ಯುವಕ ಪೀಡಿಸುತ್ತಿರುವ ಬಗ್ಗೆ ಆತನ ಪೋಷಕರಿಗೆ ತಿಳಿಸಿದರೂ ಅವರು ತಡೆಯಲಿಲ್ಲ ಎಂದು ದೂರಿನಲ್ಲಿ ತಿಳಿಸಿದ ಮೃತ ಐಶ್ವರ್ಯಳ ತಾಯಿ ಪ್ರೇಮ 

ಗುಂಡ್ಲುಪೇಟೆ(ಅ.25):  ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಯುವಕನೊಬ್ಬ ಪ್ರೀತಿಸುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದ ಕಾರಣ ಆಕೆ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಹೊಣಕನಪುರ ಗ್ರಾಮದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗ್ರಾಮದ ಜಿ.ಐಶ್ವರ್ಯ(16) ಆತ್ಮಹತ್ಯೆಗೆ ಶರಣಾದ ಬಾಲಕಿ. ತಾಲೂಕಿನ ಯಡವನಹಳ್ಳಿಯ ಯುವಕ ಶ್ರೀನಿವಾಸ್‌, ಬಿಳಿಗಿರಿನಾಯಕ, ನಾಗಮ್ಮ (ಯವಕನ ತಂದೆ, ತಾಯಿ) ಸಾವಿಗೆ ಕಾರಣ ಎಂದು ಐಶ್ವರ್ಯಳ ತಾಯಿ ಪ್ರೇಮ ಬೇಗೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. 

ಮಗಳು ಲವ್‌ ಮಾಡಿ ಓಡಿಹೋಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ ತಂದೆ

ಯುವಕ ಪೀಡಿಸುತ್ತಿರುವ ಬಗ್ಗೆ ಆತನ ಪೋಷಕರಿಗೆ ತಿಳಿಸಿದರೂ ಅವರು ತಡೆಯಲಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.