟ ಪಡಿಸಿಲ್ಲ. ಇದು  ಕಾಟಾಚಾರದ ಹಾಗು ಜನವಿರೋಧಿ ಬಜೆಟ್ ಆಗಿದೆ' ಎಂದಿದ್ದಾರೆ


 

2:05 PM IST

ಹಳೇ ಮೈಸೂರು ಭಾಗಕ್ಕಿಲ್ಲ ಮನ್ನಣೆ..!

-ಮೈಸೂರು, ಮಂಡ್ಯ ಸೇರಿ ಐದಾರು ಜಿಲ್ಲೆಗೆ ಹಾಕಲಿಲ್ಲ ಮಣೆ

- ಬಜೆಟ್ನಲ್ಲಿ ಯಾವುದೇ ನಿಗದಿತ ದೊಡ್ಡ ಸ್ಕೀಮ್ ಪ್ರಸ್ತಾಪ ಇಲ್ಲ

- ಚಾಮರಾಜನಗರ, ಕೊಡಗು, ತುಮಕೂರು, ಚಿತ್ರದುರ್ಗ

- ಹಾಸನ ಸೇರಿ ಹಲವು ಜಿಲ್ಲೆಗಳಿಗೆ ಬಿಗ್ ಸ್ಕೀಮ್ ಘೋಷಣೆ ಇಲ್ಲ

- ಮೈಸೂರು ಭಾಗದ ಜಿಲ್ಲೆಗಳಿಗೇ ಹೊಸ ಯೋಜನೆ ಇಲ್ಲ

- ಯಡಿಯೂರಪ್ಪ ಬಜೆಟ್ ನಲ್ಲಿ ಪ್ರಾಶಸ್ತ್ಯವನ್ನೇ ನೀಡಿಲ್ವಾ?

- ಮೈಸೂರು ಭಾಗಕ್ಕೆ ಹೇಳಿಕೊಳ್ಳುವ ಯೋಜನೆಗಳೇ ಇಲ್ಲ

1:42 PM IST

ಆರ್ಥಿಕ ಅಭಿವೃದ್ಧಿಗೆ ಬಜೆಟ್‌ನಲ್ಲೇನು ಕೊಡುಗೆ?

ಆರ್ಥಿಕ ಅಭಿವೃದ್ಧಿಗೆ ಬಜೆಟ್‌ನಲ್ಲೇನು ಕೊಡುಗೆ?

1:30 PM IST

ಕರ್ನಾಟಕ ಬಜೆಟ್ 2020: ಮಹಿಳೆ-ಮಕ್ಕಳಿಗೂ ಖುಷಿ..!

ರಾಜ್ಯದಲ್ಲಿ ಮೈತ್ರಿ ಸರಕಾರದ ಪತನದ ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಗುರುವಾರ (ಮಾ.5) ಮೊದಲ ಬಜೆಟ್‌ನ್ನು ಯಡಿಯೂರಪ್ಪ ಮಂಡಿಸಿದರು. 2020-21ರ ಸಾಲಿನ ರಾಜ್ಯ ಬಜೆಟ್‌ನಲ್ಲಿ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಹಲವು ಯೋಜನೆಗಳನ್ನ ನೀಡಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

1:30 PM IST

ಮೀನುಗಾರ ಮಹಿಳೆಯರಿಗೆ ಬೈಕ್ : ಬಜೆಟ್ ನಲ್ಲಿ ಮತ್ತೇನು ಸಿಕ್ತು..?

ಕರ್ನಾಟಕ ಬಜೆಟ್ 2020 ರಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೀನುಗಾರರ ಸಮುದಾಯಕ್ಕೆ ಈ ಬಾರಿ ಹೆಚ್ಚಿನ ಕೊಡುಗೆಯನ್ನೇ ನೀಡಿದ್ದಾರೆ. ಹಾಗಾದ್ರೆ ಬಜೆಟ್ ನಲ್ಲಿ ಸಿಕ್ಕಿದ್ದೇನು..?

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

1:30 PM IST

ಕರ್ನಾಟಕ ಬಜೆಟ್ 2020: ವಿಹಂಗಮ ನೋಟ

ಕರ್ನಾಟಕ ಬಜೆಟ್ 2020: ವಿಹಂಗಮ ನೋಟ

1:14 PM IST

ಅಡಿಕೆ ಬೆಳಗಾರರಿಗೆ ಬಡ್ಡಿ ಬಂಪರ್!

- ಅಡಿಕೆ ಬೆಳಗಾರರಿಗೆ ಬಡ್ಡಿ ಬಂಪರ್

- ಅಡಿಕೆ ಬೆಳೆಗಾರರ  ಸಾಲಕ್ಕೆ ಬಡ್ಡಿ ವಿನಾಯಿತಿ

- 2 ಲಕ್ಷದವರೆಗೆ ಸಾಲಕ್ಕೆ ಶೇ.5ರಷ್ಟು ಬಡ್ಡಿ ವಿನಾಯಿತಿ
 

1:14 PM IST

ಬಜೆಟ್ ಮಂಡನೆ: ಬಿಎಸ್‌ವೈ ಹೊಸ ದಾಖಲೆ!

2020-21 ನೇ ಸಾಲಿನ ಬಜೆಟ್ ಓದುವ ಮೂಲಕ‌ ಹೊಸ ದಾಖಲೆ ಬರೆದ ಸಿಎಂ ಯಡಿಯೂರಪ್ಪ

* ಅತಿ ಕಡಿಮೆ ಅವಧಿಯಲ್ಲಿ ಬಜೆಟ್ ಓದಿ ಮುಗಿಸಿದ ಸಿಎಂ

* ರಾಜ್ಯದ ಆಯವ್ಯಯ ಇತಿಹಾಸದಲ್ಲಿ ಅತಿ ಕಡಿಮೆ ಅವಧಿಗೆ ಬಜೆಟ್ ಓದುವ ಮೂಲಕ ಯಡಿಯೂರಪ್ಪ ದಾಖಲೆ

* 1 ಗಂಟೆ 40 ನಿಮಿಷ ಬಜೆಟ್ ಓದಿದ ಸಿಎಂ‌...

* 112 ಪುಟಗಳ ಬಜೆಟ್ ಪುಸ್ತಕ

1:03 PM IST

‘ಚರ್ಮ ಶಿಲ್ಪ' ಎಂಬ ಯಂತ್ರಾಧಾರಿತ ಉತ್ಪಾದನಾ ಘಟಕಗಳ ಸ್ಥಾಪನೆ

* ‘ಚರ್ಮ ಶಿಲ್ಪ' ಎಂಬ ಯಂತ್ರಾಧಾರಿತ ಉತ್ಪಾದನಾ ಘಟಕಗಳ ಸ್ಥಾಪನೆ

* 250 ಚರ್ಮ ಕುಶಲಕರ್ಮಿಗಳಿಗೆ 10 ಲಕ್ಷ ರೂ. ಸಹಾಯಧನ

* ಇದರಲ್ಲಿ 5 ಲಕ್ಷ ರೂ. ಸಬ್ಸಿಡಿ, ಒಟ್ಟು 12.50 ಕೋಟಿ ರೂ. ಮೀಸಲು
 

1:03 PM IST

ಕರ್ನಾಟಕ ಅಭಿವೃದ್ಧಿಗೆ ಬಜೆಟ್‌ನಲ್ಲಿ ಮೀಸಲಿಟ್ಟಿದ್ದೇನು?

1:03 PM IST

ಕೃಷಿ ಸಾಲದ ಕತೆ ಏನು?

ಕೃಷಿ ಸಾಲದ ಕತೆ ಏನು?

1:03 PM IST

ಮೀನುಗಾರಿಕೆಗೆ ಬಿಎಸ್‌ವೈ ಕೊಡುಗೆ

ಮೀನುಗಾರಿಕೆಗೆ ಬಿಎಸ್‌ವೈ ಕೊಡುಗೆ

1:03 PM IST

ಕರ್ನಾಟಕ ಬಜೆಟ್ 2020: ನಿರೀಕ್ಷೆಯಂತೆ ಅನ್ನದಾತನ ಕೃಷಿ ಕ್ಷೇತ್ರಕ್ಕೆ ಬಂಪರ್ ಕೊಡುಗೆ

ರಾಜ್ಯದಲ್ಲಿ ಮೈತ್ರಿ ಸರಕಾರದ ಪತನದ ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಗುರುವಾರ (ಮಾ.5) ಮೊದಲ ಬಜೆಟ್‌ನ್ನು ಯಡಿಯೂರಪ್ಪ ಮಂಡಿಸಿದರು. 2020-21ರ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕೃಷಿಗೆ ಸಿಕ್ಕಿದ್ದೇನು..?

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

1:03 PM IST

ಭಾವನೆಗಳಿಗೆ BSY ಸ್ಪಂದನೆ: 'ಯಡಿಯೂರಪ್ಪಗೆ ಮಹದಾಯಿ ಹೋರಾಟಗಾರರಿಂದ ಅಭಿನಂದನೆ'

ಮಹದಾಯಿ ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಬಜೆಟ್‌ನಲ್ಲಿ ಐದು ನೂರು ಕೋಟಿ ಅನುದಾನ ಮೀಸಲಿಟ್ಟದಕ್ಕೆ ಹೋರಾಟಗಾರರಲ್ಲಿ ಸಂತಸ ತಂದಿದೆ ಎಂದು ರೈತ ಸೇನೆ ರಾಜ್ಯಾಧ್ಯಕ್ಷ ವಿರೇಶ್ ಸೊಬರದಮಠ ಹೇಳಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

1:03 PM IST

ಕರ್ನಾಟಕ ಬಜೆಟ್ 2020 : ತವರಿಗೆ ಸಿಎಂ ಉಡುಗೊರೆ ಎಷ್ಟು..?

ಕರ್ನಾಟಕ ಬಜೆಟ್ 2020 ರಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ತವರು ಜಿಲ್ಲೆಗೆ ಬರಪೂರ ಕೊಡುಗೆ ನೀಡಿದ್ದಾರೆ. 

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

1:03 PM IST

ಮಠಗಳಿಗೆ ಸಿಕ್ಕಿದ್ದೆಷ್ಟು?

* ವಿಶ್ವಕರ್ಮ ಅಭಿವೃದ್ಧಿ - 25 ಕೋಟಿ

* ಆರ್ಯ ವೈಶ್ಯ ಅಭಿವೃದ್ಧಿ - 15 ಕೋಟಿ

* ಕ್ರೈಸ್ತ ಸಮುದಾಯ - 200 ಕೋಟಿ

* ಗೊಲ್ಲ ಸಮುದಾಯ - 10 ಕೋಟಿ

* ಅಂಬಿಗರ ಚೌಡಯ್ಯ - 50 ಕೋಟಿ 

* ಆರ್ಯವೈಶ್ಯ - 10 ಕೋಟಿ ರೂ. 

* ಕುಂಬಾರ ಸಮುದಾಯ - 20 ಕೋಟಿ

* ಅನುಭವ ಮಂಟಪ - 500 ಕೋಟಿ

* ಲಂಬಾಣಿ ಅಕಾಡೆಮಿ - 50 ಲಕ್ಷ

* ಕೊಪ್ಪಳ ಅಂಜನಾದ್ರಿ ಬೆಟ್ಟ - 20 ಕೋಟಿ

12:47 PM IST

ಶನಿವಾರ ಮಕ್ಕಳು ಶಾಲೆಗೆ ಬ್ಯಾಗ್‌ ತರುವಂತಿಲ್ಲ!

* ಮಕ್ಕಳ ಬ್ಯಾಗ್‌ ಹೊರೆ ತಪ್ಪಿಸಲು ಕ್ರಮ

* ಪ್ರತಿ ತಿಂಗಳ 2 ಶನಿವಾರ ಬ್ಯಾಗ್‌ ರಹಿತ ದಿನ

* ಶನಿವಾರ ಮಕ್ಕಳು ಶಾಲೆಗೆ ಬ್ಯಾಗ್‌ ತರುವಂತಿಲ್ಲ


 

12:47 PM IST

ಸಬ್ಅರ್ಬನ್ ರೈಲು ಯೋಜನೆಗೆ 500 ಕೋಟಿ!

ರಾಜ್ಯ ರಾಜಧಾನಿಗೆ ಬಿಎಸ್‌ವೈ ಬಂಪರ್!

* ಸಬ್ಅರ್ಬನ್ ರೈಲು ಯೋಜನೆಗೆ 500 ಕೋಟಿ

* ಟ್ರಾಫಿಕ್ ಹೆಚ್ಚಿರುವ 12 ಏರಿಯಾ ಅಭಿವೃದ್ಧಿಗೆ 500 ಕೋಟಿ ಮೀಸಲು

* ಶುಭ್ರ ಬೆಂಗಳೂರು ಯೋಜನೆಯಡಿ 999 ಕೋಟಿ ಅನುದಾನ

12:40 PM IST

ಕರ್ನಾಟಕ ಬಜೆಟ್ : ಡಿಕೆಶಿ ನಾಡಿಗೆ ಯಡಿಯೂರಪ್ಪ ಗುಡ್ ನ್ಯೂಸ್

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಮನಗರದ ರೇಷ್ಮೆ ಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದ್ದಾರೆ. 

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

12:40 PM IST

ಕರ್ನಾಟಕ ಬಜೆಟ್ 2020: ಬೆಂಗಳೂರಿಗೆ ಬಂಪರ್ ಕೊಡುಗೆ ಕೊಟ್ಟ ಬಿಎಸ್‌ವೈ

ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನ ತಮ್ಮಲ್ಲಿಯೇ ಉಳಿಸಿಕೊಂಡಿರುವ ಯಡಿಯೂರಪ್ಪ ಅವರು ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ.

ಬೆಂಗಳೂರಿಗೆ ಸಿಕ್ಕ ಕೊಡುಗೆ ಏನೇನು? ಇಲ್ಲಿದೆ ಸಂಪೂರ್ಣ ಮಾಹಿತಿ

12:40 PM IST

ಕೊಟ್ಟ ಮಾತು ಉಳಿಸಿಕೊಂಡ ಸಿಎಂ

ಕೊಟ್ಟ ಮಾತು ಉಳಿಸಿಕೊಂಡ ಸಿಎಂ

ಅನುಭವ ಮಂಟಪ ನಿರ್ಮಾಣಕ್ಕೆ 500 ಕೋಟಿ ರೂ.
 

12:31 AM IST

ಬಿಎಸ್‌ವೈ ಬಜೆಟ್‌ನಲ್ಲಿ ಶಿವಮೊಗ್ಗಕ್ಕೆ ಸಿಕ್ಕಿದ್ದೇನು?

