ಮೂಲತಃ ಬೆಂಗಳೂರು ಮೂಲದ ವರಾದ ಖುಷಿ ಕೆಲ ವರ್ಷಗಳ ಹಿಂದೆ ಹನೂರು ತಾಲೂಕಿನ ಕೌದಳ್ಳಿಯ ಸಣ್ಣಸೀಗಯ್ಯ ಎಂಬುವವರನ್ನು ಮದುವೆಯಾಗಿದ್ದರು. ಕೌಟುಂಬಿಕ ಕಲಹದಿಂದ ಮನನೊ೦ದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಹನೂರು(ಜ.24): ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕೌದಳ್ಳಿಯಲ್ಲಿ ನಡೆದಿದೆ. ತಾಲೂಕಿನ ಕೌದಳ್ಳಿಯ ಖುಷ್ಟೂ (32) ಮೃತ ದುರ್ದೈವಿ. 

Add Asianetnews Kannada as a Preferred SourcegooglePreferred

ಮೂಲತಃ ಬೆಂಗಳೂರು ಮೂಲದ ವರಾದ ಖುಷಿ ಕೆಲ ವರ್ಷಗಳ ಹಿಂದೆ ಹನೂರು ತಾಲೂಕಿನ ಕೌದಳ್ಳಿಯ ಸಣ್ಣಸೀಗಯ್ಯ ಎಂಬುವವರನ್ನು ಮದುವೆಯಾಗಿದ್ದರು. ಕೌಟುಂಬಿಕ ಕಲಹದಿಂದ ಮನನೊ೦ದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಬೆಂಗಳೂರು: ಪತ್ನಿ ಮನೆ ಮುಂದೆ ಕ್ಯಾಬ್ ಚಾಲಕ ಆತ್ಮಹತ್ಯೆ!

ರಾಮಾಪುರ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆ ಶವಾಗರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತರ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.