ಚೀಟಿ ಹೆಸರಿನಲ್ಲಿ ವಂಚನೆ ಪ್ರಕರಣ/ ಗಿರಿನಗರ ಠಾಣಾ ಪೊಲೀಸರಿಂದ ವಂಚಕ ದಂಪತಿ ಬಂಧನ/ ನೀಲಾವತಿ ಹಾಗೂ ಜ್ಞಾನೇಶ್ ಬಂಧಿತ ವಂಚಕ ದಂಪತಿ/ ಹೊಸಕೆರೆಹಳ್ಳಿ, ಗಿರಿನಗರ ಸುತ್ತಮುತ್ತಲಿನ ನೂರಾರು ಮಂದಿಗೆ ವಂಚಿಸಿರುವ ದಂಪತಿ/ ಚೀಟಿ ಹೆಸರಿನಲ್ಲಿ 5 ಕೋಟಿಗೂ ಅಧಿಕ ಹಣ ವಂಚಿಸಿರುವ ದಂಪತಿ
ಬೆಂಗಳೂರು(ಡಿ. 14) ಚೀಟಿ ಹೆಸರಿನಲ್ಲಿ ವಂಚನೆ ನಡೆಸಿದ ಆರೋಪದ ಮೇಲೆ ಗಿರಿನಗರ ಠಾಣಾ ಪೊಲೀಸರು ದಂಪತಿಯನ್ನು ಬಂಧಸಿದ್ದಾರೆ. ನೀಲಾವತಿ ಹಾಗೂ ಜ್ಞಾನೇಶ್ ಬಂಧಿತ ವಂಚಕ ದಂಪತಿ.
ಹೊಸಕೆರೆಹಳ್ಳಿ, ಗಿರಿನಗರ ಸುತ್ತಮುತ್ತಲಿನ ನೂರಾರು ಮಂದಿಗೆ ಚೀಟಿ ಹೆಸರಿನಲ್ಲಿ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಚೀಟಿ ಹೆಸರಿನಲ್ಲಿ 5 ಕೋಟಿಗೂ ಅಧಿಕ ಹಣ ವಂಚಿಸಿರುವ ಆರೋಪ ಬಂದಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.ಚೀಟಿ ಹಣ ಹಿಂದಿರುಗಿಸದೇ ತಾವೇ ಬಡ್ಡಿ ನೀಡುವುದಾಗಿ ಹೇಳಿ ವಂಚನೆ ಮಾಡುತ್ತಿದ್ದರು.
ಮನೆ ಬಾಡಿಗೆ ಪಡೆದು ಲೀಸ್ ಗೆ ಕೊಡುತ್ತಿದ್ದ ಬೆಂಗಳೂರಿನ ಐನಾತಿ ದಂಪತಿ
ಇದುವರೆಗೂ 50ಕ್ಕೂ ಅಧಿಕ ಮಂದಿಯಿಂದ ಪೊಲೀಸರಿಗೆ ದೂರು ದಾಖಲಾಗಿದೆ. ಇತ್ತೀಚಿಗೆ ಹೊಸಕೆರೆಹಳ್ಳಿಯ ಮನೆಯನ್ನೂ ಖಾಲಿ ಮಾಡಿ ಎಸ್ಕೇಪ್ ಆಗಿದ್ದ ದಂಪತಿಯನ್ನು ಮೋಸಹೋದವರೆ ಹಿಡಿದು ತಂದು ಪೊಲೀಸರಿಗೆ ಒಪ್ಪಿಸಿದ್ದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Dec 14, 2020, 9:11 PM IST