* ಶಿವಮೊಗ್ಗದಲ್ಲಿ ಟೂರಿಸಂ ಸರ್ಕ್ಯೂಟ್ ಅಭಿವೃದ್ಧಿಗೆ ಕ್ರಮ

* ಜೋಗ ಜಲಪಾತ ಅಭಿವೃದ್ಧಿಗೆ 500 ಕೋಟಿ ರೂಪಾಯಿ

* ಶಿವಮೊಗ್ಗದಲ್ಲಿ ಔಷಧ ತಯಾರಿಕಾ ಘಟಕ ಸ್ಥಾಪನೆ

* ಶಿವಮೊಗ್ಗದಲ್ಲಿ ಕೃಷಿ ವಿವಿಗೆ 700 ಎಕರೆ ಜಾಗ ಮಂಜೂರು

* ತ್ಯಾವರೆಕೊಪ್ಪ ಮೃಗಾಲಯಕ್ಕೆ 5 ಕೋಟಿ ಅನುದಾನ

* ಮಂಗಗಳ ಪುನರ್ವಸತಿಗಾಗಿ 1.25 ಕೋಟಿ ಮೀಸಲು

 

12:21 PM IST

ಮರವಂತೆಯ ಹೊಸ ಬಂದರು ಅಭಿವೃದ್ಧಿಗೆ ಒತ್ತು!

* ಮರವಂತೆ ಬಂದರು ಅಭಿವೃದ್ಧಿ.

* ಉಡುಪಿ ಜಿಲ್ಲೆ ಬೈಂದೂರಿನ ಮರವಂತೆ ಬಂದರು

* ಮರವಂತೆಯ ಹೊಸ ಬಂದರು ಅಭಿವೃದ್ಧಿಗೆ ಹಣ

* 2ನೇ ಹಂತದ ಕಾಮಗಾರಿಗಾಗಿ 5 ಕೋಟಿ ನೆರವು

* ಕೊಡೇರಿ ಮೀನುಗಾರಿಕೆ ಬಂದರು ವೃದ್ಧಿಗೆ 2 ಕೋಟಿ
 
 

12:21 PM IST

ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ 66 ಕೋಟಿ ರೂ. ಅನುದಾನ

ಏರ್ಪೋರ್ಟ್ ಬಳಿ 100 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ನಿರ್ಮಾಣ

ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ 66 ಕೋಟಿ ರೂ. ಅನುದಾನ
 

12:21 PM IST

ಹೃದ್ರೋಗ ಚಿಕಿತ್ಸೆಗೆ ನೂತನ ಲ್ಯಾಬ್ ನಿರ್ಮಾಣ

ಕೆಸಿ ಜನರಲ್ ಆಸ್ಪತ್ರೆ, ಸಿವಿ ರಾಮನ್ ಆಸ್ಪತ್ರೆಯಲ್ಲಿ ನೂತನ ಲ್ಯಾಬ್

ಹೃದ್ರೋಗ ಚಿಕಿತ್ಸೆಗೆ ನೂತನ ಲ್ಯಾಬ್ ನಿರ್ಮಾಣ
 

12:21 PM IST

ಬೆಂಗಳೂರು-1 ಮಾದರಿಯಲ್ಲಿ  ಗ್ರಾಮ-1 ಕೇಂದ್ರ ಸ್ಥಾಪನೆ

- ಗ್ರಾಮ-1 ಕೇಂದ್ರ ಸ್ಥಾಪನೆ

- ಬೆಂಗಳೂರು-1 ಮಾದರಿಯಲ್ಲಿ  ಗ್ರಾಮ-1 ಕೇಂದ್ರ ಸ್ಥಾಪನೆ

- ಜನಸಾಮಾನ್ಯರಿಗೆ ಎಲ್ಲ ಆಡಳಿತ ಸೇವೆ ಒದಗಿಸುವ ಉದ್ದೇಶ
 

12:21 PM IST

ತೆರಿಗೆ ಪಾಲಿನಲ್ಲಿ ಕಡಿತ!

* ರಾಜ್ಯಕ್ಕೆ ಬರಬೇಕಿದ್ದ ತೆರಿಗೆ ಪಾಲಿನಲ್ಲಿ ಕಡಿತ

* ಕೇಂದ್ರದಿಂದ ರಾಜ್ಯದ ತೆರಿಗೆ ಕಡಿತ

* ಕೇಂದ್ರದ ಅನುದಾನ 8.883 ಕೋಟಿ ರೂ.ಕಡಿತ

* 11 ಸಾವಿರ ಕೋಟಿ ರೂ ಜಿಎಸ್‌ಟಿ ಕಡಿತ

* ಮುಂದಿನ ಸಾಲಿಗೂ 11 ಸಾವಿರ ಕೋಟಿ ರೂ ಜಿಎಸ್‌ಟಿ ಕಡಿತ
 

12:21 PM IST

ಕರ್ನಾಟಕ ಬಜೆಟ್ 2020: ಮಹದಾಯಿ ಯೋಜನೆಗೆ 500 ಕೋಟಿ ಮೀಸಲು

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಏಳನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದು, ಈ ಬಾರಿ ಉತ್ತರ ಕರ್ನಾಟಕದ ಪ್ರಮುಖ ಯೋಜನೆಯಾದ ಮಹಾದಾಯಿ ಯೋಜನೆ ಅನುಷ್ಠಾನಕ್ಕೆ 500 ಕೋಟಿ ರು. ಮೀಸಲಿಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಮಹದಾಯಿ ಹೋರಾಟಗಾರರಿಗೆ ಸಿಹಿ ಸುದ್ದಿಯನ್ನ ನೀಡಿದ್ದಾರೆ. 

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

12:09 PM IST

ರಾಮನಗರ ರೇಷ್ಮೆ ಬೆಳೆಗಾರರಿಗೆ ಗುಡ್ ನ್ಯೂಸ್!

- ರೇಷ್ಮೆ ಹುಳು ಸಂಸ್ಕರಣಾ ಘಟಕ

- ರಾಮನಗರ ರೇಷ್ಮೆ ಬೆಳೆಗಾರರಿಗೆ ಗುಡ್ ನ್ಯೂಸ್

- ರೇಷ್ಮೆ ಹುಳು ಸಂಸ್ಕರಣಾ ಘಟಕದ ನಿರ್ಮಾಣ

- ಕಣ್ವ ಫಾರ್ಮಲ್ಲಿ ಸಂಸ್ಕರಣಾ ಘಟಕದ ಸ್ಥಾಪನೆ

- ಮೌಲ್ಯವರ್ಧಿತ ಉಪಉತ್ಪನ್ನಗಳ ಉತ್ಪಾದನೆ

- ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಅನುಕೂಲ
 

12:09 PM IST

ಮತ್ಸ್ಯ ವಿಕಾಸ ಯೋಜನೆಗೆ 1.5 ಕೋಟಿ ರೂ!

* ಮೀನುಗಾರರಿಗೆ ಹೊಸ ಸ್ಕೀಮ್

* ಮತ್ಸ್ಯ ವಿಕಾಸ ಯೋಜನೆಗೆ 1.5 ಕೋಟಿ ರೂ

* ಕರ್ನಾಟಕ ಮತ್ಸ್ಯ ವಿಕಾಸ ಯೋಜನೆ ಜಾರಿಗೆ

* ಮೀನುಗಾರಿಕೆ ತಾಂತ್ರಿಕತೆ ಅಳವಡಿಕೆ ಸ್ಕೀಮ್
 

12:09 PM IST

ಕರ್ನಾಟಕ ಬಜೆಟ್ 2020: ಪೆಟ್ರೋಲ್, ಡೀಸೆಲ್ ದರ ಏರಿಕೆ...!

ಕರ್ನಾಟಕ ಬಜೆಟ್ 2020ನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಾಹನ ಸವಾರರಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

12:02 AM IST

ಮಹಿಳಾ ಮೀನುಗಾರರಿಗೆ ಬೈಕ್!

- 1000 ಮಹಿಳಾ ಮೀನುಗಾರರಿಗೆ ಬೈಕ್ ಸ್ಕೀಮ್

- ಮಹಿಳಾ ಮೀನುಗಾರರ  ಸಬಲೀಕರಣ ಸ್ಕೀಮ್

- ಈ ಯೋಜನೆಯಲ್ಲಿ ದ್ವಿಚಕ್ರ ವಾಹನಗಳ ಹಂಚಿಕೆ

- ಮೀನು ಇಳಿದಾಣದಿಂದ ಮಾರುಕಟ್ಟೆಗೆ ಮೀನು

- ಮೀನು ಮಾರುವ ಮಹಿಳೆಯರಿಗೆ ಬೈಕ್ ವಿತರಣೆ

- ದ್ವಿಚಕ್ರ ವಾಹನಗಳ ವಿತರಣೆಗೆ 5 ಕೋಟಿ ಮೀಸಲು

12:02 PM IST

ಬೆಂಗಳೂರಲ್ಲಿ ಇನ್ವೆಸ್ಟ್ ಕರ್ನಾಟಕ-2020 ಸಮಾವೇಶ

* 2020ರ ನವೆಂಬರ್ನಲ್ಲಿ ಬೆಂಗಳೂರಲ್ಲಿ ಇನ್ವೆಸ್ಟ್ ಕರ್ನಾಟಕ-2020 ಸಮಾವೇಶ

* ರಾಜ್ಯದಲ್ಲಿ ಹೂಡಿಕೆ ಅವಕಾಶ ಪ್ರದರ್ಶಿಸಲು ಸಮಾವೇಶ ಆಯೋಜನೆ

* 9 ಜಿಲ್ಲೆಗಳಲ್ಲಿ ‘ಉತ್ಪನ್ನ ನಿರ್ದಿಷ್ಟ ಕೈಗಾರಿಕಾ ಅಭಿವೃದ್ಧಿ’ಜಾರಿ

* ಹಾರೋಹಳ್ಳಿಯಲ್ಲಿ ಎಲೆಕ್ಟ್ರಿಕ್ ವೆಹಿಕಲ್ಸ್ ಮತ್ತು ಎನರ್ಜಿ ಸ್ಟೋರೇಜ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್’, ಈ ಯೋಜನೆಗೆ 10 ಕೋಟಿ ರೂ ಅನುದಾನ

* ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಕೈಗಾರಿಕಾ ವಸಾಹತು

* ಬೆಂಗಳೂರಿನಲ್ಲಿ ಸೆಂಟರ್ ಫಾರ್ ಸ್ಮಾರ್ಟ್ ಮ್ಯಾನುಫ್ಯಾಕ್ಚರಿಂಗ್ ಸಂಸ್ಥೆ ಸ್ಥಾಪನೆ

* ತಿಪಟೂರಿನಲ್ಲಿ ‘ತೆಂಗು ಆಧಾರಿತ ಕೈಗಾರಿಕಾ ಪಾರ್ಕ್’ ಅಭಿವೃದ್ಧಿ

* ವಿದ್ಯುತ್ ಮಗ್ಗ ಸಾಂದ್ರತೆ ಇರುವ 2 ಕೇಂದ್ರಗಳಲ್ಲಿ ನೂಲಿನ ಘಟಕ

* ಶಿಗ್ಗಾಂವಿ  ಹಾಗೂ ಕಾರ್ಕಳದಲ್ಲಿ ನೂತನ ಜವಳಿ ಪಾರ್ಕ್ ಸ್ಥಾಪನೆ

* ನೂತನ ಜವಳಿ ಪಾರ್ಕ್ ಸ್ಥಾಪನೆಯಿಂದ 3000 ಉದ್ಯೋಗ ಸೃಷ್ಟಿ

* ನೇಕಾರರ ಸಾಲಮನ್ನಾ ಯೋಜನೆಗೆ 79.57 ಕೋಟಿ ಅನುದಾನ

* ಕೈಗಾರಿಕಾ ಅಭಿವೃದ್ಧಿ ದೃಷ್ಟಿಯಿಂದ ನೂತನ ಕೈಗಾರಿಕಾ ನೀತಿ ಜಾರಿ

* ಬೆಂಗಳೂರಿನ ಆನಂದ್ ರಾವ್ ಸರ್ಕಲ್ನಲ್ಲಿ 400 ಕೋಟಿ  ವೆಚ್ಚದಲ್ಲಿ ಅವಳಿ ಗೋಪುರ ನಿರ್ಮಾ

* ಸರ್ಕಾರದ ಕಚೇರಿಗಳನ್ನು ಒಂದೇ ಕಟ್ಟದದಲ್ಲಿ ಕಾರ್ಯ ನಿರ್ವಹಣೆ

* ಕೃಷಿ ವಲಯ ಉತ್ತೇಜಿಸಲು ಕೃಷಿ ನಾವೀನ್ಯತಾ ಕೇಂದ್ರ ಸ್ಥಾಪನೆ

* 20 ಕೋಟಿ ರೂ. ವೆಚ್ಚದಲ್ಲಿ ಕೃಷಿ ನಾವೀನ್ಯತಾ ಕೇಂದ್ರ ಸ್ಥಾಪನೆ

* ವಿದೇಶಿ ಬಂಡವಾಳ ಹೂಡಿಕೆ ಆಕರ್ಷಿಸಲು ಕರ್ನಾಟಕ ತಂತ್ರಜ್ಞಾನ ಮಿಷನ್ ಸ್ಥಾಪನೆ

* 7 ಕೋಟಿ ರೂ ವೆಚ್ಚದಲ್ಲಿ ಕರ್ನಾಟಕ ತಂತ್ರಜ್ಞಾನ ಮಿಷನ್ ಸ್ಥಾಪನೆ

* ಧಾರವಾಡ-ಬೆಳಗಾವಿ ನಡುವೆ ಕಿತ್ತೂರು ಮೂಲಕ ರೈಲು ಮಾರ್ಗ ನಿರ್ಮಾಣ

* ಪ್ರತಿಭಾವಂತ ವಿದ್ಯಾರ್ಥಿಗಳನ್ನ ಗುರುತಿಸಿ  ವಿಜ್ಞಾನ ಪ್ರತಿಭಾ ಶೋಧನೆ ಕಾರ್ಯಕ್ರಮ

* ಕೌಶಲ್ಯ ಕರ್ನಾಟಕ ಯೋಜನೆಗೆ 20 ಕೋಟಿ ರೂ. ಅನುದಾನ

12:02 PM IST

ಕಳಸಾ ಬಂಡೂರಿ ಯೋಜನೆಗೆ 500 ಕೋಟಿ ರೂ.

11:56 AM IST

1690 ಕೋಟಿ ರೂ. ವೆಚ್ಚದಲ್ಲಿ ಮಲ ತ್ಯಾಜ್ಯ ಸಂಸ್ಕರಣಾ ಘಟಕ

ನದಿ ಪಾತ್ರದ ಮಲೀನತೆ ತಡೆಗಟ್ಟಲು ಮಲ ತ್ಯಾಜ್ಯ ಸಂಸ್ಕರಣಾ ಘಟಕ

1690 ಕೋಟಿ ರೂ. ವೆಚ್ಚದಲ್ಲಿ ಮಲ ತ್ಯಾಜ್ಯ ಸಂಸ್ಕರಣಾ ಘಟಕ

11:47 AM IST

ಬಜೆಟ್‌ನಲ್ಲಿ ಕೃಷಿಗೇನು ಕೊಡುಗೆ?

