ಬಾಡಿಗೆ ಕಾರಿನ ಚಾಲಕರಾಗಿದ್ದ ಮೃತ ಪರಮೇಶ್ವರ| ಗುತ್ತಿಗೆದಾರರನ್ನು ಕೊಪ್ಪಳಕ್ಕೆ ಕರೆದುಕೊಂಡು ಬಂದಿದ್ದ ಕಾರು ಚಾಲಕ| ಕೌಟುಂಬಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ| ಈ ಸಂಬಂಧ ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು| 

ಕೊಪ್ಪಳ(ಮಾ.17): ನಗರದ ಖಾಸಗಿ ಲಾಡ್ಜ್‌ವೊಂದರಲ್ಲಿ ಬೆಂಗಳೂರು ಮೂಲದ ಕಾರು ಚಾಲಕರೊಬ್ಬರು ಮಂಗಳವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

Add Asianetnews Kannada as a Preferred SourcegooglePreferred

ಮೃತರನ್ನು ಪರಮೇಶ್ವರ ಎಂದು ಗುರುತಿಸಲಾಗಿದ್ದು, ಇವರು ಬಾಡಿಗೆ ಕಾರಿನ ಚಾಲಕರಾಗಿದ್ದರು. ಗುತ್ತಿಗೆದಾರರನ್ನು ಕೊಪ್ಪಳಕ್ಕೆ ಕರೆದುಕೊಂಡು ಬಂದಿದ್ದರು ಎದು ಹೇಳಲಾಗುತ್ತಿದೆ.

ಪ್ರೀತಿಸಿದ್ರು ಬೈಕ್‌ಗಾಗಿ ವರನ ಪಟ್ಟು, ನೊಂದ ಯುವತಿ ಸುಸೈಡ್

ಕೌಟುಂಬಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಅವರ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ. ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.