Asianet Suvarna News Asianet Suvarna News

ಅಲ್ಲು ಅರ್ಜುನ್‌ ವಿರುದ್ಧ ದೂರು ದಾಖಲು; ಕಾಡಿಗೆ ಭೇಟಿ ಕೊಟ್ಟಿದೇ ತಪ್ಪಾಯ್ತಾ?

 'ಪುಷ್ಪ' ಚಿತ್ರೀಕರಣಕ್ಕೆಂದು ಕಾಡಿಗೆ ಭೇಟಿ ನೀಡಿದ ಅಲ್ಲು ಅರ್ಜುನ್ ವಿರುದ್ಧ ದೂರು ದಾಖಲು. ಹೈದರಾಬಾದ್ ಪೊಲೀಸರು ಈ ಬಗ್ಗೆ ಏನು ಹೇಳುತ್ತಾರೆ?
 

case filled against Tollywood actor allu arjun for visiting Kuntala falls vcs
Author
Bangalore, First Published Sep 18, 2020, 4:10 PM IST

ಕೋವಿಡ್‌19 ಸಮಯದಲ್ಲಿ ಜಾರಿಗೆ ಬಂದ ನಿಯಮಗಳನ್ನು ಉಲ್ಲಂಘಿಸಿ ಕಾಡಿಗೆ ಭೇಟಿ ನೀಡಿದ ನಟ ಅಲ್ಲು ಅರ್ಜುನ್ ವಿರುದ್ಧ ನೆರಾಡಿಕೊಂಡ ಪೊಲೀಸರು ದೂರು ದಾಖಲಿಸಿದ್ದಾರೆ.

case filled against Tollywood actor allu arjun for visiting Kuntala falls vcs

ಉಪ್ಪಿ ತೆಲುಗು ಸಿನಿಮಾ ರಿಜೆಕ್ಟ್ ಮಾಡಲೇನು ಕಾರಣ?

ಕೆಲವು ತಿಂಗಳ ಹಿಂದೆ ಅಲ್ಲು ಅರ್ಜುನ್ ತೆಲಂಗಾಣದ ಅಡಿಲಾಬಾದ್‌ ಕಾಡಿಗೆ ಭೇಟಿ ನೀಡಿದ್ದರು. ಈ ಸಮಯದಲ್ಲಿ ಅಲ್ಲಿದ್ದ ಅಭಿಮಾನಿಗಳು ಅರ್ಜುನ್‌ನನ್ನು ಮಾತನಾಡಿಸಲು, ಸೆಲ್ಫಿ ಕ್ಲಿಕ್‌ ಮಾಡಲು ಮುಗಿ ಬಿದ್ದಿದ್ದರು. ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದು, ನೆಟ್ಟಿಗರು ಸ್ಥಳೀಯ ಪೊಲೀಸರು ಇದಕ್ಕೆ ಅನುಮತಿ ನೀಡಿದ್ದೇಕೆ ಎಂದು ಪ್ರಶ್ನಿಸಿ ಗರಂ ಆಗಿದ್ದಾರೆ. ಈ ಕಾರಣ ಪೊಲೀಸರು ಅರ್ಜುನ್ ವಿರುದ್ಧ ದೂರು ದಾಖಲಿಸಿದ್ದಾರೆ.

case filled against Tollywood actor allu arjun for visiting Kuntala falls vcs

ಪವನ್ ಕಲ್ಯಾಣ್ ನಂತರ ಮತ್ತೊಬ್ಬ ಮೆಗಾ ಪ್ಯಾಮಿಲಿಯ ನಟನನ್ನು ಟಾರ್ಗೆಟ್ ಮಾಡಿದ RGV?

ಲಾರಿ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಅರ್ಜುನ್‌ಗೆ ರಶ್ಮಿಕಾ ಮಂದಣ್ಣ ಜೋಡಿಯಾಗಿ ಪುಷ್ಪ ಚಿತ್ರದಲ್ಲಿ ಮಿಂಚುತ್ತಿದ್ದಾರೆ. 5 ಭಾಷೆಯಲ್ಲಿ ರಿಲೀಸ್ ಆಗುತ್ತಿರುವ ಈ ಚಿತ್ರದಲ್ಲಿ ಡಾಲಿ ಧನಂಜಯ್ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

"

Follow Us:
Download App:
  • android
  • ios