ಈ ಬಾರಿಯ ಬಜೆಟ್‌ನಲ್ಲಿ ಕೃಷಿಗೇನು ಕೊಡುಗೆ ನೀಡಲಾಗಿದೆ? ಸಿಂಪಲ್ ಆಗಿ ತಿಳ್ಕೊಳ್ಳಿ

11:47 AM IST

ನೀರಿನ ಸಮಸ್ಯೆ ಪರಿಹಾರಕ್ಕೆ ಜಲಧಾರೆ ಯೋಜನೆ

* ನೀರಿನ ಸಮಸ್ಯೆ ಪರಿಹಾರಕ್ಕೆ ಜಲಧಾರೆ ಯೋಜನೆ

* ಈ ಯೋಜನೆಯಡಿ ವಿಜಯಪುರ, ಮಂಡ್ಯ ಜಿಲ್ಲೆಗೆ ನೀರು

* 700 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರು 

* ಮುಂದಿನ 4 ವರ್ಷದಲ್ಲಿ ‘ಮನೆ ಮನೆಗೆ ಗಂಗೆ’ ಯೋಜನೆ
 

11:47 AM IST

ಗ್ರಾಮೀಣ ರಸ್ತೆಗಳ ಸುಧಾರಣೆಗೆ ‘ಗ್ರಾಮೀಣ ಸುಮಾರ್ಗ ಯೋಜನೆ’

* ಗ್ರಾಮೀಣ ರಸ್ತೆಗಳ ಸುಧಾರಣೆಗೆ ‘ಗ್ರಾಮೀಣ ಸುಮಾರ್ಗ ಯೋಜನೆ’

* 20,000 ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿಪಡಿಸುವ ಉದ್ದೇಶ 
 

11:47 AM IST

ಪ್ರತೀ ಹಳ್ಳಿಗೆ ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್

* ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್ ಸ್ಕೀಮ್

* ಪ್ರತೀ ಹಳ್ಳಿಗೆ ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್

* ಮಣ್ಣು, ನೀರು ಪರೀಕ್ಷೆ ಹಳ್ಳಿ ಹಳ್ಳಿಗಳತ್ತ..

* ಸಂಚಾರಿ ಘಟಕಗಳು ಹಳ್ಳಿಗಳಿಗೆ ಭೇಟಿ

* ಮನೆ ಬಾಗಿಲಲ್ಲೇ ತಾಂತ್ರಿಕ ಮಾಹಿತಿ

* ಕೀಟನಾಶಕ, ರೋಗಗಳ ಬಗ್ಗೆ ಮಾಹಿತಿ
 

11:46 AM IST

ಪೊಲೀಸರಿಗೆ ಮನೆ ಭಾಗ್ಯ

* ಕರ್ನಾಟಕ ಪೊಲೀಸರಿಗೆ ಗೃಹಭಾಗ್ಯ ಯೋಜನೆ

* ಪೊಲೀಸ್ ಗೃಹಭಾಗ್ಯ ಯೋಜನೆಗೆ 20 ಕೋಟಿ

* ಗೃಹ ಭಾಗ್ಯ ಯೋಜನೆಗಾಗಿ 200 ಕೋಟಿ ರೂ

11:43 AM IST

BSY ಬಜೆಟ್, ಕೃಷಿಕರಿಗೆ ಬಂಪರ್

7 ನೇ ಬಾರಿ ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆ

11:36 AM IST

ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ ಅಭಿವೃದ್ಧಿಗೆ 26,930 ಕೋಟಿ!

- ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ ಅಭಿವೃದ್ಧಿಗೆ 26,930 ಕೋಟಿ

- ವಸತಿ ಶಾಲೆಗಳಲ್ಲಿ ತಾಲೂಕಿನ ವಿದ್ಯಾರ್ಥಿಗಳಿಗೆ ಶೇ.25 ರಷ್ಟು ಸೀಟುಗಳು

- ಪ. ಜಾತಿ, ಪ. ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ಚಾಲನಾ ತರಬೇತಿ

- ಪ. ಜಾತಿ, ಪ. ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ಕೌಶಲ್ಯಾಭಿವೃದ್ಧಿ

- SSLCಯಲ್ಲಿ SC/ST ವಿದ್ಯಾರ್ಥಿಗಳು ರ್ಯಾಂಕ್ ಬಂದರೆ 1 ಲಕ್ಷ ನಗದ ಪ್ರಶಸ್ತಿ

- ಚರ್ಮ ಕೈಗಾರಿಗೆ ಅಭಿವೃದ್ಧಿ ನಿಗಮಕ್ಕೆ 10 ಲಕ್ಷ ಸಹಾಯ ಧನ

11:36 AM IST

ಅಬಕಾರಿ ಮೇಲಿನ ಸುಂಕ ಹೆಚ್ಚಳ, ಎಣ್ಣೆ ಪ್ರಿಯರಿಗೆ ಬಿಗ್ ಶಾಕ್

ಕರ್ನಾಟಕ ಬಜೆಟ್ 2020ನಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಬಕಾರಿ ಮೇಲಿನ  ತೆರಿಗೆ ಸುಂಕ ಹೆಚ್ಚಿಸಿದ್ದು, ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ಕೊಟ್ಟಿದೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

11:36 AM IST

ಕೃಷಿ ಮತ್ತು ಪೂರಕ ಚಟುವಟಿಕೆಗಳು

ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಬಜೆಟ್‌ ಕೊಡುಗೆ

11:34 AM IST

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 1500 ಕೋಟಿ!

* ಹೈದ್ರಾಬಾದ್ ಕರ್ನಾಟಕ ಮರು ನಾಮಕರಣ

* ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ

* ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 1500 ಕೋಟಿ 

* 2020-21ನೇ ಸಾಲಿನಲ್ಲಿ 1500 ಕೋಟಿ ಅನುದಾನ

* ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕೃಷಿ ಹಾಗೂ ಸಾಂಸ್ಕೃತಿಕ ಸಂಘ ರಚನೆ

11:28 AM IST

ಔಟರ್ ರಿಂಗ್ ರಸ್ತೆಗೆ - 14,500 ಕೋಟಿ!

* ಆರ್ಯ ವೈಶ್ಯ ಅಭಿವೃದ್ಧಿ - 15 ಕೋಟಿ

* ಕ್ರೈಸ್ತ ಸಮುದಾಯ - 200 ಕೋಟಿ

* ಔಟರ್ ರಿಂಗ್ ರಸ್ತೆ - 14,500 ಕೋಟಿ

11:28 AM IST

ಸಾವಯವ ಕೃಷಿಗೆ - 200 ಕೋಟಿ!

* ಸಾವಯವ ಕೃಷಿಗೆ - 200 ಕೋಟಿ

* ಎತ್ತಿನಹೊಳೆ ಯೋಜನೆಗೆ 1500 ಕೋಟಿ

* ವಿಶ್ವಕರ್ಮ ಅಭಿವೃದ್ಧಿ - 25 ಕೋಟಿ

11:28 AM IST

ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ಯೋಜನೆ ಮುಂದುವರಿಕೆ

- ಬೈಸಿಕಲ್ ಯೋಜನೆ, ಭಾಗ್ಯಲಕ್ಷಿ ಯೋಜನೆ ಮುಂದುವರಿಕೆ

- ರಾಜ್ಯದ ಅನ್ನದಾತರಿಗೆ ಹೊಸ ಕೃಷಿ ನೀತಿ ಜಾರಿ ಮಾಡಲಾಗಿದೆ

- ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ಯೋಜನೆ ಮುಂದುವರಿಕೆ

- ರಾಜ್ಯದಿಂದ ನೀಡುತ್ತಿದ್ದ ನಾಲ್ಕು ಸಾವಿರ ಹಣ ಮುಂದುವರಿಕೆ
 

11:28 AM IST

ಸಣ್ಣ, ಅತಿಸಣ್ಣ ರೈತರಿಗೆ ಬಂಪರ್ ಕೊಡುಗೆ!

- ಭಾಗ್ಯಲಕ್ಷ್ಮೀ ಯೋಜನೆ, ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮುಂದುವರಿಕೆ

- ಹಲವು ಹಳೆಯ ಯೋಜನೆಗಳು ಮುಂದುವರಿಕೆಗೆ ನಿರ್ಧಾರ

- ಈ ಬಾರಿ 2 ಲಕ್ಷ 37 ಸಾವಿರ 893 ಕೋಟಿ ಗಾತ್ರದ ಬಜೆಟ್

- ಸಣ್ಣ, ಅತಿಸಣ್ಣ ರೈತರಿಗೆ ಪ್ರತಿ ವರ್ಷ 10 ಸಾವಿರ ರೂ. ಬಂಪರ್ ಕೊಡುಗೆ

11:20 AM IST

ಲಕ್ಷ ಹೆಕ್ಟೇರ್ ಕೃಷಿ ಭೂಮಿ ಹಾನಿ

ನೆರೆ, ಬರ ಪರಿಸ್ಥಿತಿಯನ್ನು ಏಕಕಾಲದಲ್ಲಿ ರಾಜ್ಯ ಎದುರಿಸಿದೆ. ಸರ್ಕಾರ ಅಧಿಕಾರಕ್ಕೆ ಬಂದಾಗ ಅತಿವೃಷ್ಟಿಯಿಂದ ನಲುಗಿತ್ತು. ವರ್ಷದಲ್ಲಿ 3 ಬಾರಿ ಮಳೆಯಿಂದ ನೆರೆಯಿಂದ ತತ್ತರಿಸಿದ್ದ ರಾಜ್ಯ. 7 ಲಕ್ಷ ಜನರ ಬದುಕನ್ನೇ ನೆರೆ ಮುಳುಗಿಸಿತ್ತು. 7 ಲಕ್ಷ ಹೆಕ್ಟೇರ್ ಕೃಷಿ ಭೂಮಿ ಹಾನಿಯಾಗಿತ್ತು- ಯಡಿಯೂರಪ್ಪ

11:20 AM IST

ಮದ್ಯ ಪ್ರಿಯರಿಗೆ ಮತ್ತೆ ಶಾಕಿಂಗ್ ನ್ಯೂಸ್!

ಮದ್ಯ ಪ್ರಿಯರಿಗೆ ಮತ್ತೆ ಶಾಕಿಂಗ್ ನ್ಯೂಸ್ ನೀಡಿದ್ದು, ಅಬಕಾರಿ ಸುಂಕ ಶೇಕಡಾ 6ರಷ್ಟು ಹೆಚ್ಚಳಗೊಂಡಿದೆ.

11:20 AM IST

ರಾಜ್ಯ ಬಜೆಟ್‌ನಲ್ಲೂ ಕೃಷಿಗೆ ಹೆಚ್ಚು ಮಹತ್ವ

ದೇಶದಲ್ಲೇ ಮೊದಲ ಬಾರಿಗೆ ಕೃಷಿಗೆ ಹೆಚ್ಚು ಮಹತ್ವ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಶೇ. 9.5ರಷ್ಟು ಅನುದಾನವನ್ನು ನೀಡಿದ್ದಾರೆ. ರಾಜ್ಯ ಬಜೆಟ್‌ನಲ್ಲೂ ಕೃಷಿಗೆ ಹೆಚ್ಚು ಮಹತ್ವ ನೀಡಲಾಗುವುದು - ಸಿಎಂ ಯಡಿಯೂರಪ್ಪ

11:17 AM IST

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನುದಾನ ಕಡಿಮೆಯಾಗಿದೆ

ಬಜೆಟ್ ಗಾತ್ರ 2 ಲಕ್ಷದ 37 ಸಾವಿರ ಕೋಟಿ ರೂಪಾಯಿ

- ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನುದಾನ ಕಡಿಮೆಯಾಗಿದೆ 

- 8,883 ಕೋಟಿ ರಾಜ್ಯಕ್ಕೆ ಅನುದಾನ ಕಡಿಮೆಯಾಗಿದೆ

- ಅತಿವೃಷ್ಟಿಯಿಂದ 35 ಸಾವಿರದ 160 ಕೋಟಿ ರೂ ನಷ್ಟವಾಗಿದೆ

- ಕೇಂದ್ರ ಸರ್ಕಾರದಿಂದ 1800 ಕೋಟಿ ರೂ ನೆರವು ಸಿಕ್ಕಿದೆ

- ರಾಜ್ಯದಿಂದ 1232 ಕೋಟಿ ರೂಪಾಯಿ ಅನುದಾನ ರಿಲೀಸ್

- ಹಾನಿಯಾದ ಮನೆಗಳ ನಿರ್ಮಾಣಕ್ಕೂ ಅನುದಾನ ರಿಲೀಸ್

- 4.69 ಲಕ್ಷ ಹೆಕ್ಟೇರ್ ಕೃಷಿ ಜಮೀನಿನಲ್ಲಿ ಬೆಳೆ ನಷ್ಟ ಆಗಿದೆ

- ಅತಿವೃಷ್ಟಿಯ ಪರಿಣಾಮ ರಾಜ್ಯದಲ್ಲಿ ಅಪಾರ ನಷ್ಟವಾಗಿದೆ
 

11:17 AM IST

ಈ ಬಾರಿ ಕೃಷಿ ಕ್ಷೇತ್ರದಲ್ಲಿ ಶೇ.3ರಷ್ಟು ಬೆಳವಣಿಗೆ

ಕಳೆದ ಸಾಲಿನಲ್ಲಿ ತೀವ್ರ ಬರಗಾಲದಿಂದ ಕೃಷಿ ಕ್ಷೇತ್ರ ಕುಸಿತ

ಆದರೆ ಈ ಬಾರಿ ಕೃಷಿ ಕ್ಷೇತ್ರದಲ್ಲಿ ಶೇ.3ರಷ್ಟು ಬೆಳವಣಿಗೆ

2019-20ರಲ್ಲಿ ಎಲ್ಲಾ ಕ್ಷೇತ್ರಗಳ ಬೆಳವಣಿಗೆ ಆಗುತ್ತಿದೆ
 

11:14 AM IST

ಈ ಬಾರಿಯ ರಾಜ್ಯ ಬಜೆಟ್ ಗಾತ್ರ 2 ಲಕ್ಷದ 37 ಸಾವಿರ ಕೋಟಿ ರೂ!

