ಬೆಳಕಿಗೆ ಕಡಬೂರ ಗ್ರಾಪಂ ವ್ಯಾಪ್ತಿಯ ಚಾಮನೂರು ಗ್ರಾಮದ ನಿವಾಸಿ ಮರಲಿಂಗಪ್ಪ ತಳಗೇರಿ (67) ಪ್ರಕರಣ ಕೊಲೆಯಾದ ವ್ಯಕ್ತಿಯಾಗಿದ್ದು, ಮಗ ಸಣ್ಣ ಮರೆಪ್ಪ ತಳಗೇರಿ ಹಂತಕರಿಂದ ಬಚಾವಾಗಿದ್ದು ಸಾವು ಬದುಕಿನ ಮಧ್ಯೆ ನರಳಡುತ್ತಿದ್ದಾನೆ. 

ವಾಡಿ(ನ.07):  ಕುಟುಂಬದಲ್ಲಿನ ಕಲಹ ಹಾಗೂ ಹಳೆ ವೈಷಮ್ಯ ಕಾರಣದಿಂದಾಗಿ ವ್ಯಕ್ತಿಯೊಬ್ಬ ನನ್ನು ಬರ್ಬರವಾಗಿ ಕೊಲೆಗೈದು ಆರೋ ಪರಾರಿಯಾಗಿರುವ ಘಟನೆ ಚಿತ್ತಾಪುರ ತಾಲೂಕಿನ ಚಾಮನೂರು ಗ್ರಾಮದ ಹತ್ತಿರ ಮಂಗಳವಾರ ಸಂಜೆ ನಡೆದಿದ್ದು ಬುಧವಾರ ಬಂದಿದೆ. 

Add Asianetnews Kannada as a Preferred SourcegooglePreferred

ಬೆಳಕಿಗೆ ಕಡಬೂರ ಗ್ರಾಪಂ ವ್ಯಾಪ್ತಿಯ ಚಾಮನೂರು ಗ್ರಾಮದ ನಿವಾಸಿ ಮರಲಿಂಗಪ್ಪ ತಳಗೇರಿ (67) ಪ್ರಕರಣ ಕೊಲೆಯಾದ ವ್ಯಕ್ತಿಯಾಗಿದ್ದು, ಮಗ ಸಣ್ಣ ಮರೆಪ್ಪ ತಳಗೇರಿ ಹಂತಕರಿಂದ ಬಚಾವಾಗಿದ್ದು ಸಾವು ಬದುಕಿನ ಮಧ್ಯೆ ನರಳಡುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ. 

ಗದಗ: ಕೌಟುಂಬಿಕ ಕಲಹ, ಸಾಲದಿಂದ ಬೇಸತ್ತು 3 ಮಕ್ಕಳೊಂದಿಗೆ ನದಿಗೆ ಹಾರಿ ವ್ಯಕ್ತಿ ಆತ್ಮ*ತ್ಯೆ

ವಾಡಿ ಪಟ್ಟಣದಿಂದ ಚಾಮನೂರು ಗ್ರಾಮಕ್ಕೆ ತಂದೆ, ಮಗ ಇಬ್ಬರು ಸೇರಿಕೊಂಡು ಬೈಕ್‌ ಮೇಲೆ ತೆರಳುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಈ ಕುರಿತಂತೆ ವಾಡಿ ಠಾಣೆಯಲ್ಲಿ ದಾಖಲಾಗಿದೆ. ನಡೆದಿದೆ.