Asianet Suvarna News Asianet Suvarna News

ಕೊರೋನಾ ಪರಿಹಾರ ನಿಧಿಗೆ ಸಂಸದ ಸಂಗಣ್ಣ ಕರಡಿಯಿಂದ 1 ಕೋಟಿ ದೇಣಿಗೆ

ಕೊರೋನಾ ವಿಪತ್ತು ಪರಿಹಾರ ನಿಧಿಗೆ 1 ಕೋಟಿ ರು. ನೀಡಿದ ಸಂಸದ ಸಂಗಣ್ಣ ಕರಡಿ|ಕೊರೋನಾ ವಿಪತ್ತು ನಿಗ್ರಹದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳುವುದು ಆದ್ಯ ಕರ್ತವ್ಯ| ಪ್ರಧಾನಿಗಳ ಕೋರಿಕೆಯಂತೆ ಸಂಸದರ ನಿಧಿಯನ್ನು ಕೊರೋನಾ ನಿಗ್ರಹಕ್ಕೆ ಬಳಕೆ ಮಾಡಿಕೊಳ್ಳಲು 1 ಕೋಟಿ ರು.ನೀಡಲಾಗಿದೆ|

MP Sanganna Karadi Donates 1 crore  to PM Cares Fund
Author
Bengaluru, First Published Apr 1, 2020, 7:28 AM IST

ಕೊಪ್ಪಳ(ಏ.01): ಕೊರೋನಾ ವಿಪತ್ತು ಪರಿಹಾರ ನಿಧಿಗೆ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದರ ನಿಧಿಯಿಂದ 1 ಕೋಟಿ ರುಪಾಯಿಯನ್ನು ನೀಡಿದ್ದಾರೆ. ಜಿಲ್ಲಾಧಿಕಾರಿ ಪಿ. ಸುನೀಲ್‌ಕುಮಾರ ಅವರಿಗೆ ಪತ್ರ ನೀಡುವ ಮೂಲಕ ಸಂಸದರು ತಮ್ಮ ಸಂಸದರ ನಿಧಿಯನ್ನು ನೀಡಿದ್ದಾರೆ.

ಕೊರೋನಾ ವಿಪತ್ತು ನಿಗ್ರಹದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳುವುದು ಆದ್ಯ ಕರ್ತವ್ಯವಾಗಿದೆ. ಪ್ರಧಾನಿಗಳ ಕೋರಿಕೆಯಂತೆ ಸಂಸದರ ನಿಧಿಯನ್ನು ಕೊರೋನಾ ನಿಗ್ರಹಕ್ಕೆ ಬಳಕೆ ಮಾಡಿಕೊಳ್ಳಲು 1 ಕೋಟಿ ರುಪಾಯಿ ನೀಡಲಾಗಿದೆ ಎಂದರು.

ಕೊರೋನಾ ಮಣಿಸಲು ಪಿಎಂ ಕೇರ್ಸ್ ನಿಧಿಗೆ 500 ಕೋಟಿ ದೇಣಿಗೆ ನೀಡಿದ ರಿಲಯನ್ಸ್ ಇಂಡಸ್ಟ್ರೀಸ್‌

ಪ್ರತಿಯೊಬ್ಬರೂ ಜಾಗೃತರಾಗಬೇಕಾಗಿದೆ. ಮನೆಯಲ್ಲಿಯೇ ಇರುವ ಮೂಲ ಕೊರೋನಾ ಹೊಡೆದೊಡಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
 

Follow Us:
Download App:
  • android
  • ios