ಸಿಎಂ ಯಡಿಯೂರಪ್ಪ ಕರ್ನಾಟಕ ಬಜೆಟ್ 2020 ಮಂಡನೆ ಆರಂಭಿಸಿದ್ದು, ಈ ಬಾರಿಯ ರಾಜ್ಯ ಬಜೆಟ್ ಗಾತ್ರ 2,37,893 ಕೋಟಿ ರೂ ಆಗಿದೆ

11:04 AM IST

ಅನ್ನದಾತರ ಸಮಸ್ಯೆಗಳು, ಯುವಕರಿಗೆ ಉದ್ಯೋಗ ಸೃಷ್ಟಿಸುವತ್ತ ಕ್ರಮ

ಅವಧಿಗೂ ಮುನ್ನವೇ ಮಳೆ ಆರಂಭವಾಗಿರುವುದು ರೈತರಿಗೆ ಸಮಾಧಾನ ತಂದಿದೆ. ಅನ್ನದಾತರ ಸಮಸ್ಯೆಗಳು, ಯುವಕರಿಗೆ ಉದ್ಯೋಗ ಸೃಷ್ಟಿಸುವತ್ತ ಕ್ರಮ ಕೈಗೊಳ್ಳುತ್ತೇವೆ. ಜನಸ್ನೇಹಿ, ವಾಣಿಜ್ಯ ಸ್ನೇಹಿ ಬಜೆಟ್ ಇದಾಗಲಿದೆ ಎಂದು ಸಿಎಂ ಭರವಸೆ ನೀಡಿದ್ದಾರೆ
 

11:04 AM IST

ರಾಷ್ಟ್ರಪಿತ ಮಹಾತ್ಮಾಗಾಂಧಿ ವರ್ಷಾಚರಣೆ ಸ್ಮರಿಸಿದ ಸಿಎಂ

ರಾಷ್ಟ್ರಪಿತ ಮಹಾತ್ಮಾಗಾಂಧಿ ವರ್ಷಾಚರಣೆ ಸ್ಮರಿಸಿದ ಸಿಎಂ, ಇದು ನಾನು ಮಂಡಿಸುತ್ತಿರುವ 7ನೇ ಬಜೆಟ್ ಮಂಡನೆಯಾಗಿದೆ. ಡಿಸಿಎಂಯಾಗಿ 2 ಬಾರಿ, ಸಿಎಂ ಆಗಿ 3 ಬಾರಿ ಮಂಡಿಸಿದ್ದೇನೆ. ಕರ್ನಾಟಕದ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿ. ಸಾಮಾಜಿಕ ನ್ಯಾಯದಡಿ, ಸರ್ವರಿಗೂ ಸಮಬಾಳು, ಸಮಪಾಲು ನನ್ನ ಗುರಿ. ಎಲ್ಲರನ್ನೂ ಒಳಗೊಂಡು ಅಭಿವೃದ್ಧಿ ಸಾಧಿಸಲು ಕ್ರಮ ಕೈಗೊಳ್ಳುತ್ತೇವೆ. ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಯೋಜನೆ ರೂಪಿಸಿದ್ದೇವೆ ಎಂದಿದ್ದಾರೆ.

11:04 AM IST

ಬಜೆಟ್ ಪ್ರತಿ ನೀಡುವಂತೆ ಪ್ರತಿಪಕ್ಷಗಳ ಒತ್ತಾಯ

ಹೊಸ ಸಂಪ್ರದಾಯಕ್ಕೆ ಸ್ಪೀಕರ್ ನಾಂದಿ ಹಾಡಿದ ಬೆನ್ನಲ್ಲೇ ಬಜೆಟ್ ಪ್ರತಿ ನೀಡುವಂತೆ ಪ್ರತಿಪಕ್ಷಗಳ ಒತ್ತಾಯ ಜೋರಾಗಿದೆ. ಇದಕ್ಕೆ ಪ್ರತಿಯಾಗಿ ಕಳೆದ ಬಾರಿಯೂ ಬಜೆಟ್ ಪ್ರತಿ ನೀಡಿಲ್ಲ ಎಂದು ಸ್ಪೀಕರ್ ಸ್ಪಷ್ಟನೆ ನೀಡಿದ್ದಾರೆ.


 

10:57 AM IST

ಈ ಬಾರಿ ಬಜೆಟ್ ಪುಸ್ತಕ ವಿತರಣೆ ಇಲ್ಲ!

ಕರ್ನಾಟಕ ಬಜೆಟ್ 2020ಕ್ಕೆ ಕ್ಷಣ ಗಣನೆ ಆರಂಭವಾಗಿದೆ. ಹೀಗಿರುವಾಗ ಸರ್ಕಾರ ಬಜೆಟ್ ಪುಸ್ತಕ ವಿತರಣೆ ಸಂಪ್ರದಾಯಕ್ಕೆ ಬ್ರೇಕ್ ಹಾಕಿದೆ. ಮತ್ತೊಂದು ಹೊಸ ಸಂಪ್ರದಾಯಕ್ಕೆ ಸ್ಪೀಕರ್ ನಾಂದಿ ಹಾಡಿದ್ದು, ಸಿಎಂ ಬಜೆಟ್ ಮಂಡನೆ ಬಳಿಕವೇ ಪುಸ್ತಕ ವಿತರಣೆ ಮಾಡಲಾಗುತ್ತದೆ. ಶಾಸಕರಿಗೂ ಬಜೆಟ್ ಪುಸ್ತಕ ಇಲ್ಲ, ಮಾಧ್ಯಮಗಳಿಗೂ ಇಲ್ಲ. ಸಿಎಂ ಬಜೆಟ್ ಓದುವುದನ್ನೇ ಕೇಳುತ್ತಾ ಕೂರಬೇಕು ಶಾಸಕರು. 

10:40 AM IST

ಸಂಪುಟ ಸಭೆಯಲ್ಲಿ ಬಜೆಟ್‌ಗೆ ಅನುಮೋದನೆ!

ರಾಜ್ಯ ಸಚಿವ ಸಂಪುಟ ಸಭೆ ಆರಂಭವಾಗಿದ್ದು, ಸಂಪುಟ ಸಭೆಯಲ್ಲಿ ಬಜೆಟ್‌ಗೆ ಅನುಮೋದನೆ ಸಿಕ್ಕಿದೆ. ಬಜೆಟ್‌ಗೆ ಅನುಮೋದನೆ ಪಡೆದ ಸಿಎಂ ಕ್ಯಾಬಿನೆಟ್‌ನಲ್ಲಿ ಸಚಿವರಿಗೆ ಸಿಹಿ ನೀಡಿದ್ದಾರೆ.

10:40 AM IST

ಕೆಲವೇ ಕ್ಷಣಗಳಲ್ಲಿ ರಾಜ್ಯ ಬಜೆಟ್ ಮಂಡನೆ

ಕೆಲವೇ ಕ್ಷಣಗಳಲ್ಲಿ ರಾಜ್ಯ ಬಜೆಟ್ ಮಂಡನೆ| ಬಹುನಿರೀಕ್ಷಿತ ಬಜೆಟ್ ಮಂಡಿಸಲಿರುವ ಸಿಎಂ ಯಡಿಯೂರಪ್ಪ| ಹಲವು ಸವಾಲುಗಳ ನಡುವೆ ಬಜೆಟ್ ಮಂಡನೆಗೆ ಸಿಎಂ ಸಜ್ಜು

10:20 AM IST

ವಿಧಾನಸೌಧ ತಲುಪಿದ ಸಿಎಂ ಯಡಿಯೂರಪ್ಪ!

ಸಿಎಂ ಬಿ. ಎಸ್. ಯಡಿಯೂರಪ್ಪ 2020ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಲು ವಿಧಾನಸೌಧಕ್ಕೆ ತಲುಪಿದ್ದಾರೆ

9:48 AM IST

ವಿಧಾನಸೌಧಕ್ಕೆ ಬಜೆಟ್ ಪ್ರತಿ ತಂದ ಸಿಬ್ಬಂದಿ

ವಿಧಾನಸಭೆ ಮತ್ತು ವಿಧಾನಪರಿಷತ್‌ಗೆ ವಿಷೇಶ ಬಾಕ್ಸ್‌ಗಳಲ್ಲಿ ಬಜೆಟ್ ಪ್ರತಿಗಳನ್ನು ಸಿಬ್ಬಂದಿ ತಂದಿದ್ದಾರೆ. ಆಂಗ್ಲ ಮತ್ತು ಕನ್ನಡದಲ್ಲಿರುವ ಬಜೆಟ್ ಪ್ರತಿಗಳು ವಿಧಾನಸೌಧ ಆವರಣಕ್ಕೆ ತಲುಪಿವೆ.

9:30 AM IST

‘ರೈತರ ಪರ ಬಜೆಟ್ ಮಂಡಿಸುವೆ’

ಬಜೆಟ್ ಮಂಡನೆಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ '‘ರೈತರ ಪರ ಬಜೆಟ್ ಮಂಡಿಸುವೆ. ಯಾವುದೇ ಯೋಜನೆ ಕಡಿತಗೊಳಿಸಲ್ಲ. ವಿಶೇಷ ಯೋಜನೆ ಇಲ್ಲ, ಕೃಷಿಗೆ ಆದ್ಯತೆ ನೀಡುತ್ತೇನೆ. ಮಳೆ, ಬೆಳೆಯಾಗಿ ರೈತ ನೆಮ್ಮದಿಯಾಗಿಲಿ. ರಾಜ್ಯದ ಜನತೆ ನೆಮ್ಮದಿಯಾಗಿರಲಿ ಎಂದು ಪ್ರಾರ್ಥನೆ ಮಾಡಿದ್ದೇನೆ' ಎಂದಿದ್ದಾರೆ.
 

9:30 AM IST

ಬಜೆಟ್ ಪ್ರತಿಯೊಂದಿಗೆ ರಾಯರಿಗೆ ಸಿಎಂ ನಮನ!

ಬಜೆಟ್ ಮಂಡನೆಗೂ ಮುನ್ನ ರಾಘವೇಂದ್ರ ಸ್ವಾಮಿ ಮಠದಲ್ಲಿ ಸಿಎಂ ಪೂಜೆ ಮಾಡಿದ್ದಾರೆ. ಈ ವೇಳೆ ರಾಯರ ಪಾದದ ಬಳಿ ಬಜೆಟ್ ಸೂಟ್‌ಕೇಸ್ ಇರಿಸಿ ಬಜೆಟ್ ಪ್ರತಿಯೊಂದಿಗೆ ರಾಯರಿಗೆ ಸಿಎಂ ನಮಿಸಿದ್ದಾರೆ. ಡಿಸಿಎಂ ಅಶ್ವತ್ಥ್ ನಾರಾಯಣ್, ವಿಜಯೇಂದ್ರ ಸಾಥ್ ನೀಡಿದ್ದು, ಬಜೆಟ್ ಸೂಟ್ಕೇಸ್ ಮೇಲೆ ಗರಿಕೆ ಇಟ್ಟು, ಮಹಾಗಣಪತಿಗೆ ಸಿಎಂ ಮೊದಲ ಪೂಜೆ ಮಾಡಿದ್ದಾರೆ.

9:17 AM IST

ಬಜೆಟ್ ನಿರೀಕ್ಷೆಗಳು

- ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಬೆಲೆ ನಿಗದಿ

- ತುಂಗಭದ್ರಕ್ಕೆ ಸಮಾನಾಂತರವಾಗಿ ನವಿಲೆ ಜಲಾಶಯ

- ನೀರಾವರಿ ಕಾಲುವೆಗಳಿಗೆ ಕಾಯಕಲ್ಪ

- ಎತ್ತಿನಹೊಳೆ ಯೋಜನೆಗೆ ಮತ್ತಷ್ಟು ವೇಗ

- ಕಬ್ಬು ಬೆಳೆಗಾರರಿಗೆ ಭರಪೂರ ಸಿಹಿ

- ಅನ್ನಭಾಗ್ಯ ಯೋಜನೆ‌ಯಡಿ ಗೋಧಿ ಸೇರ್ಪಡೆ

- ಮಕ್ಕಳು, ಮಹಿಳೆಯರಿಗೆ ವಿಶೇಷ ಕಾರ್ಯಕ್ರಮ

- ಹೊಸ ಸ್ವರೂಪದಲ್ಲಿ ಭಾಗ್ಯ ಲಕ್ಷ್ಮಿ ಯೋಜನೆ

- ಶಿಕ್ಷಣ, ಆರೋಗ್ಯ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ಒತ್ತು

- ಮಠ-ಮಾನ್ಯಗಳಿಗೆ ಇಲ್ಲ ಅನುದಾನ

- ಸಾಲ ಮನ್ನಾ, ಸಬ್ಸಿಡಿಗೆ ಕೊಕ್..?

9:17 AM IST

ಬಜೆಟ್ ನಿರೀಕ್ಷೆಗಳು?

- ಉದ್ಯಮಿಗಳಿಗೆ ಜಮೀನು ಪಡೆಯುವ ಕಾನೂನು ಸಡಿಲಿಕೆ

- ಕಳಸಾ ಬಂಡೂರಿ, ಕೃಷ್ಣಾ ಮೇಲ್ದಂಡೆ ಕಾಮಗಾರಿಗೆ ಹೆಚ್ಚಿನ ಹಣ

- ಆಲಮಟ್ಟಿ ಡ್ಯಾಂ ಅಣೆಕಟ್ಟು ಎತ್ತರಿಸಿ ರೈತರಿಗೆ ಅನುಕೂಲ

- ಮೇಕೆದಾಟು ಅಣೆಕಟ್ಟಿಗೆ ಹೆಚ್ಚಿನ ಅನುದಾನ

- ಮಹಾದಾಯಿ ಯೋಜನೆಗೆ ಹೆಚ್ಚಿನ ನೆರವು

- ಸಿಲಿಕಾನ್ ಸಿಟಿ ಬೆಂಗಳೂರು ಅಭಿವೃದ್ಧಿಗೆ ಹೆಚ್ಚು ಒತ್ತು

- ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಯೋಜನೆಗೆ ಹೆಚ್ಚಿನ ಹಣ

- ಕ್ಷೀರಭಾಗ್ಯ, ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ ಮುಂದುವರಿಕೆ..?

- ಇಂದಿರಾ ಕ್ಯಾಂಟೀನ್ನಂತೆ ಆಸ್ಪತ್ರೆಗಳಲ್ಲಿ ರಿಯಾಯಿತಿ ಕ್ಯಾಂಟೀನ್

- ಭೂ ಕಬಳಿಕೆದಾರರ ಭೂಮಿ ಮಾರಿ ಬೊಕ್ಕಸ ತುಂಬಲು ಯತ್ನ ‌

- ಅಬಕಾರಿ ಇಲಾಖೆ ಮೇಲಿನ ತೆರಿಗೆ ಹೆಚ್ಚಳ

9:17 AM IST

ಉದ್ಯೋಗ ಸೃಷ್ಟಿಗೆ ಬಿಜೆಪಿ ಭರ್ಜರಿ ಪ್ಲಾನ್?

ಕರ್ನಾಟಕದಲ್ಲಿ ಹೂಡಿಕೆ ಪ್ರಮಾಣ ಹೆಚ್ಚಿಸಿ, ಉದ್ಯೋಗ ಸೃಷ್ಟಿಗೆ ಬಿಎಎಸ್‌ವೈ ಪ್ಲಾನ್ ಮಾಡಿರುವ ಸಾಧ್ಯತೆ ಇದೆ. ನೀರಾವರಿ ಯೋಜನೆ, ಕೃಷಿ, ಮಕ್ಕಳಲ್ಲಿನ ಅಪೌಷ್ಠಿಕತೆ ತಡೆಗೆ ಸಿಎಂ ಹಲವು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

9:17 AM IST

ಕೃಷಿ, ನೀರಾವರಿ, ಆರೋಗ್ಯ, ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ?

