ಹೈದರಾಬಾದ್ ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಮೇಲೆ ಅತ್ಯಾಚಾರವೆಸಗಿ ಮರ್ಡರ್ ಮಾಡಲಾಗಿದೆ. ಮನಕಲಕುವ ಈ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿದೆ. ಘಟನೆ ಬಗ್ಗೆ ಸಿನಿಮಾ ಸೆಲಬ್ರಿಟಿಗಳು ಪ್ರತಿಕ್ರಿಯಿಸಿದ್ದು ಹೀಗೆ.
ಹೈದರಾಬಾದ್ (ನ. 30): ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ಅತ್ಯಾಚಾರ, ಕಡಿಮೆಯಾಗಿದೆ. ಕಾನೂನು ಸುವ್ಯವಸ್ಥೆ ಸುಸೂತ್ರವಾಗಿದೆ ಎಂದುಕೊಳ್ಳುತ್ತಿರುವಾಗಲೇ ಮನಕಲಕುವ ಘಟನೆ ನಡೆದು ಬಿಡುತ್ತದೆ. ಹೈದರಾಬಾದ್ನಲ್ಲಿ ಪಶುವೈದ್ಯೆ ಪ್ರಿಯಾಂಕ ರೆಡ್ಡಿ ರೇಪ್, ಮರ್ಡರ್ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಘಟನೆಯನ್ನು ಖಂಡಿಸಿ ಸಾರ್ವಜನಿಕ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಘಟನೆಯನ್ನು ಖಂಡಿಸಿ ಸಿನಿ ತಾರೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುಟ್ಟ ಸ್ಥಿತಿಯಲ್ಲಿ ಮತ್ತೋರ್ವ ಮಹಿಳೆ ಶವ ಪತ್ತೆ!
Where is safety anymore?
— Rashmika Mandanna (@iamRashmika) November 29, 2019
Being ignorant of the bad things and violence is not a solution.
Please reach out for help when you feel unsafe and be there for someone who needs your help. pic.twitter.com/Sj94LuS4MU
Whether it is #PriyankaReddy in Hyderabad, #Roja in Tamil Nadu or the law student gangraped in Ranchi,we seem to be losing it as a society. It has been 7 yrs to the gut-wrenching #Nirbhaya case & our moral fabric continues to be in pieces.We need stricter laws.This needs to STOP!
— Akshay Kumar (@akshaykumar) November 29, 2019
ಎಂದು ನಮ್ಮ ದೇಶದಲ್ಲಿ ಇಂಥ ಹೇಯಕೃತ್ಯದ ರಾಕ್ಷಸರಿಗೆ ಸಾರ್ವಜನಿಕವಾಗಿ ಗಲ್ಲು ಶಿಕ್ಷೆ
— ನವರಸನಾಯಕ ಜಗ್ಗೇಶ್ (@Jaggesh2) November 30, 2019
ಬರುತ್ತದೋ ಅಲ್ಲಿಯವರೆಗು ಇಂಥ ಕೃತ್ಯ ತಡೆಯಲಾಗದು!
"ಹೆಣ್ಣು ಕುಲವೆ ಸಾರ್ವಜನಿಕವಾಗಿ ಒಬ್ಬಂಟಿ ಪ್ರಯಾಣ ಕ್ಷೇಮವಲ್ಲಾ ಕಂದಮ್ಮಗಳೆ ಎಚ್ಚರ"
ಸಾಧ್ಯವಾದಷ್ಟು ನಿರ್ಜನ ಪ್ರದೇಶದಲ್ಲಿ ಒಂಟಿ ಸಂಚಾರ
ಮಾಡದಿರಿ!
ನಿಮ್ಮ ರಕ್ಷಣೆಗೆ ಆಧುನಿಕ ಅವಿಷ್ಕಾರ ಬಳಸಿ!ಹರಿಓಂ. https://t.co/jCp2iAAsWa
Last Updated 30, Nov 2019, 12:52 PM IST