* ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾಕವಳ್ಳಿ ಸಮೀಪ ನಡೆದ ಘಟನೆ* ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ * ಈ ಸಂಬಂಧ ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲು 

ಹೊಳೆನರಸೀಪುರ(ಜೂ.12): ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆತಂಕ್ಕೊಳಗಾದ ವ್ಯಕ್ತಿಯೊಬ್ಬರು ತಾಲೂಕಿನ ಮಾಕವಳ್ಳಿ ಸಮೀಪ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಾಲೂಕಿನ ಕಿನ್ನರಹಳ್ಳಿ ಗ್ರಾಮದ ನಾಗರಾಜು(45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. 

ಶಿವಮೊಗ್ಗ: ನೇಣಿಗೆ ಶರಣಾದ ಮಹಿಳೆ, ಕಾರಣ ನಿಗೂಢ..?

ಹಾಸನದಲ್ಲಿ ವಾಸವಿದ್ದ ನಾಗರಾಜು ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಹೆದರಿ ಮಕವಳ್ಳಿ ಸಮೀಪ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.