2019-20ನೇ‌ ಸಾಲಿಗೆ 2 ಲಕ್ಷದ 34 ಸಾವಿರದ 154 ಕೋಟಿ ಗಾತ್ರದ ಬಜೆಟ್ ಮಂಡಿಸಿ, ರೈತರ ಸಾಲಮನ್ನಾ ಮಾಡಿದ್ದರು ಕುಮಾರಸ್ವಾಮಿ. ಅವ್ರಿಗೆ ಸೆಡ್ಡು ಹೊಡೆಯುವಂಥ ಬಜೆಟ್ ಮಂಡಿಸೋದು ಬಿಎಸ್ವೈಗೆ ತುಸು ತ್ರಾಸದ ಕೆಲಸ ನಿಜ. ಆದ್ರೆ, ಹಾಸಿಗೆ ಇದ್ದಷ್ಟು ಕಾಲ ಚಾಚಲು ಮುಂದಾಗಿರುವ ಸಿಎಂ, ಕಳೆದ ಬಜೆಟ್ ಗಾತ್ರಕ್ಕಿಂತ 3ರಷ್ಟು ಮಾತ್ರ ಹೆಚ್ಚಿಸಲು ಅಂದ್ರೆ,  ಅಂದಾಜು 7 ಸಾವಿರ ಕೋಟಿಯಷ್ಟು ಹೆಚ್ಚಿಸಲು ಮುಂದಾಗಿದ್ದಾರೆ. ಈ ಲೆಕ್ಕಾಚಾರದ ಅನ್ವಯ ಈ ಬಾರಿ ಬಜೆಟ್ ಗಾತ್ರ 2 ಲಕ್ಷದ 41 ಸಾವಿರ ಕೋಟಿ ಆಸುಪಾಸು ಇರಲಿದೆ 

9:17 AM IST

ಆಯವ್ಯಯದ ಗಾತ್ರ ಶೇ.3ರಷ್ಟು ಮಾತ್ರ ಹೆಚ್ಚಳ..?

ನೆರೆ.. ಬರದಿಂದ 30 ಸಾವಿರ ಕೋಟಿ ನಷ್ಟ.. ಕೇಂದ್ರದಿಂದ ಬರಬೇಕಿರುವ ಜಿಎಸ್ಟಿ ಬಾಕಿ 6500 ಕೋಟಿಗೆ ಖೋತಾ, ತೆರಿಗೆ ರೂಪದಲ್ಲಿ ಕೇಂದ್ರದಿಂದ 10 ಸಾವಿರ ಕೋಟಿಗೆ ಕೊಕ್,  ರಾಜ್ಯದ ತೆರಿಗೆ ಸಂಗ್ರಹದಲ್ಲಿ 7 ಸಾವಿರ ಕೋಟಿ ಇಳಿಕೆ.. ಈ ಸವಾಲುಗಳ ಮಧ್ಯೆ ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆಗೆ ಮುಂದಾಗಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

9:17 AM IST

ಪ್ರತ್ಯೇಕ ಕೃಷಿ ಬಜೆಟ್‌ ಇಲ್ಲ: ಆದರೆ ಸಿಎಂ ರಿಂದ ಸಿಗುತ್ತಾ ಗುಡ್ ನ್ಯೂಸ್?

ಗುರುವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮಂಡಿಸಲಿರುವ 2020-21ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ನಿರೀಕ್ಷೆಯಂತೆ ಕೃಷಿ ಸಂಬಂಧಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಿದ್ದು, ಅದರೊಂದಿಗೆ ಕೈಗಾರಿಕಾ ಕ್ಷೇತ್ರಕ್ಕೂ ಆದ್ಯತೆ ಸಿಗುವುದು ಬಹುತೇಕ ಖಚಿತವಾಗಿದೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

9:17 AM IST

ಬಜೆಟ್ ಮಂಡನೆಗೆ ಯಡಿಯೂರಪ್ಪ ಸಜ್ಜು: ಉದ್ಯೋಗ ಸೃಷ್ಟಿ, ಎಣ್ಣೆ ಪ್ರಿಯರಿಗೆ ಶಾಕ್?

ನೆರೆ, ಬರದಿಂದ 30 ಸಾವಿರ ಕೋಟಿ ನಷ್ಟ. ಕೇಂದ್ರದಿಂದ ಬರಬೇಕಿರುವ GST ಬಾಕಿ  ಇರುವ 6500 ಕೋಟಿ ರೂ.ಗೆ ಖೋತಾ, ತೆರಿಗೆ ರೂಪದಲ್ಲಿ ಕೇಂದ್ರದಿಂದ 10 ಸಾವಿರ ಕೋಟಿಗೆ ಕೊಕ್,  ರಾಜ್ಯದ ತೆರಿಗೆ ಸಂಗ್ರಹದಲ್ಲಿ 7 ಸಾವಿರ ಕೋಟಿ ಇಳಿಕೆ. ಈ ಸವಾಲುಗಳ ಮಧ್ಯೆ ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆಗೆ ಮುಂದಾಗಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

10:29 AM IST:

 1 ಗಂಟೆ 40 ನಿಮಿಷದಲ್ಲಿ ರಾಜ್ಯದ ಆಯವ್ಯಯ ಮಂಡಿಸುವ ಮೂಲಕ ಯಡಿಯೂರಪ್ಪ ಅವರು ಇತಿಹಾಸದಲ್ಲಿ ಅತಿ ಕಡಿಮೆ ಅವಧಿಗೆ ಬಜೆಟ್ ಓದಿದ ಸಿಎಂ ಎನ್ನುವ ದಾಖಲೆ ಬರೆದರು. ಒಟ್ಟು 2,37,893 ಕೋಟಿ ರೂ. ಗಾತ್ರದ ರಾಜ್ಯ ಬಜೆಟ್‌ನಿಂದ ಯಾವುದು ಏರಿಕೆ? ಯಾವುದು ಇಳಿಕೆಯಾಗಿದೆ? 

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

10:29 AM IST:

ಕರ್ನಾಟಕ ಬಜೆಟ್ 2020 ರಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಡಕೆ ಬೆಳೆಗಾರರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ರೈತರು ಸಾಲದ ಮೇಲಿನ ಬಡ್ಡಿ ಮನ್ನಾ ಪ್ರಯೋಜನ ಪಡೆದುಕೊಳ್ಳಲಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

10:29 AM IST:

ಬಜೆಟ್ ಮಂಡನೆ ಬಳಿಕ ಪ್ರತಿಕ್ರಿಯಿಸಿದ ಕಾಂಗ್ರೆಸ್ ಶಾಸಕ ಯು. ಟಿ. ಖಾದರ್ 'ಇದು ಸ್ಪಷ್ಟತೆ ಇಲ್ಲದ ಬಜೆಟ್. ಜನರನ್ನ ಕತ್ತಲಲ್ಲಿ ಇಡುವ ಬಜೆಟ್ ಆಗಿದೆ. ಅನ್ನ ಭಾಗ್ಯದ ಯೋಜನೆ ಕೈಬಿಟ್ಟಿದ್ದಾರೆ. 10 ಕೆಜಿ ಅಥವಾ 7 ಕೆಜಿ ಅನ್ನೋದು ಸ್ಪಷ್ಟ ಪಡಿಸಿಲ್ಲ. ಇದು  ಕಾಟಾಚಾರದ ಹಾಗು ಜನವಿರೋಧಿ ಬಜೆಟ್ ಆಗಿದೆ' ಎಂದಿದ್ದಾರೆ


 

10:29 AM IST:

-ಮೈಸೂರು, ಮಂಡ್ಯ ಸೇರಿ ಐದಾರು ಜಿಲ್ಲೆಗೆ ಹಾಕಲಿಲ್ಲ ಮಣೆ

- ಬಜೆಟ್ನಲ್ಲಿ ಯಾವುದೇ ನಿಗದಿತ ದೊಡ್ಡ ಸ್ಕೀಮ್ ಪ್ರಸ್ತಾಪ ಇಲ್ಲ

- ಚಾಮರಾಜನಗರ, ಕೊಡಗು, ತುಮಕೂರು, ಚಿತ್ರದುರ್ಗ

- ಹಾಸನ ಸೇರಿ ಹಲವು ಜಿಲ್ಲೆಗಳಿಗೆ ಬಿಗ್ ಸ್ಕೀಮ್ ಘೋಷಣೆ ಇಲ್ಲ

- ಮೈಸೂರು ಭಾಗದ ಜಿಲ್ಲೆಗಳಿಗೇ ಹೊಸ ಯೋಜನೆ ಇಲ್ಲ

- ಯಡಿಯೂರಪ್ಪ ಬಜೆಟ್ ನಲ್ಲಿ ಪ್ರಾಶಸ್ತ್ಯವನ್ನೇ ನೀಡಿಲ್ವಾ?

- ಮೈಸೂರು ಭಾಗಕ್ಕೆ ಹೇಳಿಕೊಳ್ಳುವ ಯೋಜನೆಗಳೇ ಇಲ್ಲ

10:29 AM IST:

ಆರ್ಥಿಕ ಅಭಿವೃದ್ಧಿಗೆ ಬಜೆಟ್‌ನಲ್ಲೇನು ಕೊಡುಗೆ?

10:29 AM IST:

ರಾಜ್ಯದಲ್ಲಿ ಮೈತ್ರಿ ಸರಕಾರದ ಪತನದ ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಗುರುವಾರ (ಮಾ.5) ಮೊದಲ ಬಜೆಟ್‌ನ್ನು ಯಡಿಯೂರಪ್ಪ ಮಂಡಿಸಿದರು. 2020-21ರ ಸಾಲಿನ ರಾಜ್ಯ ಬಜೆಟ್‌ನಲ್ಲಿ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಹಲವು ಯೋಜನೆಗಳನ್ನ ನೀಡಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

10:29 AM IST:

ಕರ್ನಾಟಕ ಬಜೆಟ್ 2020 ರಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೀನುಗಾರರ ಸಮುದಾಯಕ್ಕೆ ಈ ಬಾರಿ ಹೆಚ್ಚಿನ ಕೊಡುಗೆಯನ್ನೇ ನೀಡಿದ್ದಾರೆ. ಹಾಗಾದ್ರೆ ಬಜೆಟ್ ನಲ್ಲಿ ಸಿಕ್ಕಿದ್ದೇನು..?

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

10:29 AM IST:

ಕರ್ನಾಟಕ ಬಜೆಟ್ 2020: ವಿಹಂಗಮ ನೋಟ

10:29 AM IST:

- ಅಡಿಕೆ ಬೆಳಗಾರರಿಗೆ ಬಡ್ಡಿ ಬಂಪರ್

- ಅಡಿಕೆ ಬೆಳೆಗಾರರ  ಸಾಲಕ್ಕೆ ಬಡ್ಡಿ ವಿನಾಯಿತಿ

- 2 ಲಕ್ಷದವರೆಗೆ ಸಾಲಕ್ಕೆ ಶೇ.5ರಷ್ಟು ಬಡ್ಡಿ ವಿನಾಯಿತಿ
 

10:29 AM IST:

2020-21 ನೇ ಸಾಲಿನ ಬಜೆಟ್ ಓದುವ ಮೂಲಕ‌ ಹೊಸ ದಾಖಲೆ ಬರೆದ ಸಿಎಂ ಯಡಿಯೂರಪ್ಪ

* ಅತಿ ಕಡಿಮೆ ಅವಧಿಯಲ್ಲಿ ಬಜೆಟ್ ಓದಿ ಮುಗಿಸಿದ ಸಿಎಂ

* ರಾಜ್ಯದ ಆಯವ್ಯಯ ಇತಿಹಾಸದಲ್ಲಿ ಅತಿ ಕಡಿಮೆ ಅವಧಿಗೆ ಬಜೆಟ್ ಓದುವ ಮೂಲಕ ಯಡಿಯೂರಪ್ಪ ದಾಖಲೆ

* 1 ಗಂಟೆ 40 ನಿಮಿಷ ಬಜೆಟ್ ಓದಿದ ಸಿಎಂ‌...

* 112 ಪುಟಗಳ ಬಜೆಟ್ ಪುಸ್ತಕ

10:29 AM IST:

* ‘ಚರ್ಮ ಶಿಲ್ಪ' ಎಂಬ ಯಂತ್ರಾಧಾರಿತ ಉತ್ಪಾದನಾ ಘಟಕಗಳ ಸ್ಥಾಪನೆ

* 250 ಚರ್ಮ ಕುಶಲಕರ್ಮಿಗಳಿಗೆ 10 ಲಕ್ಷ ರೂ. ಸಹಾಯಧನ

* ಇದರಲ್ಲಿ 5 ಲಕ್ಷ ರೂ. ಸಬ್ಸಿಡಿ, ಒಟ್ಟು 12.50 ಕೋಟಿ ರೂ. ಮೀಸಲು
 

10:29 AM IST:

ಕರ್ನಾಟಕ ಅಭಿವೃದ್ಧಿಗೆ ಬಜೆಟ್‌ನಲ್ಲಿ ಮೀಸಲಿಟ್ಟಿದ್ದೇನು?

10:29 AM IST:

ಕೃಷಿ ಸಾಲದ ಕತೆ ಏನು?

10:29 AM IST:

ಮೀನುಗಾರಿಕೆಗೆ ಬಿಎಸ್‌ವೈ ಕೊಡುಗೆ

10:29 AM IST:

ರಾಜ್ಯದಲ್ಲಿ ಮೈತ್ರಿ ಸರಕಾರದ ಪತನದ ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಗುರುವಾರ (ಮಾ.5) ಮೊದಲ ಬಜೆಟ್‌ನ್ನು ಯಡಿಯೂರಪ್ಪ ಮಂಡಿಸಿದರು. 2020-21ರ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕೃಷಿಗೆ ಸಿಕ್ಕಿದ್ದೇನು..?

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

10:29 AM IST:

ಮಹದಾಯಿ ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಬಜೆಟ್‌ನಲ್ಲಿ ಐದು ನೂರು ಕೋಟಿ ಅನುದಾನ ಮೀಸಲಿಟ್ಟದಕ್ಕೆ ಹೋರಾಟಗಾರರಲ್ಲಿ ಸಂತಸ ತಂದಿದೆ ಎಂದು ರೈತ ಸೇನೆ ರಾಜ್ಯಾಧ್ಯಕ್ಷ ವಿರೇಶ್ ಸೊಬರದಮಠ ಹೇಳಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

10:29 AM IST:

ಕರ್ನಾಟಕ ಬಜೆಟ್ 2020 ರಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ತವರು ಜಿಲ್ಲೆಗೆ ಬರಪೂರ ಕೊಡುಗೆ ನೀಡಿದ್ದಾರೆ. 

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

10:29 AM IST:

* ವಿಶ್ವಕರ್ಮ ಅಭಿವೃದ್ಧಿ - 25 ಕೋಟಿ

* ಆರ್ಯ ವೈಶ್ಯ ಅಭಿವೃದ್ಧಿ - 15 ಕೋಟಿ

* ಕ್ರೈಸ್ತ ಸಮುದಾಯ - 200 ಕೋಟಿ

* ಗೊಲ್ಲ ಸಮುದಾಯ - 10 ಕೋಟಿ

* ಅಂಬಿಗರ ಚೌಡಯ್ಯ - 50 ಕೋಟಿ 

* ಆರ್ಯವೈಶ್ಯ - 10 ಕೋಟಿ ರೂ. 

* ಕುಂಬಾರ ಸಮುದಾಯ - 20 ಕೋಟಿ

* ಅನುಭವ ಮಂಟಪ - 500 ಕೋಟಿ

* ಲಂಬಾಣಿ ಅಕಾಡೆಮಿ - 50 ಲಕ್ಷ

* ಕೊಪ್ಪಳ ಅಂಜನಾದ್ರಿ ಬೆಟ್ಟ - 20 ಕೋಟಿ

10:29 AM IST:

* ಮಕ್ಕಳ ಬ್ಯಾಗ್‌ ಹೊರೆ ತಪ್ಪಿಸಲು ಕ್ರಮ

* ಪ್ರತಿ ತಿಂಗಳ 2 ಶನಿವಾರ ಬ್ಯಾಗ್‌ ರಹಿತ ದಿನ

* ಶನಿವಾರ ಮಕ್ಕಳು ಶಾಲೆಗೆ ಬ್ಯಾಗ್‌ ತರುವಂತಿಲ್ಲ


 

10:29 AM IST:

ರಾಜ್ಯ ರಾಜಧಾನಿಗೆ ಬಿಎಸ್‌ವೈ ಬಂಪರ್!

* ಸಬ್ಅರ್ಬನ್ ರೈಲು ಯೋಜನೆಗೆ 500 ಕೋಟಿ

* ಟ್ರಾಫಿಕ್ ಹೆಚ್ಚಿರುವ 12 ಏರಿಯಾ ಅಭಿವೃದ್ಧಿಗೆ 500 ಕೋಟಿ ಮೀಸಲು

* ಶುಭ್ರ ಬೆಂಗಳೂರು ಯೋಜನೆಯಡಿ 999 ಕೋಟಿ ಅನುದಾನ

10:29 AM IST:

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಮನಗರದ ರೇಷ್ಮೆ ಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದ್ದಾರೆ. 

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

10:29 AM IST:

ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನ ತಮ್ಮಲ್ಲಿಯೇ ಉಳಿಸಿಕೊಂಡಿರುವ ಯಡಿಯೂರಪ್ಪ ಅವರು ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ.

ಬೆಂಗಳೂರಿಗೆ ಸಿಕ್ಕ ಕೊಡುಗೆ ಏನೇನು? ಇಲ್ಲಿದೆ ಸಂಪೂರ್ಣ ಮಾಹಿತಿ

10:29 AM IST:

ಕೊಟ್ಟ ಮಾತು ಉಳಿಸಿಕೊಂಡ ಸಿಎಂ

ಅನುಭವ ಮಂಟಪ ನಿರ್ಮಾಣಕ್ಕೆ 500 ಕೋಟಿ ರೂ.
 

10:29 AM IST:

* ಶಿವಮೊಗ್ಗದಲ್ಲಿ ಟೂರಿಸಂ ಸರ್ಕ್ಯೂಟ್ ಅಭಿವೃದ್ಧಿಗೆ ಕ್ರಮ

* ಜೋಗ ಜಲಪಾತ ಅಭಿವೃದ್ಧಿಗೆ 500 ಕೋಟಿ ರೂಪಾಯಿ

* ಶಿವಮೊಗ್ಗದಲ್ಲಿ ಔಷಧ ತಯಾರಿಕಾ ಘಟಕ ಸ್ಥಾಪನೆ

* ಶಿವಮೊಗ್ಗದಲ್ಲಿ ಕೃಷಿ ವಿವಿಗೆ 700 ಎಕರೆ ಜಾಗ ಮಂಜೂರು

* ತ್ಯಾವರೆಕೊಪ್ಪ ಮೃಗಾಲಯಕ್ಕೆ 5 ಕೋಟಿ ಅನುದಾನ

* ಮಂಗಗಳ ಪುನರ್ವಸತಿಗಾಗಿ 1.25 ಕೋಟಿ ಮೀಸಲು

 

10:29 AM IST:

* ಮರವಂತೆ ಬಂದರು ಅಭಿವೃದ್ಧಿ.

* ಉಡುಪಿ ಜಿಲ್ಲೆ ಬೈಂದೂರಿನ ಮರವಂತೆ ಬಂದರು

* ಮರವಂತೆಯ ಹೊಸ ಬಂದರು ಅಭಿವೃದ್ಧಿಗೆ ಹಣ

* 2ನೇ ಹಂತದ ಕಾಮಗಾರಿಗಾಗಿ 5 ಕೋಟಿ ನೆರವು

* ಕೊಡೇರಿ ಮೀನುಗಾರಿಕೆ ಬಂದರು ವೃದ್ಧಿಗೆ 2 ಕೋಟಿ
 
 

10:29 AM IST:

ಏರ್ಪೋರ್ಟ್ ಬಳಿ 100 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ನಿರ್ಮಾಣ

ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ 66 ಕೋಟಿ ರೂ. ಅನುದಾನ
 

10:29 AM IST:

ಕೆಸಿ ಜನರಲ್ ಆಸ್ಪತ್ರೆ, ಸಿವಿ ರಾಮನ್ ಆಸ್ಪತ್ರೆಯಲ್ಲಿ ನೂತನ ಲ್ಯಾಬ್

ಹೃದ್ರೋಗ ಚಿಕಿತ್ಸೆಗೆ ನೂತನ ಲ್ಯಾಬ್ ನಿರ್ಮಾಣ
 

10:29 AM IST:

- ಗ್ರಾಮ-1 ಕೇಂದ್ರ ಸ್ಥಾಪನೆ

- ಬೆಂಗಳೂರು-1 ಮಾದರಿಯಲ್ಲಿ  ಗ್ರಾಮ-1 ಕೇಂದ್ರ ಸ್ಥಾಪನೆ

- ಜನಸಾಮಾನ್ಯರಿಗೆ ಎಲ್ಲ ಆಡಳಿತ ಸೇವೆ ಒದಗಿಸುವ ಉದ್ದೇಶ
 

10:29 AM IST:

* ರಾಜ್ಯಕ್ಕೆ ಬರಬೇಕಿದ್ದ ತೆರಿಗೆ ಪಾಲಿನಲ್ಲಿ ಕಡಿತ

* ಕೇಂದ್ರದಿಂದ ರಾಜ್ಯದ ತೆರಿಗೆ ಕಡಿತ

* ಕೇಂದ್ರದ ಅನುದಾನ 8.883 ಕೋಟಿ ರೂ.ಕಡಿತ

* 11 ಸಾವಿರ ಕೋಟಿ ರೂ ಜಿಎಸ್‌ಟಿ ಕಡಿತ

* ಮುಂದಿನ ಸಾಲಿಗೂ 11 ಸಾವಿರ ಕೋಟಿ ರೂ ಜಿಎಸ್‌ಟಿ ಕಡಿತ
 

10:29 AM IST:

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಏಳನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದು, ಈ ಬಾರಿ ಉತ್ತರ ಕರ್ನಾಟಕದ ಪ್ರಮುಖ ಯೋಜನೆಯಾದ ಮಹಾದಾಯಿ ಯೋಜನೆ ಅನುಷ್ಠಾನಕ್ಕೆ 500 ಕೋಟಿ ರು. ಮೀಸಲಿಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಮಹದಾಯಿ ಹೋರಾಟಗಾರರಿಗೆ ಸಿಹಿ ಸುದ್ದಿಯನ್ನ ನೀಡಿದ್ದಾರೆ. 

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

10:29 AM IST:

- ರೇಷ್ಮೆ ಹುಳು ಸಂಸ್ಕರಣಾ ಘಟಕ

- ರಾಮನಗರ ರೇಷ್ಮೆ ಬೆಳೆಗಾರರಿಗೆ ಗುಡ್ ನ್ಯೂಸ್

- ರೇಷ್ಮೆ ಹುಳು ಸಂಸ್ಕರಣಾ ಘಟಕದ ನಿರ್ಮಾಣ

- ಕಣ್ವ ಫಾರ್ಮಲ್ಲಿ ಸಂಸ್ಕರಣಾ ಘಟಕದ ಸ್ಥಾಪನೆ

- ಮೌಲ್ಯವರ್ಧಿತ ಉಪಉತ್ಪನ್ನಗಳ ಉತ್ಪಾದನೆ

- ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಅನುಕೂಲ
 

10:29 AM IST:

* ಮೀನುಗಾರರಿಗೆ ಹೊಸ ಸ್ಕೀಮ್

* ಮತ್ಸ್ಯ ವಿಕಾಸ ಯೋಜನೆಗೆ 1.5 ಕೋಟಿ ರೂ

* ಕರ್ನಾಟಕ ಮತ್ಸ್ಯ ವಿಕಾಸ ಯೋಜನೆ ಜಾರಿಗೆ

* ಮೀನುಗಾರಿಕೆ ತಾಂತ್ರಿಕತೆ ಅಳವಡಿಕೆ ಸ್ಕೀಮ್
 

10:29 AM IST:

ಕರ್ನಾಟಕ ಬಜೆಟ್ 2020ನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಾಹನ ಸವಾರರಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

10:29 AM IST:

- 1000 ಮಹಿಳಾ ಮೀನುಗಾರರಿಗೆ ಬೈಕ್ ಸ್ಕೀಮ್

- ಮಹಿಳಾ ಮೀನುಗಾರರ  ಸಬಲೀಕರಣ ಸ್ಕೀಮ್

- ಈ ಯೋಜನೆಯಲ್ಲಿ ದ್ವಿಚಕ್ರ ವಾಹನಗಳ ಹಂಚಿಕೆ

- ಮೀನು ಇಳಿದಾಣದಿಂದ ಮಾರುಕಟ್ಟೆಗೆ ಮೀನು

- ಮೀನು ಮಾರುವ ಮಹಿಳೆಯರಿಗೆ ಬೈಕ್ ವಿತರಣೆ

- ದ್ವಿಚಕ್ರ ವಾಹನಗಳ ವಿತರಣೆಗೆ 5 ಕೋಟಿ ಮೀಸಲು

10:29 AM IST:

* 2020ರ ನವೆಂಬರ್ನಲ್ಲಿ ಬೆಂಗಳೂರಲ್ಲಿ ಇನ್ವೆಸ್ಟ್ ಕರ್ನಾಟಕ-2020 ಸಮಾವೇಶ

* ರಾಜ್ಯದಲ್ಲಿ ಹೂಡಿಕೆ ಅವಕಾಶ ಪ್ರದರ್ಶಿಸಲು ಸಮಾವೇಶ ಆಯೋಜನೆ

* 9 ಜಿಲ್ಲೆಗಳಲ್ಲಿ ‘ಉತ್ಪನ್ನ ನಿರ್ದಿಷ್ಟ ಕೈಗಾರಿಕಾ ಅಭಿವೃದ್ಧಿ’ಜಾರಿ

* ಹಾರೋಹಳ್ಳಿಯಲ್ಲಿ ಎಲೆಕ್ಟ್ರಿಕ್ ವೆಹಿಕಲ್ಸ್ ಮತ್ತು ಎನರ್ಜಿ ಸ್ಟೋರೇಜ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್’, ಈ ಯೋಜನೆಗೆ 10 ಕೋಟಿ ರೂ ಅನುದಾನ

* ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಕೈಗಾರಿಕಾ ವಸಾಹತು

* ಬೆಂಗಳೂರಿನಲ್ಲಿ ಸೆಂಟರ್ ಫಾರ್ ಸ್ಮಾರ್ಟ್ ಮ್ಯಾನುಫ್ಯಾಕ್ಚರಿಂಗ್ ಸಂಸ್ಥೆ ಸ್ಥಾಪನೆ

* ತಿಪಟೂರಿನಲ್ಲಿ ‘ತೆಂಗು ಆಧಾರಿತ ಕೈಗಾರಿಕಾ ಪಾರ್ಕ್’ ಅಭಿವೃದ್ಧಿ

* ವಿದ್ಯುತ್ ಮಗ್ಗ ಸಾಂದ್ರತೆ ಇರುವ 2 ಕೇಂದ್ರಗಳಲ್ಲಿ ನೂಲಿನ ಘಟಕ

* ಶಿಗ್ಗಾಂವಿ  ಹಾಗೂ ಕಾರ್ಕಳದಲ್ಲಿ ನೂತನ ಜವಳಿ ಪಾರ್ಕ್ ಸ್ಥಾಪನೆ

* ನೂತನ ಜವಳಿ ಪಾರ್ಕ್ ಸ್ಥಾಪನೆಯಿಂದ 3000 ಉದ್ಯೋಗ ಸೃಷ್ಟಿ

* ನೇಕಾರರ ಸಾಲಮನ್ನಾ ಯೋಜನೆಗೆ 79.57 ಕೋಟಿ ಅನುದಾನ

* ಕೈಗಾರಿಕಾ ಅಭಿವೃದ್ಧಿ ದೃಷ್ಟಿಯಿಂದ ನೂತನ ಕೈಗಾರಿಕಾ ನೀತಿ ಜಾರಿ

* ಬೆಂಗಳೂರಿನ ಆನಂದ್ ರಾವ್ ಸರ್ಕಲ್ನಲ್ಲಿ 400 ಕೋಟಿ  ವೆಚ್ಚದಲ್ಲಿ ಅವಳಿ ಗೋಪುರ ನಿರ್ಮಾ

* ಸರ್ಕಾರದ ಕಚೇರಿಗಳನ್ನು ಒಂದೇ ಕಟ್ಟದದಲ್ಲಿ ಕಾರ್ಯ ನಿರ್ವಹಣೆ

* ಕೃಷಿ ವಲಯ ಉತ್ತೇಜಿಸಲು ಕೃಷಿ ನಾವೀನ್ಯತಾ ಕೇಂದ್ರ ಸ್ಥಾಪನೆ

* 20 ಕೋಟಿ ರೂ. ವೆಚ್ಚದಲ್ಲಿ ಕೃಷಿ ನಾವೀನ್ಯತಾ ಕೇಂದ್ರ ಸ್ಥಾಪನೆ

* ವಿದೇಶಿ ಬಂಡವಾಳ ಹೂಡಿಕೆ ಆಕರ್ಷಿಸಲು ಕರ್ನಾಟಕ ತಂತ್ರಜ್ಞಾನ ಮಿಷನ್ ಸ್ಥಾಪನೆ

* 7 ಕೋಟಿ ರೂ ವೆಚ್ಚದಲ್ಲಿ ಕರ್ನಾಟಕ ತಂತ್ರಜ್ಞಾನ ಮಿಷನ್ ಸ್ಥಾಪನೆ

* ಧಾರವಾಡ-ಬೆಳಗಾವಿ ನಡುವೆ ಕಿತ್ತೂರು ಮೂಲಕ ರೈಲು ಮಾರ್ಗ ನಿರ್ಮಾಣ

* ಪ್ರತಿಭಾವಂತ ವಿದ್ಯಾರ್ಥಿಗಳನ್ನ ಗುರುತಿಸಿ  ವಿಜ್ಞಾನ ಪ್ರತಿಭಾ ಶೋಧನೆ ಕಾರ್ಯಕ್ರಮ

* ಕೌಶಲ್ಯ ಕರ್ನಾಟಕ ಯೋಜನೆಗೆ 20 ಕೋಟಿ ರೂ. ಅನುದಾನ

10:29 AM IST:

ನದಿ ಪಾತ್ರದ ಮಲೀನತೆ ತಡೆಗಟ್ಟಲು ಮಲ ತ್ಯಾಜ್ಯ ಸಂಸ್ಕರಣಾ ಘಟಕ

1690 ಕೋಟಿ ರೂ. ವೆಚ್ಚದಲ್ಲಿ ಮಲ ತ್ಯಾಜ್ಯ ಸಂಸ್ಕರಣಾ ಘಟಕ

10:29 AM IST:

ಈ ಬಾರಿಯ ಬಜೆಟ್‌ನಲ್ಲಿ ಕೃಷಿಗೇನು ಕೊಡುಗೆ ನೀಡಲಾಗಿದೆ? ಸಿಂಪಲ್ ಆಗಿ ತಿಳ್ಕೊಳ್ಳಿ

10:29 AM IST:

* ನೀರಿನ ಸಮಸ್ಯೆ ಪರಿಹಾರಕ್ಕೆ ಜಲಧಾರೆ ಯೋಜನೆ

* ಈ ಯೋಜನೆಯಡಿ ವಿಜಯಪುರ, ಮಂಡ್ಯ ಜಿಲ್ಲೆಗೆ ನೀರು

* 700 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರು 

* ಮುಂದಿನ 4 ವರ್ಷದಲ್ಲಿ ‘ಮನೆ ಮನೆಗೆ ಗಂಗೆ’ ಯೋಜನೆ
 

10:29 AM IST:

* ಗ್ರಾಮೀಣ ರಸ್ತೆಗಳ ಸುಧಾರಣೆಗೆ ‘ಗ್ರಾಮೀಣ ಸುಮಾರ್ಗ ಯೋಜನೆ’

* 20,000 ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿಪಡಿಸುವ ಉದ್ದೇಶ 
 

10:29 AM IST:

* ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್ ಸ್ಕೀಮ್

* ಪ್ರತೀ ಹಳ್ಳಿಗೆ ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್

* ಮಣ್ಣು, ನೀರು ಪರೀಕ್ಷೆ ಹಳ್ಳಿ ಹಳ್ಳಿಗಳತ್ತ..

* ಸಂಚಾರಿ ಘಟಕಗಳು ಹಳ್ಳಿಗಳಿಗೆ ಭೇಟಿ

* ಮನೆ ಬಾಗಿಲಲ್ಲೇ ತಾಂತ್ರಿಕ ಮಾಹಿತಿ

* ಕೀಟನಾಶಕ, ರೋಗಗಳ ಬಗ್ಗೆ ಮಾಹಿತಿ
 

10:29 AM IST:

* ಕರ್ನಾಟಕ ಪೊಲೀಸರಿಗೆ ಗೃಹಭಾಗ್ಯ ಯೋಜನೆ

* ಪೊಲೀಸ್ ಗೃಹಭಾಗ್ಯ ಯೋಜನೆಗೆ 20 ಕೋಟಿ

* ಗೃಹ ಭಾಗ್ಯ ಯೋಜನೆಗಾಗಿ 200 ಕೋಟಿ ರೂ

10:29 AM IST:

7 ನೇ ಬಾರಿ ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆ

10:29 AM IST:

- ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ ಅಭಿವೃದ್ಧಿಗೆ 26,930 ಕೋಟಿ

- ವಸತಿ ಶಾಲೆಗಳಲ್ಲಿ ತಾಲೂಕಿನ ವಿದ್ಯಾರ್ಥಿಗಳಿಗೆ ಶೇ.25 ರಷ್ಟು ಸೀಟುಗಳು

- ಪ. ಜಾತಿ, ಪ. ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ಚಾಲನಾ ತರಬೇತಿ

- ಪ. ಜಾತಿ, ಪ. ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ಕೌಶಲ್ಯಾಭಿವೃದ್ಧಿ

- SSLCಯಲ್ಲಿ SC/ST ವಿದ್ಯಾರ್ಥಿಗಳು ರ್ಯಾಂಕ್ ಬಂದರೆ 1 ಲಕ್ಷ ನಗದ ಪ್ರಶಸ್ತಿ

- ಚರ್ಮ ಕೈಗಾರಿಗೆ ಅಭಿವೃದ್ಧಿ ನಿಗಮಕ್ಕೆ 10 ಲಕ್ಷ ಸಹಾಯ ಧನ

10:29 AM IST:

ಕರ್ನಾಟಕ ಬಜೆಟ್ 2020ನಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಬಕಾರಿ ಮೇಲಿನ  ತೆರಿಗೆ ಸುಂಕ ಹೆಚ್ಚಿಸಿದ್ದು, ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ಕೊಟ್ಟಿದೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

10:29 AM IST:

ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಬಜೆಟ್‌ ಕೊಡುಗೆ

10:29 AM IST:

* ಹೈದ್ರಾಬಾದ್ ಕರ್ನಾಟಕ ಮರು ನಾಮಕರಣ

* ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ

* ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 1500 ಕೋಟಿ 

* 2020-21ನೇ ಸಾಲಿನಲ್ಲಿ 1500 ಕೋಟಿ ಅನುದಾನ

* ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕೃಷಿ ಹಾಗೂ ಸಾಂಸ್ಕೃತಿಕ ಸಂಘ ರಚನೆ

10:29 AM IST:

* ಆರ್ಯ ವೈಶ್ಯ ಅಭಿವೃದ್ಧಿ - 15 ಕೋಟಿ

* ಕ್ರೈಸ್ತ ಸಮುದಾಯ - 200 ಕೋಟಿ

* ಔಟರ್ ರಿಂಗ್ ರಸ್ತೆ - 14,500 ಕೋಟಿ

10:29 AM IST:

* ಸಾವಯವ ಕೃಷಿಗೆ - 200 ಕೋಟಿ

* ಎತ್ತಿನಹೊಳೆ ಯೋಜನೆಗೆ 1500 ಕೋಟಿ

* ವಿಶ್ವಕರ್ಮ ಅಭಿವೃದ್ಧಿ - 25 ಕೋಟಿ

10:29 AM IST:

- ಬೈಸಿಕಲ್ ಯೋಜನೆ, ಭಾಗ್ಯಲಕ್ಷಿ ಯೋಜನೆ ಮುಂದುವರಿಕೆ

- ರಾಜ್ಯದ ಅನ್ನದಾತರಿಗೆ ಹೊಸ ಕೃಷಿ ನೀತಿ ಜಾರಿ ಮಾಡಲಾಗಿದೆ

- ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ಯೋಜನೆ ಮುಂದುವರಿಕೆ

- ರಾಜ್ಯದಿಂದ ನೀಡುತ್ತಿದ್ದ ನಾಲ್ಕು ಸಾವಿರ ಹಣ ಮುಂದುವರಿಕೆ
 

10:29 AM IST:

- ಭಾಗ್ಯಲಕ್ಷ್ಮೀ ಯೋಜನೆ, ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮುಂದುವರಿಕೆ

- ಹಲವು ಹಳೆಯ ಯೋಜನೆಗಳು ಮುಂದುವರಿಕೆಗೆ ನಿರ್ಧಾರ

- ಈ ಬಾರಿ 2 ಲಕ್ಷ 37 ಸಾವಿರ 893 ಕೋಟಿ ಗಾತ್ರದ ಬಜೆಟ್

- ಸಣ್ಣ, ಅತಿಸಣ್ಣ ರೈತರಿಗೆ ಪ್ರತಿ ವರ್ಷ 10 ಸಾವಿರ ರೂ. ಬಂಪರ್ ಕೊಡುಗೆ

10:29 AM IST:

ನೆರೆ, ಬರ ಪರಿಸ್ಥಿತಿಯನ್ನು ಏಕಕಾಲದಲ್ಲಿ ರಾಜ್ಯ ಎದುರಿಸಿದೆ. ಸರ್ಕಾರ ಅಧಿಕಾರಕ್ಕೆ ಬಂದಾಗ ಅತಿವೃಷ್ಟಿಯಿಂದ ನಲುಗಿತ್ತು. ವರ್ಷದಲ್ಲಿ 3 ಬಾರಿ ಮಳೆಯಿಂದ ನೆರೆಯಿಂದ ತತ್ತರಿಸಿದ್ದ ರಾಜ್ಯ. 7 ಲಕ್ಷ ಜನರ ಬದುಕನ್ನೇ ನೆರೆ ಮುಳುಗಿಸಿತ್ತು. 7 ಲಕ್ಷ ಹೆಕ್ಟೇರ್ ಕೃಷಿ ಭೂಮಿ ಹಾನಿಯಾಗಿತ್ತು- ಯಡಿಯೂರಪ್ಪ

10:29 AM IST:

ಮದ್ಯ ಪ್ರಿಯರಿಗೆ ಮತ್ತೆ ಶಾಕಿಂಗ್ ನ್ಯೂಸ್ ನೀಡಿದ್ದು, ಅಬಕಾರಿ ಸುಂಕ ಶೇಕಡಾ 6ರಷ್ಟು ಹೆಚ್ಚಳಗೊಂಡಿದೆ.

10:29 AM IST:

ದೇಶದಲ್ಲೇ ಮೊದಲ ಬಾರಿಗೆ ಕೃಷಿಗೆ ಹೆಚ್ಚು ಮಹತ್ವ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಶೇ. 9.5ರಷ್ಟು ಅನುದಾನವನ್ನು ನೀಡಿದ್ದಾರೆ. ರಾಜ್ಯ ಬಜೆಟ್‌ನಲ್ಲೂ ಕೃಷಿಗೆ ಹೆಚ್ಚು ಮಹತ್ವ ನೀಡಲಾಗುವುದು - ಸಿಎಂ ಯಡಿಯೂರಪ್ಪ

10:29 AM IST:

ಬಜೆಟ್ ಗಾತ್ರ 2 ಲಕ್ಷದ 37 ಸಾವಿರ ಕೋಟಿ ರೂಪಾಯಿ

- ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನುದಾನ ಕಡಿಮೆಯಾಗಿದೆ 

- 8,883 ಕೋಟಿ ರಾಜ್ಯಕ್ಕೆ ಅನುದಾನ ಕಡಿಮೆಯಾಗಿದೆ

- ಅತಿವೃಷ್ಟಿಯಿಂದ 35 ಸಾವಿರದ 160 ಕೋಟಿ ರೂ ನಷ್ಟವಾಗಿದೆ

- ಕೇಂದ್ರ ಸರ್ಕಾರದಿಂದ 1800 ಕೋಟಿ ರೂ ನೆರವು ಸಿಕ್ಕಿದೆ

- ರಾಜ್ಯದಿಂದ 1232 ಕೋಟಿ ರೂಪಾಯಿ ಅನುದಾನ ರಿಲೀಸ್

- ಹಾನಿಯಾದ ಮನೆಗಳ ನಿರ್ಮಾಣಕ್ಕೂ ಅನುದಾನ ರಿಲೀಸ್

- 4.69 ಲಕ್ಷ ಹೆಕ್ಟೇರ್ ಕೃಷಿ ಜಮೀನಿನಲ್ಲಿ ಬೆಳೆ ನಷ್ಟ ಆಗಿದೆ

- ಅತಿವೃಷ್ಟಿಯ ಪರಿಣಾಮ ರಾಜ್ಯದಲ್ಲಿ ಅಪಾರ ನಷ್ಟವಾಗಿದೆ
 

10:29 AM IST:

ಕಳೆದ ಸಾಲಿನಲ್ಲಿ ತೀವ್ರ ಬರಗಾಲದಿಂದ ಕೃಷಿ ಕ್ಷೇತ್ರ ಕುಸಿತ

ಆದರೆ ಈ ಬಾರಿ ಕೃಷಿ ಕ್ಷೇತ್ರದಲ್ಲಿ ಶೇ.3ರಷ್ಟು ಬೆಳವಣಿಗೆ

2019-20ರಲ್ಲಿ ಎಲ್ಲಾ ಕ್ಷೇತ್ರಗಳ ಬೆಳವಣಿಗೆ ಆಗುತ್ತಿದೆ
 

10:29 AM IST:

ಸಿಎಂ ಯಡಿಯೂರಪ್ಪ ಕರ್ನಾಟಕ ಬಜೆಟ್ 2020 ಮಂಡನೆ ಆರಂಭಿಸಿದ್ದು, ಈ ಬಾರಿಯ ರಾಜ್ಯ ಬಜೆಟ್ ಗಾತ್ರ 2,37,893 ಕೋಟಿ ರೂ ಆಗಿದೆ

10:29 AM IST:

ಅವಧಿಗೂ ಮುನ್ನವೇ ಮಳೆ ಆರಂಭವಾಗಿರುವುದು ರೈತರಿಗೆ ಸಮಾಧಾನ ತಂದಿದೆ. ಅನ್ನದಾತರ ಸಮಸ್ಯೆಗಳು, ಯುವಕರಿಗೆ ಉದ್ಯೋಗ ಸೃಷ್ಟಿಸುವತ್ತ ಕ್ರಮ ಕೈಗೊಳ್ಳುತ್ತೇವೆ. ಜನಸ್ನೇಹಿ, ವಾಣಿಜ್ಯ ಸ್ನೇಹಿ ಬಜೆಟ್ ಇದಾಗಲಿದೆ ಎಂದು ಸಿಎಂ ಭರವಸೆ ನೀಡಿದ್ದಾರೆ
 

10:29 AM IST:

ರಾಷ್ಟ್ರಪಿತ ಮಹಾತ್ಮಾಗಾಂಧಿ ವರ್ಷಾಚರಣೆ ಸ್ಮರಿಸಿದ ಸಿಎಂ, ಇದು ನಾನು ಮಂಡಿಸುತ್ತಿರುವ 7ನೇ ಬಜೆಟ್ ಮಂಡನೆಯಾಗಿದೆ. ಡಿಸಿಎಂಯಾಗಿ 2 ಬಾರಿ, ಸಿಎಂ ಆಗಿ 3 ಬಾರಿ ಮಂಡಿಸಿದ್ದೇನೆ. ಕರ್ನಾಟಕದ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿ. ಸಾಮಾಜಿಕ ನ್ಯಾಯದಡಿ, ಸರ್ವರಿಗೂ ಸಮಬಾಳು, ಸಮಪಾಲು ನನ್ನ ಗುರಿ. ಎಲ್ಲರನ್ನೂ ಒಳಗೊಂಡು ಅಭಿವೃದ್ಧಿ ಸಾಧಿಸಲು ಕ್ರಮ ಕೈಗೊಳ್ಳುತ್ತೇವೆ. ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಯೋಜನೆ ರೂಪಿಸಿದ್ದೇವೆ ಎಂದಿದ್ದಾರೆ.

10:29 AM IST:

ಹೊಸ ಸಂಪ್ರದಾಯಕ್ಕೆ ಸ್ಪೀಕರ್ ನಾಂದಿ ಹಾಡಿದ ಬೆನ್ನಲ್ಲೇ ಬಜೆಟ್ ಪ್ರತಿ ನೀಡುವಂತೆ ಪ್ರತಿಪಕ್ಷಗಳ ಒತ್ತಾಯ ಜೋರಾಗಿದೆ. ಇದಕ್ಕೆ ಪ್ರತಿಯಾಗಿ ಕಳೆದ ಬಾರಿಯೂ ಬಜೆಟ್ ಪ್ರತಿ ನೀಡಿಲ್ಲ ಎಂದು ಸ್ಪೀಕರ್ ಸ್ಪಷ್ಟನೆ ನೀಡಿದ್ದಾರೆ.


 

10:29 AM IST:

ಕರ್ನಾಟಕ ಬಜೆಟ್ 2020ಕ್ಕೆ ಕ್ಷಣ ಗಣನೆ ಆರಂಭವಾಗಿದೆ. ಹೀಗಿರುವಾಗ ಸರ್ಕಾರ ಬಜೆಟ್ ಪುಸ್ತಕ ವಿತರಣೆ ಸಂಪ್ರದಾಯಕ್ಕೆ ಬ್ರೇಕ್ ಹಾಕಿದೆ. ಮತ್ತೊಂದು ಹೊಸ ಸಂಪ್ರದಾಯಕ್ಕೆ ಸ್ಪೀಕರ್ ನಾಂದಿ ಹಾಡಿದ್ದು, ಸಿಎಂ ಬಜೆಟ್ ಮಂಡನೆ ಬಳಿಕವೇ ಪುಸ್ತಕ ವಿತರಣೆ ಮಾಡಲಾಗುತ್ತದೆ. ಶಾಸಕರಿಗೂ ಬಜೆಟ್ ಪುಸ್ತಕ ಇಲ್ಲ, ಮಾಧ್ಯಮಗಳಿಗೂ ಇಲ್ಲ. ಸಿಎಂ ಬಜೆಟ್ ಓದುವುದನ್ನೇ ಕೇಳುತ್ತಾ ಕೂರಬೇಕು ಶಾಸಕರು. 

10:29 AM IST:

ರಾಜ್ಯ ಸಚಿವ ಸಂಪುಟ ಸಭೆ ಆರಂಭವಾಗಿದ್ದು, ಸಂಪುಟ ಸಭೆಯಲ್ಲಿ ಬಜೆಟ್‌ಗೆ ಅನುಮೋದನೆ ಸಿಕ್ಕಿದೆ. ಬಜೆಟ್‌ಗೆ ಅನುಮೋದನೆ ಪಡೆದ ಸಿಎಂ ಕ್ಯಾಬಿನೆಟ್‌ನಲ್ಲಿ ಸಚಿವರಿಗೆ ಸಿಹಿ ನೀಡಿದ್ದಾರೆ.

10:29 AM IST:

ಕೆಲವೇ ಕ್ಷಣಗಳಲ್ಲಿ ರಾಜ್ಯ ಬಜೆಟ್ ಮಂಡನೆ| ಬಹುನಿರೀಕ್ಷಿತ ಬಜೆಟ್ ಮಂಡಿಸಲಿರುವ ಸಿಎಂ ಯಡಿಯೂರಪ್ಪ| ಹಲವು ಸವಾಲುಗಳ ನಡುವೆ ಬಜೆಟ್ ಮಂಡನೆಗೆ ಸಿಎಂ ಸಜ್ಜು

10:29 AM IST:

ಸಿಎಂ ಬಿ. ಎಸ್. ಯಡಿಯೂರಪ್ಪ 2020ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಲು ವಿಧಾನಸೌಧಕ್ಕೆ ತಲುಪಿದ್ದಾರೆ

10:29 AM IST:

ವಿಧಾನಸಭೆ ಮತ್ತು ವಿಧಾನಪರಿಷತ್‌ಗೆ ವಿಷೇಶ ಬಾಕ್ಸ್‌ಗಳಲ್ಲಿ ಬಜೆಟ್ ಪ್ರತಿಗಳನ್ನು ಸಿಬ್ಬಂದಿ ತಂದಿದ್ದಾರೆ. ಆಂಗ್ಲ ಮತ್ತು ಕನ್ನಡದಲ್ಲಿರುವ ಬಜೆಟ್ ಪ್ರತಿಗಳು ವಿಧಾನಸೌಧ ಆವರಣಕ್ಕೆ ತಲುಪಿವೆ.

10:29 AM IST:

ಬಜೆಟ್ ಮಂಡನೆಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ '‘ರೈತರ ಪರ ಬಜೆಟ್ ಮಂಡಿಸುವೆ. ಯಾವುದೇ ಯೋಜನೆ ಕಡಿತಗೊಳಿಸಲ್ಲ. ವಿಶೇಷ ಯೋಜನೆ ಇಲ್ಲ, ಕೃಷಿಗೆ ಆದ್ಯತೆ ನೀಡುತ್ತೇನೆ. ಮಳೆ, ಬೆಳೆಯಾಗಿ ರೈತ ನೆಮ್ಮದಿಯಾಗಿಲಿ. ರಾಜ್ಯದ ಜನತೆ ನೆಮ್ಮದಿಯಾಗಿರಲಿ ಎಂದು ಪ್ರಾರ್ಥನೆ ಮಾಡಿದ್ದೇನೆ' ಎಂದಿದ್ದಾರೆ.
 

10:29 AM IST:

ಬಜೆಟ್ ಮಂಡನೆಗೂ ಮುನ್ನ ರಾಘವೇಂದ್ರ ಸ್ವಾಮಿ ಮಠದಲ್ಲಿ ಸಿಎಂ ಪೂಜೆ ಮಾಡಿದ್ದಾರೆ. ಈ ವೇಳೆ ರಾಯರ ಪಾದದ ಬಳಿ ಬಜೆಟ್ ಸೂಟ್‌ಕೇಸ್ ಇರಿಸಿ ಬಜೆಟ್ ಪ್ರತಿಯೊಂದಿಗೆ ರಾಯರಿಗೆ ಸಿಎಂ ನಮಿಸಿದ್ದಾರೆ. ಡಿಸಿಎಂ ಅಶ್ವತ್ಥ್ ನಾರಾಯಣ್, ವಿಜಯೇಂದ್ರ ಸಾಥ್ ನೀಡಿದ್ದು, ಬಜೆಟ್ ಸೂಟ್ಕೇಸ್ ಮೇಲೆ ಗರಿಕೆ ಇಟ್ಟು, ಮಹಾಗಣಪತಿಗೆ ಸಿಎಂ ಮೊದಲ ಪೂಜೆ ಮಾಡಿದ್ದಾರೆ.

10:29 AM IST:

- ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಬೆಲೆ ನಿಗದಿ

- ತುಂಗಭದ್ರಕ್ಕೆ ಸಮಾನಾಂತರವಾಗಿ ನವಿಲೆ ಜಲಾಶಯ

- ನೀರಾವರಿ ಕಾಲುವೆಗಳಿಗೆ ಕಾಯಕಲ್ಪ

- ಎತ್ತಿನಹೊಳೆ ಯೋಜನೆಗೆ ಮತ್ತಷ್ಟು ವೇಗ

- ಕಬ್ಬು ಬೆಳೆಗಾರರಿಗೆ ಭರಪೂರ ಸಿಹಿ

- ಅನ್ನಭಾಗ್ಯ ಯೋಜನೆ‌ಯಡಿ ಗೋಧಿ ಸೇರ್ಪಡೆ

- ಮಕ್ಕಳು, ಮಹಿಳೆಯರಿಗೆ ವಿಶೇಷ ಕಾರ್ಯಕ್ರಮ

- ಹೊಸ ಸ್ವರೂಪದಲ್ಲಿ ಭಾಗ್ಯ ಲಕ್ಷ್ಮಿ ಯೋಜನೆ

- ಶಿಕ್ಷಣ, ಆರೋಗ್ಯ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ಒತ್ತು

- ಮಠ-ಮಾನ್ಯಗಳಿಗೆ ಇಲ್ಲ ಅನುದಾನ

- ಸಾಲ ಮನ್ನಾ, ಸಬ್ಸಿಡಿಗೆ ಕೊಕ್..?

10:29 AM IST:

- ಉದ್ಯಮಿಗಳಿಗೆ ಜಮೀನು ಪಡೆಯುವ ಕಾನೂನು ಸಡಿಲಿಕೆ

- ಕಳಸಾ ಬಂಡೂರಿ, ಕೃಷ್ಣಾ ಮೇಲ್ದಂಡೆ ಕಾಮಗಾರಿಗೆ ಹೆಚ್ಚಿನ ಹಣ

- ಆಲಮಟ್ಟಿ ಡ್ಯಾಂ ಅಣೆಕಟ್ಟು ಎತ್ತರಿಸಿ ರೈತರಿಗೆ ಅನುಕೂಲ

- ಮೇಕೆದಾಟು ಅಣೆಕಟ್ಟಿಗೆ ಹೆಚ್ಚಿನ ಅನುದಾನ

- ಮಹಾದಾಯಿ ಯೋಜನೆಗೆ ಹೆಚ್ಚಿನ ನೆರವು

- ಸಿಲಿಕಾನ್ ಸಿಟಿ ಬೆಂಗಳೂರು ಅಭಿವೃದ್ಧಿಗೆ ಹೆಚ್ಚು ಒತ್ತು

- ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಯೋಜನೆಗೆ ಹೆಚ್ಚಿನ ಹಣ

- ಕ್ಷೀರಭಾಗ್ಯ, ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ ಮುಂದುವರಿಕೆ..?

- ಇಂದಿರಾ ಕ್ಯಾಂಟೀನ್ನಂತೆ ಆಸ್ಪತ್ರೆಗಳಲ್ಲಿ ರಿಯಾಯಿತಿ ಕ್ಯಾಂಟೀನ್

- ಭೂ ಕಬಳಿಕೆದಾರರ ಭೂಮಿ ಮಾರಿ ಬೊಕ್ಕಸ ತುಂಬಲು ಯತ್ನ ‌

- ಅಬಕಾರಿ ಇಲಾಖೆ ಮೇಲಿನ ತೆರಿಗೆ ಹೆಚ್ಚಳ

10:29 AM IST:

ಕರ್ನಾಟಕದಲ್ಲಿ ಹೂಡಿಕೆ ಪ್ರಮಾಣ ಹೆಚ್ಚಿಸಿ, ಉದ್ಯೋಗ ಸೃಷ್ಟಿಗೆ ಬಿಎಎಸ್‌ವೈ ಪ್ಲಾನ್ ಮಾಡಿರುವ ಸಾಧ್ಯತೆ ಇದೆ. ನೀರಾವರಿ ಯೋಜನೆ, ಕೃಷಿ, ಮಕ್ಕಳಲ್ಲಿನ ಅಪೌಷ್ಠಿಕತೆ ತಡೆಗೆ ಸಿಎಂ ಹಲವು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

10:29 AM IST:

2019-20ನೇ‌ ಸಾಲಿಗೆ 2 ಲಕ್ಷದ 34 ಸಾವಿರದ 154 ಕೋಟಿ ಗಾತ್ರದ ಬಜೆಟ್ ಮಂಡಿಸಿ, ರೈತರ ಸಾಲಮನ್ನಾ ಮಾಡಿದ್ದರು ಕುಮಾರಸ್ವಾಮಿ. ಅವ್ರಿಗೆ ಸೆಡ್ಡು ಹೊಡೆಯುವಂಥ ಬಜೆಟ್ ಮಂಡಿಸೋದು ಬಿಎಸ್ವೈಗೆ ತುಸು ತ್ರಾಸದ ಕೆಲಸ ನಿಜ. ಆದ್ರೆ, ಹಾಸಿಗೆ ಇದ್ದಷ್ಟು ಕಾಲ ಚಾಚಲು ಮುಂದಾಗಿರುವ ಸಿಎಂ, ಕಳೆದ ಬಜೆಟ್ ಗಾತ್ರಕ್ಕಿಂತ 3ರಷ್ಟು ಮಾತ್ರ ಹೆಚ್ಚಿಸಲು ಅಂದ್ರೆ,  ಅಂದಾಜು 7 ಸಾವಿರ ಕೋಟಿಯಷ್ಟು ಹೆಚ್ಚಿಸಲು ಮುಂದಾಗಿದ್ದಾರೆ. ಈ ಲೆಕ್ಕಾಚಾರದ ಅನ್ವಯ ಈ ಬಾರಿ ಬಜೆಟ್ ಗಾತ್ರ 2 ಲಕ್ಷದ 41 ಸಾವಿರ ಕೋಟಿ ಆಸುಪಾಸು ಇರಲಿದೆ 

10:29 AM IST:

ನೆರೆ.. ಬರದಿಂದ 30 ಸಾವಿರ ಕೋಟಿ ನಷ್ಟ.. ಕೇಂದ್ರದಿಂದ ಬರಬೇಕಿರುವ ಜಿಎಸ್ಟಿ ಬಾಕಿ 6500 ಕೋಟಿಗೆ ಖೋತಾ, ತೆರಿಗೆ ರೂಪದಲ್ಲಿ ಕೇಂದ್ರದಿಂದ 10 ಸಾವಿರ ಕೋಟಿಗೆ ಕೊಕ್,  ರಾಜ್ಯದ ತೆರಿಗೆ ಸಂಗ್ರಹದಲ್ಲಿ 7 ಸಾವಿರ ಕೋಟಿ ಇಳಿಕೆ.. ಈ ಸವಾಲುಗಳ ಮಧ್ಯೆ ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆಗೆ ಮುಂದಾಗಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

10:29 AM IST:

ಗುರುವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮಂಡಿಸಲಿರುವ 2020-21ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ನಿರೀಕ್ಷೆಯಂತೆ ಕೃಷಿ ಸಂಬಂಧಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಿದ್ದು, ಅದರೊಂದಿಗೆ ಕೈಗಾರಿಕಾ ಕ್ಷೇತ್ರಕ್ಕೂ ಆದ್ಯತೆ ಸಿಗುವುದು ಬಹುತೇಕ ಖಚಿತವಾಗಿದೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

10:29 AM IST:

ನೆರೆ, ಬರದಿಂದ 30 ಸಾವಿರ ಕೋಟಿ ನಷ್ಟ. ಕೇಂದ್ರದಿಂದ ಬರಬೇಕಿರುವ GST ಬಾಕಿ  ಇರುವ 6500 ಕೋಟಿ ರೂ.ಗೆ ಖೋತಾ, ತೆರಿಗೆ ರೂಪದಲ್ಲಿ ಕೇಂದ್ರದಿಂದ 10 ಸಾವಿರ ಕೋಟಿಗೆ ಕೊಕ್,  ರಾಜ್ಯದ ತೆರಿಗೆ ಸಂಗ್ರಹದಲ್ಲಿ 7 ಸಾವಿರ ಕೋಟಿ ಇಳಿಕೆ. ಈ ಸವಾಲುಗಳ ಮಧ್ಯೆ ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆಗೆ ಮುಂದಾಗಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